• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಪಿ ವೃತ್ತವಲ್ಲ, ಇದು ಟಿ.ಶೀನಪ್ಪ ಶೆಟ್ಟಿ ವೃತ್ತ..
ಹಲವು ದಶಕಗಳ ಕಾಲದ ಹಿಂದೆ ಶಿವಮೊಗ್ಗ ನಗರದಲ್ಲಿ ಅಸ್ಥಿತ್ವ ಕಂಡು, ಈಗಾಗಲೇ ಜನಮಾನಸದಿಂದ ಮರೆಯಾಗಿರುವ, ನಗರದ ಪ್ರಥಮ, ಸುಂದರ ವೃತ್ತ ಎನಿಸಿದ್ದ ಟಿ.ಶೀನಪ್ಪ ಶೆಟ್ಟಿ ವೃತ್ತ ಹೆಸರನ್ನು ಪರಿಣಾಮಕಾರಿಯಾಗಿ ಬಳಕೆಗೆ ತರುವ ನಿಟ್ಟಿನಲ್ಲಿ ಇದೀಗ ಗಂಭೀರ ಚರ್ಚೆ ಆರಂಭಗೊಂಡಿದೆ. ಮೂಲ ಹೆಸರು ಮತ್ತು ಆಗಿನ ಕಾಲದ ಮಹನೀಯರ ಹೆಸರು ಬದಲಾಗಬಾರದು ಎಂಬ ಸದುದ್ದೇಶದಿಂದ ಸದ್ದಿಲ್ಲದೇ ಅಭಿಯಾನವೊಂದು ಆರಂಭಗೊಂಡಿದೆ.
1.20 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ ಗುರಿ: ಸಿಇಒ
ಮಾರ್ಚ್ 3ರಂದು ಜಿಲ್ಲಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲಿ 5 ವರ್ಷದೊಳಗಿನ 1,20,609 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಮಕ್ಕಳು ಪೊಲೀಯೋ ಲಸಿಕೆಯಿಂದ ಕೈ ಬಿಟ್ಟು ಹೋಗದಂತೆ ಮೈಕ್ರೋ ಪ್ಲಾನ್ ಸಿದ್ಧಪಡಿಸಿ ಕಾರ್ಯ ಪ್ರವೃತ್ತರಾಗುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ ಸೂಚನೆ ನೀಡಿದ್ದಾರೆ.
27ರಂದು ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ: ರಾಜ್ಯಾಧ್ಯಕ್ಷ ಷಡಾಕ್ಷರಿ
ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಫೆ.27ರಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ ಆಯೋಜಿಸಿದ್ದು, 2.50 ಲಕ್ಷಕ್ಕೂ ಹೆಚ್ಚು ನೌಕರರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೌಕರರಿಗೆ ಆಶಯ ನುಡಿಗಳನ್ನಾಡಿದ್ದಾರೆ. ಸರ್ಕಾರದ ಎಲ್ಲ ಸಚಿವರು ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ.
ಶಾಂತಗೇರಿ ಶ್ರೀ ಬಸವೇಶ್ವರ ಮಹಾರಥೋತ್ಸವ: 1 ಕಿಮೀ ದೂರದವರೆಗೆ ರಥವನ್ನು ಎಳೆದ ಭಕ್ತರು
ಸೊರಬ ತಾಲೂಕಿನ ಶಾಂತಗೇರಿ ಗ್ರಾಮದಲ್ಲಿ ಭಾನುವಾರ ಶ್ರೀ ಬಸವೇಶ್ವರ ಮಹಾರಥೋತ್ಸವ ಜಾನಪದ ಕಲಾ ಮೇಳಗಳೊಂದಿಗೆ ವಿಜೃಂಭಣೆಯಿಂದ ಜರುಗಿತು. ಗ್ರಾಮದ ಬಸವೇಶ್ವರ ದೇವಸ್ಥಾನದಿಂದ 1 ಕಿ.ಮೀ ದೂರದ ಹಕ್ಕಲ ಬಸವೇಶ್ವರ ದೇವಸ್ಥಾನವರೆಗೂ ಮಹಾರಥವನ್ನು ಶ್ರದ್ಧಾ-ಭಕ್ತಿಯಿಂದ ಎಳೆದು ಭಕ್ತಿ ಸಮರ್ಪಿಸಲಾಯಿತು. ಶ್ರೀ ಬಸವೇಶ್ವರ ದೇವರ ಪಲ್ಲಕ್ಕಿ ಮತ್ತು ನಂದಿಕೋಲು ಉತ್ತವ, ಹರೂರು ಗ್ರಾಮದ ಶ್ರೀ ಮಾರಿಕಾಂಬೆ ಪಲ್ಲಕ್ಕಿ ಹಾಗೂ ಅಂಡಿಗೆ ಗ್ರಾಮದ ನಂದಿಕೋಲು ಉತ್ಸವ ಸಾಂಗವಾಗಿ ನೆರವೇರಿತು. ಬಸವೇಶ್ವರ ಹಾಗೂ ಮಾರಿದೇವತೆ ನಡುವೆ ಓಕುಳಿ, ಉಂಗುರ ಹುಡುಕುವ ಕಾರ್ಯಕ್ರಮಗಳು ನಡೆದವು.
ನಾಳೆಯಿಂದ ಲೋಕಕಲ್ಯಾಣಾರ್ಥ ಶ್ರೀ ಶಾಕಲ ಋಕ್ಸಂಹಿತಾ ಯಾಗ
ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ವತಿಯಿಂದ ಬಿ.ಎಚ್. ರಸ್ತೆಯ ಬ್ರಾಹ್ಮಣ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಫೆ.21ರಿಂದ 28ರವರೆಗೆ ಲೋಕಕಲ್ಯಾಣಾರ್ಥ ಶ್ರೀ ಶಾಕಲ ಋಕ್ಸಂಹಿತಾ ಯಾಗವನ್ನು ಏರ್ಪಡಿಸಲಾಗಿದೆ. ಯಾಗಕ್ಕೆ ಪೂರ್ವಭಾವಿಯಾಗಿ “ಮನೆ ಮನೆಗಳಲ್ಲಿ ವೇದ ಪಾರಾಯಣ” ಎಂಬ ಹೊಸ ಪರಿಕಲ್ಪನೆಯೊಂದಿಗೆ 123 ಮನೆಗಳಲ್ಲಿ ಋಗ್ವೇದ ಸಂಹಿತಾ ಪಾರಾಯಣವನ್ನು ಮಾಡಿಸಲಾಗಿದೆ. ಫೆ.21ರಂದು ಬೆಳಗ್ಗೆ 7ಕ್ಕೆ ಪೂಜಾ ಕಾರ್ಯಕ್ರಮಗಳೊಂದಿಗೆ ಯಾಗ ಆರಂಭವಾಗಲಿದೆ ಎಂದು ಮಹಾಸಭಾ ಅಧ್ಯಕ್ಷ ಕೆ.ಸಿ.ನಟರಾಜ್ ಭಾಗವತ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಪಾಲಿಕೆ ವ್ಯಾಪ್ತಿ ಗ್ರಾಮಗಳ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ ಘೋಷಿಸಿ

ಸೋಗಾನೆ, ಗೋವಿಂದಪುರ, ಅನುಪಿನಕಟ್ಟೆ ಗ್ರಾಮಗಳನ್ನು ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರಿಸುವ ಚರ್ಚೆ ನಡೆದಿದೆ ಎಂದು ಜೆಡಿಎಸ್ ಕೋರ್ ಕಮಿಟಿ ರಾಜ್ಯ ಸದಸ್ಯ ಕೆ.ಬಿ. ಪ್ರಸನ್ನಕುಮಾರ್‌ ಹೇಳಿದರು.

ಶಾಲಾ ಬಸ್ ಪಲ್ಟಿ: 20ಕ್ಕೂ ಹೆಚ್ಚು ಮಕ್ಕಳಿಗೆ ಸಣ್ಣ ಗಾಯ, ಚಿಕಿತ್ಸೆ
ಭದ್ರಾವತಿ ನಗರದ ಟೈಮ್ಸ್ ಸ್ಫೂರ್ತಿ ಇಂಟರ್ ನ್ಯಾಷನಲ್ ಶಾಲೆಯ ವಾಹನ ಚಾಲಕನ ನಿಯಂತ್ರಣ ತಪ್ಪಿ ಬಿಳಿಕಿ ಕ್ರಾಸ್ ಬಳಿ ಪಲ್ಟಿಯಾಗಿದೆ. ಈ ವೇಳೆ ಸುಮಾರು 20ಕ್ಕೂ ಹೆಚ್ಚು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ವಿದ್ಯೆಗೆ ಮೇಲು ಕೀಳಿಲ್ಲ, ಶಿಕ್ಷಣಕ್ಕೆ ಒತ್ತು ನೀಡಬೇಕು: ತಹಸೀಲ್ದಾರ್ ಗಿರೀಶ್
ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಸವಿತಾ ಸಮಾಜ ಸಹಯೋಗದಲ್ಲಿ ಶುಕ್ರವಾರ ಶ್ರೀ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮೌಲ್ಯಯುತ ಜೀವನದ ಬಗ್ಗೆ ತಿಳಿಸಿದ ವಿಶ್ವಗುರು ಬಸವಣ್ಣ: ಮಲ್ಲಿಕಾರ್ಜುನಶ್ರೀ
ಆನಂದಪುರ ಸಮೀಪದ ಮುರುಘ ಮಠದಲ್ಲಿ ನಡೆದ ವಿಶ್ವಗುರು ಸಾಂಸ್ಕೃತಿಕ ನಾಯಕ ಬಸವಣ್ಣನವರ ಕಾರ್ಯಕ್ರಮವನ್ನು ಡಾ.ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಉದ್ಘಾಟಿಸಿ, ಮಾತನಾಡಿದರು.
ಪುಸ್ತಕ ಸಾಧನೆಯ ಪಯಣಕ್ಕೆ ಸಾಧನ: ಡಿ.ಎಸ್.ಶಂಕರ್‌ ಶೇಟ್‌
ಸೊರಬ ತಾಲೂಕಿನ ಯಡಗೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
  • < previous
  • 1
  • ...
  • 376
  • 377
  • 378
  • 379
  • 380
  • 381
  • 382
  • 383
  • 384
  • ...
  • 490
  • next >
Top Stories
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
30 ಲೀ. ಎದೆಹಾಲು ದಾನಮಾಡಿ ಬ್ಯಾಡ್ಮಿಂಟನ್‌ ತಾರೆ ಜ್ವಾಲಾ ಸಾರ್ಥಕತೆ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌
ಬುದ್ಧಿವಂತ ನಟ, ನಿರ್ದೇಶಕ ಉಪೇಂದ್ರಗೇ ಸೈಬರ್‌ ಟೋಪಿ!
ವಿಶ್ವದ ಅತಿ ದೊಡ್ಡ ಡ್ಯಾಂ ಕಟ್ಟುವ ಚೀನಾಕ್ಕೆ ಭಾರತ ಸಡ್ಡು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved