• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ್ರೋಹ ಹೇಳಿಕೆ ನೀಡೋರ ಕೊಲ್ಲುವ ಕಾಯ್ದೆ ತನ್ನಿ ಎಂದಿದ್ದಕ್ಕೆ ನೋಟಿಸ್‌: ಈಶ್ವರಪ್ಪ ಕಿಡಿ
ದೇಶದ ವಿಭಜನೆ ಮಾಡಿ ಎಂದು ದ್ರೇಶದ್ರೋಹದ ಹೇಳಿಕೆ ಕೊಡುವವರ ವಿರುದ್ಧ ಕಾಂಗ್ರೆಸ್‌ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ, ರಾಷ್ಟ್ರದ್ರೋಹಿ ಹೇಳಿಕೆ ನೀಡುವವರಿಗೆ ಗುಂಡಿಟ್ಟು ಕೊಲ್ಲುವ ಕಾನೂನು ತರಬೇಕು ಎಂದು ಹೇಳಿದ ನನಗೆ ನೋಟಿಸ್ ಬಂದಿದೆ. ಅನುದಾನ ಕೊಡಲಿಲ್ಲ ಎಂಬ ಕಾರಣಕ್ಕೆ ದಕ್ಷಿಣ ಪ್ರತ್ಯೇಕ ರಾಷ್ಟ್ರ ಕೊಡಿ ಎಂದು ಕಾಂಗ್ರೆಸ್‌ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದರು. ನಾನು ದೇಶದ್ರೋಹದ ಹೇಳಿಕೆ ನೀಡುವವರನ್ನು ಕೊಲ್ಲುವ ಕಾಯ್ದೆ ತನ್ನಿ ಎಂದು ಹೇಳಿದ್ದೆ. ಅದಕ್ಕೆ ನನಗೆ ನೋಟಿಸ್‌ ಕೊಟ್ಟಿದ್ದಾರೆ. ಇದಕ್ಕೆಲ್ಲ ಹೆದರಿ ಕೂರುವುದಿಲ್ಲ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಶಿವಮೊಗ್ಗದಲ್ಲಿ ಕಿಡಿಕಾರಿದರು.
ಇಂದು “ಸಮಾಧಾನ” ಕಟ್ಟಡ ಗುರು ಪ್ರವೇಶ ಕಾರ್ಯಕ್ರಮ
ಸೊರಬ ತಾಲೂಕಿನ ವರದಾ ಮತ್ತು ದಂಡಾವತಿ ನದಿಗಳ ಸಂಗಮ ಕ್ಷೇತ್ರ ಬಂಕಸಾಣ ಗ್ರಾಮದಲ್ಲಿ ಶ್ರೀ ಸದ್ಗುರು ಸೇವಾ ಟ್ರಸ್ಟ್ ವತಿಯಿಂದ ನೂತನವಾಗಿ ನಿರ್ಮಿಸಿರುವ “ಸಮಾಧಾನ” ಕಟ್ಟಡದ ಗುರುಪ್ರವೇಶ ಸಮಾರಂಭ ಫೆ.11ರಂದು ಜರುಗಲಿದೆ ಎಂದು ಜಡೆ ಹಿರೇಮಠ ಮತ್ತು ಕಾನುಕೇರಿ ಮಠದ ಘನಬಸವ ಅಮರೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದಿದ್ದಾರೆ. 3 ಎಕರೆ ನಿವೇಶನದಲ್ಲಿ ಕಟ್ಟಡ ನಿರ್ಮಾಣವಾಗಿದೆ. ಫೆ.11ರಂದು ಬೆಳಗ್ಗೆ 8 ಗಂಟೆಗೆ ಮೌನತಪಸ್ವಿ ಶಾಂತಲಿಂಗ ಮಹಾಶಿವಯೋಗಿಗಳು ಜಂಗಮ ಪೂಜೆ ನಂತರ, 10 ಗಂಟೆಗೆ ಹುಬ್ಬಳ್ಳಿ ಮೂರು ಸಾವಿರ ಮಠದ ಜಗದ್ಗುರು ಗುರುಸಿದ್ದಪ್ಪ ರಾಜಯೋಗೀಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಗುರು ಪ್ರವೇಶ ನಡೆಯಲಿದೆ ಎಂದಿದ್ದಾರೆ.
ಡಾ.ಅಂಬೇಡ್ಕರ್‌, ಸಂವಿಧಾನ ಅರಿವು ಎಲ್ಲರಲ್ಲೂ ಮುಖ್ಯ
ಡಾ. ಬಿ.ಆರ್. ಅಂಬೇಡ್ಕರ್ ಅವರ ಸಾಧನೆ ಹಾಗೂ ಅವರು ರಚಿಸಿದ ಸಂವಿಧಾನವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವುದರ ಜೊತೆಗೆ ಸಂವಿಧಾನದ ಬಗ್ಗೆ ಜಾಗೃತಿ ಹೊಂದಬೇಕು. ಇತಿಹಾಸದ ಅರಿವು ಇದ್ದರೆ ಸಾಧನೆ ಮಾಡುವುದಕ್ಕೆ ಮತ್ತು ದೇಶವನ್ನು ಅಭಿವೃದ್ಧಿಯತ್ತ ಒಯ್ಯಲು ಸಾಧ್ಯವಾಗುತ್ತದೆ. ರಾಜ್ಯ ಸರ್ಕಾರವು ಸಂವಿಧಾನದ ಮಹತ್ವವನ್ನು ಜನತೆಗೆ ತಿಳಿಸುವ ದೃಷ್ಟಿಯಿಂದ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಗ್ರಾಪಂ ಉಪಾಧ್ಯಕ್ಷ ಎಂ.ಬಿ. ರೇಣುಕಾಪ್ರಸಾದ್ ಸೊರಬದಲ್ಲಿ ಹೇಳಿದ್ದಾರೆ.
ಜಗತ್ತಿಗೇ ಕಾಯಕದ ಮಹತ್ವ ಸಾರಿದ ಶರಣರು
ಇಡೀ ಜಗತ್ತಿಗೆ ಕಾಯಕದ ಮಹತ್ವ ಮತ್ತು ಸದ್ವಿಚಾರಗಳನ್ನು ಸಾರಿದ ಶಕ್ತಿಗಳೆಂದರೆ ಅದು ನಮ್ಮ ಕಾಯಕ ಶರಣರು. ಮಾದಾರ ಚೆನ್ನಯ್ಯ, ಡೋಹರ ಕಕ್ಕಯ್ಯ, ಮಾದಾರ ದೂಳಯ್ಯ, ಸಮಗಾರ ಹರಳಯ್ಯ ಮತ್ತು ಉರಿಲಿಂಗ ಪೆದ್ದಿ ಇವರೆಲ್ಲ ವೈಚಾರಿಕ ನೆಲಗಟ್ಟಿಗೆ ಸಂಬಂಧಿಸಿದ ಕಾಯಕ ಶರಣರು. ಇವರು ತಮ್ಮ ಕಾಯಕನಿಷ್ಠೆಯಿಂದ ಸಮಾಜಕ್ಕೆ ಶಕ್ತಿ ತುಂಬಿದ್ದಾರೆ. ಸಮಾನತೆಯನ್ನು ಸಾರಿದ್ದಾರೆ ಎಂದು ಶಿವಮೊಗ್ಗ ಕ್ಷೇತ್ರ ಶಾಸಕ ಎಸ್.ಎನ್. ಚನ್ನಬಸಪ್ಪ ಬಣ್ಣಿಸಿದ್ದಾರೆ.
₹13.16 ಲಕ್ಷ ಮೌಲ್ಯದ ಗಾಂಜಾ ನಾಶ

ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ₹13.16 ಲಕ್ಷ ಮೌಲ್ಯದ 34 ಕೆ.ಜಿ. ತೂಕದ ಗಾಂಜಾವನ್ನು ಶುಕ್ರವಾರ ಮಾಚೇನಹಳ್ಳಿಯ ಕೈಗಾರಿಕಾ ಪ್ರದೇಶದ ಶುಶ್ರತ ಬಯೋ ಮೆಡಿಕಲ್‌ ವೇಸ್ಟ್‌ ಮ್ಯಾನೇಜ್‌ಮೆಂಟ್‌ ಸೊಸೈಟಿಯಲ್ಲಿ ನಾಶ ಪಡಿಸಲಾಯಿತು.

ಕೇಂದ್ರ ಶ್ವೇತಪತ್ರದಲ್ಲಿ ಹುಳುಕು ಹುಡುಕುತ್ತಿರುವ ರಾಜ್ಯ ಸರ್ಕಾರ

ಕೇಂದ್ರದಲ್ಲಿ ಮೋದಿ ಸರ್ಕಾರ ಪಾರದರ್ಶಕ ಆಡಳಿತ ನೀಡಿದ್ದು, ಇದೇ ಮೊದಲ ಬಾರಿಗೆ 10 ವರ್ಷಗಳ ಶ್ವೇತ ಪತ್ರವನ್ನು ಸದನದಲ್ಲಿ ಮಂಡಿಸುತ್ತಿದ್ದಾರೆ. ಆದರೆ, ರಾಜ್ಯ ಸರ್ಕಾರ ಹುಳುಕನ್ನು ಹುಡುಕುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಗ್ಯಾರಂಟಿ ಯೋಜನೆಗಳಿಂದ ನೊಂದವರ ಬದುಕಲ್ಲಿ ಸಂತಸದ ನಗು

ಕಾಂಗ್ರೆಸ್ ನೊಂದವರಿಗೆ ಆಧಾರ ಕಲ್ಪಿಸುವ ಪಕ್ಷವಾಗಿದ್ದು, ಈ ನೆಲೆಯಲ್ಲಿಯೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳಿಂದ ನೊಂದವರ ಬದುಕಿನಲ್ಲಿ ನಗು ಮೂಡಿಸುವ ಕೆಲಸವಾಗಿದೆ ಎಂದು ಕ್ಷೇತ್ರದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ಸರ್ಕಾರಿ ಅಧಿಕಾರಿಗಳ ದಂಧೆ ವಿರುದ್ಧ ಮನವಿಗೆ ಡಿಸಿ ಸ್ಪಂದನೆ

ಶಿಕಾರಿಪುರ ತಾಲೂಕಿನ ಬಹುತೇಕ ಅಧಿಕಾರಿಗಳು ಖಾಸಗಿ ಕಚೇರಿ ಮೂಲಕ ಪಟ್ಟಣದಲ್ಲಿ ದಂಧೆಯಲ್ಲಿ ತೊಡಗಿದ್ದ ಬಗ್ಗೆ ಶಕ್ತಿ ಸಂಗ್ರಾಮ ವೇದಿಕೆ, ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಸಲ್ಲಿಸಿದ ಮನವಿಗೆ ಸೂಕ್ತ ಸ್ಪಂದನೆ ದೊರೆತಿದೆ. 

ಕಾಂಗ್ರೆಸ್‌ ನಾಯಕರ ಪಾಪದ ಕೊಡ ತುಂಬುತ್ತಿದೆ: ಬಿ.ವೈ.ರಾಘವೆಂದ್ರ

 ದೇಶ ವಿಭಜನೆ ಬಗ್ಗೆ ಮಾತನಾಡುತ್ತಿರುವ ಕಾಂಗ್ರೆಸ್‌ ನಾಯಕರ ಪಾಪದ ಕೊಡ ತುಂಬುತ್ತಿದೆ ಎಂದು ಸಂಸದ ಬಿ.ವೈ.ರಾಘವೆಂದ್ರ ಕಿಡಿಕಾರಿದರು.

ಗುಂಡಿಟ್ಟು ಕೊಲ್ಲಬೇಕೆಂಬ ಹೇಳಿಕೆಗೆ ಈಗಲೂ ಬದ್ಧ: ಕೆ.ಎಸ್‌.ಈಶ್ವರಪ್ಪ

ದೇಶ ವಿಭಜನೆ ಮಾತನಾಡುವರನ್ನು ಗುಂಡಿಟ್ಟು ಕೊಲ್ಲಬೇಕು ಎಂದು ನಾನು ದಾವಣಗೆರೆಯಲ್ಲಿ ಹೇಳಿದ ಮಾತಿಗೆ ಈಗಲೂ ಬದ್ಧನಾಗಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.

  • < previous
  • 1
  • ...
  • 384
  • 385
  • 386
  • 387
  • 388
  • 389
  • 390
  • 391
  • 392
  • ...
  • 490
  • next >
Top Stories
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ
ಅಧಿಕಾರಕ್ಕಾಗಿ ಮತಗಳ್ಳತನ ಹಾದಿ : ಸಿಎಂ
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved