• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಲೆ, ಕಾಲೇಜು, ಕಚೇರಿಗಳಲ್ಲಿ ಧ್ವಜಾರೋಹಣಕ್ಕೆ ಸಿದ್ಧತೆ ನಡೆಸಿ
ಜನೆವರಿ 26ನೇ ದಿನ ಕರ್ನಾಟಕ ಜನತೆ ಎಂದಿಗೂ ಮರೆಯುವುದಿಲ್ಲ. ಆ ದಿನ ಹಬ್ಬದಂತೆ ಆಚರಿಸಲು ಜಿಲ್ಲಾಡಳಿತ ಸಕಲ ಕ್ರಮ ಕೈಗೊಳ್ಳುವುದು. ಅಂತೆಯೇ. ಈ ಬಾರಿಯೂ ನಗರದ ಡಿಎಆರ್‌ ಮೈದಾನದಲ್ಲಿ ಜ.26ರಂದು ನಡೆಯುವ ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಶುಕ್ರವಾರ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಸೂಚಿಸಿದ್ದಾರೆ.
ಹಳ್ಳಿಗಳಲ್ಲಿ ಕಾಯಕ ಚಳವಳಿ ಮರಳಬೇಕು: ಪ್ರಸನ್ನ ಚರಕ
ಗುಡಿ ಕೈಗಾರಿಕೆಗಳು ನಶಿಸುತ್ತಿದ್ದು, ಕೃಷಿ ಆಧಾರಿಕ ಕೆಲಸಗಳೆಲ್ಲ ಹಿನ್ನಡೆ ಅನುಭವಿಸುತ್ತಿವೆ. ಹಳ್ಳಿಗಳಲ್ಲಿ ಯುವಜನರು ಇಲ್ಲದೆ, ಮನೆಗಳಲ್ಲಿ ವೃದ್ಧರು ಪರಿತಪಿಸುವಂತಾಗಿದೆ. ನಗರ ಜೀವನ, ಹೊಸ ಉದ್ಯೋಗ ಅರಸುವ ಯುವಜನರು ಹಳ್ಳಿಗಳತ್ತ ಮರಳಬೇಕು, ಗ್ರಾಮೀಣ ಪ್ರದೇಶಗಳಲ್ಲಿ ಕಾಯಕ ಚಳವಳಿ ಮರಳಲಿ ಎಂದು ರಂಗಕರ್ಮಿ ಪ್ರಸನ್ನ ಚರಕ ಹೊಸನಗರ ಸಾಹಿತ್ಯ ಸಮ್ಮೇಳನದಲ್ಲಿ ಆಶಯ ವ್ಯಕ್ತಪಡಿಸಿದ್ದಾರೆ.
ಕೆ.ಎಸ್.ಈಶ್ವರಪ್ಪ ನಾಲಿಗೆಗೂ, ಮೆದುಳಿಗೂ ಲಿಂಕ್ ಇಲ್ಲ: ಆಯನೂರು ಮಂಜುನಾಥ್‌
ಶಿವಮೊಗ್ಗದಲ್ಲಿ ಹಿರಿಯ ರಾಜಕಾರಣಿಗಳಾದ ಆಯನೂರು ಮಂಜುನಾಥ್‌ ಅವರು ಬಿಜೆಪಿಯ ಕೆ.ಎಸ್‌. ಈಶ್ವರಪ್ಪ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದು, ಶುಕ್ರವಾರ ಸಹ ಪತ್ರಿಕಾಗೋಷ್ಠಿಯಲ್ಲಿ ಈಶ್ವರಪ್ಪರ ನಾಲಗೆಗೂ, ಮೆದುಳಿಗೂ ಲಿಂಕ್‌ ಇಲ್ಲ ಎಂದಿದ್ದಾರೆ.
ಅಂದವಳ್ಳಿಯಲ್ಲಿ ಒಂದೂವರೆ ಟನ್‌ ತೂಕದ ಕಾಡುಕೋಣ ಕೃಷಿ ಹೊಂಡಕ್ಕೆ ಬಿದ್ದು ಸಾವು
ಅರಣ್ಯ ಪ್ರದೇಶ ನಶಿಸುತ್ತಿರುವ ಕಾರಣ ವನ್ಯಜೀವಿಗಳು ಆಹಾರ, ನೀರು ಅರಸಿ ನಾಡಿಗೆ ಬರುವುದು ಹೊಸತೇನಲ್ಲ. ಆದರೆ, ಅವುಗಳು ಹಾಗೆ ಬಂದಾಗ ಸಾವಿಗೀಡಾಗುವುದು ದುರಂತ. ಅಂತೆಯೇ ಸೊರಬ ತಾಲೂಕಿನ ಅಂದವಳ್ಳಿ ಗ್ರಾಮದಲ್ಲಿ ನೀರು ಅರಸಿ ಬಂದ ಕಾಡುಕೋಣವೊಂದು ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದೆ.
ಶರಾವತಿ ಮುಳುಗಡೆ ಸಂತ್ರಸ್ತರ ಬಗ್ಗೆ ಸರ್ಕಾರದ ನಿರ್ಲಕ್ಷ್ಯ: ದಿನೇಶ ಶಿರುವಾಳ
ಸಾಗರ ತಾಲೂಕಿನಲ್ಲಿ ಮುಳುಗಡೆ ಸಂತ್ರಸ್ತರ ಸಂಕಷ್ಟಗಳಿಗೆ ಯಾವ ಸರ್ಕಾರಗಳೂ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ಇಲ್ಲಿಯ ಜನರ ಅರಣ್ಯ ಭೂಮಿ, ಬಗರ್‌ಹುಕುಂ ಸಮಸ್ಯೆ, ಬದುಕು ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಆದ್ದರಿಂದ ಈಗಾಗಲೇ ರದ್ದುಪಡಿಸಿರುವ ಟಾಸ್ಕ್‌ಪೋರ್ಸ್‌ ಶೀಘ್ರ ರಚನೆ ಮಾಡಬೇಕು, ಶರಾವತಿ, ಚಕ್ರಾ, ಸಾವೆಹಕ್ಲು, ವರಾಹಿ ಸೇರಿದಂತೆ ಬೇರೆ ಬೇರೆ ಮುಳುಗಡೆ ಸಂತ್ರಸ್ತರಿಗೆ ಸ್ಪಂದಿಸಬೇಕು ಎಂದು ಸಾಗರದ ತಾಳಗುಪ್ಪದಲ್ಲಿ ರೈತಸಂಘದ ಜಿಲ್ಲಾಧ್ಯಕ್ಷ ದಿನೇಶ ಶಿರಿವಾಳ ಆಗ್ರಹಿಸಿದ್ದಾರೆ.
ಅಮೃತ ಸಮಾನ ನೀರಿನ ರಕ್ಷಣೆ ಅಗತ್ಯ: ಅಮರೇಶ್ವರ ಶ್ರೀ
ಸಕಲ ಜೀವರಾಶಿಗೂ ಅಗತ್ಯ ಎಂಬುದಕ್ಕಿಂತ ಅನಿವಾರ್ಯವೇ ಆಗಿರುವ ನೀರಿನ ಸಂರಕ್ಷಣೆ ಇಂದಿನ ತುರ್ತು ಅಗತ್ಯ. ಈ ಸಲುವಾಗಿಯೇ ಈ ಕಲಿಯುಗದಲ್ಲಿ ನೀರು ಅಮೃತಕ್ಕೆ ಸಮಾನವಾಗಿದೆ ಎಂದು ಘನಬಸವ ಅಮರೇಶ್ವರ ಶ್ರೀ ಕುದುರೆಗಣಿ ಗ್ರಾಮದ ಕಾರ್ಯಕ್ರಮದಲ್ಲಿ ನುಡಿದಿದ್ದಾರೆ.
ಶ್ರೀಕಾಂತ್‌ ಪೂಜಾರಿ ಬಂಧನದಿಂದ ಕಾಂಗ್ರೆಸ್‌ ಸರ್ಕಾರದ ಸುಳ್ಳು ಬಯಲು: ಈಶ್ವರಪ್ಪ
1992ರಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನಡೆದ ಹೋರಾಟದ ಪ್ರಕರಣದಲ್ಲಿ ಸಿಲುಕಿದ್ದ ಶ್ರೀಕಾಂತ್‌ ಪೂಜಾರಿ ಈಗ ಅಯೋಧ್ಯೆಯಲ್ಲಿ ಮಂದಿರ ಉದ್ಘಾಟನೆ ಸಮಯದಲ್ಲಿ ಕಾನೂನು ವಿಚಾರವಾಗಿ ಬಹುಚರ್ಚಿತ ವ್ಯಕ್ತಿಯಾಗಿದ್ದಾರೆ. ಈ ವಿಚಾರದಲ್ಲಿ ಶಿವಮೊಗ್ಗದಲ್ಲಿ ಮಾತನಾಡಿರುವ ಮಾಜಿ ಡಿಸಿಎಂ, ಬಿಜೆಪಿ ಮುಖಂಡ ಕೆ.ಎಸ್‌.ಈಶ್ವರಪ್ಪ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್‌ ಸುಳ್ಳು ಹೇಳಿದ್ದು ಸಾಬೀತಾಗಿದೆ, ಈ ಕಾರಣಕ್ಕೆ ರಾಜ್ಯದ ಜನತೆಯ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದ್ದಾರೆ.
ಡೀಮ್ಡ್ ಅರಣ್ಯ ಅಭಿವೃದ್ಧಿ, ರಕ್ಷಣಾ ಯೋಜನೆ ರೂಪಿಸಿ
ಪಶ್ಚಿಮ ಘಟ್ಟದಲ್ಲಿ ಡೀಮ್ಡ್ ಕಂದಾಯ ಅರಣ್ಯಗಳ ಕಬಳಿಕೆ, ನಾಶ ಆಗುತ್ತಲೇ ಇದ್ದು, ರಾಜ್ಯ ಸರ್ಕಾರ ಕೂಡಲೇ ಡೀಮ್ಡ್ ಅರಣ್ಯ ಅಭಿವೃದ್ಧಿ ರಕ್ಷಣಾ ಯೋಜನೆ ರೂಪಿಸಿ ಜಾರಿ ಮಾಡಬೇಕು ಎಂದು ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಅವರು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.‌
15 ವರ್ಷ ಹಳೆಯ ವಾಹನಗಳ ನವೀಕರಣ ಅಸಾಧ್ಯ: ಶಿವಮೊಗ್ಗ ಡಿಸಿ

ಹೊಸದಾಗಿ ಖರೀದಿಸಿ ನೋಂದಣಿಯಾದ ಆಟೋರಿಕ್ಷಾಗಳಿಗೆ ಕೂಡಲೇ ಪರವಾನಿಗೆ ನೀಡಬೇಕು ಮತ್ತು ನಿಯಮದನ್ವಯ 15 ವರ್ಷಗಳಿಗೂ ಮೇಲ್ಪಟ್ಟ ವಾಹನಗಳ ನವೀಕರಣ ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಆರ್‌.ಸೆಲ್ವಮಣಿ ಆರ್‌ಟಿಒ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕರಸೇವಕನ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ
ಹುಬ್ಬಳ್ಳಿಯ ಕರಸೇವಕನ ಬಂಧನ ಖಂಡಿಸಿ ಗುರುವಾರ ಖಾಸಗಿ ಬಸ್‌ ನಿಲ್ದಾಣದ ಎದುರು ಜಿಲ್ಲಾ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 418
  • 419
  • 420
  • 421
  • 422
  • 423
  • 424
  • 425
  • 426
  • ...
  • 490
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved