• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೋಗಾಭ್ಯಾಸದಿಂದ ಅಂತಃಶಕ್ತಿ, ಆತ್ಮಸ್ಥೈರ್ಯ ವೃದ್ಧಿ: ಡಾ.ಮಹಾಂತ ಶ್ರೀ
ಶಿವಮೊಗ್ಗ ಅಶ್ವತ್ಥ ನಗರದ ಸ್ವಾಮಿ ವಿವೇಕಾನಂದ ಪಾರ್ಕ್‌ನಲ್ಲಿ ಶಿವಶಕ್ತಿ ಯೋಗ ಕೇಂದ್ರ ಸಹಕಾರದೊಂದಿಗೆ ಜೆಸಿಐ ಶಿವಮೊಗ್ಗ ವಿವೇಕ್‌ ಸಂಸ್ಥೆಯು ರಥಸಪ್ತಮಿ ಪ್ರಯುಕ್ತ ನಿರಂತರ ಯೋಗ ತರಬೇತಿ ಕಾರ್ಯಕ್ರಮ ಆಯೋಜಿಸಿಲಾಗಿತ್ತು.
ಗ್ಯಾರೆಂಟಿಯಿಂದ ರಾಜ್ಯ ದಿವಾಳಿಯಾಗದು: ಮಧು ಬಂಗಾರಪ್ಪ
ಶಿಕಾರಿಪುರ ಪಟ್ಟಣದ ಆಡಳಿತ ಸೌಧದ ಹಿಂಭಾಗದಲ್ಲಿನ ಆವರಣದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ, ಪುರಸಭೆ ವತಿಯಿಂದ ನಡೆದ ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಯ ಫಲಾನುಭವಿಗಳ ಬೃಹತ್ ಸಮಾವೇಶ ನಡೆಯಿತು.
ಪಿಡಿಓ ಅಧಿಕಾರಿಗಳಲ್ಲಿ ಸಂಘಟನೆಯ ಶಕ್ತಿ ಕುಂದಿದೆ: ಸಿ.ಎಸ್.ಷಡಾಕ್ಷರಿ
ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಭಾನುವಾರ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಜಿಲ್ಲಾ ಘಟಕ ವತಿಯಿಂದ ರಾಜ್ಯ ಮಟ್ಟದ ವಾರ್ಷಿಕ ಮಹಾಸಭೆ ಆಯೋಜಿಸಸಲಾಗಿತ್ತು.
ಮಾಧ್ಯಮಗಳದ್ದು ಲೋಪದೋಷ ತಿದ್ದುವ ಕಾಯಕ:
ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಕೆಯುಡಬ್ಲ್ಯುಜೆ ಜಿಲ್ಲಾ ಶಾಖೆ ವತಿಯಿಂದ ಜಿಲ್ಲಾಮಟ್ಟದ ವಾರ್ಷಿಕ ಕ್ರೀಡಾಕೂಟ ಆಯೋಜಿಸಲಾಗಿತ್ತು.
ತುಂಗಾ ನದಿ ರಕ್ಷಿಸದಿದ್ದಲ್ಲಿ ಕುಡಿವ ನೀರಿಗೂ ಕಂಟಕ: ದೀಪಾ ಶ್ರೀಧರ್
ಮಲೆನಾಡು ಮತ್ತು ಬಯಲುಸೀಮೆಯ ಜೀವನದಿಯಾಗಿರುವ ತುಂಗಾ ನದಿಯಲ್ಲಿ ಬೇಸಿಗೆಗೆ ಮುನ್ನವೇ ನೀರಿನ ಹರಿವಿನ ಪ್ರಮಾಣ ಕಡಿಮೆಯಾಗಿದೆ ಎಂದು ಪರೋಪಕಾರಂ ದೀಪಾ ಕಳವಳ ವ್ಯಕ್ತಪಡಿಸಿದರು.
ಇಂದು ಶಿಕಾರಿಪುರದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶ
ರಾಜ್ಯ ಸರ್ಕಾರವು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನೀಡಿದ ಎಲ್ಲ 5 ಗ್ಯಾರಂಟಿ ಭರವಸೆಗಳನ್ನು ಈಡೇರಿಸಿದೆ. ಈ ದಿಸೆಯಲ್ಲಿ ಗ್ಯಾರಂಟಿ ಯೋಜನೆಗಳು ಶೇ.100ರಷ್ಟು ಜನತೆಗೆ ತಲುಪಿಸುವ ನಿಟ್ಟಿನಲ್ಲಿ ಫೆ.18ರಂದು ಶಿಕಾರಿಪುರ ಪಟ್ಟಣದ ಆಡಳಿತ ಸೌಧ ಹಿಂಭಾಗದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ. ರಾಜ್ಯಾದ್ಯಂತ ಪ್ರತಿ ತಾಲೂಕಿನಲ್ಲಿ ಸಮಾವೇಶ ಆಯೋಜಿಸುವ ಮೂಲಕ ತಾಂತ್ರಿಕ ದೋಷಗಳನ್ನು ಪರಿಹರಿಸಿ, ಅರ್ಹ ಫಲಾನುಭವಿಗಳನ್ನು ಗ್ಯಾರಂಟಿ ಯೋಜನೆಗೆ ಒಳಪಡುವಂತೆ ಮಾಡಲಾಗುವುದು. ತಾಲೂಕಿನಲ್ಲಿ ಸಹ ಈ ಗ್ಯಾರಂಟಿ ಯೋಜನೆಯು ಶೇ. 99ರಷ್ಟು ಈಡೇರಿಸಿದೆ. ಬಾಕಿ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಹೇಳಿದ್ದಾರೆ.
ಮಿತ್ರೆ ಕಾಸ್ಮೋ ಕ್ಲಬ್ ಚಟುವಟಿಕೆಗಳು ಯಶಸ್ಸು ಕಾಣಲಿ
ಅತ್ಯುತ್ತಮ, ರಚನಾತ್ಮಕ, ಸಕಾರಾತ್ಮಕ ಹಾಘೂ ಸಮಾಜಕ್ಕೆ ಪೂರಕವಾದ ದಿಸೆಯಲ್ಲಿ ಸ್ತ್ರೀ ಶಕ್ತಿಯ ಸಂವೇದನೆ ಹರಿಯುತ್ತಿರಬೇಕು. ವೈವಿಧ್ಯಮಯ ಸಂಗೀತ ಮೇಳಗಳ ನುಡಿಸುವ ಕೈಗಳ ಲಾಲಿತ್ಯದಂತೆ ನಮ್ಮ ಸಮಾಜದ ಹಿರಿಮೆಯನ್ನು ತನ್ನ ಲಾಲಿತ್ಯದ ನೆಲೆಯಲ್ಲಿ ಮುನ್ನಡೆಸಬೇಕು. ಈ ನಿಟ್ಟಿನಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಮಿತ್ರೆ ಕಾಸ್ಮೋ ಕ್ಲಬ್‌ ಘಟಕವು ಸ್ತ್ರೀ ಸಂವೇದಿತ ಚಟುವಟಿಕೆಗಳು ಯಶಸ್ಸು ಕಾಣುತ್ತಿರಲಿ ಎಂದು ಖ್ಯಾತ ವೀಣಾವಾದಕಿ ಮಂಗಳಾ ರಾಮನ್‌ ಶಿವಮೊಗ್ಗದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಬಸವಣ್ಣರ ತತ್ವಾದರ್ಶ ಪಾಲನೆ ಮುಖ್ಯ: ಡಿಸಿ ಗುರುದತ್ ಹೆಗಡೆ
12ನೇ ಶತಮಾನದ ಬಸವಣ್ಣನವರ ವಚನಗಳು ಇಂದಿಗೂ ಅತ್ಯಂತ ಪ್ರಸ್ತುತವಾಗಿದ್ದು, ಸಮಾಜದಲ್ಲಿನ ಅಸಮಾನತೆ, ಅಂಕುಡೊಂಕು ತಿದ್ದುವಂತಿದ್ದವು. ಬಸವಣ್ಣನವರು ಜಾತಿ, ಧರ್ಮ, ಲಿಂಗಬೇಧವಿಲ್ಲದೇ ಸಮಾನತೆ, ಪ್ರಜಾಪ್ರಭುತ್ವ ಕಲ್ಪನೆಯನ್ನು ಕಟ್ಟಿದವರು. ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣ ಕೇವಲ ಸರ್ಕಾರಿ ಕಾರ್ಯಕ್ರಮವಾಗಿ ಸೀಮಿತವಾಗದೆ. ಅವರ ತತ್ವ- ಆದರ್ಶಗಳನ್ನು ನಾವೆಲ್ಲ ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಮಂಗನಕಾಯಿಲೆ ಉಲ್ಬಣಿಸುವ ಮುನ್ನ ಎಚ್ಚರ ವಹಿಸಿ
ಈ ವರ್ಷ ಲಸಿಕೆ ಕೂಡಾ ಇಲ್ಲದ ಕಾರಣ ಮಂಗನಕಾಯಿಲೆ ಯಾವುದೇ ಕ್ಷಣದಲ್ಲಿ ಉಲ್ಬಣಿಸುವ ಆತಂಕವಿದೆ. ಖಾಸಗಿ ಆಸ್ಪತ್ರೆಗಳೂ ಸೇರಿದಂತೆ ಮಾಹಿತಿ ಕೊರತೆಯಾಗದಂತೆ ಕೆಎಫ್‍ಡಿ ಸೋಂಕಿನ ಬಗ್ಗೆ ಆರೋಗ್ಯ ಇಲಾಖೆ ಗಂಭೀರ ಎಚ್ಚರ ವಹಿಸಬೇಕಿದೆ. ಈ ಸೋಂಕಿನ ಬಗ್ಗೆ ಮುಂಜಾಗ್ರತಾ ಕ್ರಮವಾಗಿ ವ್ಯಾಕ್ಸಿನೇಶನ್ ನೀಡುವಲ್ಲಿಯೂ ಸರ್ಕಾರ ವಿಫಲವಾಗಿದೆ. ಆರೋಗ್ಯ ಇಲಾಖೆ ಮುಂಜಾಗರೂಕತೆಯಿಂದ ಜನರ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ರೋಗಿಗಳು ಶುಲ್ಕ ನೀಡಬೇಕಿಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿ ಸಭೆಯಲ್ಲಿ ಹೇಳಿದ್ದಾರೆ.
ಶಿವ ಸಹಕಾರ ಬ್ಯಾಂಕ್‌ಗಳಿಂದ ಉತ್ತಮ ವ್ಯವಹಾರ: ಸಿರಿಗೆರೆ ಜಗದ್ಗುರು
ಶಿವ ಸಹಕಾರ ಬ್ಯಾಂಕ್‌ಗಳು ಉತ್ತಮವಾಗಿ ವ್ಯವಹಾರ ನಡೆಸುತ್ತಿದ್ದು, ಉತ್ತಮ ಲಾಭಾಂಶದೊಂದಿಗೆ ಇತರ ಬ್ಯಾಂಕ್‌ಗಳಿಗಿಂತ ಉತ್ತಮ ಎನ್‌ಪಿಎ ಹೊಂದಿ ಸುಸ್ಥಿತಿಯಲ್ಲಿದೆ ಎಂದು ಹೇಳಲು ಸಂತಸವಾಗುತ್ತದೆ. ಬ್ಯಾಂಕುಗಳು ಉತ್ತಮವಾಗಿ ಮುನ್ನಡೆಯಬೇಕು. ಹೀಗಾಗಲು ಜಗಜ್ಯೋತಿ ಬಸವಣ್ಣ ಹೇಳಿದಂತೆ ಶಿವಭಕ್ತರಿರಬೇಕು. ಶಿವಭಕ್ತರು ಎಂದೂ ಸುಳ್ಳನ್ನು ಹೇಳುವದಿಲ್ಲ. ಅವರಿಗೆ ಸಾಲ ಕೊಡುವುದರಿಂದ ಬ್ಯಾಂಕು ಒಳ್ಳೆಯ ಸ್ಥಿತಿಯಲ್ಲಿ ಇರಲು ಸಾಧ್ಯ ಎಂದು ಶಿರಾಳಕೊಪ್ಪದಲ್ಲಿ ಸಿರಿಗೆರೆ ತರಳಬಾಳು ಜಗದ್ಗುರು ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನುಡಿದರು.
  • < previous
  • 1
  • ...
  • 377
  • 378
  • 379
  • 380
  • 381
  • 382
  • 383
  • 384
  • 385
  • ...
  • 490
  • next >
Top Stories
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
30 ಲೀ. ಎದೆಹಾಲು ದಾನಮಾಡಿ ಬ್ಯಾಡ್ಮಿಂಟನ್‌ ತಾರೆ ಜ್ವಾಲಾ ಸಾರ್ಥಕತೆ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌
ಬುದ್ಧಿವಂತ ನಟ, ನಿರ್ದೇಶಕ ಉಪೇಂದ್ರಗೇ ಸೈಬರ್‌ ಟೋಪಿ!
ವಿಶ್ವದ ಅತಿ ದೊಡ್ಡ ಡ್ಯಾಂ ಕಟ್ಟುವ ಚೀನಾಕ್ಕೆ ಭಾರತ ಸಡ್ಡು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved