• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದ ಯೋಜನೆಗೆ ದೇಶದೆಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ: ಬೇಳೂರು
ಸಾಗರ ಪಟ್ಟಣದ ಬೆಳಲಮಕ್ಕಿ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಸಿರಿಧಾನ್ಯ ಮಾಲ್ಟ್ ವಿತರಣೆ ಮಾಡಲಾಯಿತು. ಕಾರ್ಯಕ್ರಮಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ನೀಡಿದರು.
ದೇವಾಲಯಗಳು ಸಮಾಜಕ್ಕೆ ಮಾರ್ಗದರ್ಶನ ನೀಡುವ ತಾಣಗಳು
ದೇವಸ್ಥಾನ ಎನ್ನುವುದು ಪ್ರಾರ್ಥನಾಲಯ ಅಲ್ಲ. ಅದು ದೇವರ ಸಾನ್ನಿಧ್ಯ ಇರುವ ಜಾಗ. ಸಮಾಜಕ್ಕೆ ದೇವಾಲಯಗಳು ಮಾರ್ಗದರ್ಶನ ನೀಡುವ ತಾಣಗಳು. ನಮ್ಮ ಹಿಂದೂ ಧರ್ಮದಲ್ಲಿ ದೇವತಾ ಸಾನ್ನಿಧ್ಯ ಗಟ್ಟಿಯಾಗಲು ಮೂರ್ತಿ ಪ್ರತಿಷ್ಠಾಪಿಸಿದ ನಂತರ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪ್ರಾಣಪ್ರತಿಷ್ಠೆ ನೆರವೇರಿಸಿ, 12 ವರ್ಷಗಳಿಗೊಮ್ಮೆ ಕುಂಬಾಭಿಷೇಕ ಇನ್ನಿತರ ಕಾರ್ಯಕ್ರಮಗಳನ್ನು ಮಾಡಿ, ವಿಶೇಷವಾದ ಪ್ರಾಣಶಕ್ತಿಯನ್ನು ನೀಡುತ್ತೇವೆ. ಅಲ್ಲಿ ದೇವತಾ ಸಾನ್ನಿಧ್ಯ ವೃದ್ಧಿ ಆಗುತ್ತಿರುತ್ತದೆ ಎಂದು ಕೂಡಲಿ ಕ್ಷೇತ್ರ ಜಗದ್ಗುರು ಶ್ರೀ ಅಭಿನವ ಶಂಕರ ಭಾರತೀ ಸ್ವಾಮೀಜಿ ನುಡಿದಿದ್ದಾರೆ.
ಮಹಿಳೆಯರು, ಮಕ್ಕಳ ಅನೈತಿಕ ಸಾಗಣೆ ಸಲ್ಲದು: ಡಿವೈಎಸ್‍ಪಿ ಸುರೇಶ್‌
ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಯುವಲ್ಲಿ ಇರುವ ಕಾಯ್ದೆಯನ್ನು ಸಮರ್ಪಕವಾಗಿ ಅರಿತು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಇತ್ತೀಚೆಗೆ ಹೆಚ್ಚಾಗಿ ಕಂಡುಬರುತ್ತಿದೆ. ಪೊಲೀಸ್ ಠಾಣೆಗಳಲ್ಲಿ ಇದಕ್ಕೆ ಸಂಬಂಧಿಸಿದ ಹಲವು ಪ್ರಕರಣಗಳು ದಾಖಲಾಗುತ್ತಿವೆ. ಮಹಿಳೆಯರು ಮತ್ತು ಮಕ್ಕಳನ್ನು ಈ ಮೋಸದ ಬಲೆಯಿಂದ ರಕ್ಷಿಸುವುದು ಅತ್ಯಂತ ಅವಶ್ಯಕವಾಗಿದೆ ಎಂದು ಡಿವೈಎಸ್‌ಪಿ ಸುರೇಶ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
24, 25ರಂದು ಎಡಜಿಗಳೇಮನೆ ಸರ್ಕಾರಿ ಶಾಲೆ ಅಮೃತ ಮಹೋತ್ಸವ
ಸಾಗರ ತಾಲೂಕಿನ ಎಡಜಿಗಳೇಮನೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮ ಫೆಬ್ರವರಿ ೨೪ ಹಾಗೂ ೨೫ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಭಗವಾನ್ ಶ್ರೀಧರ ರಂಗಮಂದಿರ ಉದ್ಘಾಟನೆ, ಗುರುವಂದನೆ ಹಾಗೂ ಹಳೆಯ ವಿದ್ಯಾರ್ಥಿಗಳ ಸಮಾವೇಶಗಳನ್ನು ಆಯೋಜಿಸಲಾಗಿದೆ.
ನಾಡಗೀತೆ ಕಡ್ಡಾಯವಲ್ಲ ಎಂದು ಮಾಡಿದ್ದರೆ ಮಾರ್ಪಾಡು ಮಾಡಿಸುತ್ತೇನೆ: ಮಧು ಬಂಗಾರಪ್ಪ

ಶಾಲೆಗಳಲ್ಲಿ ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆ ಹೇಳಿದರೆ ಒಳ್ಳೆಯದು. ನಾಡಗೀತೆ ಕಡ್ಡಾಯವಲ್ಲ ಎಂದು ಮಾಡಿದ್ದರೆ ನಾನು ಮಾರ್ಪಾಡು ಮಾಡಿಸುತ್ತೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಕ್ಕೆ ನೆರವು

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದ ರಾಜ್ಯದ ಜನಸಾಮಾನ್ಯರು ನೆಮ್ಮದಿಯ ಜೀವನ ನಡೆಸುವಂತಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಚಾಂದ್ ಪಾಷಾ ವಿರುದ್ಧ ಎನ್‌ಐಎ ತನಿಖೆ ನಡೆಸಿ: ಶಾಸಕ ಚನ್ನಬಸಪ್ಪ
ಜ್ಞಾನವ್ಯಾಪಿ ಮಸೀದಿ ವಿಷಯದಲ್ಲಿ ನ್ಯಾಯಾಲಯ ನೀಡಿದ ಆದೇಶವನ್ನು ನಿಂದನೆ ಮಾಡುವ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಚಾಂದ್ ಪಾಷಾ ಎಂಬಾತನನ್ನು ಬಂಧಿಸಿ, ಆತನ ವಿರುದ್ಧ ಎನ್‌ಐಎ ತನಿಖೆ ನಡೆಸಬೇಕು. ಸಂವಿಧಾನದಲ್ಲಿ ನಂಬಿಕೆ ಇಲ್ಲದವರು ಇಂತಹ ಕೃತ್ಯವನ್ನು ಎಸಗುತ್ತಾರೆ. ದೇಶವನ್ನು ಅಸ್ಥಿರಗೊಳಿಸುವ ಇಂತಹ ವ್ಯಕ್ತಿ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವ ವಿಶ್ವಾಸವಿಲ್ಲ. ಈ ಹಿನ್ನೆಲೆಯಲ್ಲಿ ಎನ್‌ಐಎ ತನಿಖೆಯೇ ಸೂಕ್ತ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಶಿವಮೊಗ್ಗದಲ್ಲಿ ಹೇಳಿಕೆ ನೀಡಿದ್ದಾರೆ.
ಬಾಲರಾಮನ ಮೂರ್ತಿ ಪ್ರತಿಷ್ಠಾಪನೆ ಬದುಕಿನ ಶ್ರೇಷ್ಠ ಕ್ಷಣ
ಅಯೋಧ್ಯೆಯಲ್ಲಿ ಬಾಲರಾಮನ ಮೂರ್ತಿ ಪ್ರತಿಷ್ಠಾಪನೆ ಬದುಕಿನ ಶ್ರೇಷ್ಠ ಕ್ಷಣದಲ್ಲಿ ಒಂದಾಗಿದೆ. ಅಯೋಧ್ಯೆಯಲ್ಲಿ ಬಾಲರಾಮನ ಮೂರ್ತಿ ಕೆತ್ತನೆಗೆ ಕರ್ನಾಟಕದ ಇಬ್ಬರು ಶ್ರೇಷ್ಠ ಶಿಲ್ಪಿಗಳಿಗೆ ಅವಕಾಶ ಸಿಕ್ಕಿರುವುದು ನಮ್ಮಲ್ಲಿನ ಕಲಾವಂತಿಕೆಗೆ ಸಾಕ್ಷಿ. ಗಣೇಶ್ ಭಟ್ ಅವರು ಸಾಗರದ ಜೊತೆ ನಿಕಟವಾದ ಸಂಪರ್ಕ ಇರಿಸಿಕೊಂಡು, ಇಲ್ಲಿಯೇ ಶಿಲ್ಪಕೆತ್ತನೆ ಅಭ್ಯಾಸ ಮಾಡಿದ್ದಾರೆ. ಅವರು ತಮ್ಮ ತಂಡದ ಜೊತೆ ಅಯೋಧ್ಯೆ ಬಾಲರಾಮನ ಮೂರ್ತಿ ಕೆತ್ತನೆ ಮಾಡಿರುವುದು ಸಾಗರಕ್ಕೆ ಹೆಮ್ಮೆ ತಂದಿದೆ. ಅಂಥವರನ್ನು ಸನ್ಮಾನಿಸುವುದು ಶ್ರೇಷ್ಠ ಕೆಲಸವಾಗಿದೆ ಎಂದು ಸಾಗರ ಶೃಂಗೇರಿ ಶಂಕರ ಮಠದ ಧರ್ಮದರ್ಶಿ ಅಶ್ವಿನಿಕುಮಾರ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶಕ್ಕೆ 50 ಸಾವಿರ ಜನ
ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್‍ನಲ್ಲಿ ಫೆ.24ರಂದು ನಡೆಯಲಿರುವ ಸರ್ಕಾರದ ಮಹತ್ವಕಾಂಕ್ಷಿ ಐದು ಗ್ಯಾರಂಟಿ ಯೋಜನೆ ಫಲಾನುಭವಿಗಳ ಜಿಲ್ಲಾಮಟ್ಟದ ಸಮಾವೇಶ ನಡೆಯಲಿದೆ. ಈ ಹಿನ್ನೆಲೆ ಸ್ಥಳಕ್ಕೆ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಬುಧವಾರ ಭೇಟಿ ನೀಡಿದರು. ಸಮಾವೇಶದಲ್ಲಿ ಎಲ್ಲ ತಾಲೂಕುಗಳಿಂದ ಐದು ಗ್ಯಾರಂಟಿಗಳ ಫಲಾನುಭವಿಗಳು ಆಗಮಿಸುವ ನಿರೀಕ್ಷೆಯಿದೆ. ಸುಮಾರು 50 ಸಾವಿರಕ್ಕೂ ಹೆಚ್ಚಿನ ಜನ ಭಾಗಿಯಾಗಲಿದ್ದಾರೆ ಎಂದು ಅಂದಾಜಿಸಲಾಗಿದೆ ಎಂದಿದ್ದಾರೆ.
ವಿಐಎಸ್ಎಲ್, ಎಂಪಿಎಂ ಕಾರ್ಖಾನೆ ಪುನಾರಂಭಿಸಿ, ಭದ್ರಾವತಿ ಉಳಿಸಿಕೊಡಿ
ಭದ್ರಾವತಿ ನಗರದ ವಿಐಎಸ್ಎಲ್ ಮತ್ತು ಎಂಪಿಎಂ ಕಾರ್ಖಾನೆಗಳನ್ನು ಪುನರ್ ಆರಂಭಿಸಿ, ಲಕ್ಷಾಂತರ ಜನರಿಗೆ ಭಕ್ತಿ-ಶಕ್ತಿ-ಮುಕ್ತಿ ನೀಡಬೇಕು. ಆ ಮೂಲಕ ಭದ್ರಾವತಿ ಉಳಿಸುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ತಾಲೂಕು ಶಾಮಿಯಾನ ಮಾಲೀಕರ ಸಂಘ ಅಧ್ಯಕ್ಷ ಸಂತೋಷ್‌ ನೇತೃತ್ವದಲ್ಲಿ ಸ್ಥಳೀಯರು ಮನವಿ ಮಾಡಿದ್ದಾರೆ.
  • < previous
  • 1
  • ...
  • 400
  • 401
  • 402
  • 403
  • 404
  • 405
  • 406
  • 407
  • 408
  • ...
  • 517
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved