• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಸೆಲ್ವಮಣಿಗೆ ವರ್ಗಾದೇಶ: ಗುರುದತ್ತ ಹೆಗಡೆ ನೂತನ ಡಿಸಿ
ಪ್ರಸ್ತುತ ಧಾರವಾಡ ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರನ್ನು ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದ್ದು, ಡಾ.ಸೆಲ್ವಮಣಿ ಅವರನ್ನು ಬೆಂಗಳೂರಿನ ಸೆಂಟರ್‌ ಫಾರ್‌ ಇ ಗವರ್‌ನೆನ್ಸ್‌ನ ಸಿಇಒ ಆಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಮನುಷ್ಯಪ್ರೇಮದಿಂದ ಸದೃಢ ದೇಶ ನಿರ್ಮಾಣ ಸಾಧ್ಯ: ಶಿವರಾಜ್ ವಿ.ಪಾಟೀಲ್
ಶಿವಮೊಗ್ಗದ ವಕೀಲರ ಭವನದಲ್ಲಿ ‘ಕಳೆದ ಕಾಲ ನಡೆದ ದೂರ’ ಎಂಬ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್ ಕೃತಿ ಬಿಡುಗಡೆಗೊಳಿಸಲಾಯಿತು. ನನ್ನ ಆತ್ಮಾವಲೋಕನ ಮಾಡಿಕೊಳ್ಳಲೋಸುಗ ನಾನು ಈ ಆತ್ಮಕತೆ ಬರೆಯಬೇಕಾಯಿತು ಎಂದು ಕೃತಿಕಾರ ಪಾಟೀಲ್ ಇದೇ ವೇಳೆ ಹೇಳಿದರು.
ಮಕ್ಕಳಿಗೆ ವ್ಯವಹಾರ ಜ್ಞಾನ ಅತ್ಯಗತ್ಯ: ಬಿಇಓ ರಫೀಕ್
ಮಕ್ಕಳ ಸಂತೆ ನೈಜ ವಾರದ ಸಂತೆ ಮೀರಿಸುವಂತಿದ್ದು, ಇದಕ್ಕೆ ಕಾರಣರಾದ ಶಿಕ್ಷಕರ, ಪೋಷಕರ ಸಹಕಾರ ಮತ್ತು ಮಕ್ಕಳ ಪಾಲ್ಗೊಳ್ಳುವಿಕೆಯಿಂದ ಇದು ಸಾಧ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹಮ್ಮದ್ ರಫೀಕ್ ಖಾನ್ ಹೇಳಿದರು.
ಶಿವಮೊಗ್ಗ ಕ್ಯಾಟ್ ಶೋನಲ್ಲಿ ಮನಸೆಳೆದ ಮಾರ್ಜಲ
ಶಿವಮೊಗ್ಗ ಕ್ಯಾಟ್‌ ಶೋ ನೋಡಲು ಒಳಗೆ ಹೋಗುತ್ತಿದ್ದಂತೆ ಜನರಿಗೆ ವಿವಿಧ ಜಾತಿ ಮತ್ತು ಬಣ್ಣದ ಬೆಕ್ಕುಗಳು ಕಣ್ಣಿಗೆ ಬಿದ್ದವು. ದೇಶ ಮತ್ತು ವಿದೇಶದ ವಿವಿಧ ತಳಿಯ ಬೆಕ್ಕುಗಳನ್ನು ಈ ಶೋದಲ್ಲಿ ಭಾಗವಹಿಸಿದ್ದವು. ದೇಶ ಮತ್ತು ವಿದೇಶದ ವಿವಿಧ ತಳಿಯ ಬೆಕ್ಕುಗಳು ಈ ಶೋದಲ್ಲಿ ಭಾಗವಹಿಸಿದ್ದವು.
ಕಾವೇರಿ ಜೀವನದಿಯಾದರೆ, ಶರಾವತಿ ನಾಡಿನ ಶಕ್ತಿನದಿ: ಜಿ.ಟಿ.ಸತ್ಯನಾರಾಯಣ
ಒಂದೇ ನದಿ ದಂಡೆಯ ಜನರನ್ನು ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಬಲವಂತವಾಗಿ ಒಕ್ಕಲು ಎಬ್ಬಿಸುವುದು ನಾಗರಿಕ ಸರ್ಕಾರದ ಹೆಸರಿನಲ್ಲಿ ನಡೆಸುವುದು ಪ್ರಭುತ್ವ ಪ್ರಾಯೋಜಿತ ಶೋಷಣೆಯಾಗಿದೆ. ಶರಾವತಿ ನದಿ ದಂಡೆಯ ನಾಗರಿಕತೆ ಇಂತಹ ಪ್ರಭುತ್ವಕ್ಕೆ ಪದೇ ಪದೇ ತುತ್ತಾಗುತ್ತಾ ಇದ್ದಾರೆ ಎಂದು ಲೇಖಕ ಸತ್ಯನಾರಾಯಣ ತಿಳಿಸಿದರು.
ಸಚಿವ ಸ್ಥಾನಾಕಾಂಕ್ಷಿ ಬೇಳೂರಿಗೆ ‘ನಿಗಮ ಸ್ಥಾನ’ ಸಮಾಧಾನ
ನಿಗಮದ ಅಧ್ಯಕ್ಷ ಸ್ಥಾನ ದೊರಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಗೋಪಾಲಕೃಷ್ಣ ಬೇಳೂರು ಈ ಬಗ್ಗೆ ಸಮಾಧಾನವಿದೆ. ಇನ್ನೂ ಅಧಿಕಾರ ವಹಿಸಿಕೊಂಡಿಲ್ಲ. ಅಧಿಕಾರ ಸ್ವೀಕರಿಸಿದ ನಂತರ ಪ್ರತಿಕ್ರಿಯಿಸುವೆ ಎಂದು ಸುದ್ದಿಗಾರರಿಗೆ ಹೇಳಿದ್ದಾರೆ.
ಶಿಕಾರಿಪುರ ಟಿಎಪಿಸಿಎಂಎಸ್‌ ಅಧ್ಯಕ್ಷರಾಗಿ ಸುಧೀರ್‌ ಮಾರವಳ್ಳಿ
ಶಿಕಾರಿಪುರ ತಾಲೂಕು ವ್ಯವಸಾಯೋತ್ವನ್ನ ಮಾರಾಟ ಸಹಕಾರ ಸಂಘ ನೂತನ ಅಧ್ಯಕ್ಷರಾಗಿ ಸುಧೀರ್ ಮಾರವಳ್ಳಿ ಅವಿರೋಧವಾಗಿ ಆಯ್ಕೆಯಾದರು.
ಚಿತ್ರದುರ್ಗದಲ್ಲಿಂದು ಶೋಷಿತರ ಜಾಗೃತಿ ಸಮಾವೇಶ
ಎಲ್ಲಾ ಶೋಷಿತರಿಗೂ ಸಂವಿಧಾನದ ಆಶಯಗಳಾದ ಸಾಮಾಜಿಕ ನ್ಯಾಯ, ಸಹಬಾಳ್ವೆ, ಸ್ವಾಭಿಮಾನ ತಲುಪಬೇಕು ಎಂಬುವುದು ನಮ್ಮ ಒತ್ತಾಯ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಮ್ಮ ಹಕ್ಕೊತ್ತಾಯಗಳನ್ನು ಈಡೇರಿಸಬೇಕು ಎಂಬ ಹಿನ್ನೆಲೆಯಲ್ಲಿ ಈ ಸಮಾವೇಶವನ್ನು ಆಯೋಜಿಸಿದ್ದೇವೆ ಎಂದು ಆರ್.ಪ್ರಸನ್ನಕುಮಾರ್ ಹೇಳಿದರು.
ರುದ್ರೇಗೌಡರ ಆದರ್ಶಗಳು ಯುವಜನಕ್ಕೆ ದಾರಿದೀಪ: ಯಡಿಯೂರಪ್ಪ
ಹಿರಿಯ ಮುತ್ಸದ್ದಿ, ವಿಧಾನ ಪರಿಷತ್‌ ಸದಸ್ಯ ಎಸ್‌.ರುದ್ರೇಗೌಡ 75ನೇ ವರ್ಷಕ್ಕೆ ಕಾಲಿಟ್ಟಿರುವ ನೆನಪಿಗೆ ಶಿವಮೊಗ್ಗ ನಗರದ ಸವಳಂಗ ರಸ್ತೆಯ ಸರ್ಜಿ ಕನ್ವೆನ್ಷನ್‌ ಹಾಲ್‌ನಲ್ಲಿ ಶನಿವಾರ ‘ಅಮೃತಮಯಿ’ ಶೀರ್ಷಿಕೆಯಡಿ ಅಭಿನಂದನಾ ಕಾರ್ಯಕ್ರಮ ನೆರವೇರಿತು.
ಬಿಜೆಪಿ ಸಂಸದನ ಗೆಲ್ಲಿಸಲು ಶಾಮನೂರು ಕರೆ: ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಆಕ್ರೋಶ
ಬಿಜೆಪಿ ಸಂಸದ ಬಿ. ವೈ.ರಾಘವೇಂದ್ರ ಗೆಲ್ಲಿಸಲು ಶಾಮನೂರು ಕರೆ ನೀಡಿರುವುದು ಪಕ್ಷ ವಿರೋಧಿ ಧೋರಣೆಯಂತೆ ಕಾಣುತ್ತದೆ. ಇದನ್ನು ಪಕ್ಷದ ನಾಯಕರು ಗಂಭೀರವಾಗಿ ಪರಿಗಣಿಸಲಿದ್ದು, ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮಾಜಿ ವಿಧಾನಪರಿಷತ್‌ ಸದಸ್ಯ ಆರ್‌.ಪ್ರಸನ್ನಕುಮಾರ್‌ ಹೇಳಿದರು.
  • < previous
  • 1
  • ...
  • 396
  • 397
  • 398
  • 399
  • 400
  • 401
  • 402
  • 403
  • 404
  • ...
  • 490
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved