• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾನತೆಯ ಉತ್ತಮ ಬಜೆಟ್: ಶಾಸಕ ಬೇಳೂರು
ಎಲ್ಲ ಜಾತಿ ವರ್ಗ, ಇಲಾಖೆಗಳನ್ನು ಸಮಾನವಾಗಿ ಕಂಡಂತಹ ಉತ್ತಮವಾದ ಬಜೆಟ್‌ ಅನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕೊಟ್ಟಿದ್ದಾರೆ. ₹30 ಸಾವಿರ ಕೋಟಿಯಷ್ಟು ಹೆಚ್ಚುವರಿಯಾದ ಬಜೆಟ್ ಇದಾಗಿರುವುದರಿಂದ ಎಲ್ಲ ಮೂಲಸೌಕರ್ಯಗಳಿಗೆ ಹಣದ ಕೊರತೆ ಆಗುವುದಿಲ್ಲ. ಬಜೆಟ್‌ನಲ್ಲಿ ರಾಜ್ಯದ ಎಲ್ಲ ಭಾಗಗಳನ್ನು ಸಮಾನವಾಗಿ ನೋಡಿರುವುದು ವಿಶೇಷವಾಗಿದೆ ಎಂದು ಸಾಗರ ಕ್ಷೇತ್ರ ಶಾಸಕ ಗೋಪಾಲಕೃಷ್ಣ ಬೇಳೂರು ಪ್ರತಿಕ್ರಿಯಿಸಿದ್ದಾರೆ.
ವಾಸ್ತವಿಕ ನೆಲೆಯಿಂದ ದೂರ ಇರುವ ಬಜೆಟ್: ಸಂಸದ ರಾಘವೇಂದ್ರ ಟೀಕೆ
ಸಿದ್ದರಾಮಯ್ಯನವರು ಮಂಡಿಸಿದ ಕೊರತೆ ಬಜೆಟ್‌ನಲ್ಲಿ ಕೇವಲ ಕಾರ್ಯಕ್ರಮ ಘೋಷಿಸಲಾಗಿದೆ. ಆದರೆ, ಇದನ್ನು ಹೇಗೆ ಜಾರಿ ಮಾಡಲಾಗುತ್ತದೆ ಎಂಬುದರ ಕುರಿತು ಸ್ಪಷ್ಟನೆ ಇಲ್ಲ. ಹೀಗಾಗಿ, ಹಣ ಹೇಗೆ ಹೊಂದಿಸುತ್ತಾರೆ ಎಂಬುದು ಗೊತ್ತಿಲ್ಲ. ಹೇಗೆ ಈಡೇರಿಸುತ್ತಾರೆ ಎಂಬ ಭರವಸೆಯೂ ಇಲ್ಲ. ಯಾವುದೇ ಸ್ಪಷ್ಟ ಮುನ್ನೋಟ ಇಲ್ಲದ, ವಾಸ್ತವಿಕ ನೆಲೆಯಿಂದ ತೀರಾ ದೂರ ಇರುವ ನಿರಾಶದಾಯಾಕ ಬಜೆಟ್ ಇದಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ್ದಾರೆ.
ವರ್ಷಗಳ ಬಳಿಕ ಈಡೇರಿದ ಹೈಟೆಕ್‌ ಮೀನು ಮಾರುಕಟ್ಟೆ ಬೇಡಿಕೆ
ಈ ಬಾರಿ ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ. ನಗರಸಭೆ ವತಿಯಿಂದ ನಗರದ ಬಿ.ಎಚ್. ರಸ್ತೆ ಚಾಮೇಗೌಡ ಏರಿಯಾ ಗೌಳಿಗರ ಬೀದಿಯಲ್ಲಿ ನಿರ್ಮಿಸಲಾಗಿರುವ ಮೀನು ಮಾರುಕಟ್ಟೆ ಕಿರಿದಾಗಿದೆ. ಮೂಲ ಸೌಕರ್ಯಗಳಿಲ್ಲದೇ ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಈ ಹಿನ್ನೆಲೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಸುಸಜ್ಜಿತ ಮೀನು ಮಾರುಕಟ್ಟೆ ನಿರ್ಮಾಣಕ್ಕೆ ಬೇಡಿಕೆ ಇತ್ತು.
ವರ್ತಮಾನದಲ್ಲಿ ಮಾದರಿ ವ್ಯಕ್ತಿಗಳೇ ಇಲ್ಲ: ಡಿ.ಮಂಜುನಾಥ
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸ್ವಾಮಿ ವಿವೇಕಾನಂದ ಬಡಾವಣೆಯ ಶ್ರೀ‌ ನಾಗಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ದತ್ತಿ ಉಪನ್ಯಾಸ‌ ಕಾರ್ಯಕ್ರಮವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ್ ಉದ್ಘಾಟಿಸಿದರು.
ನಗರಸಭೆ ವ್ಯಾಪ್ತಿ ಕಾಮಗಾರಿಗಳ ವಿಳಂಬಕ್ಕೆ ಸದಸ್ಯರ ಆಕ್ರೋಶ
ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಅಧ್ಯಕ್ಷೆ ಲತಾ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಗುರುವಾರ ಸಾಮಾನ್ಯಸಭೆ ನಡೆಯಿತು.
ಸೇವಾಲಾಲ್‍ರ ಆದರ್ಶ ಪಾಲಿಸೋಣ: ತಹಸೀಲ್ದಾರ್ ಗಿರೀಶ್
ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಗುರುವಾರ ಆಯೋಜಿಸಿದ್ದ ಸಂತ ಶ್ರೀ ಸೇವಾಲಾಲ್ ಜಯಂತಿ ನಿಮಿತ್ತ ಅವರ ಭಾವಚಿತ್ರಕ್ಕೆ ತಹಸೀಲ್ದಾರ್ ಗಿರೀಶ್‌ ಪುಷ್ಪ ನಮನ ಸಲ್ಲಿಸಿದರು.
ನಟ ದಿ.ಪುನೀತ್ ಸವಿನೆನಪಿಗೆ ಜೋಡಿ ಕುಸ್ತಿ ಪಂದ್ಯಾವಳಿ
ಪವರ್ ಸ್ಟಾರ್ ದಿ.ಪುನೀತ್ ರಾಜಕುಮಾರ್ ರವರ ಸದೃಢ ಮೈಕಟ್ಟು, ಅಸಹಾಯಕರು, ನಿರ್ಗತಿಕರ ಬಗೆಗಿನ ಪ್ರಾಮಾಣಿಕ ಕಾಳಜಿ ಮತ್ತಿತರ ಅಪರೂಪದ ವ್ಯಕ್ತಿತ್ವದಿಂದ ಮಾದರಿ
ಸಂಚಾರ ನಿಯಮ ಜಾಗೃತಿಗೆ 4000 ಕಿ.ಮೀ. ಬೈಕ್‌ ಯಾತ್ರೆ
ಸಂಚಾರ ನಿಯಮಗಳ ಕುರಿತು ಜಾಗೃತಿಗಾಗಿ ಶಿವಮೊಗ್ಗದಿಂದ ದೆಹಲಿವರೆಗೆ ಬೈಕ್‌ ಯಾತ್ರೆ ಹೊರಟ ಶಿವಮೊಗ್ಗದ ಮಹಿಳಾ ಠಾಣೆ ಸಿಬ್ಬಂದಿ ಸತೀಶ್‌ ಕುಬಟೂರು
ಬಜೆಟ್‌ನಲ್ಲಿ ನೌಕರರ ಸಮಸ್ಯೆ ಸರಿದೂಗಿಸುವ ವಿಶ್ವಾಸ: ಆಯನೂರು ಮಂಜುನಾಥ್
ಏಳನೇ ವೇತನ ಆಯೋಗವನ್ನು ಗಮನದಲ್ಲಿ ಇಟ್ಟುಕೊಂಡು ನೌಕರರಿಗೆ ಅನ್ವಯ ಆಗುವಂತೆ ಬಜೆಟ್ ಘೋಷಣೆ ಮಾಡಲಿದ್ದಾರೆ ಎಂಬ ನಿರೀಕ್ಷೆ ಇದೆ ಎಂದು ಕೆಪಿಸಿಸಿ ವಕ್ತಾರರು ತಿಳಿಸಿದರು.
24ಕ್ಕೆ ಗ್ಯಾರಂಟಿ ಯೋಜನೆ ಫಲಾನುಭವಿಗಳ ಬೃಹತ್ ಸಮಾವೇಶ
ಪೂರ್ವಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾಹಿತಿ ನೀಡಿ, 25000ಕ್ಕೂ ಹೆಚ್ಚಿನ ಫಲಾನುಭವಿಗಳು ಸೇರುವ ನಿರೀಕ್ಷೆ ಇದೆ ಎಂದರು.
  • < previous
  • 1
  • ...
  • 379
  • 380
  • 381
  • 382
  • 383
  • 384
  • 385
  • 386
  • 387
  • ...
  • 490
  • next >
Top Stories
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
30 ಲೀ. ಎದೆಹಾಲು ದಾನಮಾಡಿ ಬ್ಯಾಡ್ಮಿಂಟನ್‌ ತಾರೆ ಜ್ವಾಲಾ ಸಾರ್ಥಕತೆ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌
ಬುದ್ಧಿವಂತ ನಟ, ನಿರ್ದೇಶಕ ಉಪೇಂದ್ರಗೇ ಸೈಬರ್‌ ಟೋಪಿ!
ವಿಶ್ವದ ಅತಿ ದೊಡ್ಡ ಡ್ಯಾಂ ಕಟ್ಟುವ ಚೀನಾಕ್ಕೆ ಭಾರತ ಸಡ್ಡು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved