• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಬೇಕು: ನ್ಯಾ. ಆರ್. ಚಂದ್ರಪ್ಪ ಹೊನ್ನೂರು
ಬಾಲಕಾರ್ಮಿಕ ಪದ್ದತಿ ಎನ್ನುವ ಅನಿಷ್ಟ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಂಘ-ಸಂಸ್ಥೆಗಳು ಜಾಥಾ ನಡೆಸುವ ಮೂಲಕ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಆರ್. ಚಂದ್ರಪ್ಪ ಹೊನ್ನೂರು ಅಭಿಪ್ರಾಯಪಟ್ಟರು.
ಹಾವುಗೊಲ್ಲ ಜನಾಂಗಕ್ಕೆ ಶೀಘ್ರ ಸಕಲ ಸರ್ಕಾರಿ ಸವಲತ್ತು: ಶಾಸಕಿ ಶಾರದಾ ಪೂರ್ಯನಾಯ್ಕ
ಹಾವುಗೊಲ್ಲರು ಸಮುದಾಯದ ಜನರಿಗೆ ಸಿಗಬೇಕಾದ ಸಕಲ ಸವಲತ್ತುಗಳನ್ನು ತಕ್ಷಣ ದೊರಕಿಸಿಕೊಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಸಕಿ ಶಾರದಾ ಪೂರ್ಯ ನಾಯ್ಕ ಹೇಳಿದರು.
ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ಜನ್ಮ ದಿನಾಚರಣೆ
ಶಿವಮೊಗ್ಗ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಅವರ ಜನ್ಮದಿನ ಅಂಗವಾಗಿ ಮೆಗ್ಗಾನ್ ಆಸ್ಪತ್ರೆಯ ಸ್ತ್ರೀರೋಗ ವಿಭಾಗದ ಗರ್ಭಿಣಿಯರ ವಾರ್ಡಿನಲ್ಲಿ ವಿವಿಧ ರೀತಿಯ ಹಣ್ಣುಗಳನ್ನು ವಿತರಿಸಲಾಯಿತು.
ಮನಸೂರೆಗೊಂಡ ''''''''ಚೆಕಾವ್ ಟು ಶಾಂಪೇನ್'''''''' ನಾಟಕ ಪ್ರದರ್ಶನ
ರಂಗದ ಮೇಲೆ ಪ್ರದರ್ಶನಗೊಳ್ಳುತ್ತಿದ್ದ ಆಂಟನ್ ಚೆಕಾವ್ ಸಣ್ಣ ನಾಟಕಗಳು ಜನರ ಮನಸೂರೆಗೊಂಡಿತ್ತು. ಎನ್ಇಎಸ್ ವಿದ್ಯಾರ್ಥಿಗಳು ನೌಕರರಿಂದಲೇ ರೂಪಿತಗೊಂಡಿದ್ದ ಕಲಾ ತಂಡದ ಮನೋಜ್ಞ ಅಭಿನಯದ ಜೊತೆಗೆ, ಕಥೆಯ ಸಾರಾಂಶವು ಪ್ರಜ್ಞೆಯ ಪ್ರವಾಹವಾಗಿ ಹೊರಹೊಮ್ಮಿತು. ಸಾಂದರ್ಭಿಕವಾಗಿ ರೂಪಿಸಿದ್ದ ಹಿನ್ನಲೆ ಗೀತೆಗಳು, ನಾಟಕಕ್ಕೆ ಮತ್ತಷ್ಟು ಭಾವನೆಯ ಸ್ಪರ್ಶ ನೀಡಿತ್ತು.
ವರ್ಗಾವಣೆಯ ಹೆಸರಲ್ಲಿ ಅಧಿಕಾರಿಗಳಿಗೆ ಸರ್ಕಾರದ ಕಾಟ : ಸಂಸದ ಬಿ.ವೈ.ರಾಘವೇಂದ್ರ
ವರ್ಗಾವಣೆಯ ದಂಧೆಯ ಮೂಲಕ ರಾಜ್ಯ ಮತ್ತು ಜಿಲ್ಲೆಯ ಅಧಿಕಾರಿಗಳಿಗೆ ಕಾಟ ನೀಡುವಂತಹ ಕೆಲಸ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರಿಂದ ನಡೆಯುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಆರೋಪಿಸಿದರು.
ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು
ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸಬೇಕು ಎಂದು ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾ ನಾಯ್ಕ್ ಹೇಳಿದರು.
ಬಿರುಕು ಬಿಟ್ಟ ಹೊಳೆಹೊನ್ನೂರು ಬೈಪಾಸ್ ರಸ್ತೆ
ಪಟ್ಟಣದ ಬೈಪಾಸ್ ರಸ್ತೆ ಹಾಗೂ ಭದ್ರಾನದಿ ನೂತನ ಸೇತುವೆ ಹೊಳೆಹೊನ್ನೂರು ಭಾಗದ ಜನರ ಹಲವು ವರ್ಷಗಳ ಕನಸು. ಈ ಕನಸು ನನಸಾಗಿ ರಸ್ತೆಯಲ್ಲಿ ಪ್ರಾಯೋಗಿಕವಾಗಿ ವಾಹನಗಳ ಸಂಚಾರ ಆರಂಭ ಆದ ನಾಲ್ಕೇ ದಿನದಲ್ಲಿ ಅಪಘಾತ ಸಂಭವಿಸಿ ಇಬ್ಬರು ಪ್ರಾಣ ಕಳೆದುಕೊಂಡರು. ಇದರಿಂದ ಕೋಪಗೊಂಡ ಸುತ್ತಮುತ್ತಲ ಗ್ರಾಮಸ್ಥರು ಪ್ರಬಲವಾಗಿ ಪ್ರತಿಭಟಿಸಿದರು. ರಸ್ತೆಯ ಎರಡೂ ಬದಿಗಳಲ್ಲಿ ಜೆಸಿಪಿಯಿಂದ ಆಳವಾದ ಕಾಲುವೆ ತೆಗಿಸಿ ಸಂಚಾರವನ್ನು ತಡೆದರು. ನಂತರ ಸಂಸದರು ಅಂಡರ್ ಪಾಸ್ ನಿರ್ಮಿಸಿಕೊಡುವ ಭರವಸೆ ಮೇರೆಗೆ ಪ್ರತಿಭಟನೆ ಕೈಬಿಡಲಾಯಿತು. ಇದೆಲ್ಲಾ ಕೊನೆಯಾಗಿ ಕಳೆದ ತಿಂಗಳು ಬೈಪಾಸ್ ರಸ್ತೆಯನ್ನು ಉದ್ಘಾಟನೆ ಮಾಡಲಾಯಿತು. ಹೊಳಹೊನ್ನೂರು ಭಾಗದ ಜನರ ಕನಸಿಗೆ ರೆಕ್ಕೆಪುಕ್ಕ ಬಂದು ಹಾರಾಡುವಷ್ಟರಲ್ಲಿ ಮತ್ತೊಂದು ಬಲವಾದ ಪೆಟ್ಟು ಬಿದ್ದಿದೆ.
ಶರಾವತಿ ಮುಳುಗಡೆ ಸಂತ್ರಸ್ತ ರೈತರ ತೀರದ ಸಂಕಷ್ಟ
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಶರಾವತಿ ಮುಳುಗಡೆ ಸಂತಸ್ತರಿಗೆ ಪುನರ್ವಸತಿ ಕಲ್ಪಿಸುವ ಪ್ರಕ್ರಿಯೆಯಲ್ಲಿ ಜಿಲ್ಲಾಡಳಿತ ಅನುಸರಿಸುತ್ತಿರುವ ನೀತಿ ಅವೈಜ್ಞಾನಿಕವಾಗಿದೆ. ಎಲ್ಲಾ ಸಂತ್ರಸ್ತರ ಸಾಗುವಳಿ ಭೂಮಿಯನ್ನೂ ಸಕ್ರಮಕ್ಕೆ ಪರಿಗಣಿಸಬೇಕೆಂದು ಆಗ್ರಹಿಸಿ ಜೂ.23 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನ.ಶ್ರೀನಿವಾಸ್ ತಿಳಿಸಿದರು.
ಜಾತಿಗಣತಿ ವರದಿ ಜಾರಿಗೆ ತನ್ನಿ
ಜಾತಿ ಗಣತಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಹಿರಂಗ ಪತ್ರ ಬರೆದಿದ್ದು, ಕೂಡಲೇ ಜಾತಿಗಣತಿ ವರದಿ ಜಾರಿಗೆ ತನ್ನಿ ಇಲ್ಲವಾದರೆ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಪತ್ರದಲ್ಲಿ ತಿಳಿಸಿದ್ದೇನೆ ಎಂದು ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಹೇಳಿದರು.
ಸೂಜಿ ಗಾತ್ರದ ರಂಧ್ರದ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆ!
ಇಲ್ಲಿಯ ನಂಜಪ್ಪ ಲೈಫ್ ಕೇರ್‌ನಲ್ಲಿ ಆಧುನಿಕ ಇಂಟರ್ವೆನ್ಷನಲ್ ತಂತ್ರಜ್ಞಾನದಿಂದ ಸ್ಪ್ಲೆನಿಕ್ ಆರ್ಟರಿ ಎಂಬೋಲೈಸೇಶನ್ ಎಂಬ ಕ್ಯಾನ್ಸರ್ ಸಂಬಂಧಿ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸಲಾಗಿದೆ ಎಂದು ಆಸ್ಪತ್ರೆಯ ಕ್ಯಾನ್ಸರ್ ಚಿಕಿತ್ಸಕ ತಜ್ಞ ಡಾ.ಅರವಿಂದ ತಿಳಿಸಿದರು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 484
  • next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved