• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐತಿಹಾಸಿಕ ಪ್ರಜ್ಞೆಯಿಂದ ಸಂಸ್ಕೃತಿ, ಪರಂಪರೆ ಉಳಿವು: ಡಾ.ವಿಶ್ವನಾಥ
ವ್ಯಕ್ತಿ ಐತಿಹಾಸಿಕ ಪ್ರಜ್ಞಾವಂತಿಕೆಯನ್ನು ರೂಢಿಸಿಕೊಂಡಾಗ ಮಾತ್ರವೇ ದೇಶದ ಸಂಸ್ಕೃತಿಯ ಉಳಿವು ಸಾಧ್ಯವಾದೀತು ಎಂದು ಸೊರಬದಲ್ಲಿ ನಡೆದ ಇತಿಹಾಸ ವಿಶೇಷ ಉಪನ್ಯಾಸ ಕಾರ್ಯಾಗಾರದಲ್ಲಿ ಡಾ.ವಿಶ್ವನಾಥ್ ಅಭಿಪ್ರಾಯಪಟ್ಟರು.
ನಾಳೆ, ನಾಡಿದ್ದು ತೇರಾ ಕೋಟಿ ಶ್ರೀರಾಮ ತಾರಕ ಜಪ ಸಾಂಗತ ಯಾಗ
ಶಿವಮೊಗ್ಗ ನಗರದ ಲಗಾನ್‌ ಕಲ್ಯಾಣ ಮಂದಿರದಲ್ಲಿ ವಿಪ್ರ ಯುವ ಪರಿಷತ್ ವತಿಯಿಂದ ಜ.26ರಿಂದ 28ರವರೆಗೆ ತೇರಾ ಕೋಟಿ ಶ್ರೀರಾಮ ತಾರಕ ಜಪ ಸಾಂಗತ ಯಾಗ ಏರ್ಪಡಿಸಲಾಗಿದೆ. ವಿಪ್ರ ಯುವ ಪರಿಷತ್ತು, ಕಳೆದೊಂದು ವರ್ಷದಿಂದ ಹೆಬ್ಬಳ್ಳಿಯ ಶ್ರೀ ದತ್ತಾವಧೂತ ಮಹಾರಾಜರ ಅನುಗ್ರಹದಿಂದ 13 ಕೋಟಿ ರಾಮನಾಮ ಜಪ ಪೂರೈಸಿದೆ. ಇದರ ಅಂಗವಾಗಿ ದತ್ತಾವಧೂತ ಮಹಾರಾಜರ ಸಾನ್ನಿಧ್ಯದಲ್ಲಿ ಯಾಗವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಂದು ಪರಿಷತ್ತಿನ ಅಧ್ಯಕ್ಷ ರಾಘವೇಂದ್ರ ಉಡುಪ ಹೇಳಿದ್ದಾರೆ.
ಸ್ವಉದ್ಯೋಗದಿಂದ ಸ್ವಾವಲಂಬಿ ಬದುಕು: ಬಾಬು ನಾಯ್ಕ
ಸ್ವಯಂ ಉದ್ಯೋಗದಿಂದ ಸ್ವಾವಲಂಬಿ ಬದುಕು ಸಾಧ್ಯವಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರಿಗಾಗಿ ಜ್ಞಾನವಿಕಾಸ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಎ.ಬಾಬು ನಾಯ್ಕ ಸೊರಬದಲ್ಲಿ ಹೇಳಿದ್ದಾರೆ.
ಭದ್ರಾವತಿ ನಗರಸಭೆಗೆ ₹6199.47 ಲಕ್ಷ ಆದಾಯ ನಿರೀಕ್ಷೆ
ಭದ್ರಾವತಿ ನಗರಸಭೆ ಸ್ವಂತ ಆದಾಯಗಳಾದ ಸ್ವಯಂ ಘೋಷಿತ ಆಸ್ತಿ ತೆರಿಗೆ, ನೀರಿನ ತೆರಿಗೆ ಮತ್ತು ಇತರೇ ಆದಾಯ ಹಾಗೂ ಸರ್ಕಾರದ ಅನುದಾನಗಳು ಸೇರಿ ಒಟ್ಟು ₹6199.47 ಲಕ್ಷ ನಿರೀಕ್ಷೆ ಇಟ್ಟುಕೊಂಡು ನಗರದ ಅಭಿವೃದ್ಧಿ ಹಾಗೂ ನಿರ್ವಹಣೆಗಾಗಿ 2024-25ನೇ ಸಾಲಿನ ಬಜೆಟ್ ತಯಾರಿಸಬಹುದು. ಸೂಕ್ತ ಸಲಹೆ, ಸಹಕಾರ ನೀಡುವಂತೆ ನೂತನ ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್ ಬುಧವಾರ ಪೂರ್ವಭಾವಿ ಸಭೆಯಲ್ಲಿ ಕೋರಿದ್ದಾರೆ.
ರಾಗಿಗುಡ್ಡದಲ್ಲಿ ಸೌಹಾರ್ದ ಕ್ರಿಕೆಟ್‌ಗೆ ಎಸ್‌ಪಿ ಮಿಥುನ್‌ ಚಾಲನೆ
ಈದ್‌ ಮಿಲಾದ್‌ ಹಬ್ಬದ ದಿನ ರಾಜ್ಯಾದ್ಯಂತ ಸುದ್ದಿಯಾಗಿದ್ದ ರಾಗಿಗುಡ್ಡ ಗಲಭೆ ಪ್ರಕರಣ ಕಹಿನೆನಪು ಮರೆಸಿ, ಶಾಂತಿ ಸ್ಥಾಪಿಸಲೆಂದೇ ಶಿವಮೊಗ್ಗ ಜಿಲ್ಲಾ ಪೊಲೀಸ್‌ ಇಲಾಖೆ ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದೆ. ಗಣರಾಜ್ಯೋತ್ಸವ ಅಂಗವಾಗಿ ರಿಪಬ್ಲಿಕ್‌ ಕ್ರಿಕೆಟ್‌ ಪಂದ್ಯಾವಳಿ ಆಯೋಜಿಸಿದ್ದು, ಎಸ್‌ಪಿ ಅವರು ಉದ್ಘಾಟನೆ ನೆರವೇರಿಸಿದ್ದಾರೆ.
ಡಾ.ಅಂಬೇಡ್ಕರ್ ಚಿಂತನೆ ಎಲ್ಲರಿಗೂ ತಲುಪಿಸಿ: ಅಶೋಕ
ಅಂಬೇಡ್ಕರ್ ಚಿಂತನೆಗಳನ್ನು ಎಲ್ಲರ ಮನ- ಮನೆಗಳಿಗೆ ತಲುಪಿಸುವ ಅಗತ್ಯವಿದೆ. ಅದುವೇ ಭಾರತ ಬದಲಾವಣೆಗಿರುವ ಹಾದಿ. ಸಮಸಮಾಜ, ಸರ್ವೋದಯ ಸಮಾಜ ನಿರ್ಮಿಸಲು ಅಂಬೇಡ್ಕರ್ ಚಿಂತನೆಗಳು ಅತಿ ಅಗತ್ಯವಾಗಿವೆ ಎಂದು ಕನ್ನಡ ಮತ್ತು ಸಂಸ್ಕೃತಿಯ ಇಲಾಖೆಯ ಶಿವಮೊಗ್ಗ ವಿಭಾಗದ ಜಂಟಿ ನಿರ್ದೇಶಕ ಅಶೋಕ್‍ ಎನ್. ಚಲವಾದಿ ಅಭಿಪ್ರಾಯ ಪಟ್ಟಿದ್ದಾರೆ.
ಜನಪರ ಯೋಜನೆ ಪ್ರಾಮಾಣಿಕವಾಗಿ ತಲುಪಿಸಬೇಕು: ಶಾಸಕ ಬೇಳೂರು
ಸರ್ಕಾರಿ ಅಭಿವೃದ್ಧಿ ಯೋಜನೆಗಳು ಮಧ್ಯವರ್ತಿಗಳ ಪಾಲು ಆಗದಂತೆ ನೋಡಿಕೊಳ್ಳಬೇಕು. ಅರ್ಹ ಫಲಾನುಭವಿಗೆ ತಲುಪಿಸಬೇಕು. ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಪ್ರಾಮಾಣಿಕವಾಗಿ ಸಾರ್ವಜನಿಕರಿಗೆ ತಲುಪಿಸುವ ಗುರುತರವಾದ ಜವಾಬ್ದಾರಿ ತಮ್ಮ ಮೇಲೆ ಇದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೊಸನಗರದಲ್ಲಿ ಹೇಳಿದ್ದಾರೆ.
ಸಂಚಾರಕ್ಕೆ ಸಿಗ್ನಲ್‌, ಕಂದಾಯ ವಸೂಲಿ, ಇ-ಸ್ವತ್ತು, ಬೀದಿದೀಪ ಕಲ್ಪಿಸಿ
ಶಿರಾಳಕೊಪ್ಪ ಪುರಸಭೆಯ ಯಡಿಯೂರಪ್ಪ ಸಭಾಂಗಣದಲ್ಲಿ 2024-25ನೇ ಆರ್ಥಿಕ ವರ್ಷದ ಆಯವ್ಯಯ ಸಿದ್ಧಪಡಿಸಲು ಮಂಗಳವಾರ ಪುರಸಭೆಯಲ್ಲಿ ಸಾವರ್ಜನಿಕರೊಂದಿಗೆ ಆಡಳಿತಾಧಿಕಾರಿ ಹಾಗೂ ನೂತನ ಉಪವಿಭಾಧಿಕಾರಿ ಯತೀಶ್‌ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಸಭೆಯಲ್ಲಿ ಸದಸ್ಯರು, ಸಾರ್ವಜನಿಕರು ಸಂಚಾರ ವ್ಯವಸ್ಥೆ, ಬೀದಿದೀಪ, ಕಂದಾಯ ಇನ್ನಿತರೆ ವಿಷಯಗಳ ಬಗ್ಗೆ ಸೂಕ್ತ ವ್ಯವಸ್ಥೆ, ಕ್ರಮಕ್ಕೆ ಆಗ್ರಹಿಸಿದ್ದಾರೆ.
ಕೆಲಸಕ್ಕೆ ಬರಬೇಡಿ ಎಂದರೆ ನಮ್ಮ ಪಾಡೇನು?
ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಯ 22 ಗುತ್ತಿಗೆ ಪೌರಕಾರ್ಮಿಕರನ್ನು ಕೆಲಸದಿಂದ ದೀಢಿರ್ ಕೈ ಬಿಡಲಾಗಿದೆ. ಈ ಕ್ರಮವನ್ನು ಪ್ರಶ್ನಿಸಿ ಮಂಗಳವಾರ ಪೌರಕಾರ್ಮಿಕರು ಸ್ಥಳೀಯ ಮುಖಂಡರ ನೇತೃತ್ವದಲ್ಲಿ ಪ.ಪಂ. ಮುಖ್ಯಾಧಿಕಾರಿ ಜತೆ ವಾಗ್ವಾದ ನಡೆಸಿದ್ದಾರೆ.
3 ವರ್ಷದಲ್ಲಿ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ: ಶಿಕ್ಷಣ ಸಚಿವ ಮಧು
ಸಮುದ್ರದಂತಿರುವ ಶಿಕ್ಷಣ ಕ್ಷೇತ್ರದಲ್ಲಿ ಸಚಿವನಾಗಿ ಜವಾಬ್ದಾರಿ ಹೊತ್ತಿರುವುದು ನನ್ನ ಪುಣ್ಯದ ಕೆಲಸವಾಗಿದೆ. ಇದನ್ನು ನಾನು ಛಾಲೆಂಜಾಗಿ ತೆಗೆದುಕೊಂಡು ಶೈಕ್ಷಣಿಕ ಬದಲಾವಣೆಗೆ ಶ್ರಮಿಸುವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
  • < previous
  • 1
  • ...
  • 399
  • 400
  • 401
  • 402
  • 403
  • 404
  • 405
  • 406
  • 407
  • ...
  • 490
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved