• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಅತ್ತ್ಯುತ್ತಮ ಸಾಧನೆ
ಚಂದ್ರಯಾನ-2ರ ಸೋಲಿನ ಹಿಂದೆಯೇ, ಚಂದ್ರಯಾನ-3 ಅಭೂತಪೂರ್ವ ಯಶಸ್ಸು ವಿಶ್ವದಲ್ಲಿ ಭಾರತವನ್ನು ಎತ್ತರದ ಸ್ಥಾನದಲ್ಲಿ ನಿಲ್ಲಿಸಿದಂತಾಗಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ‌‌ ಅತ್ತ್ಯುತ್ತಮ ಸಾಧನೆ ಮಾಡುತ್ತಿದ್ದು, ಬಾಹ್ಯಾಕಾಶ ಹಾಗೂ ತಂತ್ರಜ್ಞಾನದ ಪ್ರಯೋಜನ ಪ್ರತಿಯೊಬ್ಬರಿಗೂ ಲಭಿಸುತ್ತಿದೆ ಎಂದು ಇಸ್ರೋ ಹಿರಿಯ ವಿಜ್ಞಾನಿ ಟಿ.ಎಸ್. ಶಿವಪ್ರಸಾದ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಸಿಹಿ, ಕಹಿ ನೆನಪುಗಳ ನೀಡಿ ಇತಿಹಾಸವಾದ 2023
ಮೂರು ವರ್ಷಗಳಿಂದ ಕೊರೋನಾ ಕಾಟದಿಂದ ತತ್ತರಿಸಿದ್ದ ಶಿವಮೊಗ್ಗ ಜಿಲ್ಲೆಯ ಜನತೆ- 2023 ನಿಟ್ಟುಸಿರು ಬಿಟ್ಟವರ್ಷ. ಹರ್ಷದ ಹೊನಲೇನೂ ಹರಿಯದಿದ್ದರೂ, ಕೊರೋನಾ ಕರಿನೆರಳಿನಿಂದ ಬಹುಮಟ್ಟಿಗೆ ಚೇತರಿಸಿಕೊಂಡ ನೆಮ್ಮದಿ ಮೂಡಿಸಿದ್ದೇನೂ ಸುಳ್ಳಲ್ಲ. ಈಗ 2023 ಕೊನೆಯಾಗಿದೆ, 2024 ಭರಪೂರ ಭರವಸೆ, ನಿರೀಕ್ಷೆ, ಹೊಸ ಕನಸುಗಳನ್ನು ಹೊತ್ತು ಜಗಕ್ಕೆ ಎಂಟ್ರಿಯಾಗಿದೆ.
ಸಂಚಾರಿ ನಿಯಮಗಳ ಪಾಲಿಸಿದರೆ ಅಪಘಾತ ಆಗೋದಿಲ್ಲ
ವಾಹನ ಚಾಲಕರು ಎಷ್ಟೇ ಎಚ್ಚರಿಕೆ ವಹಿಸುತ್ತಿದ್ದರೂ ಅಪಘಾತಗಳು ಮಾತ್ರ ಕಡಿಮೆಯಾಗುತ್ತಿಲ್ಲ. ಸಂಚಾರಿ ಠಾಣೆ ಪೊಲೀಸರ ಮಾತು ಕೇಳಿ, ಅನುಸರಿಸಿದ್ದೇ ಆದಲ್ಲಿ ಅಪಘಾತಗಳಿಗೆ ಸಂಪೂರ್ಣ ಮುಕ್ತಿ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೂ, ಸಣ್ಣ ಕಾರಣಕ್ಕೆ ದೊಡ್ಡ ಅಪಘಾತವಾಗುವುದು ನಿತ್ಯ ನೋಡುವಂತಾಗಿದೆ. ಹೀಗಾಗಿ ಎಲ್ಲರೂ ಸಂಚಾರ ನಿಯಮಗಳ ಪಾಲಿಸಿ ಅಪಘಾತ ತಪ್ಪಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸೊರಬದಲ್ಲಿ ಹೇಳಿದ್ದಾರೆ.
ತುಂಗಭದ್ರಾ ಸಕ್ಕರೆ ಕಾರ್ಖಾನೆ ಜಾಗದಲ್ಲಿ ಈಶ್ವರಪ್ಪ, ರಾಘವೇಂದ್ರ ಭೂಮಿ ಖರೀದಿಸಿಲ್ಲ
ಶಿವಮೊಗ್ಗದ ತುಂಗಭದ್ರಾ ಶುಗರ್ ಫ್ಯಾಕ್ಟರಿ ಜಾಗದಲ್ಲಿ ಈಶ್ವರಪ್ಪ, ರಾಘವೇಂದ್ರ ಯಾರೂ ಭೂಮಿ ಖರೀದಿ ಮಾಡಿಲ್ಲ. ಚುನಾವಣೆ ಹತ್ತಿರ ಬರುತ್ತಿರುವುದರಿಂದ ಇಷ್ಟು ದಿನ ಇಲ್ಲದ ವಿಷಯ ಪ್ರಸ್ತಾಪ ಆಗುತ್ತಿರಬಹುದು ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿಕೆ ನೀಡಿದ್ದಾರೆ.
ಸಕ್ರೆಬೈಲು ಆನೆ ಬಿಡಾರ ಸಮೀಪ ಕಾಡಾನೆ ಪ್ರತ್ಯಕ್ಷ
ರಸ್ತೆಯೋ, ಕಾಲುದಾರಿಯೋ, ಇನ್ನೆಲ್ಲೋ ಧುತ್ತನೆ ಕಾಡಾನೆ ಬಂದರೆ ಏನು ಮಾಡೋದು? ತಪ್ಪಿಸಿಕೊಂಡು ಜೀವ ಉಳಿಸಿಕೊಳ್ಳೋದೇ ಎಲ್ಲರಿಗೂ ಸವಾಲಿನ ಸಂಗತಿ. ಇಂಥ ಆಕಸ್ಮಿಕ ಪರಿಸ್ಥಿತಿ ಸಕ್ರೆಬೈಲ್ ಆನೆ ಬಿಡಾರ ಬಳಿ ವಾಹನ ಚಾಲಕರಿಗೆ ಎದುರಾಗಿ ಗಂಟೆಗಟ್ಟಲೆ ಟ್ರಾಫಿಕ್‌ ಜಾಮ್‌ ಆಗಿರುವ ಸಂಗತಿ ನಡೆದಿದೆ.
ಸಹಕಾರಿ‌ ಕ್ಷೇತ್ರಗಳು ಬಡರೈತರ ಪಾಲಿಗೆ ವರವಾಗಲಿ: ಮಧು
ಆರ್ಥಿಕ ಪ್ರಗತಿ ಸಾಧಿಸಲು ಸಹಕಾರ ಕ್ಷೇತ್ರಗಳು ಮುಖ್ಯ. ಅವುಗಳು ಕೇವಲ ಉಳ್ಳವರ ಪಾಲಾಗದೇ, ಬಡವರು ಮತ್ತು ಸಣ್ಣರೈತರ ಪಾಲಿಗೆ ವರವಾಗಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೊಸನಗರದ ಯಡೂರಲ್ಲಿ ಹೇಳಿದ್ದಾರೆ.
ಜ.15ರಿಂದ ಕುಟ್ರಹಳ್ಳಿ ಬಳಿ ಟೋಲ್‌ಗೇಟ್‌ ನಿರ್ಮಾಣ ವಿರುದ್ಧ ಧರಣಿ
ಶಿಕಾರಿಪುರ ಪಟ್ಟಣದ ಕುಟ್ರಹಳ್ಳಿ ಸಮೀಪ ಹೆದ್ದಾರಿಯಲ್ಲಿ ಟೋಲ್‌ಗೇಟ್ ನಿರ್ಮಾಣಕ್ಕೆ ರೈತರು ಸಿಡಿದೆದ್ದಿದ್ದಾರೆ. ರೈತರ ಜತೆ ಸೇರಿ ಪ್ರತಿಭಟಿಸಿದ್ದ ಸಂಸದರೇ ಇದಕ್ಕೆ ಕುಮ್ಮಕ್ಕು ನೀಡಿದ್ದು, ಇದನ್ನು ಖಂಡಿಸಿ ಜನವರಿ 15ರಿಂದ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಕೃಷಿ ಭೂಮಿ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ ಡಿ.ಎಸ್. ಈಶ್ವರಪ್ಪಶಿಕಾರಿಪುರದಲ್ಲಿ ಹೇಳಿದ್ದಾರೆ.
ಇ-ಕೆವೈಸಿ ನೋಂದಣಿಗೆ ತುಂಗಭದ್ರಾ ಗ್ಯಾಸ್ ಏಜೆನ್ಸಿಗೆ ಗ್ರಾಹಕರ ಲಗ್ಗೆ
ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿದ ವದಂತಿಯಿಂದಾಗಿ ರಾಜ್ಯದ ವಿವಿಧೆಡೆ ಅಡುಗೆ ಅನಿಲ ಸಂಪರ್ಕ ಗ್ರಾಹಕರಿಗೆ ಇ-ಕೆವೈಸಿ ಎಂಬುದು ತಲೆನೋವಾಗಿ ಪರಿಣಮಿಸಿದೆ. ಕೋಲಾರ, ಬೆಂಗಳೂರು, ಶಿವಮೊಗ್ಗ, ಮಂಗಳೂರು ಬಳಿಕ ಹೊಳೆಹೊನ್ನೂರಲ್ಲೂ ಈಗ ಇ-ಕೆವೈಸಿಗಾಗಿ ಜನರು ಮುಂಜಾನೆಯ ಸವಿನಿದ್ದೆ ಬಿಟ್ಟು ಗ್ಯಾಸ್‌ ಏಜೆನ್ಸಿಗಳತ್ತ ದೌಡಾಯಿಸುವಂತಾಗಿದೆ.
ಓದುಗರನ್ನು ಕಾಡುವ ಚಾಂಡಾಳನೊಬ್ಬನ ಆತ್ಮವಿಮರ್ಶೆ ಕೃತಿ
ಕೇವಲ ಭಾವನಾತ್ಮಕ ಪ್ರತಿಕ್ರಿಯೆಗೆ ತಳ್ಳದೇ ಓದುಗರನ್ನು ಸಂಶೋಧಕ ಪ್ರವೃತ್ತಿಗೆ ಹಚ್ಚುವ ಗುಣ ಹೊಂದಿರುವ ಚಾಂಡಾಳನೊಬ್ಬನ ಆತ್ಮವಿಮರ್ಶೆ ಕೃತಿ ವಿಶೇಷವಾಗಿದೆ ಎಂದು ಶಿವಮೊಗ್ಗ ಕಮಲಾ ನೆಹರೂ ಕಾಲೇಜಿನ ಕಾರ್ಯಕ್ರಮದಲ್ಲಿ ಪ್ರೊ. ಆರಡಿ ಮಲ್ಲಯ್ಯ ಹೇಳಿದ್ದಾರೆ.
ಕನ್ನಡ ಮಾಧ್ಯಮ ಶಾಲೆಗಳ ಅವನತಿಗೆ ಆತ್ಮಾವಲಕೋನ ಅಗತ್ಯ
ಹಿಂದಿನ ಮೈಸೂರು ರಾಜ್ಯ ಕರ್ನಾಟಕವಾಗಿ ಅರ್ಧ ಶತಮಾನವೇ ಸಂದಿದೆ. ಆದರೆ, ವರ್ಷದಿಂದ ವರ್ಷಕ್ಕೆ ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಬಾಗಿಲು ಮುಚ್ಚುತ್ತಿವೆ. ಕನ್ನಡ ಭಾಷೆ, ವೈಶಿಷ್ಟ ಉಳಿಸುವ ಸಲುವಾಗಿ ಈ ಬಗ್ಗೆ ಎಲ್ಲರಲ್ಲೂ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 423
  • 424
  • 425
  • 426
  • 427
  • 428
  • 429
  • 430
  • 431
  • ...
  • 490
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved