• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುತ್ರನಿಗೆ ಟಿಕೆಟ್: ಈಶ್ವರಪ್ಪ ‘ಮಾಡು ಇಲ್ಲವೆ ಮಡಿ’ ತಂತ್ರ ಅನುರಿಸ್ತಾರಾ?
ಹಾವೇರಿ-ಗದಗ ಲೋಕಸಭಾ ಚುನಾವಣಾ ಟಿಕೆಟ್ ಅನ್ನು ತಮ್ಮ ಪುತ್ರ ಕೆ.ಇ. ಕಾಂತೇಶ್ ಅವರಿಗೆ ಪಡೆಯಲು ತೀವ್ರ ಯತ್ನ ನಡೆಸುತ್ತಿರುವ ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ಕಟ್ಟಾಳು, ಪ್ರಖರ ಹಿಂದುತ್ವವಾದಿ ಕೆ.ಎಸ್. ಈಶ್ವರಪ್ಪ ಅವರು ಒಂದು ಪಕ್ಷ ಟಿಕೆಟ್ ನೀಡದೇ ಇದ್ದರೆ ಮುಂದೇನು ಎಂಬ ಪ್ರಶ್ನೆ ಎದುರಿಗಿಟ್ಟುಕೊಂಡು ತಮ್ಮ ಬೆಂಬಲಿಗರ ಜೊತೆ ಗಂಭೀರ ಮಾತುಕತೆ ನಡೆಸುತ್ತಿದ್ದಾರೆ. ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಅನಿವಾರ್ಯದ ಹೆಜ್ಜೆಗೆ ಮುಂದಾಗುತ್ತಿದ್ದಾರೆಯೇ?
ಪೊಲೀಸ್ ಠಾಣೆಗಳ ಅನಿವಾರ್ಯತೆ, ಅಗತ್ಯತೆ ತಿಳಿದುಕೊಳ್ಳಿ: ಎಸ್‌ಪಿ
ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಠಾಣೆಗಳು ಸಹಕಾರಿಯಾಗಿವೆ. ಪೊಲೀಸ್ ಠಾಣೆಗಳ ಅನಿವಾರ್ಯತೆ ಹಾಗೂ ಅಗತ್ಯತೆಗಳನ್ನು ಜನರು ತಿಳಿದುಕೊಳ್ಳಬೇಕು. ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವುದು ಪೊಲೀಸರ ಕರ್ತವ್ಯವಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಭದ್ರಾವತಿಯಲ್ಲಿ ಹೇಳಿದ್ದಾರೆ.
ಬರಪೀಡಿತ ತಾಲೂಕೆಂದು ಘೋಷಿಸಿ, ಬಿಡಿಗಾಸೂ ನೀಡಿಲ್ಲ
ರಾಜ್ಯದಲ್ಲಿ ಬರಪೀಡಿತ ತಾಲೂಕು ಎಂದು ಘೋಷಣೆ ಆಗಿದೆ ಹೊರತು, ಇಲ್ಲಿಯತನಕ ಬಿಡಿಗಾಸು ಪರಿಹಾರ ನೀಡಿಲ್ಲ. ಜಲದ ಸೆಲೆ ಬತ್ತಿಹೋಗಿ ಕಂಗಾಲಾಗಿರುವ ರೈತರು 7 ಗಂಟೆ ನಿರಂತರ 3 ಫೇಸ್ ವಿದ್ಯುತ್ ನೀಡುವುದಾಗಿ ಘೋಷಿಸಿರುವ ಸರ್ಕಾರ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಸರಬರಾಜು ಇಲ್ಲದೆ ರೈತರ ತೋಟ, ಕೃಷಿಗಳು ಒಣಗುತ್ತಿದೆ ಎಂದು ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ವಾಟಗೋಡು ಸುರೇಶ ಹೊಸನಗರ ಪ್ರತಿಭಟನೆಯಲ್ಲಿ ಆರೋಪಿಸಿದ್ದಾರೆ.
5 ವರ್ಷದಲ್ಲಿ ಸಾಗರ ಕ್ಷೇತ್ರ ಸಮಗ್ರ ಅಭಿವೃದ್ಧಿ: ಶಾಸಕ ಬೇಳೂರು ಭರವಸೆ
ಸಾಗರ ವಿಧಾನಸಭಾ ಕ್ಷೇತ್ರ ಐದು ವರ್ಷದಲ್ಲಿ ಸಮಗ್ರ ಅಭಿವೃದ್ಧಿಯಾಗಲಿದೆ. ಹಿಂದಿನ ಸರ್ಕಾರದಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದ್ದ ಆನಂದಪುರ, ಯಡೇಹಳ್ಳಿ, ಆಚಾಪುರ ಸೇರಿದಂತೆ ಅನೇಕ ಗ್ರಾಮ ಪಂಚಾಯಿತಿಗಳು ಅಭಿವೃದ್ಧಿ ಕಂಡಿರಲಿಲ್ಲ. ಕಾಂಗ್ರೆಸ್ ಸರ್ಕಾರ ಆಡಳಿತ ಬಂದಾಗಿನಿಂದ ಕ್ಷೇತ್ರದ ಎಲ್ಲೆಡೆ ಹೆಚ್ಚಿನ ಅಭಿವೃದ್ಧಿ ಕಾಣುತ್ತಿದೆ ಎಂದು ಆನಂದಪುರದಲ್ಲಿ ಸಾಗರ ಕ್ಷೇತ್ರ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ.
ಶಾಸಕ ಸಂಗಮೇಶ್ವರ್ ಕ್ಷೇತ್ರ, ಬಡವರ ಪರ ಶ್ರಮಿಸುವ ವ್ಯಕ್ತಿ
ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ಕ್ಷೇತ್ರದ ಜನರು ಎಂದಿಗೂ ಮರೆಯುವಂತಿಲ್ಲ. ಸದಾಕಾಲ ಕ್ಷೇತ್ರದ ಅಭಿವೃದ್ಧಿ ಹಾಗೂ ಬಡವರ ಪರವಾಗಿ ಶ್ರಮಿಸುವ ವ್ಯಕ್ತಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಹೆಚ್ಚಿನ ಅಧಿಕಾರ ಲಭಿಸುವ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸಬೇಕೆಂದು ನಗರಸಭೆ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ. ಮೋಹನ್ ಭದ್ರಾವತಿಯಲ್ಲಿ ಮನವಿ ಮಾಡಿದರು.
13ರಂದು ಸಾಗರದಲ್ಲಿ ಮಿನಿ ವಿಧಾನಸೌಧ ಲೋಕಾರ್ಪಣೆ
ಸಾಗರ ಪಟ್ಟಣದ ಕೋರ್ಟ್ ರಸ್ತೆಯಲ್ಲಿ ಸುಮಾರು ₹೧೦ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಮಿನಿ ವಿಧಾನಸೌಧ ಮಾ.೧೩ರಂದು ಉದ್ಘಾಟನೆ ಆಗಲಿದೆ. ಇದರ ಜೊತೆಗೆ ಮಿನಿ ವಿಧಾನಸೌಧದ ಮುಂದುವರಿದ ಕಾಮಗಾರಿಗೆ ₹೫.೨೦ ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸಾಗರದಲ್ಲಿ ಹೇಳಿದ್ದಾರೆ.
ಸದೃಢ ಆರೋಗ್ಯಕ್ಕಾಗಿ ಭಾರತೀಯ ಆಹಾರ ಪದ್ಧತಿ ಮುಖ್ಯ
ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಪುರುಷರಿಗೆ ಸಮಾನವಾಗಿ ಮಹಿಳೆಯರು ಕಾರ್ಯನಿರ್ವಹಿಸಲು ಸಮರ್ಥರಾಗಿದ್ದಾರೆ. ಅವರು ಅಡುಗೆ ಮನೆಗೆ ಸೀಮಿತರಾಗದೇ ಕ್ರಿಯಾಶೀಲ ಚಿಂತನೆಯೊಂದಿಗೆ ಸಮಾಜದ ಮುಂಚೂಣಿಗೆ ಬರಬೇಕು. ರಾಸಾಯನಿಕ ಮಿಶ್ರಣದ ಆಹಾರ ಸೇವನೆಯಿಂದಾಗಿ ಈಚಿನ ವರ್ಷಗಳಲ್ಲಿ ಹೆಣ್ಣುಮಕ್ಕಳು ಸಣ್ಣಪ್ರಾಯದಲ್ಲೇ ಋತುಮತಿ ಆಗುತ್ತಿರುವುದು ಮತ್ತು ಆರೋಗ್ಯದಲ್ಲಿ ಏರುಪೇರು ಕಾಣುತ್ತಿದ್ದೇವೆ ಎಂದು ಕೊಪ್ಪ ತಾಲೂಕಿನ ಗೌರಿಗದ್ದೆಯ ದತ್ತಾಶ್ರಮದ ಅವಧೂತರಾದ ವಿನಯ ಗುರೂಜಿ ತೀರ್ಥಹಳ್ಳಿಯಲ್ಲಿ ನುಡಿದಿದ್ದಾರೆ.
ಗೋಮಾಂಸ ಕಬಾಬ್ ಮಾರಾಟ ಅಂಗಡಿ ವಿರುದ್ಧ ದೂರು
ಗೋಮಾಂಸದಿಂದ ತಯಾರಿಸಿದ ಕಬಾಬ್ ಮಾರಾಟ ಮಾಡುತ್ತಿದ್ದ ಅಂಗಡಿ ವಿರುದ್ಧ ಹಿಂದೂ ಸಂಘಟನೆ ಹಳೇನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಗೋಮಾಂಸ ನಿಷೇಧ ಕಾಯ್ಧೆ ಜಾರಿಯಲ್ಲಿದೆ. ಆದರೂ, ಭದ್ರಾವತಿ ನಗರದಲ್ಲಿ ಯಥೇಚ್ಛವಾಗಿ ಗೋಮಾಂಸ ಮಾರಾಟ ಮತ್ತು ಕಬಾಬ್ ಮಾರಾಟ ಮಳಿಗೆಗಳು ಪತ್ತೆಯಾಗುತ್ತಿದೆ ಎಂದು ಹಿಂದೂ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.
ಶಿಕ್ಷಣ ಕ್ಷೇತ್ರ ಅಭಿವೃದ್ಧಿಗೆ ಯಡಿಯೂರಪ್ಪ ಅವಧಿಯಲ್ಲಿ ಅಧಿಕ ಅನುದಾನ: ಸಂಸದ
ಶಿಕ್ಷಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಅವಧಿಯಲ್ಲಿ ಅತಿ ಹೆಚ್ಚಿನ ಅನುದಾನ ನೀಡಿ, ಕಾಳಜಿ ವಹಿಸಿದ್ದಾರೆ. ಮಕ್ಕಳು ಈ ಸೌಲಭ್ಯದ ಸದುಪಯೋಗ ಪಡೆದು ಅತ್ಯುತ್ತಮ ಫಲಿತಾಂಶದ ಮೂಲಕ ತಾಲೂಕಿನ ಕೀರ್ತಿ ಹೆಚ್ಚಿಸಬೇಕು ಎಂದು ಸಂಸದ ರಾಘವೇಂದ್ರ ಶಿಕಾರಿಪುರದಲ್ಲಿ ಹೇಳಿದ್ದಾರೆ.
ಸೂರ್ಯನ ಚಿನ್ನದ ಕಿರಣವಾಯ್ತು ಕಾದ ಕಬ್ಬಿಣ!
ಮಳೆ ಮತ್ತು ಚಳಿಗಾಲದಲ್ಲಿ ಸದಾ ತಂಪಾಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಈಗ ಬಿಸಿಲಿನ ಆರ್ಭಟ. ಬಯಲು ಸೀಮೆ ಬಿಸಿಲನ್ನು ನಾಚಿಸುವಂತೆ ಮಲೆನಾಡಿನಲ್ಲಿ ಬಿಸಿಲಿನ ಉಷ್ಣಾಂಶದಲ್ಲಿ ಏರಿಕೆಯಾಗುತ್ತಿದ್ದು, ರಣಬಿಸಿಲಿಗೆ ಜನರು ಬಸವಳಿಯುತ್ತಿದ್ದಾರೆ. ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಮಾರ್ಚ್‌ ಪ್ರಾರಂಭದಲ್ಲೆ ಬಿಸಿಲಿನ ಝಳ ವಿಪರೀತವಾಗಿದೆ. ಅಧಿಕ ಬಿಸಿಲಿನಿಂದ ರಕ್ಷ ಣೆ ಪಡೆಯಲು ಜನರು ಮರಗಳ ಕೆಳಗೆ, ಗಾಳಿ ಬೀಸುವ ಕೆಲ ವಸ್ತುಗಳಿಗೆ ಮೊರೆಹೋಗಿದ್ದಾರೆ. ಬೀದಿ ವ್ಯಾಪಾರಿಗಳಿಗೆ ಗ್ರಾಹಕರಿಲ್ಲ, ಗಾಂಧಿಬಜಾರ್‌, ಬಿಗ್‌ ಬಜಾರ್‌ನಂತಹ ಮಾರುಕಟ್ಟೆಗಳ ವ್ಯಾಪಾರವೂ ಡಲ್‌ ಆಗಿದೆ.
  • < previous
  • 1
  • ...
  • 382
  • 383
  • 384
  • 385
  • 386
  • 387
  • 388
  • 389
  • 390
  • ...
  • 517
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved