• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೋಟರಿ ಮಾಜಿ ಅಧ್ಯಕ್ಷರು ಅನುಭವವನ್ನು ಅಮೃತವಾಗಿಸಲಿ
ರೋಟರಿ ಕ್ಲಬ್‌ ಸಮಾಜ ಸೇವೆಯಲ್ಲಿ ವಿಶ್ವಮಟ್ಟದಲ್ಲಿ ಹೆಸರು ಮಾಡಿದೆ. ಸೇವೆಯನ್ನೇ ಧ್ಯೇಯವಾಗಿಸಿಕೊಂಡಿದೆ. ಎಲ್ಲ ಕ್ಷೇತ್ರಗಳ ಸೇವಾ ಕಾಳಜಿ ಜನರ ಹೊಂದಿರುವ ಸಂಸ್ಥೆ. ಆದ್ದರಿಂದ ರೋಟರಿ ಕ್ಲಬ್‌ ಅಧ್ಯಕ್ಷರು ತಮ್ಮ ಒಂದು ವರ್ಷದ ಆಡಳಿತದ ಅವಧಿಯ ಅನುಭವವನ್ನು ಅಮೃತದಂತೆ ಮುಂದಿನ ಪೀಳಿಗೆಗೆ ಧಾರೆ ಎರೆಯಬೇಕು ಎಂದು ರೋಟರಿ ಜಿಲ್ಲೆ 3170ದ ಮಾಜಿ ಗವರ್ನರ್ ಡಾ. ಪ್ರಾಣೇಶ್ ಜಾಗೀರ್ ದಾರ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಆರ್ಥಿಕ ಭವಿಷ್ಯ ಭದ್ರತೆ ಯುವನಿಧಿ ಉದ್ದೇಶ: ಸಂಗಮೇಶ್ವರ್
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿ ಜ.12ರಂದು ಶಿವಮೊಗ್ಗದಲ್ಲಿ ಮಹತ್ವಾಂಕಾಕ್ಷೆಯ ಯುವನಿಧಿ ಯೋಜನೆ ಜಾರಿಯಾಗುತ್ತಿದೆ. ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆದಿವೆ ಎಂದು ಭದ್ರಾವತಿಯಲ್ಲಿ ಶಾಸಕ ಬಿ.ಕೆ.ಸಂಗಮೇಶ್‌ ಹೇಳಿದ್ದಾರೆ.
ರಾಜ್ಯ ಸರ್ಕಾರಕ್ಕೆ ಆಶೀರ್ವಾದಿಸಲು ಬನ್ನಿ: ಪ್ರಸನ್ನಕುಮಾರ್‌
ಕಾಂಗ್ರೆಸ್ ಸರ್ಕಾರವು ನೀಡಿದ್ದ 5 ಗ್ಯಾರಂಟಿಗಳನ್ನು ಈಡೇರಿಸುವ ಕಾಲ ಸನ್ನಿಹಿತವಾಗಿದೆ. ಈಗಾಗಲೇ 4 ಗ್ಯಾರಂಟಿಗಳು ಈಡೇರಿ, ಜನತೆ ಅವುಗಳ ಪ್ರಯೋಜನ ಪಡೆಯುತ್ತಿದ್ದಾರೆ. ಈಗ 5ನೇ ಗ್ಯಾರಂಟಿ ಯುವನಿಧಿಗೆ ಜ.12ರಂದು ಶಿವಮೊಗ್ಗದಲ್ಲಿ ಮುಹೂರ್ತ ಫಿಕ್ಸ್‌ ಆಗಿದೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಜನತೆ ಇನ್ನಷ್ಟು ಹೆಚ್ಚಿನ ಆಶೀರ್ವಾದ ಮಾಡಲು ತಪ್ಪದೇ ಬನ್ನಿ ಎಂದು ವಿಧಾನ ಪರಿಷತ್ತು ಮಾಜಿ ಸದಸ್ಯ ಪ್ರಸನ್ನಕುಮಾರ್ ಶಿಕಾರಿಪುರದಲ್ಲಿ ಹೇಳಿದ್ದಾರೆ.
ಅರ್ಹರಿಗೆ ಶಾಸಕರೂ ಯುವನಿಧಿ ತಲುಪಿಸಬೇಕು: ಕಿಮ್ಮನೆ ರತ್ನಾಕರ್‌
ಜ.12ರಂದು ಯುವನಿಧಿಗೆ ಅದ್ಧೂರಿ ಚಾಲನೆ ನೀಡಿ, ಯುವಮತಗಳ ಸೆಳೆಯುವ ಕಾಂಗ್ರೆಸ್‌ ಸರ್ಕಾರದ ದೂರದೃಷ್ಟಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಅಧಿಕವಾಗಿ ಶ್ರಮಿಸುತ್ತಿದ್ದಾರೆ. ರಾಜ್ಯ ಸೇರಿದಂತೆ, ಜಿಲ್ಲೆಯ ವಿವಿಧೆಡೆ ಶಾಸಕರು, ಸಚಿವರು, ಮಾಜಿ ಜನಪ್ರತಿನಿಧಿಗಳೆಲ್ಲ ಯುವನಿಧಿ ಜಪ ಮಾಡುತ್ತಿದ್ದಾರೆ. ತೀರ್ಥಹಳ್ಳಿಯಲ್ಲೂ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಮಾತನಾಡಿ, ಸಮಾರಂಭಕ್ಕೆ ಫಲಾನುಭವಿಗಳನ್ನು ಕರೆ ತರಲು 2 ಸಾವಿರ ಬಸ್‍ಗಳನ್ನು ವ್ಯವಸ್ಥೆಗೊಳಿಸಲಾಗಿದೆ. ಅತಿ ಹೆಚ್ಚಿನ ಯುವಜನರು ಪಾಲ್ಗೊಳ್ಳಬೇಕು. ಈ ನಿಟ್ಟಿನಲ್ಲಿ ಅರ್ಹರನ್ನು ಕರೆತರಬೇಕು ಎಂದು ಮನವಿ ಮಾಡಿದ್ದಾರೆ.
ಮಾಮ್ಕೋಸ್‌ ಷೇರುದಾರರ ಸಭೆ ಕುರಿತ ದಿನೇಶ್‌ ಆರೋಪ ಸತ್ಯಕ್ಕೆ ದೂರ
ಮಾಮ್ಕೋಸ್‌ ಷೇರುದಾರರ ಸಭೆ ಕರೆಯಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂಬುದು ಸೇರಿದಂತೆ ಮಾಮ್ಕೋಸ್‌ ಕೋಸ್ ಆಡಳಿತ ಮಂಡಳಿ ವಿರುದ್ಧ ಸದಸ್ಯ ದಿನೇಶ್‌ ಕಡ್ತೂರು ಮಾಡಿರುವ ಹಲವು ಆರೋಪಗಳು ಸತ್ಯಕ್ಕೆ ದೂರವಾಗಿವೆ. ಸಂಘದ ಬೈಲಾ ತಿದ್ದುಪಡಿಯನ್ನು ಸರ್ಕಾರ ತಿರಸ್ಕರಿಸುವ ಆದೇಶದ ಪ್ರತಿಯನ್ನು ಪತ್ರಿಕಾಗೋಷ್ಠಿಯಲ್ಲಿ ಹಂಚಿದ್ದಾರೆ. ಮಾಮ್ಕೋಸ್‌ಗೆ ಸೇರಬೇಕಾದ ಈ ದಾಖಲೆ ಸಂಸ್ಥೆಗೆ ದೊರಕದೇ ದಿನೇಶ್‌ ಕಡ್ತೂರ್‌ಗೆ ಹೇಗೆ ಸಿಕ್ಕಿದೆ ಎಂಬುದು ಷೇರುದಾರರ ಆತಂಕಕ್ಕೆ ಕಾರಣವಾಗಿದೆ. ಈ ಸಂಬಂಧ ಸಂಸ್ಥೆ ಕಾನೂನು ಹೋರಾಟದ ಕುರಿತು ಕೂಡ ಯೋಚಿಸುತ್ತಿದೆ ಎಂದು ಮಾಮ್ಕೋಸ್‌ ಉಪಾಧ್ಯಕ್ಷ ಎಚ್‌.ಎಸ್‌. ಮಹೇಶ್ ಹುಲ್ಕುಳ್ಳಿ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಮೀನುಗಾರಿಕೆ, ಮತ್ಸ್ಯೋದ್ಯಮದಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ
ಮೀನುಗಾರಿಕೆ ಅತ್ಯಂತ ಲಾಭಾದಾಯಕ. ಈ ವೃತ್ತಿ ಅಷ್ಟೇ ಅಪಾಯಕಾರಿಯೂ ಹೌದು. ಈ ಹಿನ್ನೆಲೆ ಮೀನುಗಾರರು, ಮೀನು ವ್ಯವಹಾರಸ್ಥರು ನೈಪುಣ್ಯತೆ ಜತೆಗೆ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು. ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆದು ಆರ್ಥಿಕವಾಗಿ ಸಬಲರಾಗಬೇಕು ಎಂದು ಸಂಸದ ಬಿ.ವೈ ರಾಘವೇಂದ್ರ ಶಿಕಾರಿಪುರದಲ್ಲಿ ಹೇಳಿದ್ದಾರೆ.
ಪೆಟ್ರೋಲ್ ಬಂಕ್‌ನಲ್ಲಿ 8 ಅಡಿ ಹೆಬ್ಬಾವು ಪತ್ತೆ
ಭದ್ರಾವತಿ ನಗರದ ಬೈಪಾಸ್ ರಸ್ತೆಯ ಬುಳ್ಳಾಪುರದ ಪೆಟ್ರೋಲ್ ಬಂಕ್ ಒಳಗೆ ಹೆಬ್ಬಾವು ಕಾಣಿಸಿಕೊಂಡು ಸಿಬ್ಬಂದಿ ಹಾಗೂ ಸ್ಥಳೀಯರನ್ನು ದಂಗುಬಡಿಸಿತ್ತು. ಈ ಹೆಬ್ಬಾವ್ನನು ಸ್ನೇಕ್ ಅಪ್ಪು ಮತ್ತು ತಂಡದವರು ಸುರಕ್ಷಿತವಾಗಿ ಸೆರೆಹಿಡಿದಿದ್ದಾರೆ.
ಪೆಟ್ರೋಲ್ ಬಂಕ್‌ನಲ್ಲಿ 8 ಅಡಿ ಹೆಬ್ಬಾವು ಪತ್ತೆ
ಭದ್ರಾವತಿ ನಗರದ ಬೈಪಾಸ್ ರಸ್ತೆಯ ಬುಳ್ಳಾಪುರದ ಪೆಟ್ರೋಲ್ ಬಂಕ್ ಒಳಗೆ ಹೆಬ್ಬಾವು ಕಾಣಿಸಿಕೊಂಡು ಸಿಬ್ಬಂದಿ ಹಾಗೂ ಸ್ಥಳೀಯರನ್ನು ದಂಗುಬಡಿಸಿತ್ತು. ಈ ಹೆಬ್ಬಾವ್ನನು ಸ್ನೇಕ್ ಅಪ್ಪು ಮತ್ತು ತಂಡದವರು ಸುರಕ್ಷಿತವಾಗಿ ಸೆರೆಹಿಡಿದಿದ್ದಾರೆ.
27ರಂದು ಎಂಎಲ್‌ಸಿ ರುದ್ರೇಗೌಡರಿಗೆ ಅಭಿನಂದನಾ ಕಾರ್ಯಕ್ರಮ
ಜಿಲ್ಲೆಯ ಹೆಸರಾಂತ ಉದ್ಯಮಿ, ವಿಧಾನಪರಿಷತ್ತು ಸದಸ್ಯ ಎಸ್‌. ರುದ್ರೇಗೌಡ ಅವರ ಸಾಧನೆ, ಸೇವೆ ಜನತೆ ಅರಿಯುವಂಥ ಅವಕಾಶಕ್ಕೆ ಕಾಲಕೂಡಿಬಂದಿದೆ. ರುದ್ರೇಗೌಡರ 75ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಜ.27ರಂದು ಅಮೃತಮಯಿ ಶೀರ್ಷಿಕೆಯಡಿ ಅದ್ಧೂರಿ ಅಭಿನಂದನಾ ಕಾರ್ಯಕ್ರಮ, ಎಸ್‌.ರುದ್ರೇಗೌಡ- ದಿ ಐರನ್‌ ಮ್ಯಾನ್‌ ಕೃತಿ ಬಿಡುಗಡೆಗೊಳ್ಳಲಿದೆ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ಡಿ.ಜಿ.ಬೆನಕಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಸಾಲ ಪಡೆಯೋದು ದೊಡ್ಡದಲ್ಲ, ಸಕಾಲದಲ್ಲಿ ಮರುಪಾವತಿ ಅತ್ಯಂತ ಕಠಿಣ: ತಹಸೀಲ್ದಾರ್‌
ಸರ್ಕಾರ, ಸರ್ಕಾರೇತರ ಸಂಸ್ಥೆ, ಕೈ ಸಾಲ ಇನ್ಯಾವುದೇ ರೂಪದಲ್ಲಿ ಸಾಲ ಪಡೆಯುವುದು ಸುಲಭ. ಸಾಲ ಪಡೆಯುವಾಗ ಅದನ್ನು ತೀರಿಸುವ ಹೊಣೆಗಾರಿಕೆಯೂ ಮುಖ್ಯ. ಪಡೆದ ಸಾಲ ಮರುಪಾವತಿಯ ಹಾದಿ ಕಠಿಣವಾಗಿರುತ್ತದೆ ಎಂದು ಹೊಸನಗರ ತಹಸೀಲ್ದಾರ್‌ ರಶ್ಮಿ ಹೇಳಿದ್ದಾರೆ.
  • < previous
  • 1
  • ...
  • 415
  • 416
  • 417
  • 418
  • 419
  • 420
  • 421
  • 422
  • 423
  • ...
  • 490
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved