• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು: ಮೊಹಿದ್ದೀನ್ ಸಲಹೆ
ಸೇವೆ, ಶ್ರಮದಾನ ಎಂಬುದು ಶಾಲೆಗಳಲ್ಲಿ, ಅದರಲ್ಲೂ ಸರ್ಕಾರಿ ಶಾಲೆಗಳಲ್ಲಿ ನಿರ್ವಹಿಸುವಾಗ ಶಿಕ್ಷಕರು, ಸಿಬ್ಬಂದಿ ಸೂಕ್ತ ಎಚ್ಚರಿಕೆ ವಹಿಸಬೇಕಿದೆ. ಇತ್ತೀಚೆಗೆ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತಾ ಪ್ರಕರಣಗಳನ್ನು ಗಮನಿಸಿ ಈ ಬಗ್ಗೆ ಜಾಗೃತಿ ವಹಿಸುವುದು ಉತ್ತಮ ಎಂದು ಹೊಳೆಹೊನ್ನೂರು ಸರ್ಕಾರಿ ಪ್ರಾಥಮಿಕ ಬಾಲಕಿಯರ ಶಾಲೆ ನಿಕಟಪೂರ್ವ ಮುಖ್ಯಶಿಕ್ಷಕ ಮೊಹಿದ್ದೀನ್‌ ಜೆ. ಸಲಹೆ ನೀಡಿದ್ದಾರೆ.
ನಕಲಿ ಸಿಮ್‌, ಚೆಕ್‌ ಬಳಸಿ ಕಾಳುಮೆಣಸು ಖರೀದಿದ್ದ ಮೂವರು ಅಂದರ್‌
ಬದುಕೋದಕ್ಕೆ ನೂರಾರು ದಾರಿಗಳು ಇರುವಂತೆ, ಕಳ್ಳತನಕ್ಕೂ ನೂರಾರು ದಾರಿ ಇದ್ದೇ ಇರುತ್ತವೆ ಎಂದು ಸಾಗರದಲ್ಲಿ ವಿದ್ಯಾವಂತ ಮೂವರು ಕಾಳುಮೆಣಸು ವ್ಯವಹಾರದಲ್ಲಿ ನಕಲಿ ಚೆಕ್‌, ನಕಲಿ ಸಿಮ್‌ ಕಾರ್ಡ್‌ ಬಳಸಿ ವಂಚಿಸಿ, ಈಗ ಸಾಗರ ಪೇಟೆ ಠಾಣೆ ಪೊಲೀಸರ ಅತಿಥಿಯಾಗಿದ್ದಾರೆ.
ಉದ್ಘಾಟನೆಗೆ ಮೊದಲೇ ತೊಟ್ಟಿಕ್ಕುವ ಹೊಳೆಜೋಳದಗುಡ್ಡೆ ನೀರಿನ ಟ್ಯಾಂಕ್!
ಸೊರಬ ತಾಲೂಕಿನ ಹೊಳೆ ಜೋಳದಗುಡ್ಡೆ ಗ್ರಾಮದಲ್ಲಿ ಜಲಜೀವನ್ ಯೋಜನೆಯಡಿ ನಿರ್ಮಾಣ ಆಗಿರುವ ನೀರು ಸಂಗ್ರಹಣೆ ಟ್ಯಾಂಕ್ ಉದ್ಘಾಟನೆಗೂ ಮೊದಲೇ ಸೋರುತ್ತಿದೆ. ಗುತ್ತಿಗೆದಾರನ ನಿರ್ಲಕ್ಷ್ಯ, ಜನಪ್ರತಿನಿಧಿಗಳ ನಿಷ್ಕಾಳಜಿ ಪರಿಣಾಮ ಈಗ ಲಕ್ಷಾಂತರ ರು. ವೆಚ್ಚದ ಯೋಜನೆ ಕಳಪೆಯಾಗಿ, ಸ್ಥಳೀಯರ ಆಕ್ರೋಶಕ್ಕೂ ಕಾರಣವಾಗಿದೆ.
ಜೋಗ ಅಭಿವೃದ್ಧಿ ಕಾಮಗಾರಿ ಮಳೆಗಾಲದೊಳಗೆ ಪೂರ್ಣ : ಡಿಸಿ
ಜಿಲ್ಲೆಯ ಸಾಗರ ತಾಲೂಕಿನ ವಿಶ್ವವಿಖ್ಯಾತ ಜೋಗ ಅಭಿವೃದ್ಧಿಗೆ ಸರ್ಕಾರಗಳು ಹೆಚ್ಚಿನ ಆದ್ಯತೆ ನೀಡುತ್ತಿವೆ. ಇಲ್ಲಿ ಈಗಾಗಲೇ ಅಭಿವೃದ್ಧಿ ಕಾಮಗಾರಿಗಳನ್ನು ಮಳೆಗಾಲದ ಆರಂಭದೊಳಗೆ ಪೂರ್ಣಗೊಳಿಸಿ, ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಶುಕ್ರವಾರ ಹೇಳಿದ್ದಾರೆ.
ಸೊರಬ ರಸ್ತೆ ವಿಸ್ತರಣೆ ಬಗ್ಗೆ 15ರಂದು ನಿವಾಸಿಗಳೊಂದಿಗೆ ಚರ್ಚೆ
ನಗರ, ಪಟ್ಟಣಗಳಲ್ಲಿ ರಸ್ತೆ ವಿಸ್ತರಣೆ ಎಂಬುದು ಆಗದಿದ್ದರೆ ಬೆಳೆಯುತ್ತಿರುವ ಜನಸಂಖ್ಯೆಗೆ ಪೂರಕವಾಗಿ ಸುರಕ್ಷಿತ ವಾಹನ ಸಂಚಾರ ಅಸಾಧ್ಯವೇ ಸರಿ. ಈ ಕಾರಣದಿಂದ ಸರ್ಕಾರಗಳು ಜನವಿರೋಧ ನಡುವೆಯೂ ಕಾಲಕಾಲಕ್ಕೆ ಯೋಜನೆಗಳ ಜಾರಿಗೊಳಿಸುತ್ತವೆ. ಇದರಿಂದ ಸಾಗರವೂ ಹೊರತಾಗಿಲ್ಲ. ಸಾಗರ ಪಟ್ಟಣದ ಸೊರಬ ರಸ್ತೆ ವಿಸ್ತರಣೆಗೆ ಜ.17 ಅಥವಾ 18ರಂದು ಸ್ಥಳೀಯರ ಜತೆ ಚರ್ಚೆ ನಡೆಸುವುದಾಗಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಹೇಳಿದ್ದಾರೆ.
ನೇಮಕಾತಿಯಲ್ಲಿ ಸರ್ಕಾರ ಕನ್ನಡಿಗರಿಗೆ ಮೊದಲ ಪ್ರಾಶಸ್ತ್ಯ ನೀಡಲಿ
ಕರ್ನಾಟಕದಲ್ಲಿ ಕನ್ನಡ ಭಾಷೆ ಉಳಿಸಲು, ಅಭಿವೃದ್ಧಿಪಡಿಸಲು ಮುಖ್ಯವಾಗಿ ಖಾಸಗಿ ಮತ್ತು ಸರ್ಕಾರಿ ಹುದ್ಧೆಗಳ ನೇಮಕಾತಿಯಲ್ಲಿ ಕನ್ನಡಿಗರನ್ನೇ ಆಯ್ಕೆ ಮಾಡಬೇಕು, ಆ ಮೂಲಕ ರಾಷ್ಟ್ರೀಕೃತ ಬ್ಯಾಂಕ್, ಖಾಸಗಿ ಕಂಪನಿ, ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅವಮಾನವನ್ನು ತಪ್ಪಿಸಬೇಕು ಎಂದು ಸೊರಬದಲ್ಲಿ ನಡೆದ ಶಿವಮೊಗ್ಗ ಜಿಲ್ಲಾ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷೆ ಕೆ.ಪಿ. ಮಾನ್ವಿ ಕರೂರು ಹೇಳಿದ್ದಾರೆ.
ಜ.10ರಿಂದ ಭದ್ರಾ, ಜ.20ರಿಂದ ಬಲದಂಡ ನಾಲೆಗೆ ನೀರು
ಭದ್ರಾ ಎಡದಂಡೆ ಹಾಗೂ ಬಲದಂಡೆ ನಾಲೆಗಳ ನೀರನ್ನು ಎಚ್ಚಿಕೊಂಡು ಲಕ್ಷಾಂತರ ಹೆಕ್ಟೇರ್‌ನಲ್ಲಿ ರೈತರು ಕೃಷಿ ನಡೆಸುತ್ತಿದ್ದಾರೆ. ಈ ವರ್ಷ ಮಳೆ ಕೊರತೆ ಹಿನ್ನೆಲೆ ಸರ್ಕಾರ ಹಾಗೂ ರೈತರು ಡ್ಯಾಂಗಳಲ್ಲಿರುವ ನೀರು ಸದ್ಬಳಕೆಗೆ ಇನ್ನಿಲ್ಲದ ಚಿಂತೆಗೆ ಬಿದ್ದು, ಪರಿಹಾರ ಕ್ರಮ ಹಾಗೂ ಸೌಲಭ್ಯಕ್ಕಾಗಿ ಹತ್ತಾರು ರೀತಿಯ ಹೋರಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಶಿವಮೊಗ್ಗದಲ್ಲಿ ಶನಿವಾರ ಭದ್ರಾ ಕಾಡಾ ಸಭೆಯಲ್ಲಿ ನೀರು ಹಂಚಿಕೆ ದಿನಗಳ ಕುರಿತು ಜಿಲ್ಲಾ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ರೈತ ಮುಖಂಡರ ಸಭೆ ನಡೆದಿದೆ. ಈ ಸಭೆ ಕೈಗೊಂಡ ತೀರ್ಮಾನಕ್ಕೆ ರೈತರು ಆಕ್ಷೇಪವನ್ನೂ ವ್ಯಕ್ತಪಡಿಸಿ, ಪ್ರತಿಭಟಿಸಿದ್ದಾರೆ.
ಯುವನಿಧಿ ಯೋಜನೆಗೆ ಅರ್ಹರು ನೋಂದಣಿ ಮಾಡಿಕೊಳ್ಳಲಿ
ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ 5ನೇ ಗ್ಯಾರಂಟಿ ಯೋಜನೆ ಯುವನಿಧಿ ಈಗ ಯುವಜನರ ಕುತೂಹಲ, ನಿರೀಕ್ಷೆ, ಭರವಸೆಗಳನ್ನು ಹೆಚ್ಚಿಸುವಲ್ಲಿ ಕಾರಣವಾಗಿದೆ. ಇದೇ ಜ.12ರಂದು ಶಿವಮೊಗ್ಗದಲ್ಲಿ ಈ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಲಿದ್ದು, ಅರ್ಹರು ನೋಂದಣಿ ಮಾಡಿಕೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸೂಚಿಸಿದ್ದಾರೆ.
ಭದ್ರಾ ಕಾಡಾ ಸಭೆ ತೀರ್ಮಾನ ಖಂಡಿಸಿ ರೈತರ ಪ್ರತಿಭಟನೆ
ಮಳೆಗಾಲದಲ್ಲಿ ಸರಿಯಾಗಿ ಮಳೆಯಾಗದಿದ್ದರೆ ಮುಂದಿನ ಎಂಟ್ಹತ್ತು ತಿಂಗಳ ಬದುಕಿನ ಬವಣೆ ಹೇಳತೀರದು. ಬರ ಎದುರಾಗಿ, ಮಳೆ ಸಾಲದಾಗಿ ಬೆಳೆಗಳು ಬತ್ತಿ ಹೋಗುವಾಗ ರೈತರು ದಿಕ್ಕುತೋಚದಂತಾಗುತ್ತಾರೆ. ಇಂಥ ಸನ್ನಿವೇಶ ಈಗ ರಾಜ್ಯದ ಜನತೆಗೆ ಅದರಲ್ಲೂ ಜಿಲ್ಲೆಯ ಭದ್ರಾ ಎಡದಂಡೆ, ಬಲದಂಡೆ ನಾಲಾ ನೀರು ನೆಚ್ಚಿಕೊಂಡ ರೈತರಿಗೆ ಎದುರಾಗಿದೆ. ಶಿವಮೊಗ್ಗದ ಭದ್ರಾ ಕಾಡಾ ಸಭೆಯಲ್ಲಿ ನೀರುಣಿಸುವ ಸಂಬಂಧ ಕೈಗೊಂಡ ತೀರ್ಮಾನಕ್ಕೆ ರೈತರು ಆಕ್ಷೇಪ ವ್ಯಕ್ತಪಡಿಸಿ, ರಸ್ತೆ ತಡೆ ನಡೆಸಿ, ಆಕ್ರೋಶ ಹೊರಹಾಕಿದ್ದಾರೆ.
ಯುವತಿಗೆ ಕೆಎಫ್‌ಡಿ ಪಾಸಿಟಿವ್‌: ಆರೋಗ್ಯ ಸ್ಥಿತಿ ಗಂಭೀರ
ಕೊರೋನಾ ಹಾವಳಿ ಮಧ್ಯೆ ಜಿಲ್ಲೆಯಲ್ಲಿ ಮಂಗನಕಾಯಿಲೆ (ಕೆಎಫ್‌ಡಿ) ಸಹ ಕೆಲವು ಗ್ರಾಮಗಳಲ್ಲಿ ಜನರನ್ನು ಆತಂಕಕ್ಕೀಡು ಮಾಡಿದೆ. ಈ ಮಧ್ಯೆ ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಪಂನ ಬೊಪ್ಪನಮನೆ ಗ್ರಾಮದಲ್ಲಿ ಯುವತಿಯಲ್ಲಿ ಕೆಎಫ್‌ಡಿ ಸೋಂಕು ಕಂಡುಬಂದಿದ್ದು, ಮಣಿಪಾಲ್‌ ಆಸ್ಪತ್ರೆಗೆ ಸೇರಿಸುವಂತಾಗಿದೆ.
  • < previous
  • 1
  • ...
  • 417
  • 418
  • 419
  • 420
  • 421
  • 422
  • 423
  • 424
  • 425
  • ...
  • 490
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved