• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸನಗರದಲ್ಲಿ ಇಬ್ಬರು ಬಿಜೆಪಿಗರ ಮೇಲೆ ಹಲ್ಲೆ: ದೂರು
ಹೊಸನಗರದಲ್ಲಿ ಭಾನುವಾರ ರಾತ್ರಿ ಚಿಕ್ಕಪೇಟೆಯಲ್ಲಿ ಹೋಟೆಲ್ ಬಂದ್ ಮಾಡಿಕೊಂಡು ಹೋಗುವಾಗ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
4ರಂದು ರೈತ ಸಂಘ ಕರಾಳ ದಿನ ಆಚರಣೆ
ಅನ್ನದಾತರ ಕಷ್ಟಗಳು, ನಷ್ಟಗಳು ಹೇಳಲು ಸಾಧ್ಯವಾಗುವುದಿಲ್ಲ. ಪ್ರತಿ ಹಂತದಲ್ಲಿ ಶೋಷಣೆಗೆ ಈಡಾಗುವುದು ರೈತರು. ಅವರ ಬೆಳೆಗಳಿಗೆ, ಬೆವರಿಗೆ ಸೂಕ್ತ ಬೆಲೆ ದೊರೆಯುವುದು ಅಪರೂಪವೇ ಸರಿ. ಹೇಗೇ ಅಳೆದು ಸುರಿದೂ ತೂಗಿದರೂ ನಷ್ಟ ಎಂಬುದು ರೈತರ ಪಾಲಿಗೆ ಇದ್ದೇ ಇರುತ್ತದೆ. ಇದಕ್ಕೆ ಕಾರಣ ಸರ್ಕಾರಗಳು ರೈತರ ಬಗ್ಗೆ ಗಂಭೀರ ಕಾಳಜಿ ವಹಿಸಿ ಸ್ಪಂದಿಸದಿರುವುದು. ಪ್ರತಿವರ್ಷ 4ರಂದು ರೈತ ಸಂಘ ಸಂಸ್ಥಾಪನಾ ದಿನ ಆಚರಿಸುತ್ತಿತ್ತು. ಆದರೆ ಸರ್ಕಾರಗಳ ನಿರ್ಲಕ್ಷ್ಯದಿಂದಾಗಿ ನೊಂದು ಇದೇ ದಿನವನ್ನು ಈಗ ಕರಾಳ ದಿನ ಎಂದು ಆಚರಿಸುತ್ತೇವೆಂದು ಸಾಗರದಲ್ಲಿ ಜಿಲ್ಲಾಧ್ಯಕ್ಷ ದಿನೇಶ್‌ ಶಿರವಾಳ ತಿಳಿಸಿದ್ದಾರೆ.
ಸದೃಢ ಭಾರತ ನಿರ್ಮಾಣಕ್ಕೆ ಮತದಾನವೇ ಆಧಾರ
ಮತದಾನ ಪದ್ಧತಿ ಪ್ರಜಾಪ್ರಭತ್ವ ದೇಶದ ಹೃದಯದಂತೆ. ಜನನಾಯಕರನ್ನು, ಸರ್ಕಾರವನ್ನು ಆಯ್ಕೆ ಮಾಡಿ, ಅವರಿಂದ ಸೇವ ಪಡೆಯುವ ಪರಿಣಾಮಕಾರಿ ಅಸ್ತ್ರ ಮತದಾನ. ಈ ಕಾರಣಕ್ಕೆ ಮತದಾನ ಮಹತ್ವ ಪಡೆದಿದ್ದು, ಮೂಲಹಕ್ಕುಗಳ ಪಾಲನೆ ಜೊತೆಗೆ ಆರೋಗ್ಯ ದೃಷ್ಟಿಯಿಂದಲೂ ಸಂಪೂರ್ಣ ಮತದಾನ ಮುಖ್ಯವಾಗಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ರಾಜಣ್ಣ ಸಂಕಣ್ಣನವರ್‌ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಅಧಿಕ ಆಧಾಯದ ಹಿಂದೂ ದೇಗುಲಗಳು ಮಾತ್ರ ಧಾರ್ಮಿಕ ದತ್ತಿ ಇಲಾಖೆ ಸುಪರ್ದಿಗೆ ಚಿಂತನೆ ಸಲ್ಲ
ಜನರ ದೇವರ ಮೇಲಿನ ನಂಬಿಕೆಯಿಂದ ನೀಡುವ ಕಾಣಿಕೆ, ಹರಕೆ ವಸ್ತುಗಳು ಅದೇ ದೇಗುಲ, ಕ್ಷೇತ್ರ ಅಭಿವೃದ್ಧಿಗೆ ಬಳಸಿದರೆ ಉತ್ತಮ. ಆದರೆ, ಸರ್ಕಾರ ದೇಗುಲಗಳ ಕೋಟ್ಯಂತರ ರು. ಆದಾಯ ಅನ್ಯ ಸಮುದಾಯದ ಅಭಿವೃದ್ಧಿಗೆ ಬೇಕಾಬಿಟ್ಟಿ ಬಳಸೋದಕ್ಕೆ ಶಿಕಾರಿಪುರ ವೀರಶೈವ ಜಂಗಮ ಪುರೋಹಿತರು ಅಸಮಾಧಾನ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದಾರೆ.
ಸ್ನಾನಗೃಹ, ಶೌಚಾಲಯವಿಲ್ಲ, ರೇಣುಕಾಂಬೆ ಭಕ್ತರ ಗೋಳು ಕೇಳೋರೂ ಇಲ್ಲ!?
ಸೊರಬ ತಾಲೂಕಿನ ಚಂದ್ರಗುತ್ತಿ ಶ್ರೀ ರೇಣುಕಾಂಬೆ ದೇಗುಲ ಈ ಮೊದಲು ಬೆತ್ತಲೆ ಸೇವೆಯಿಂದ ರಾಜ್ಯಾದ್ಯಂತ ಸುದ್ದಿ ಮಾಡಿ, ಅನಿಷ್ಠ ಪದ್ಧತಿ ಕೊನೆಗಾಣಿಸಿಕೊಂಡ ಕೀರ್ತಿಗೆ ಭಾಜನವಾಗಿದೆ. ಆದರೆ, ಅದೇ ಧಾರ್ಮಿಕ ಕ್ಷೇತ್ರದಲ್ಲೀಗ ಭಕ್ತರು, ಪ್ರವಾಸಿಗರ ಮಾನ ಹರಾಜಾಗುತ್ತಿದೆ. ಇದಕ್ಕೆ ಕಾರಣ ಚಂದ್ರಗುತ್ತಿ ಗ್ರಾಮದಲ್ಲಿ ಸ್ವಚ್ಚತೆ ಕಡೆಗಣಿಸಲಾಗಿದೆ, ಮೂಲಸೌಕರ್ಯಗಳಲ್ಲಿ ಪ್ರಮುಖವಾದ ಶೌಚಾಲಯ, ಸ್ನಾನಗೃಹಗಳಿಲ್ಲದೇ ಭಕ್ತರು ಪರದಾಡುವಂತಾಗಿದೆ.
ನಾರಾಯಣಗೌಡರನ್ನು ಬಂಧಿಸಿರುವ ಕ್ರಮ ಖಂಡನೀಯ
ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ಬಂಧನಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದು, ಭದ್ರಾವತಿಯಲ್ಲಿಯೂ ಸಹ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್‌ ನೇತೃತ್ವದಲ್ಲಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಗಿದೆ.
ಸರ್ಕಾರ ತುಂಗಭದ್ರಾ ಸಕ್ಕರೆ ಕಾರ್ಖಾನೆ ರೈತರ ಪರ: ಕಿಮ್ಮನೆ ರತ್ನಾಕರ್‌ ಹೇಳಿಕೆ
ಶಿವಮೊಗ್ಗದ ತುಂಗಾಭದ್ರ ಸಕ್ಕರೆ ಕಾರ್ಖಾನೆಗೆ ವಿಷಯಕ್ಕೆ ಸಂಬಂಧಿಸಿದಂತೆ ದಿನೇದಿನೆ ಗೊಂದಲದ ಹೇಳಿಕೆಗಳು ವ್ಯಕ್ತವಾಗುತ್ತಲೇ ಇವೆ. ಇದೇ ಕಾರಣಕ್ಕೆ ಮಾಜಿ ಸಚಿವ, ಕಾಂಗ್ರೆಸ್‌ ಮುಖಂಡ ಕಿಮ್ಮನೆ ರತ್ನಾಕರ್‌ ಈ ವಿಷಯವನ್ನು ಕೆಲವರು ರಾಜಕೀಯಗೊಳಿಸಲು ಬಳಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಆದರೆ, ಯಾರನ್ನೂ ಒಕ್ಕಲೆಬ್ಬಿಸಲು ಬಿಡಲ್ಲ,ಕಾಂಗ್ರೆಸ್‌ ಸರ್ಕಾರ ರೈತರ ಪರವಾಗಿದೆ ಎಂದೂ ಹೇಳಿದ್ದಾರೆ.
ಅನುಪಿನಕಟ್ಟೆ ಶ್ರೀ ರಾಮಕೃಷ್ಣ ಶಾಲೆಯಲ್ಲಿ ಪೋಷಕರ ಪಾದಪೂಜೆ
ತಂದೆ-ತಾಯಿಯೇ ಪ್ರತ್ಯಕ್ಷ ದೇವರು ಎಂಬ ನಂಬಿಕೆ ಹೊಂದಿರುವ ಭಾರತದಲ್ಲಿ ಮಕ್ಕಳು ಹೆತ್ತವರನ್ನು ಗೌರವ ಭಾವನೆಯಿಂದ ಕಾಣುತ್ತಾರೆ. ಇಂಥ ಸಂಸ್ಕಾರವನ್ನು ಮನೆಗಳಲ್ಲಿ ಪೀಳಿಗೆಯಿಂದ ಪೀಳಿಗೆಗೆ ದಾಟಿಸಲಾಗುತ್ತಿದೆ. ಶಾಲೆಗಳಲ್ಲೂ ಹೆತ್ತವರಿಗೆ ಗೌರವಿಸುವ, ದೇವರಂತೆ ತಿಳಿದು ಪಾದಪೂಜೆ ಸಲ್ಲಿಸುವ ಪಾಠವೂ ಹೇಳಿಕೊಡಲಾಗುತ್ತದೆ. ಇಂಥ ಪಾಠ ಶಿವಮೊಗ್ಗದ ಅನುಪಿನಕಟ್ಟೆಯ ಶ್ರೀ ರಾಮಕೃಷ್ಣ ಶಾಲೆಯಲ್ಲಿ ನಡೆಸಲಾಗಿದೆ.
ಟಿ.ವಿ.ನಾರಾಯಣ ಶಾಸ್ತ್ರಿ ಕೊಡುಗೆ ಅಪಾರ: ರಮೇಶ್‌ ಶಾಸ್ತ್ರಿ
ಸ್ಕೌಟ್ಸ್‌ ಗೈಡ್ಸ್‌ ಮತ್ತು ಕೈಗಾರಿಕಾ ಕ್ಷೇತ್ರಗಳಲ್ಲಿ ದುಡಿದ ಟಿ.ವಿ.ನಾರಾಯಣ ಶಾಸ್ತ್ರಿ ನೇತೃತ್ವದಲ್ಲಿ 1987ರಲ್ಲಿ ನಡೆದ 19ನೇ ಕರ್ನಾಟಕ ರಾಜ್ಯ ಜಂಬೂರೇಟ್, ಪ್ರಥಮ ದಕ್ಷಿಣ ಭಾರತ ರಿಜಿನಲ್ ಜಂಬೂರೀ ಮತ್ತು ರಾಷ್ಟ್ರೀಯ ಭಾವೈಕ್ಯತ ಶಿಬಿರ ಅತ್ಯಂತ ಯಶಸ್ವಿಯಾಗಿತ್ತು ಎಂದು ಸ್ಕೌಟ್ಸ್‌ ಗೈಡ್ಸ್‌ ಜಿಲ್ಲಾ ಪ್ರಧಾನ ಆಯುಕ್ತ ಎಚ್‌.ಡಿ.ರಮೇಶ್‌ ಶಾಸ್ತ್ರಿ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಶಿಲ್ಪಕಲೆಗಳಲ್ಲಿ ದೇವರ ತೋರಿದ ಜಕಣಾಚಾರಿ: ಚನ್ನಬಸಪ್ಪ
ಶಿಲೆಯೂ ಮಾತಾಡುತ್ತದೆ ಎಂಬುದನ್ನು ತಿಳಿಸಿಕೊಟ್ಟವರು ಅಮರಶಿಲ್ಪಿ ಜಕಣಾಚಾರಿ. ಜಕ್ಕಣ್ಣ ಕೆತ್ತಿದ ಶಿಲ್ಪಕಲೆಗಳಿಂದಾಗಿ ಭಾರತ ವಿಶ್ವವನ್ನೇ ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಭಾರತೀಯರೆಲ್ಲ ದೇವರನ್ನು ಪ್ರತ್ಯಕ್ಷವಾಗಿ ಕಂಡಿಲ್ಲ, ಆದರೆ, ಶಿಲ್ಪಿಲೆಗಳಲ್ಲಿ ದೇವರು ಹೀಗೇ ಇರೋದು ಎಂಬ ನಂಬಿಕೆ ಬಲವಾಗಿಸಿರುವುದು ಇದೇ ಜಕಣಾಚಾರಿ ಎಂದು ಶಾಸಕ ಎಚ್‌.ಎಸ್‌. ಚನ್ನಬಸಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 421
  • 422
  • 423
  • 424
  • 425
  • 426
  • 427
  • 428
  • 429
  • ...
  • 490
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved