• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಮಾಜಿಕ ಅಸಮಾನತೆ ವಿರುದ್ಧ ದನಿಎತ್ತಿದ ನಿಜಶರಣ ಅಂಬಿಗರ ಚೌಡಯ್ಯ
ಸಮಾಜದ ಢಂಬಾಚಾರ, ಮೂಢನಂಬಿಕೆ, ಸಾಮಾಜಿಕ ಅಸಮಾನತೆಯ ವಿರುದ್ಧ ಕ್ರ.ಶ. 12ನೇ ಶತಮಾನದಲ್ಲೇ ಧ್ವನಿ ಎತ್ತಿದ ನಿಷ್ಠುರ, ನೇರ ನಡೆಯ ನಿಜಶರಣ ಅಂಬಿಗರ ಚೌಡಯ್ಯ ಎಂದು ಬಸವರಾಜಪ್ಪ ಅಭಿಪ್ರಾಯಪಟ್ಟರು.
ಬಿಸಿಲಿಂದ ಅಡಕೆ ಮರಗಳ ರಕ್ಷಿಸಲು ಸುಣ್ಣದ ಲೇಪನ
ಅಡಕೆ ಮರಗಳ ರಕ್ಷಣೆಯಲ್ಲಿ ಸುಣ್ಣದ ಲೇಪನವೂ ಪ್ರಮುಖವಾಗಿದೆ. ಬೆಳೆಯುತ್ತಿರುವ ಸಸಿ, ಮರಗಳ ಕಾಂಡಕ್ಕೆ ಸೂರ್ಯನ ಬಿಸಿಲು ತಾಕಿ, ಆ ಭಾಗದಲ್ಲಿ ಸೂರ್ಯನ ಗಾಯ ಎಂಬುದು ಉಂಟಾಗುತ್ತದೆ. ಈ ಸಮಸ್ಯೆ ನಿಯಂತ್ರಿಸಲೆಂದೇ ಸುಣ್ಣದ ಲೇಪನ ಪದ್ಧತಿ ರೂಢಿಯಲ್ಲಿದೆ.
ರಾಮಲಲ್ಲಾ ಪ್ರತಿಷ್ಠಾಪನೆಯಿಂದ ರಾಮರಾಜ್ಯ ಆಗಲಿರುವ ಭಾರತ: ಜ್ಞಾನೇಂದ್ರ
ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಸೋಮವಾರ ತೀರ್ಥಹಳ್ಳಿ, ಸಾಗರ ತಾಲೂಕಿನ ವಿವಿಧೆಡೆ ರಾಮನಾಮ ಜಪ ಸಾಂಗವಾಗಿ ನಡೆಯಿತು.
ನೇತಾಜಿಯೇ ದೇಶದ ಮೊದಲ ಪ್ರಧಾನಿ: ಆರ್‌ಎಸ್‌ಎಸ್‌ ಪ್ರಚಾರಕ್‌ ನವೀನ್
ವಾಸ್ತವವಾಗಿ 1943ರಲ್ಲಿ ಅಂಡಮಾನ್‌ನಲ್ಲಿ ಭಾರತದ ಸ್ವತಂತ್ರ ಧ್ವಜ ಹಾರಿಸಿ, ತಾವೇ ದೇಶದ ಪ್ರಧಾನಿ ಎಂದು ಘೋಷಿಸಿಕೊಳ್ಳುವ ಧೈರ್ಯ ತೋರಿಸಿದ್ದ ನೇತಾಜಿಯವರೇ ದೇಶದ ಮೊದಲ ಪ್ರಧಾನಿ ಎಂದು ಆರ್‌ಎಸ್‌ಎಸ್‌ ಪ್ರಚಾರಕ್ ನವೀನ್ ಸುಬ್ರಹ್ಮಣ್ಯ ಹೇಳಿದರು.
ಭಾರತ್ ಜೋಡೋ ಯಾತ್ರೆಗೆ ಅಸ್ಸಾಂನಲ್ಲಿ ಅಡ್ಡಿ: ಕಾಂಗ್ರೆಸ್‌ ಧರಣಿ
ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಮಂಗಳವಾರ ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯಯಾತ್ರೆಗೆ ಅಸ್ಸಾಂನಲ್ಲಿ ಅಡ್ಡಿ ಮಾಡಿರುವುದನ್ನು ಖಂಡಿಸಿ ಅಸ್ಸಾಂ ಮುಖ್ಯಮಂತ್ರಿಯ ಭಾವಚಿತ್ರ ದಹಿಸಿ ಕಾಂಗ್ರೆಸ್ ಮುಖಂಡರು ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ರೈತ ಚಳವಳಿ ಹೋರಾಟಗಳಲ್ಲಿಸಕ್ರಿಯರಾಗಿದ್ದ ಎಸ್‌.ಶಿವಮೂರ್ತಿ
ರೈತ ಚಳವಳಿ ಹೋರಾಟಗಾರ ಎಸ್.ಶಿವಮೂರ್ತಿರವರ ನಿಧನ ಹಿನ್ನೆಲೆ ನಗರದ ರೈತ ಸಂಘದ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು.
ರಾಜ್ಯದಲ್ಲಿರುವುದು ಹುಚ್ಚು ಸರ್ಕಾರ: ಈಶ್ವರಪ್ಪ
ನಾಡಿನ ಪ್ರಸಿದ್ಧ ವಿದ್ವಾಂಸರಾದ ಕಣ್ಣನ್‌ ಅಂಥವರಿಗೇ ವೇತನ ವಾಪಸ್‌ ಕೊಡುವಂತೆ ನೊಟೀಸ್‌ ನೀಡಿ ಈ ರೀತಿ ಅವಮಾನ ಮಾಡಿದರೆ ನಮ್ಮ ಸಂಸ್ಕೃತಿಯ ಗತಿಯೇನು? ಪೂಜೆ ಮಾಡಲು ಯಾವ ಅರ್ಚಕರು ಮುಂದೆ ಬರುತ್ತಾರೆ? ಎಂದು ಕೆ.ಎಸ್‌.ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ಶಾಮನೂರು ಶಿವಶಂಕರಪ್ಪಗೆ ಗುರುಬಸವ ಶ್ರೀ ಪ್ರಶಸ್ತಿ
ಬೆಕ್ಕಿನಕಲ್ಮಠದ ಗುರುಬಸವ ಭವನದಲ್ಲಿ ಜ.25 ಮತ್ತು 26ರಂದು ಪರಮ ತಪಸ್ವಿ ಲಿಂ.ಜಗದ್ಗುರು ಶ್ರೀ ಗುರುಬಸವ ಮಹಾಸ್ವಾಮಿ ಗಳವರ 112ನೇ ಪುಣ್ಯಸ್ಮರ ಣೋತ್ಸವ, ಶರಣ ಸಾಹಿತ್ಯ ಸಮ್ಮೇಳನ ಹಾಗೂ ಭಾವೈಕ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಡಾ.ಶ್ರೀ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ ತಿಳಿಸಿದರು.
ಶ್ರೀರಾಮನಿಂದ ದೇಶದಲ್ಲಿ ಶಾಂತಿ ನೆಲೆಸಲಿ: ಕಿಮ್ಮನೆ ರತ್ನಾಕರ್
ಶ್ರೀ ರಾಮ ಎಲ್ಲರ ನಂಬಿಕೆಯ ದೇವರು. ಯಾರನ್ನೂ ಆತ ದ್ವೇಷ ಮಾಡುವಂತೆ ಪ್ರೇರೇಪಣೆ ನೀಡಲಾರ. ಅಯೋಧ್ಯೆಯಲ್ಲಿ ನಡೆದ ಶ್ರೀರಾಮನ ಪ್ರತಿಷ್ಠಾಪನೆಯಿಂದ ಈ ದೇಶದಲ್ಲಿ ದ್ವೇಷ ಅಸೂಯೆಗಳು ದೂರವಾಗಿ ಪರಸ್ಪರ ಪ್ರೀತಿ ವಿಶ್ವಾಸಗಳೊಂದಿಗೆ ಶಾಂತಿ ನೆಲೆಸುವಂತಾಗಬೇಕು ಎಂಬುದೇ ನಮ್ಮೆಲ್ಲರ ಆಶಯವಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತೀರ್ಥಹಳ್ಳಿಯಲ್ಲಿ ಕೋದಂಡರಾಮ ದೇಗುಲದಲ್ಲಿ ಸಂಭ್ರಮಾಚರಣೆ ಕುರಿತು ಅಭಿಪ್ರಾಯಿಸಿದ್ದಾರೆ.
ರಾಮಲಲ್ಲಾ ಪ್ರತಿಷ್ಠಾಪನೆ: ಕುಪ್ಪೆ ಸೀತಾರಾಮಲಕ್ಷ್ಮಣ ಕ್ಷೇತ್ರಕ್ಕೆ ಪಾದಯಾತ್ರೆ
ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ನಾಮದೇವ ಸಿಂಪಿ ಸಮಾಜ, ಬಜರಂಗದಳ, ವಿ.ಎಚ್.ಪಿ. ಸೇರಿದಂತೆ ವಿವಿಧ ಸಂಘ- ಸಂಸ್ಥೆಗಳು ಕುಪ್ಪೆ ಗ್ರಾಮದ ಶ್ರೀ ಸೀತಾರಾಮಲಕ್ಷ್ಮಣ ಸನ್ನಿಧಿಗೆ ಪಾದಯಾತ್ರೆ ಕೈಗೊಂಡರು. ಸೊರಬದ ಪಟ್ಟಣದ ನಾಮದೇವ ಗಲ್ಲಿಯಲ್ಲಿರುವ ಶ್ರೀ ವಿಠ್ಠಲ ರುಖುಮಾಯಿ ದೇವಸ್ಥಾನದಿಂದ ಪಾದಯಾತ್ರೆ ಆರಂಭವಾಗಿ ಪಟ್ಟಣದ ಮುಖ್ಯರಸ್ತೆ ಮೂಲಕ ಸೊರಬದಿಂದ ಸಾಗರಕ್ಕೆ ತೆರಳುವ ಮಾರ್ಗ ಮಧ್ಯದ ಸುಮಾರು 8 ಕಿ.ಮೀ. ದೂರದ ಸೊರಬ ತಾಲೂಕಿನ ಕುಪ್ಪೆ ಗ್ರಾಮಲ್ಲಿರುವ ಶ್ರೀ ಸೀತಾರಾಮಲಕ್ಷ್ಮಣ ದೇವಸ್ಥಾನಕ್ಕೆ ಸುಮಾರು 500ಕ್ಕೂ ಅಧಿಕ ಶ್ರೀರಾಮಭಕ್ತರು ಪಾದಯಾತ್ರೆ ಮೂಲಕ ತೆರಳಿದರು.
  • < previous
  • 1
  • ...
  • 400
  • 401
  • 402
  • 403
  • 404
  • 405
  • 406
  • 407
  • 408
  • ...
  • 490
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved