• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಸೀದಿ ಒಡೆಯುತ್ತೇವೆಂದು ಅನಂತಕುಮಾರ್‌ ಹೇಳಿದ್ದರಲ್ಲಿ ತಪ್ಪೇನಿದೆ?: ಕೆಎಸ್‌ ಈಶ್ವರಪ್ಪ

ಭಟ್ಕಳ, ಶಿರಸಿ, ಶ್ರೀರಂಗಪಟ್ಟಣದ ಮಸೀದಿಗಳು ದೇವಸ್ಥಾನಗಳಾಗಿದ್ದವು. ಈ ಮಸೀದಿಗಳನ್ನು ಒಡೆಯುತ್ತೇವೆ ಎಂದು ಅನಂತ್‌ಕುಮಾರ್‌ ಹೇಳಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಸಮರ್ಥಿಸಿಕೊಂಡರು.

ದೇಗುಲ ಆವರಣ ಸ್ವಚ್ಛಗೊಳಿಸಿದ ಸಂಸದ, ಶಾಸಕರು
ರಾಷ್ಟ್ರವ್ಯಾಪಿ ದೇಗುಲ ಸ್ವಚ್ಛತಾ ಅಭಿಯಾನ ಹಿನ್ನೆಲೆ ಶಿವಮೊಗ್ಗ ನಗರದ ಹೊಳೆಹೊನ್ನೂರು ರಸ್ತೆ ರೈಲ್ವೆ ಗೇಟ್‌ ಪಕ್ಕದ ಅರಕೇಶ್ವರ ದೇಗುಲದಲ್ಲಿ ಭಾನುವಾರ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಚನ್ನಬಸಪ್ಪ ಪೊರಕೆ ಹಿಡಿದು ಕಸ ಗುಡಿಸಿದರು. ಅಲ್ಲದೇ, ತೀರ್ಥಹಳ್ಳಿಯಲ್ಲಿ ಶಾಸಕ ಆರಗ ಜ್ಞಾನೇಂದ್ರ ಸಹ ರಾಮೇಶ್ವರ ದೇಗು ಮೆಟ್ಟಿಲುಗಳ ಸ್ವಚ್ಛಗೊಳಿಸಿದ್ದಾರೆ.
ರಾಮಾಯಣ ಕೇವಲ ಕಥೆ ಅಲ್ಲ, ಅದೊಂದು ಅನುಭವ
ಜಗತ್ತಿನಲ್ಲಿ ಸಾವಿರಾರು ರಾಮಾಯಣಗಳಿವೆ. ಪ್ರತಿಯೊಂದು ರಾಮನ ವ್ಯಕ್ತಿತ್ವವನ್ನು ಕೇಂದ್ರೀಕರಿಸಿದೆ. ಹಾಗಾಗಿ, ವಾಲ್ಮೀಕಿ ರಾಮಾಯಣ ಸೇರಿದಂತೆ ಜಗತ್ತಿನ ಸಾವಿರಾರು ರಾಮಾಯಣಗಳು ಕೇವಲ ಕಥೆ ಅಲ್ಲ. ಅದೊಂದು ಅನುಭವ. ರಾಮನ ವ್ಯಕ್ತಿತ್ವ ಸರಿಯಾದ ನಿಟ್ಟಿನಲ್ಲಿ ಅರ್ಥ ಮಾಡಿಕೊಳ್ಳಬೇಕಾದರೆ, ಹತ್ತುಹಲವು ಆಯಾಮಗಳಲ್ಲಿ ಚಿತ್ರಿತ ಆಗಿರುವ ರಾಮಾಯಣಗಳನ್ನು ಅಧ್ಯಯನ ಮಾಡಬೇಕು ಎಂದು ಮಲಯಾಳಂ ಸಾಹಿತಿ ಪುನಕ್ಕಲ್ ನಾರಾಯಣನ್ ಶಿವಮೊಗ್ಗದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಲಲಿತ ಕಲೆಗಳಿಂದ ಆರೋಗ್ಯ ಸಮಾಜ ನಿರ್ಮಾಣ ಸಾಧ್ಯ
ಸಂಗೀತ, ನೃತ್ಯದಂತಹ ಪ್ರಾಕಾರಗಳು ಮಾನಸಿಕ ವಿಕಸನದ ಜೊತೆಗೆ ಸಾಮರಸ್ಯ ಸಮಾಜ ನಿರ್ಮಾಣಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಉದ್ಯಮಿ ಮಧುಕರ ನರಸಿಂಹ ಹೆಗಡೆ ಸಾಗರ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಕ್ರೈಸ್ತ ಪಾದ್ರಿಗಳಿಂದ ಕನ್ನಡಕ್ಕೆ ಅಮೋಘ ಕೊಡುಗೆ
ಕ್ರೈಸ್ತ ಪಾದ್ರಿಗಳು ಕನ್ನಡಕ್ಕೆ ವಿವಿಧ ರೀತಿಯಲ್ಲಿ ಸೇವೆ ಸಲ್ಲಿಸಿ, ಕೊಡುಗೆ, ಕನ್ನಡದ ಆಧುನಿಕ ಪ್ರಜ್ಞೆಯನ್ನು ನಮ್ಮೆದುರಿಗೆ ಇಟ್ಟಿದ್ದಾರೆ. ಸಾಮ್ರಾಜ್ಯಶಾಹಿಯ ಭಾಗವಾಗಿ ಭಾರತಕ್ಕೆ ಬಂದ ರೆ.ಕಿಟೆಲ್ ಮುಂತಾದ ಕ್ರೈಸ್ತ ಪಾದ್ರಿಗಳು ಈ ನೆಲದ ಬಗ್ಗೆ ಮೋಹ ಬೆಳೆಸಿಕೊಂಡು ಇಲ್ಲಿನ ಭಾಷೆ, ಸಂಸ್ಕೃತಿ, ಜನಜೀವನ ಕುರಿತು ಇನ್ನಿಲ್ಲದಂತೆ ಕೆಲಸ ಮಾಡಿದ್ದಾರೆ. ಅವರು ಕನ್ನಡ ಭಾಷೆ ಮತ್ತು ವಿದ್ವತ್ತಿಗೆ ನೀಡಿದ ಕೊಡುಗೆ ಅನನ್ಯ, ಅಮೋಘವಾಗಿದೆ ಎಂದು ಚಿಂತಕ ಪ್ರೊ. ರಾಜೇಂದ್ರ ಚೆನ್ನಿ ಸಾಗರ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟರು.
ಕೂಚ್‌ ಬೆಹಾರ್‌ ಫೈನಲ್‌: ಮುಂಬೈ ವಿರುದ್ಧ 626 ರನ್‌ ದಾಖಲಿಸಿದ ಕರ್ನಾಟಕ
ಶಿವಮೊಗ್ಗ ನಗರದ ನವುಲೆಯ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಕರ್ನಾಟಕ ಮತ್ತು ಮುಂಬೈ ನಡುವೆ ನಡೆಯುತ್ತಿರುವ ಕೂಚ್‌ ಬೆಹಾರ್‌ ಟ್ರೋಫಿ ಕ್ರಿಕೆಟ್‌ ಫೈನಲ್‌ ಪಂದ್ಯದ ಮೂರನೇ ದಿನವಾದ ಭಾನುವಾರ ಕರ್ನಾಟಕ 626 ರನ್‌ಗಳ ಬೃಹತ್‌ ಮೊತ್ತ ದಾಖಲಿಸಿ, 4ನೇ ದಿನಕ್ಕೆ ಆಟ ಮುಂದುವರಿಸಿದೆ. 3ನೇ ದಿನದಾಟದಲ್ಲಿ ಪ್ರಕರ್‌ ಚತುರ್ವೇದಿ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ್ದು, ದ್ವಿಶತಕ ಸಿಡಿಸಿದ್ದಾರೆ.
ನಾಡಿನ ಮೇಲೆ ವನದೇವತೆ ಸಿಗಂದೂರುದೇವಿ ದಯೆ: ಶ್ರೀಗಳು
ಮಲೆನಾಡಿನ ವನದೇವತೆ ಸಿಗಂದೂರು ಚೌಡಮ್ಮದೇವಿ ನಾಡಿನ ಜನರನ್ನು ಪೊರೆಯುವ ಆರಾಧ್ಯ ದೇವಿಯಾಗಿದ್ದಾಳೆ. ಧರ್ಮ ರಕ್ಷಣೆಯೊಂದಿಗೆ ನಾಡಿನ ಶ್ರೇಯಸ್ಸಿಗೆ ದೇವಿ ಆಶೀರ್ವಾದ ಇರುತ್ತದೆ ಎಂದು ಕೇರಳದ ಶಿವಗಿರಿಯ ನಾರಾಯಣ ಗುರು ಪೀಠದ ಪೀಠಾಧಿಪತಿ ಶ್ರೀ ಸಚ್ಚಿದಾನಂದ ಸ್ವಾಮೀಜಿ ಸಿಗಂದೂರು ಜಾತ್ರೆ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಸರ್ಕಾರಿ ಯೋಜನೆಗಳ ಉದ್ದೇಶ ಜೀವನಮಟ್ಟ ಸುಧಾರಣೆ: ವಿಜಯೇಂದ್ರ
2047 ಆಗಸ್ಟ್ 15ಕ್ಕೆ ಭಾರತಕ್ಕೆ ಸ್ವಾತಂತ್ರ್ಯ ದೊರೆತು 100 ವರ್ಷವಾಗಲಿದೆ. ಈ ಸಂಭ್ರಮಾಚರಣೆ ಸಂದರ್ಭ ಭಾರತ ಸಮಗ್ರ ಅಭಿವೃದ್ಧಿ ಹೊಂದಿದ ದೇಶ ಆಗಿರಬೇಕು ಎಂಬುದು ಪ್ರಧಾನಿ ಕನಸು. ಕೇಂದ್ರ ಸರ್ಕಾರದ ಯೋಜನೆಗಳು ದೇಶದ ಕಟ್ಟಕಡೆಯ ವ್ಯಕ್ತಿಗೂ ಜಾತ್ಯತೀತ, ಪಕ್ಷಾತೀತ ಹಾಗೂ ಧರ್ಮಾತೀತವಾಗಿ ತಲುಪಬೇಕು ಎಂಬುದು ಅವರ ಕಾಳಜಿಯಾಗಿದೆ ಎಂದು ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಗುದ್ದಲಿಪೂಜೆಗೆ ವರ್ಷ<bha>;</bha> ಇನ್ನೂ ಶುರುವಾಗದ ಭದ್ರಾವತಿ ಗುರುಭವನ ಕಾಮಗಾರಿ!
ಸರ್ಕಾರದ ಮೂಲಮಂತ್ರವೇ ಸರ್ವಾಂಗೀಣ ಅಭಿವೃದ್ಧಿ. ಜನರಿಗೆ, ಸಮಾಜಕ್ಕೆ ಅಗತ್ಯವಾದ ಎಲ್ಲ ರೀತಿಯ ಮೂಲಸೌಲಭ್ಯಗಳನ್ನು, ಅವಕಾಶಗಳನ್ನು ನೀಡುವುದು ಸರ್ಕಾರದ ಹೊಣೆ. ಆದರೆ, ಬಹುತೇಕ ಕಡೆ ಸಮರ್ಪಕವಾಗಿ ಸರ್ಕಾರ ಕಾರ್ಯನಿರ್ವಹಿಸುವುದಿಲ್ಲ ಎಂಬುದಕ್ಕೆ ಭದ್ರಾವತಿ ಗುರುಭವನ ಕಾಮಗಾರಿ ಶುರುವಾಗದಿರುವ ಸಂಗತಿ ಸಾಕ್ಷಿಯಾಗಬಲ್ಲದು.
ಹಲವರ ತ್ಯಾಗ, ಬಲಿದಾನದಿಂದಾಗಿ ರಾಮಮಂದಿರ ನಿರ್ಮಾಣ: ವಿಜಯೇಂದ್ರ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ದೇಶದ ಕೋಟ್ಯಂತರ ಜನತೆಯ ಹಲವು ಶತಮಾನದ ಕನಸಾಗಿದೆ. ಇದೀಗ ನನಸಾಗುತ್ತಿರುವ ಈ ಸಂದರ್ಭದಲ್ಲಿ ಎಲ್ಲ ದೇವಾಲಯಗಳಲ್ಲಿ ಜ.22ರಂದು ಪೂಜೆ, ಭಜನೆ ಮತ್ತಿತರ ಧಾರ್ಮಿಕ ಕಾರ್ಯಗಳ ಮೂಲಕ ಪ್ರತಿಯೊಬ್ಬರೂ ಈ ಸಂಭ್ರಮದಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಶಿಕಾರಿಪುರದಲ್ಲಿ ದೇಗುಲ ಸ್ವಚ್ಛತಾ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 409
  • 410
  • 411
  • 412
  • 413
  • 414
  • 415
  • 416
  • 417
  • ...
  • 490
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved