• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಸಿಯೂಟ ತಯಾರಕರ ಬೇಡಿಕೆ ಈಡೇರಿಕೆಗೆ ಮನವಿ
ಬಿಸಿಯೂಟ ತಯಾರಕರ ಬೇಡಿಕೆಗಳನ್ನು ಈಡೇರಿಸಬೇಕು ಅದಕ್ಕಾಗಿ ಶಿಕ್ಷಣ ಸಚಿವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಬೇಕು ಎಂದು ಆಗ್ರಹಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಶನ್ ವತಿಯಿಂದ (ಎಐಟಿಯುಸಿ) ಶನಿವಾರ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ಮುಸ್ಲಿಂರಿಗೆ ಶೇ.15ರಷ್ಟು ಮೀಸಲಾತಿ ವಿರೋಧಿಸಿ ಪ್ರತಿಭಟನೆ
ವಸತಿ ಯೋಜನೆಯಡಿಯಲ್ಲಿ ನಿರ್ಮಾಣವಾಗುವ ಮನೆಗಳಲ್ಲಿ ಮುಸ್ಲಿಂರಿಗೆ ಶೇ.15ರಷ್ಟು ಮೀಸಲಾತಿ ನೀಡಲು ಸಚಿವ ಸಂಪುಟ ತೀರ್ಮಾನಿಸಿರುವುದನ್ನು ವಿರೋಧಿಸಿ, ರಾಷ್ಟ್ರಭಕ್ತ ಬಳಗ ಜೂ.25 ರಂದು ಶಿವಮೊಗ್ಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ ಎಂದು ರಾಷ್ಟ್ರಭಕ್ತ ಬಳಗದ ಮುಖಂಡ ಕೆ.ಈ. ಕಾಂತೇಶ್ ಹೇಳಿದರು.
ಸಂಚಾರ ನಿಯಮ ಉಲ್ಲಂಘನೆ: ಮಾಲೀಕನಿಂದ ದಂಡ ವಸೂಲಿ
ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ ಕಾರು ಮಾಲೀಕರೊಬ್ಬರಿಂದ ಬರೋಬ್ಬರಿ 27 ಸಾವಿರ ರು. ದಂಡ ವಸೂಲಿ ಮಾಡಲಾಗಿದೆ.
ಸಮೀಕ್ಷೆಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ಬಳಕೆ ಮಾಡುವುದಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ರಾಜ್ಯ ಸರ್ಕಾರ ಮತ್ತೊಮ್ಮೆ ನಡೆಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ಬಳಕೆ ಮಾಡುವುದಿಲ್ಲ, ಬದಲಿಗೆ ಹೊರಗುತ್ತಿಗೆ ನೀಡಲು ಯೋಚಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದರು.
ಡೊನಾಲ್ಡ್ ಟ್ರಂಪ್‌ ಪ್ರತಿಕೃತಿ ದಹಿಸಿ ಪ್ರತಿಭಟನೆ
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಕಡು ವಿರೋಧಿ ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸೀರ್‌ ಮುನೀರ್ ಗೆ ವೈಟ್‌ಹೌಸ್‌ನಲ್ಲಿ ಔತಣಕೂಟವನ್ನು ಏರ್ಪಡಿಸಿದ್ದನ್ನು ಖಂಡಿಸಿ ಶುಕ್ರವಾರ ನಗರದ ಮಹಾವೀರ ವೃತ್ತದಲ್ಲಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ಮುಖಂಡರು ಕಪ್ಪುಪಟ್ಟಿ ಪ್ರದರ್ಶನ ಮಾಡಿ ಡೊನಾಲ್ಡ್ ಟ್ರಂಪ್‌ರವರ ಪ್ರತಿಕೃತಿಯನ್ನು ದಹಿಸಿ ಪ್ರತಿಭಟಿಸಿದರು
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ನೀಡಿ
ಕೇಂದ್ರ ಸರ್ಕಾರದ ಆರ್ಥಿಕ ನೆರವಿನೊಂದಿಗೆ ಕೈಗೊಳ್ಳಲಾಗಿರುವ ರೈಲ್ವೇ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಗದಿಪಡಿಸಿದ ಕಾಲಮಿತಿಯಲ್ಲಿ ಪೂರ್ಣವಾಗದಿರುವುದು ಅತ್ಯಂತ ಬೇಸದರ ಸಂಗತಿಯಾಗಿದ್ದು, ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಕೈಗೊಂಡ ಕಾಮಗಾರಿಗಳಿಗೆ ವೇಗ ಹೆಚ್ಚಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.
ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆ
ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಮೂಲಕ ರಾಜ್ಯದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತಂದಿದ್ದು, ಇದರಿಂದ ಜನ ಸಾಮಾನ್ಯರ ಜೀವನದ ಗುಣಮಟ್ಟ ಉತ್ತಮ ರೀತಿಯಲ್ಲಿ ಸುಧಾರಣೆಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ತಿಳಿಸಿದರು
ಕಿರುವಾಸೆ ಗ್ರಾಮದ ಜಂಟಿ ಅರಣ್ಯ ಸಮಿತಿಯ ಸರ್ವ ಸದಸ್ಯರ ಸಭೆ
ಸಮೀಪದ ತುಮರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಿರುವಾಸೆ ಗ್ರಾಮದ ಜಂಟಿ ಅರಣ್ಯ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಗ್ರಾಮಸ್ಥರು ಬಹಿಷ್ಕರಿಸಿ ಸಭೆಯಿಂದ ಹೊರ ನೆಡೆದ ಘಟನೆ ಬುಧವಾರ ನಡೆದಿದೆ.
ಕೇಂದ್ರ ಸರ್ಕಾರದಿಂದ ನವಭಾರತ ನಿರ್ಮಾಣದ ಸಂಕಲ್ಪ
ಸಾವಿರಾರು ಜಾತಿ-ಧರ್ಮವಿರುವ ಭಾರತದಲ್ಲಿ ಅಮೃತಕಾಲ ಬಂದಿದ್ದು, ಸುಭದ್ರ-ಸದೃಢ ಸರ್ಕಾರ ದೇಶದಲ್ಲಿ ಬಂದಿದೆ. ಕೇಂದ್ರ ಸರ್ಕಾರದ ದಿಟ್ಟ ಹೆಜ್ಜೆಗಳು ನವಭಾರತ ನಿರ್ಮಾಣಕ್ಕೆ ಸಂಕಲ್ಪ ಮಾಡಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ನಾಲೆ ಸೀಳಿ ನೀರು ಪೂರೈಕೆ ಕಾಮಗಾರಿಗೆ ಖಂಡನೆ
ತಾಯಿಯ ಎದೆ ಹಾಲು ಕುಡಿಯಬೇಕೆ ವಿನಹಃ ಹಾಲು ಕುಡಿಯುವ ನೆಪದಲ್ಲಿ ಎದೆಯನ್ನೇ ಸೀಳಬಾರದು ಎಂಬಂತೆ ಎರಡು ಗುಡ್ಡಗಳ ನಡುವೆ ಜಲಾಶಯ ಸೀಳಿ ಅವೈಜ್ಞಾನಿಕ ಕಾಮಗಾರಿ ನಡೆಸುತ್ತಿರುವುದು ಖಂಡನೀಯ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 484
  • next >
Top Stories
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
ದಸರಾ ಉದ್ಘಾಟನೆ ಒಪ್ಪಬೇಡಿ : ಬಾನು ಮುಷ್ತಾಕ್‌ಗೆ ಅಜೀಂ ಮನವಿ
ಸರ್ಕಾರಿ ಉದ್ಯೋಗಕ್ಕೆ ಅರ್ಜಿ ವೇಳೆ ಹಿಂದಿನ ನೌಕರಿ ಬಹಿರಂಗ ಕಡ್ಡಾಯ
ಖಾರ ಬೂಂದಿಯೂ ಸೇಫ್‌ ಅಲ್ಲ : ಪರಿಶೀಲನೇಲಿ ಕೃತಕ ಬಣ್ಣ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved