• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಎಂಬುದು ಸಂಸ್ಕೃತಿ, ಬದುಕಿನ ಕ್ರಮ: ರಾಜಪ್ಪ ಮಾಸ್ತರ್

ಕನ್ನಡ ಭಾಷೆಯ ಎದುರು ಅನ್ಯರು ಬಿರುಗಾಳಿಯಂತೆ ಎದುರು ಬಂದರೂ ಬೆಚ್ಚಿ ಬೆದರದೇ ಅಚ್ಚ ಹಸಿರಾಗಿ ಉಳಿದಿರುವುದಕ್ಕೆ ಎರಡು ಸಾವಿರ ವರ್ಷಗಳ ಇತಿಹಾಸವೇ ಸಾಕ್ಷಿ ಎಂದು ಸಮಾಜ ಚಿಂತಕ, ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಟಿ. ರಾಜಪ್ಪ ಮಾಸ್ತರ್ ಹೇಳಿದರು.

ಪೊಲೀಸ್‌ ಪೇದೆ ಹುದ್ದೆ: ಇಂದಿನಿಂದ ತರಬೇತಿ ಕಾರ್ಯಾಗಾರ

ಪೊಲೀಸ್ ಪೇದೆ ಹುದ್ದೆಗಾಗಿ ನಡೆಯುತ್ತಿರುವ ಪರೀಕ್ಷೆಯ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರವನ್ನು ಫೆ.10ರಿಂದ ಸತತ 3 ದಿನಗಳ ಕಾಲ ಆಯೋಜಿಸಲಾಗಿದೆ.

ಕೆರಗೋಡು ಪ್ರಕರಣ ಖಂಡಿಸಿ ಹನುಮಾನ್ ಚಾಲೀಸ್ ಪಠಣ, ಪ್ರತಿಭಟನೆ

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮಧ್ವಜವನ್ನು ತೆರವುಗೊಳಿಸಿರುವ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಶುಕ್ರವಾರ ವಿಶ್ವ ಹಿಂದೂ ಪರಿಷತ್ತು ಮತ್ತು ಬಜರಂಗದಳ ವತಿಯಿಂದ ಉಪವಿಭಾಗಾಧಿಕಾರಿ ಕಚೇರಿ ಎದುರು ಹನುಮಾನ್ ಚಾಲಿಸ್ ಪಠಣ ಮಾಡಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕೆಎಫ್‍ಡಿಗೆ ಮೃತಪಟ್ಟವರಿಗೆ ಪರಿಹಾರ ನೀಡಲು ಸಂಪುಟ ಸಭೆಯಲ್ಲಿ ಚರ್ಚೆ

ಫೆ.12ರಿಂದ ಆರಂಭವಾಗುವ ಸಚಿವ ಸಂಪುಟ ಸಭೆಯಲ್ಲಿ ಕೆಎಫ್‌ಡಿಯಿಂದ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ಚರ್ಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.

ನಾಡು-ನುಡಿಗೆ ಶ್ರಮಿಸಿದ ಮಹನೀಯರ ಸ್ಮರಿಸಿ: ಎಚ್.ಎಸ್.ರಘು
ಶಿಕಾರಿಪುರದ ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ನಡೆದ ಹುಲ್ಲತ್ತಿ ಗಣೇಶಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕೇಂದ್ರದಿಂದ ರಾಜ್ಯಕ್ಕೆ ಸಿಗಬೇಕಾದ ಅನುದಾನ ಬಿಡುಗಡೆಗೆ ಕಮ್ಯುನಿಸ್ಟ್ ಪಕ್ಷ ಆಗ್ರಹ
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಬರಬೇಕಾದ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.
ಮಾತೆ ರಮಾಬಾಯಿ ಅಂಬೇಡ್ಕರ್‌, ಸಾವಿತ್ರಿ ಬಾಯಿ ಜನ್ಮ ದಿನಾಚರಣೆ
ಭದ್ರಾವತಿಯಲ್ಲಿ ಕರ್ನಾಟಕ ದಲಿತ ನೌಕರರ ಒಕ್ಕೂಟ ತಾಲ್ಲೂಕು ಶಾಖೆ ವತಿಯಿಂದ ಮಾತೆ ರಮಾಬಾಯಿ ಅಂಬೇಡ್ಕರ್ ಮತ್ತು ಸಾವಿತ್ರಿಬಾಯಿ ಫುಲೆ ಜನ್ಮ ದಿನಾಚರಣೆ ಆಚರಿಸಲಾಯಿತು.
ಪರಿಶಿಷ್ಟರ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಯೋಜನ ಪಡೆಯಿರಿ: ಜೆ.ನಿತೀಶ್
ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಉಚಿತ ಗಿಗ್‌ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಪಂಚಮಸಾಲಿಗೆ 2ಎ ಮೀಸಲಾತಿಗೆ ಜಯಮೃತ್ಯುಂಜಯ ಶ್ರೀ ಆಗ್ರಹ
ಬೆಳಗಾವಿ ಅಧಿವೇಶನ ವೇಳೆ ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ಕ್ರಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದರು. ಆದರೆ, ಈವರೆಗೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರದ ವಿರುದ್ಧ ಕಿಡಿಕಾರಿದರು.
ಹಿಂದೂ-ಮುಸ್ಲಿಂ ಎತ್ತಿಕಟ್ಟಿ ಸಂಸದರಿಂದ ದ್ವೇಷ ರಾಜಕಾರಣ: ಹುಲ್ಮಾರ್
ಶಿಕಾರಿಪುರ ಪಟ್ಟಣದಲ್ಲಿ ಯುವಕನಿಗೆ ಚೂರಿ ಇರಿತದ ಪ್ರಕರಣದಲ್ಲಿ ರಾಘವೇಂದ್ರ ರಾಜಕೀಯ ಬೇಳೆ ಬೇಯಿಸುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಶ್ ಹುಲ್ಮಾರ್ ಕಿಡಿಕಾರಿದರು.
  • < previous
  • 1
  • ...
  • 385
  • 386
  • 387
  • 388
  • 389
  • 390
  • 391
  • 392
  • 393
  • ...
  • 490
  • next >
Top Stories
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ
ಅಧಿಕಾರಕ್ಕಾಗಿ ಮತಗಳ್ಳತನ ಹಾದಿ : ಸಿಎಂ
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved