• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಲ ಸೌಕರ್ಯಗಳ ಜತೆ ವಿದ್ಯಾರ್ಥಿಗಳಆರೋಗ್ಯ ಕಾಪಾಡುವುದು ಅವಶ್ಯ: ಸಿಇಓ
ಗ್ರಾಮೀಣ ಭಾಗದಲ್ಲಿ ಅವಕಾಶಗಳ ಕೊರತೆ ಮತ್ತು ಬಡತನದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ನಿಲಯಗಳಿಗೆ ಆಗಮಿಸುವ ವಿದ್ಯಾರ್ಥಿ ಗಳನ್ನು ಮೇಲ್ವಿಚಾರಕರು ಪ್ರೀತಿ ಮತ್ತು ಕಾಳಜಿಯಿಂದ ನೋಡಿಕೊಳ್ಳಬೇಕೆಂದು ಜಿ.ಪಂ. ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಸಲಹೆ ನೀಡಿದರು.
ಮಠ ಮಾನ್ಯರಿಂದ ಮಹಿಳಾ ಸಬಲೀಕರಣ: ಬಿಎಸ್‌ವೈ ಶ್ಲಾಘನೆ
ಶಿಕಾರಿಪುರದ ಹೊಸ ಸಂತೆ ಮೈದಾನದಲ್ಲಿ ಭಾನುವಾರ ಸಂಜೆ ಶ್ರೀಕ್ಷೇತ್ರ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಸ್ವ-ಸಹಾಯ ಸಂಘಗಳ ರಾಜ್ಯ ಮಟ್ಟದ ಸಮಾವೇಶಕ್ಕೆ ಚಾಲನೆ ನೀಡಿದ ಮಾಜಿ ಸಿಎಂ ಯಡಿಯೂರಪ್ಪ ಮಠಮಾನ್ಯಗಳು ಜನಜಾಗೃತಿ ಮೂಡಿಸುತ್ತಿವೆ ಎಂದು ಶ್ಲಾಘಿಸಿದರು.
ಸವಾಲಿನ ನಡುವೆ ಇಂದು ಭದ್ರಾವತಿ ನಗರಸಭೆ ಬಜೆಟ್‌ ಮಂಡನೆ
ಫೆ.13ರ ಮಂಗಳವಾರ ಪ್ರಸಕ್ತ ಸಾಲಿನ ಆಯವ್ಯಯ ಮಂಡನೆ ನಡೆಯಲಿದ್ದು, ನಗರಸಭೆ ಆದಾಯ ಹೆಚ್ಚಿಸಿಕೊಳ್ಳುವ ಯೋಜನೆಗಳನ್ನು ರೂಪಿಸಿಕೊಳ್ಳದ ಕಾರಣ ಆದಾಯಕ್ಕಿಂತ ವೆಚ್ಚ ಅಧಿಕವಾಗುತ್ತಿದೆ ಎಂದು ಹೇಳಲಾಗಿದೆ.
ಅಭಿವೃದ್ಧಿ ಭಾರತ ಪರಿಕಲ್ಪನೆಯ ಕೇಂದ್ರ ಬಜೆಟ್: ಡಾ.ಘಾರ್ಗೆ
2047ರ ವೇಳೆಗೆ ಭಾರತ ದೇಶವನ್ನು ವಿಕಸಿತ ಭಾರತವನ್ನಾಗಿ ಮಾಡಲು ಸಂಬಂಧಿಸಿದ ನಿರ್ದೇಶನಗಳು ಮತ್ತು ಅಭಿವೃದ್ಧಿ ವಿಧಾನವನ್ನು ಆಧರಿಸಿದ ಘೋಷಣೆಗಳು ಮತ್ತು ಕಾರ್ಯತಂತ್ರಗಳನ್ನು ಕೇಂದ್ರ ಬಜೆಟ್ ಒಳಗೊಂಡಿದೆ ಎಂದು ಡಾ.ರಮಾನಂದ ಘಾರ್ಗೆ ಪ್ರತಿಪಾದಿಸಿದರು.
ಮತ್ತೆ ಆರು ಮಂದಿಗೆ ಕೆಎಫ್‌ಡಿ ಸೋಂಕು: 32ಕ್ಕೇರಿದ ಸೋಂಕಿತರ ಸಂಖ್ಯೆ
ಶಿವಮೊಗ್ಗ ಡಿಎಚ್‌ಒ ಡಾ.ರಾಜೇಶ್‌ ಸುರಗಿಹಳ್ಳಿ ಅವರು ಸೋಮವಾರ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆಎಫ್‌ಡಿ ಸೋಂಕಿತರ ಆರೋಗ್ಯ ವಿಚಾರಿಸಿದರು.
ಅಭದ್ರತೆ ಕಾಡಿದಾಗಷ್ಟೇ ಬಿಜೆಪಿಗೆ ದೇಶಪ್ರೇಮ ಉಕ್ಕುತ್ತದೆ: ಆಯನೂರು
ಸಂಸದ ಡಿ.ಕೆ.ಸುರೇಶ್ ಅವರು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ವ್ಯಕ್ತಮಾಡಿದ್ದಾರೆ. ಅವರ ಬಾಯ್ತಪ್ಪಿನಿಂದ ಬಂದ ಒಂದು ಪದವನ್ನು ಇಟ್ಟುಕೊಂಡು ರಾಷ್ಟ್ರಪ್ರೇಮ ಮೆರೆಯುತ್ತಿರುವ ಬಿಜೆಪಿ ನಾಯಕರು ಅವರ ಒಳ್ಳೆಯ ಉದ್ದೇಶವನ್ನು ಗಮನಿಸಿಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದರು.
ಫೆ.16ಕ್ಕೆ ಕೇಂದ್ರ ಬಜೆಟ್‌ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ
ಜನ ವಿರೋಧಿ, ರೈತ-ಕಾರ್ಮಿಕ ವಿರೋಧಿ ಕೇಂದ್ರ ಬಜೆಟ್ ವಿರೋಧಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ಹೇಳಿದರು‌.
ದಿ.ಗಣೇಶ್‌ರಾವ್‌ ಸಿಂಧ್ಯಾ ಭದ್ರಾವತಿ ಪತ್ರಿಕೋದ್ಯಮದ ಹೆಗ್ಗುರುತು: ಎನ್.ಬಾಬು
ಭದ್ರಾವತಿ ಪತ್ರಿಕಾ ಭವನ ಸಭಾಂಗಣದಲ್ಲಿ ಹಿರಿಯರ ಬಳಗದ ವತಿಯಿಂದ ಹಿರಿಯ ಪತ್ರಕರ್ತ ದಿವಂಗತ ಗಣೇಶ್ ರಾವ್ ಸಿಂಧ್ಯಾ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಹಲವು ಗಣ್ಯರು ಪಾಲ್ಗೊಂಡು ಸಿಂಧ್ಯಾ ಸಾಧನೆ ನೆನೆದರು.
ಮನಸ್ಸಿನ ಆರೋಗ್ಯ ರಕ್ಷಣೆಯೂ ಮುಖ್ಯ: ನ್ಯಾ.ದೇವದಾಸ್
ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಯೋಜಿಸಿದ್ದ ಮಾನಸಿಕ ಆರೋಗ್ಯದ ಕುರಿತ ಕಾರ್ಯಾಗಾರಕ್ಕೆ ಕರ್ನಾಟಕ ಉಚ್ಛ ನ್ಯಾಯಾಲಯ ನ್ಯಾಯಾಧೀಶ ಆರ್.ದೇವದಾಸ್ ಚಾಲನೆ ನೀಡಿ, ಆರೋಗ್ಯ ರಕ್ಷಣೆಯ ಕುರಿತು ಕಿವಿಮಾತು ಹೇಳಿದರು.
ಸಮಾಜದ ಏಳಿಗೆಗೆ ಶುದ್ಧ ಮನಸ್ಸು ಅಗತ್ಯ: ಕಾಗೋಡು ತಿಮ್ಮಪ್ಪ
ಸಾಗರ ತಾಲೂಕಿನ ಕಲ್ಕೊಪ್ಪ ಕಾಲೇಜು ಆವರಣದಲ್ಲಿ ಬರೂರು- ಕಲ್ಕೊಪ್ಪ ಹಳೇ ವಿದ್ಯಾರ್ಥಿಗಳ ಸಹಯೋಗದಲ್ಲಿ ಕಾಲೇಜಿನ ಬೆಳ್ಳಿಹಬ್ಬ ಹಿನ್ನೆಲೆಯಲ್ಲಿ ಗುರುವಂದನಾ, ಸ್ನೇಹಮಿಲನ ಕಾರ್ಯಕ್ರಮ ಜರುಗಿತು.
  • < previous
  • 1
  • ...
  • 382
  • 383
  • 384
  • 385
  • 386
  • 387
  • 388
  • 389
  • 390
  • ...
  • 490
  • next >
Top Stories
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
30 ಲೀ. ಎದೆಹಾಲು ದಾನಮಾಡಿ ಬ್ಯಾಡ್ಮಿಂಟನ್‌ ತಾರೆ ಜ್ವಾಲಾ ಸಾರ್ಥಕತೆ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌
ಬುದ್ಧಿವಂತ ನಟ, ನಿರ್ದೇಶಕ ಉಪೇಂದ್ರಗೇ ಸೈಬರ್‌ ಟೋಪಿ!
ವಿಶ್ವದ ಅತಿ ದೊಡ್ಡ ಡ್ಯಾಂ ಕಟ್ಟುವ ಚೀನಾಕ್ಕೆ ಭಾರತ ಸಡ್ಡು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved