• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಯಕಯೋಗಿ ಸಿದ್ದರಾಮರ ವಿಚಾರಗಳು ಜನಸೇವೆಗೆ ದಾರಿದೀಪ
ಸರಳ, ಅರ್ಥಗರ್ಭಿತ ವಚನಗಳನ್ನು ರಚಿಸುವ ಮೂಲಕ ಸಮಾಜದ ತಪ್ಪುಗಳನ್ನು ತಿದ್ದಿ, ತಮ್ಮ ಕಾಯಕ ತತ್ವದ ಮೂಲಕ ಜನೋಪಯೋಗಿ ಕಾರ್ಯಗಳಿಗೆ ದಾರಿದೀಪವಾದ ಸಿದ್ದರಾಮರ ವಿಚಾರಗಳು ಇಂದಿನ ದಿನಗಳಲ್ಲಿ ಪ್ರಸ್ತುತವಾಬೇಕಿದೆ ಎಂದು ತಾಲೂಕು ಭೋವಿ ಕ್ಷೇಮಾಭಿವೃದ್ಧಿ ಸಂಘ ಕಾರ್ಯಾಧ್ಯಕ್ಷ ಹಾಗೂ ತಾಪಂ ಮಾಜಿ ಉಪಾಧ್ಯಕ್ಷ ಸುರೇಶ್ ಹಾವಣ್ಣನವರ್ ಸೊರಬದಲ್ಲಿ ಹೇಳಿದ್ದಾರೆ.
ಹಸಿ ಅಡಕೆ ಸಾಗಣೆ ವಾಹನ ಪಲ್ಟಿ: ಮೂವರ ಸಾವು
ಅಡಕೆ ತುಂಬಿಸಿಕೊಂಡು ಬರುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ ಮೂವರು ಮೃತಪಟ್ಟ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಚಿನ್ನಿಕಟ್ಟೆ ಜೋಗದ ಬಳಿ ಭಾನುವಾರ ನಡೆದಿದೆ.
ಸಂಕ್ರಾಂತಿ ಅಂಗವಾಗಿ ಮನೆ ಮನೆಗಳಲ್ಲಿ ಎಳ್ಳು-ಬೆಲ್ಲ ಸಂಭ್ರಮ
ಮಕರ ಸಂಕ್ರಮಣ ಹಬ್ಬವನ್ನು ಜಿಲ್ಲಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಹಿನ್ನೆಲೆ ಜಿಲ್ಲೆಯ ಎಲ್ಲ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆದರೆ, ಮಾರುಕಟ್ಟೆಯಲ್ಲಿ ಜನಜಂಗುಳಿ ಕಂಡುಬಂದಿತು.
ಹಿರಿಯರ ಅಥ್ಲೆಟಿಕ್ಸ್‌: ಬಿ.ನಂಜೇಗೌಡಗೆ ಪ್ರಶಸ್ತಿ
ಸಾಧನೆಗೆ ವಯಸ್ಸು, ದೇಹಪ್ರಕೃತಿ, ಬಡತನ ಎಂದೂ ಅಡ್ಡಬರುವುದಿಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ಸಾಮಾನ್ಯ ವಿಷಯ. ಸಾಧನೆ ಮಾಡುವ ಮನಸು ಎಲ್ಲರಿಗೂ ಇರುತ್ತದೆ. ಆದರೆ, ಸೂಕ್ತ ಶ್ರಮ, ಅವಕಾಶ ಸದ್ಬಳಕೆಯಲ್ಲಿ ಸೋಲುವವರೇ ಹೆಚ್ಚು. ಇಂಥ ಸಂದರ್ಭದಲ್ಲಿ ಭದ್ರಾವತಿಯ ಹಿರಿಯ ಕ್ರೀಡಾಪಟು ಬಿ.ನಂಜೇಗೌಡ ಅಥ್ಲೆಟಿಕ್ಸ್‌ನಲ್ಲಿ ಸಾಧನೆ ಮೆರೆದು ಯುವಜನರಿಗೆ ಮಾದರಿ ಎನಿಸಿದ್ದಾರೆ.
ಸಾಮಾಜಿಕ ಸಮಾನತೆಗೆ ಹೋರಾಡಿದ ಶರಣ ಸಿದ್ದರಾಮೇಶ್ವರ
ಸಕಲ ಜೀವಿಗಳ ನೆಮ್ಮದಿ ಬದುಕಿಗಾಗಿ ಶಿವಶರಣ ಸಿದ್ದರಾಮೇಶ್ವರ ಅವರು ಕೆರೆ- ಕಟ್ಟೆಗಳನ್ನು ಕಟ್ಟಿಸಿದ್ದರು. ಕಾಯಕದಲ್ಲಿ ತೊಡಗಿದ್ದ ಈ ಕರ್ಮಯೋಗಿ ಜಾತಿ, ಧರ್ಮವನ್ನು ಮೀರಿದ ಅನುಭಾವಿಗಳಾಗಿದ್ದರು. ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಶರಣ, ಮೇರು ವ್ಯಕ್ತಿತ್ವದ ಚಿಂತಕ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಟಿ.ಡಿ.ಮೇಘರಾಜ್‌ ಪುನರ್‌ ನೇಮಕ
ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಟಿ.ಡಿ. ಮೇಘರಾಜ್‌ ಮರುನೇಮಕ ಆಗಿದ್ದಾರೆ. ಇವರ ಆಯ್ಕೆ ಲೋಕಸಭೆ ಚುನಾವಣೆ ದೃಷ್ಟಿಯಿಂದ ಮಾತ್ರವಲ್ಲದೇ, ಯಡಿಯೂರಪ್ಪ ಬಣದಲ್ಲಿ ಮೇಘರಾಜ್‌ ಗುರುತಿಸಿಕೊಂಡಿರುವುದರಿಂದಲೂ ಮುಂದುವರಿಸಲಾಗಿದೆ ಎಂಬ ಲೆಕ್ಕಾಚಾರ ಶುರುವಾಗಿದೆ
21ರಂದು ಗೋಕರ್ಣ ಬೀಚ್ ಟ್ರಕ್ಕಿಂಗ್
ಸಮುದ್ರ ತೀರಗಳು, ಕಾಡಂಚಿನ ಕಡಲ ತೀರಗಳ ಪರಿಸರ ಎಂದರೆ ಎಲ್ಲರಿಗೂ ಅಲ್ಲಿಯೇ ವಾಸ್ತವ್ಯ ಹೂಡಿ ಬದುಕಬೇಕೆಂಬ ಉತ್ಸಾಹ ಮೂಡಿಸುತ್ತದೆ. ಇಂಥ ಪ್ರದೇಶಗಳಿಗೆ ಚಾರಣ ತೆರಳಲು ಶಿವಮೊಗ್ಗ ನಗರದ ದಿಕ್ಸೂಚಿ ಅಡ್ವೆಂಚರ್ಸ್‌ ಅವಕಾಶ ಕಲ್ಪಿಸಿದೆ. ಜ.21ರಂದು ಗೋಕರ್ಣ ಬೀಚ್ ಟ್ರಕ್ಕಿಂಗ್ ಹಮ್ಮಿಕೊಂಡಿದ್ದು, ಆಸಕ್ತರು ಪಾಲ್ಗೊಳ್ಳಬಹುದಾಗಿದೆ.
ವಿಐಎಸ್‌ಎಲ್ ಹೋರಾಟಕ್ಕೆ ಒಂದು ವರ್ಷ: ಸಂಸದರ ನಿವಾಸಕ್ಕೆ ಕಾರ್ಮಿಕರ ಬೈಕ್ ಜಾಥಾ
ಭದ್ರಾವತಿಯಲ್ಲಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಶಾಶ್ವತವಾಗಿ ಮುಚ್ಚುವ ತೀರ್ಮಾನದ ವಿರುದ್ಧ ಗುತ್ತಿಗೆ ಕಾರ್ಮಿಕರು ಕಾರ್ಖಾನೆ ಮುಂಭಾಗ ನಡೆಸುತ್ತಿರುವ ಹೋರಾಟ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆ ಸೋಮವಾರ ಶಿವಮೊಗ್ಗದಲ್ಲಿರುವ ಸಂಸದರ ನಿವಾಸದವರೆಗೆ ಬೈಕ್ ರ್‍ಯಾಲಿ ನಡೆಸಿದ್ದರು.
ಮಕರ ಸಂಕ್ರಾಂತಿ: ಶಿಕಾರಿಪುರದಲ್ಲಿ ಎಳ್ಳು-ಬೆಲ್ಲ ಹಂಚಿದ ಯಡಿಯೂರಪ್ಪ
ಮಕರ ಸಂಕ್ರಮಣ ಹಿನ್ನಲೆ ಸ್ವಕ್ಷೇತ್ರ ಶಿಕಾರಿಪುರಕ್ಕೆ ಧಾವಿಸಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪಕ್ಷದ ಕಚೇರಿಯಲ್ಲಿ ಸ್ಥಳೀಯ ಹಾಗೂ ಪರಸ್ಥಳದ ನೂರಾರು ಕಾರ್ಯಕರ್ತರನ್ನು ಭೇಟಿಯಾದರು. ಸಂಜೆ ವೇಳೆಯಲ್ಲಿ ಆತ್ಮೀಯ, ಹಳೆಯ ಕಾರ್ಯಕರ್ತ ಹಾಗೂ ಆರೆಸ್ಸೆಸ್‌ ಹಿರಿಯ ಸ್ವಯಂಸೇವಕ ಹಾಗೂ ಕನ್ನಡಪ್ರಭ ವರದಿಗಾರರೂ ಆಗಿರುವ ಅಂಗಡಿ ರಾಮಣ್ಣ ಅವರನ್ನು ಭೇಟಿಯಾಗಿದರು. ಎಳ್ಳುಬೆಲ್ಲ ಹಂಚಿದ ಅವರು, ಅಭಿಮಾನಿಗಳ ಜತೆ ಫೋಟೋಗಳನ್ನು ತೆಗೆಸಿಕೊಂಡರು.
ಸರ್ಕಾರಿ ನೌಕರರ ಬೇಡಿಕೆ ಈಡೇರಿಕೆಗೆ ಸದನದಲ್ಲಿ ದನಿಯೆತ್ತಿ
ಸರ್ಕಾರದಲ್ಲಿ ಖಾಲಿ ಇರುವ ಹುದ್ದೆ ಭರ್ತಿ ಮಾಡಬೇಕು, ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಬೇಕು, ಏಳನೇ ವೇತನ ಆಯೋಗ ವರದಿ ಕೂಡಲೇ ಅಂಗೀಕರಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಸದನದಲ್ಲಿ ಧ್ವನಿ ಎತ್ತಬೇಕು ಎಂದು ಒತ್ತಾಯಿಸಿ ಶಿಕಾರಿಪುರದಲ್ಲಿ ತಾಲೂಕಿನ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಅಧ್ಯಕ್ಷ ಎಚ್.ಡಿ.ಮಧುಕೇಶವ ನೇತೃತ್ವದಲ್ಲಿ ಶಾಸಕ ಬಿ.ವೈ.ವಿಜಯೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.
  • < previous
  • 1
  • ...
  • 408
  • 409
  • 410
  • 411
  • 412
  • 413
  • 414
  • 415
  • 416
  • ...
  • 490
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved