ಪಂಚಮಸಾಲಿಗೆ 2ಎ ಮೀಸಲಾತಿಗೆ ಜಯಮೃತ್ಯುಂಜಯ ಶ್ರೀ ಆಗ್ರಹಬೆಳಗಾವಿ ಅಧಿವೇಶನ ವೇಳೆ ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ಕ್ರಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದರು. ಆದರೆ, ಈವರೆಗೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರದ ವಿರುದ್ಧ ಕಿಡಿಕಾರಿದರು.