• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವನ್ನಿಯರ್ ಸಮಾಜ ಅಭಿವೃದ್ಧಿಗೆ ಸಂಪೂರ್ಣ ಸಹಕಾರ
ವನ್ನಿಯರ್ ಸಮಾಜ ಬಾಂಧವರು ನಂಬಿಕೆ ಹಾಗೂ ವಿಶ್ವಾಸಕ್ಕೆ ಅರ್ಹರಾಗಿದ್ದಾರೆ. ವನ್ನಿಯರ್ ಕೃಷಿಯಲ್ಲಿ ಹೆಚ್ಚು ಕಷ್ಟಪಟ್ಟು ಯಾರಿಗೂ ಕೈ ಚಾಚದೇ ಸ್ವಾಭಿಮಾನದ ಜೀವನ ನಡೆಸುತ್ತಿರುವ ಜನಾಂಗ. ಸಮಾಜದ ಅಭಿವೃದ್ಧಿಗೆ ಬಿ.ಎಸ್.ಯಡಿಯೂರಪ್ಪ ಅವರು 4.20 ಎಕರೆ ಜಮೀನು ಮಂಜೂರು ಮಾಡಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೊಳೆಹೊನ್ನೂರಲ್ಲಿ ಹೇಳಿದ್ದಾರೆ.
₹50 ಸಾವಿರ ಲಂಚ ಸ್ವೀಕಾರ: ಎಪಿಎಂಸಿ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ಶಿವಮೊಗ್ಗ ಎಪಿಎಂಸಿ ಇಬ್ಬರು ಅಧಿಕಾರಿಗಳು ₹50 ಸಾವಿರ ಲಂಚ ಸ್ವೀಕರಿಸುವ ವೇಳೆ ಶಿವಮೊಗ್ಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ, ಹಿರಿಯ ಮೇಲ್ವಿಚಾರಕ ಯೋಗೀಶ್‌ ಆರೋಪಿಗಳು.
ಯಾವುದೇ ಕ್ಷೇತ್ರ ಅಭಿವೃದ್ಧಿಗೆ ಸಾರ್ವಜನಿಕರ ಸಹಕಾರ ಮುಖ್ಯ
ಚುನಾವಣೆಯಲ್ಲಿ ನನ್ನ ಗೆಲುವಿಗೆ ಮತದಾರ ಪ್ರಭುಗಳ ಶ್ರೀರಕ್ಷೆಯೇ ಕಾರಣ. ನನ್ನನ್ನು ಗೆಲ್ಲಿಸಿದ ಕ್ಷೇತ್ರದ ಜನರ ಆಶೀರ್ವಾದದಿಂದ ಉನ್ನತ ಸ್ಥಾನ ಲಭಿಸಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸೇವೆ ಸಲ್ಲಿಸುವೆ ಎಂದು ಭದ್ರಾವತಿ ಕ್ಷೇತ್ರ ಶಾಸಕ ಹಾಗೂ ರಾಜ್ಯ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಕೆ.ಸಂಗಮೇಶ್ವರ್‌ ಶಿವಮೊಗ್ಗದಲ್ಲಿ ಭರವಸೆ ನೀಡಿದ್ದಾರೆ.
ಶರಣಪ್ರಕಾಶ್ ಪಾಟೀಲ್ ಸಿಲ್ಲಿ ಮಂತ್ರಿ: ಈಶ್ವರಪ್ಪ ಕಿಡಿ
ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ಸಿಲ್ಲಿ ಪ್ರಕರಣ ಎನ್ನುವ ಶರಣಪ್ರಕಾಶ್ ಪಾಟೀಲ್ ಒಬ್ಬ ಸಿಲ್ಲಿ ಮಂತ್ರಿ. ಅವರನ್ನು ಕೂಡಲೇ ಮಂತ್ರಿ ಮಂಡಲದಿಂದ ಕೈಬಿಡಬೇಕು ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಶಿವಮೊಗ್ಗದಲ್ಲಿ ಕಿಡಿಕಾರಿದ್ದಾರೆ.
ಪಾಕಿಸ್ತಾನ ಪರ ಘೋಷಣೆ ಹಾಕಿದವರಿಗೆ ಗುಂಡೇಟು ಹೊಡೆಯಬೇಕು: ಬೇಳೂರು ಗೋಪಾಲಕೃಷ್ಣ
ಪಾಕಿಸ್ತಾನ ಪರ ಘೋಷಣೆ ಹಾಕಿದವರಿಗೆ ಗುಂಡೇಟು ಹೊಡೆಯಬೇಕು. ಈ ವಿಚಾರದಲ್ಲಿ ಸರ್ಕಾರ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ಯಾವನೋ ಬಂದು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂತ ಕೂಗಿದರೆ ಸಹಿಸಲು ಆಗುವುದಿಲ್ಲ. ಈ ರೀತಿ ಘೋಷಣೆದವರಿಗೆ ನೇಣು ಇಲ್ಲ, ಗುಂಡು ಹಾರಿಸುವ ಕಾನೂನು ತರಬೇಕು ಎಂದು ಕಾಂಗ್ರೆಸ್‌ ಶಾಸಕ ಬೇಳೂರು ಗೋಪಾಲಕೃಷ್ಣ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಸ್ಫೋಟ ಪ್ರಕರಣ ಮುಂದಿಟ್ಟುಕೊಂಡು ಬಿಜೆಪಿಯಿಂದ ಬೆಂಕಿ ಹಚ್ಚುವ ಕೆಲಸ
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಸಚಿವರ ರಾಜೀನಾಮೆ ಕೇಳುತ್ತಿರುವ ಬಿಜೆಪಿ ನಾಯಕರು ಪುಲ್ವಾಮಾ ದಾಳಿಯಾಗಿದ್ದು ಯಾವ ಸರ್ಕಾರದಲ್ಲಿ ಎಂದು ಬಹಿರಂಗಪಡಿಸಬೇಕು. ರಾಮೇಶ್ವರಂ ಕೆಫೆ ಸ್ಫೋಟ ಸಂಬಂಧ ಅಗತ್ಯ ಕಾನೂನು ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳುತ್ತದೆ. ಆದರೆ, ಈ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿಯವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಅಂಬಾರಗೊಪ್ಪ ಬಳಿ ಟೋಲ್‌ಗೇಟ್ ವಿರೋಧಿಸದ ಬಿಜೆಪಿ: ಕಾಂಗ್ರೆಸ್‌
ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ ಬಳಿ ನೂತನ ಟೋಲ್ ಗೇಟ್ ಬೊಮ್ಮಾಯಿ ಸಿಎಂ ಅವಧಿಯಲ್ಲಿ ಅನುಮೋದನೆ ದೊರೆತು, ಇದೀಗ ಪೂರ್ಣಗೊಂಡಿದೆ. ಆದರೆ, ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಾಗಿ ಹಣ ಕ್ರೋಢೀಕರಿಸಲು ಆರಂಭಿಸಿದೆ ಎಂದು ಸುಳ್ಳು ಹೇಳಿ, ಜನರಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ವ್ಯವಸ್ಥಿತ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಭಂಡಾರಿ ಮಾಲತೇಶ್ ಶಿಕಾರಿಪುರದಲ್ಲಿ ಆರೋಪಿಸಿದ್ದಾರೆ.
ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿರುವ ಲೇಔಟ್‌ಗಳು
ರಿಪ್ಪನ್‍ಪೇಟೆ ಗ್ರಾಮ ಪಂಚಾಯಿತಿ ವಸತಿ ನಿವೇಶನ ಉದ್ದೇಶಕ್ಕಾಗಿ ಭೂ ಪರಿವರ್ತನೆ ಮಾಡಿರುವ ಕೆಲವು ಲೇಔಟ್‍ಗಳು ನಿಯಮ ಉಲ್ಲಂಘಿಸಿವೆ. ಈ ಕುರಿತು ಜಿಲ್ಲಾಧಿಕಾರಿ ಅವರು ಸಮಗ್ರ ತನಿಖೆ ನಡೆಸಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯ ಜಿ.ಡಿ.ಮಲ್ಲಿಕಾರ್ಜುನ ಒತ್ತಾಯಿಸಿದ್ದಾರೆ.
ಕಾಗೋಡು ತಿಮ್ಮಪ್ಪ ಮನೆಗೆ ಸಚಿವ ಮಧು, ನಟ ಶಿವಣ್ಣ ದಂಪತಿ ಭೇಟಿ
ಸಾಗರ ಪಟ್ಟಣದ ಜೋಸೆಫ್‌ ನಗರದಲ್ಲಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ಶನಿವಾರ ಚಿತ್ರನಟ, ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜಕುಮಾರ್ ಭೇಟಿ ನೀಡಿ ಉಭಯಕುಶಲೋಪರಿ ನಡೆಸಿದರು.
ಶಾಸಕ ಸಂಗಮೇಶ್ವರ್‌ ಕ್ಷೇತ್ರ ಅಭಿವೃದ್ಧಿ ನಿರ್ಲಕ್ಷಿಸಿಲ್ಲ

ವಿಧಾನಸಭೆ ಅಧಿವೇಶನ, ರಾಜ್ಯಸಭಾ ಚುನಾವಣೆ ಹಾಗೂ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಹಲವು ಕಾರಣಗಳಿಂದ ಕ್ಷೇತ್ರದಲ್ಲಿ ಕೆಲವು ದಿನಗಳಿಂದ ಇರಲಿಲ್ಲ. ಅವರ ವಿರುದ್ಧ ಅಪಪ್ರಚಾರ ನಡೆಸುತ್ತಿರುವುದು ಖಂಡನೀಯ ಎಂದು ಶಾಸಕರ ಸಹೋದರ, ನಗರಸಭೆ ಸದಸ್ಯ ಬಿ.ಕೆ. ಮೋಹನ್ ಭದ್ರಾವತಿಯಲ್ಲಿ ಹೇಳಿದ್ದಾರೆ.

  • < previous
  • 1
  • ...
  • 389
  • 390
  • 391
  • 392
  • 393
  • 394
  • 395
  • 396
  • 397
  • ...
  • 517
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved