• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ: ತಪ್ಪಿದ ಅನಾಹುತ
ಶಿರಾಳಕೊಪ್ಪ ಪಟ್ಟಣದ ಕೆಳಗಿನಕೇರಿಯ ರಸ್ತೆಯ ಜಾಗದಲ್ಲಿದ್ದ ವಿದ್ಯುತ್ ಕಂಬಕ್ಕೆ ಸೋಮವಾರ ಬೋರ್‌ವೆಲ್ ಲಾರಿ ಡಿಕ್ಕಿಯಾಗಿದ್ದು, ಅದೃಷ್ಟವಶಾತ್‌, ಕಂಬವು ಮುರಿದುಬೀಳದೇ, ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಸ್ಥಳೀಯರು ಲಾರಿ ಸಿಬ್ಬಂದಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಕ್ರೀಡೆಯಿಂದ ಉತ್ತಮ ಆಲೋಚನಾ ಶಕ್ತಿ: ಕಿಮ್ಮನೆ ರತ್ನಾಕರ್‌
ಆಟದಲ್ಲಿ ಸೋಲುತ್ತೇನೋ, ಗೆಲ್ಲುತ್ತೇನೋ ಎಂಬ ಚಿಂತೆ ಸಲ್ಲದು. ಕ್ರೀಡಾಸ್ಫೂರ್ತಿಯಿಂದ ಪಾಲ್ಗೊಂಡು ಸಿಕ್ಕ ಅವಕಾಶಗಳನ್ನು ಗೆಲುವಿನತ್ತ ಕೊಂಡೊಯ್ಯಬೇಕು ಎಂದು ರಿಪ್ಪನ್‌ಪೇಟೆಯಲ್ಲಿ ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್‌ ಹೇಳಿದ್ದಾರೆ.
ಕೆರೆ ಮಣ್ಣು: ಜಿಪಂ ಸಿಇಒ ಬಂಧನಕ್ಕೆ ಕೋರ್ಟ್‌ ಆದೇಶ
ಭೂಮಿಯ ಮೇಲಿನ ಪ್ರತಿಯೊಂದು ಸಂಪತ್ತನ್ನು ರಕ್ಷಿಸುವ, ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆಯಾ ಪ್ರದೇಶಗಳ ಸರ್ಕಾರಗಳು ಕಣ್ಣಾಗವಲಿಟ್ಟಿವೆ. ಹಾಗಿದ್ದರೂ, ಅಕ್ರಮಗಳು ಸಂಪೂರ್ಣ ನಿಯಂತ್ರಣವಾಗಲು ಸಾಧ್ಯವಿಲ್ಲ ಅನ್ನೋದಕ್ಕೆ ಶಿವಮೊಗ್ಗದ ಒಂದು ಪ್ರಕರಣ ಸಾಕ್ಷಿಯಾಗಿದೆ. ತಾಲೂಕಿನ ಅಬ್ಬಲಗೆರೆಯ ಮುದ್ದಣ್ಣನ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರನ್ನೇ ಬಂಧಿಸಿ ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ ನ್ಯಾಯಾಲಯ (ಡಿ.13ರಂದು) ಆದೇಶ ಹೊರಡಿಸಿದೆ.
ಹಿರಿಯ ಕಲಾವಿದರ ಸಲಹೆ ಪಡೆದು ರಂಗಮಂದಿರ ನಿರ್ಮಾಣ
ಸಾಗರ ಪಟ್ಟಣದಲ್ಲಿ ಕಲೆ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಇನ್ನಿತರೆ ಚಟುವಟಿಕೆಗಳಿಗೆ ಪೂರಕವಾಗಿ ಸುಸಜ್ಜಿತ ಒಳಾಂಗಣ ಕ್ರೀಡಾಂಗಣ ನಿರ್ಮಿಸಲಾಗುವುದು. ಈ ನಿಟ್ಟಿನಲ್ಲಿ ಅಗತ್ಯ ಯೋಜನೆ ರೂಪಿಸಿದ್ದು, ಹಿರಿಯ ಕಲಾವಿದರ ಸಲಹೆ-ಸೂಚನೆಗೆ ಆದ್ಯತೆ ನೀಡಿ ಮುಂದುವರಿಯುವುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ.
ಪ್ರತಿ ಕ್ಷೇತ್ರದಲ್ಲಿ ವೃತ್ತಿಕೌಶಲ್ಯ ಅತ್ಯಂತ ಮುಖ್ಯ: ವಿಜಯಕುಮಾರ್‌
ಯಾವುದೇ ವೃತ್ತಿಯಲ್ಲಿ ಮುಂದುವರಿಯಲು, ಸಾಧನೆ ಮೆರೆಯಲು ಕೌಶಲ್ಯತೆ ಎಂಬುದು ಬಹಳ ಮುಖ್ಯ. ವೃತ್ತಿಗೆ ಪೂರಕವಾದ ಕೌಶಲ್ಯಗಳನ್ನು ಒದಗಿಸಲು ಸರ್ಕಾರ, ಸಂಘ ಸಂಸ್ಥೆಗಳು ಶ್ರಮಿಸುತ್ತಿದ್ದು, ವಿದ್ಯಾರ್ಥಿಗಳು ಇವುಗಳ ಸದ್ಬಳಕೆ ಪಡೆಯಲು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಿಸಿ, ಸಿಬ್ಬಂದಿ ನೇಮಿಸಿ
ಸರ್ಕಾರಿ, ಖಾಸಗಿ ಯಾವುದೇ ಶಾಲೆ-ಕಾಲೇಜು ಆಗಿರಲಿ. ಮೂಲಸೌಲಭ್ಯಗಳು ಇಲ್ಲದಿದ್ದರೆ ಶಿಕ್ಷಣ ಕ್ರಾಂತಿ ಸಾಧ್ಯವಿಲ್ಲ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಬಹುಮುಖ್ಯವಾಗಿ ಶೌಚಾಲಯ ಹಾಗೂ ಸಿಬ್ಬಂದಿ ಕೊರತೆ ಗಂಭೀರವಾಗಿದೆ. ಶೌಚಾಯಲಗಳನ್ನು ಮಕ್ಕಳಿಂದಲೇ ಸ್ವಚ್ಛಗೊಳಿಸುವ ಕ್ರಮಕ್ಕೆ ಪೋಷಕರಿಂದ ಭಾರೀ ವಿರೋಧ, ಆಕ್ಷೇಪ ವ್ಯಕ್ತವಾಗಿ, ಬಹಳ ದೊಡ್ಡ ಅವಾಂತರಗಳೂ ಸೃಷ್ಟಿಯಾಗಿರುವುದು ಶಿಕ್ಷಕರನ್ನು ತಬ್ಬಿಬ್ಬಾಗಿದ್ದಾರೆ. ಈ ಕಾರಣಕ್ಕೆ ಭದ್ರಾವತಿಯಲ್ಲಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಮನವಿ ಸಲ್ಲಿಸಿ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳ ನಿರ್ಮಿಸಬೇಕು, ಸ್ವಚ್ಚತಾ ಸಿಬ್ಬಂದಿ ನೇಮಿಸಬೇಕು ಎಂದು ಒತ್ತಾಯಿಸಿದ್ದಾರೆ.
ಹೃದಯವಂತಿಕೆಯಲ್ಲಿ ಭಾರತಕ್ಕೆ ಸರಿಸಾಟಿ ದೇಶವಿಲ್ಲ: ಖಾದರ್‌
ಮಾನವರಾದ ಮೇಲೆ ಹೃದಯವಂತಿಕೆ, ಮಾನವೀಯತೆ ಹಾಗೂ ಕರುಣೆಯಂಥ ಗುಣಗಳು ಇರಲೇಬೇಕು. ಇವುಗಳಿದ್ದ ಪ್ರಜೆಗಳಿಂದ ಶಾಂತಿ ನೆಲೆಸಬಲ್ಲದು. ಈ ವಿಚಾರದಲ್ಲಿ ಭಾರತಕ್ಕೆ ಸರಿಸಾಟಿಯಾದ ಬೇರೆ ದೇಶವಿಲ್ಲ. ನಾನೊಬ್ಬ ಅಲ್ಪಸಂಖ್ಯಾತನಾಗಿದ್ದರೂ ವಿಧಾನಸಭಾಧ್ಯಕ್ಷ ಆಗಿ ಕಾರ್ಯನಿರ್ವಹಿಸುವ ಅದೃಷ್ಟ ದೊರೆತಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.
ಯುವನಿಧಿಗೆ ಚಾಲನೆ ಹಿನ್ನೆಲೆ ಸಿದ್ಧತೆ ಪರಿಶೀಲಿಸಿದ ಸಚಿವ
ಶಿವಮೊಗ್ಗದಲ್ಲಿ ಜ.12ರಂದು ಯುವನಿಧಿ ಯೋಜನೆಗೆ ಚಾಲನೆ ಹಿನ್ನೆಲೆ ಜಿಲ್ಲಾ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ನಡೆಯುವ ಫ್ರೀಡಂ ಪಾರ್ಕ್‌ಗೆ ಭೇಟಿ ನೀಡಿ, ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.
ಯುವನಿಧಿಗೆ ಚಾಲನೆ ಹಿನ್ನೆಲೆ ಸಿದ್ಧತೆ ಪರಿಶೀಲಿಸಿದ ಸಚಿವ
ಶಿವಮೊಗ್ಗದಲ್ಲಿ ಜ.12ರಂದು ಯುವನಿಧಿ ಯೋಜನೆಗೆ ಚಾಲನೆ ಹಿನ್ನೆಲೆ ಜಿಲ್ಲಾ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ನಡೆಯುವ ಫ್ರೀಡಂ ಪಾರ್ಕ್‌ಗೆ ಭೇಟಿ ನೀಡಿ, ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.
ಆರ್ಥಿಕ ಬಲವರ್ಧನೆಗೆ ಪುಣ್ಯಭೂಮಿ ಅಮೃತ್‌ ಕಂಪನಿ ಆರಂಭ
ರೈತರ ಕೃಷಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸುವ, ಸ್ವಂತ ಬ್ರಾಂಡಿಂಗ್‌ನಡಿ ಮಾರಾಟ ಮಾಡಿ, ಆದಾಯ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ನೆರವು ಕಲ್ಪಿಸುತ್ತಿದೆ. ಈ ನಿಟ್ಟಿನಲ್ಲಿಯೇ ಪುಣ್ಯಭೂಮಿ ಅಮೃತ್ ರೈತ ಉತ್ಪಾದಕರ ಕಂಪನಿ ಆರಂಭಿಸಲಾಗಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.
  • < previous
  • 1
  • ...
  • 416
  • 417
  • 418
  • 419
  • 420
  • 421
  • 422
  • 423
  • 424
  • ...
  • 490
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved