• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ಗ್ಯಾರಂಟಿಗಳ ಲಾಭ ಪಡೆಯೋರಲ್ಲಿ ಬಿಜೆಪಿಗರೇ ಮೊದಲು: ಸಚಿವ ಮಧು
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಹಾಕುತ್ತಿರುವುದಷ್ಟೇ ಅಲ್ಲ, ಫಲಾನುಭವಿಗಳು ಕೂಡ ಬಿಜೆಪಿಯವರೇ ಆಗಿದ್ದಾರೆ. ಶೇ.70ರಷ್ಟು ಬಿಜೆಪಿ ಕಾರ್ಯಕರ್ತರೇ ಆಗಿದ್ದು, ಮುಂದಿನ ಚುನಾವಣೆಯಲ್ಲಿ ಇವರೆಲ್ಲರೂ ಕಾಂಗ್ರೆಸ್‌ಗೇ ಮತ ನೀಡುತ್ತಾರೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಕಾಂಗ್ರೆಸ್‌ ಸರ್ಕಾರ ಹಿಂಪಡೆದ ಬಿಜೆಪಿ ಅನುದಾನ ವಾಪಸ್‌ ತನ್ನಿ
ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್‌-ಬಿಜೆಪಿ ಮಧ್ಯೆ ಜಿಲ್ಲೆಯಲ್ಲಿ ಆರೋಪ-ಪ್ರತ್ಯಾರೋಪಗಳು ಗಂಭೀರವಾಗಿವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನೀಡಿದ ಹಲವು ಕೋಟಿ ರು.ಗಳ ಅನುದಾನವನ್ನು ಈಗಿನ ಕಾಂಗ್ರೆಸ್ ಸರ್ಕಾರ ವಾಪಸ್‌ ಪಡೆಯುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಆರೋಪಿಸಿದ್ದು, ಜಿಲ್ಲಾ ಸಚಿವರು ಸಿಎಂ ಸಿದ್ದರಾಯ್ಯನವರ ಕೈಹಿಡಿದು ವಾಪಸ್‌ ಪಡೆದ ಹಣವನ್ನು ಅಭಿವೃದ್ಧಿಗೆ ಕೊಡಿಸಬೇಕು ಎಂದು ಸವಾಲು ಎಸೆದಿದ್ದಾರೆ.
ಬಿಜೆಪಿ ಭ್ರಷ್ಟಾಚಾರ ತನಿಖೆಗೆ ಸಿಎಂಗೆ ಪತ್ರ: ಮಧು ಬಂಗಾರಪ್ಪ
ಶಿವಮೊಗ್ಗ ಮಾನ ನಿಲ್ದಾಣ ಕಾಮಗಾರಿಗೆ ಮೊದಲು ₹172 ಕೋಟಿ ನಿಗದಿಯಾಗಿತ್ತು. ಪೂರ್ಣಗೊಳ್ಳುವ ಹೊತ್ತಿಗೆ ₹450 ಕೋಟಿ ಆಗಿದೆ. ಸಾಕಷ್ಟು ಅವ್ಯವಹಾರ ನಡೆದಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈಗಾಗಲೇ ಸರ್ಕಾರಕ್ಕೆ ಪತ್ರ ಬರೆದು ಸಮಗ್ರ ತನಿಖೆಗೆ ಆಗ್ರಹಿಸಿದ್ದೇನೆ ಎಂದು ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿಕೆ ನೀಡಿದ್ದಾರೆ.
ಕಾಯಕಯೋಗಿ ಸಿದ್ದರಾಮರ ವಿಚಾರಗಳು ಜನಸೇವೆಗೆ ದಾರಿದೀಪ
ಸರಳ, ಅರ್ಥಗರ್ಭಿತ ವಚನಗಳನ್ನು ರಚಿಸುವ ಮೂಲಕ ಸಮಾಜದ ತಪ್ಪುಗಳನ್ನು ತಿದ್ದಿ, ತಮ್ಮ ಕಾಯಕ ತತ್ವದ ಮೂಲಕ ಜನೋಪಯೋಗಿ ಕಾರ್ಯಗಳಿಗೆ ದಾರಿದೀಪವಾದ ಸಿದ್ದರಾಮರ ವಿಚಾರಗಳು ಇಂದಿನ ದಿನಗಳಲ್ಲಿ ಪ್ರಸ್ತುತವಾಬೇಕಿದೆ ಎಂದು ತಾಲೂಕು ಭೋವಿ ಕ್ಷೇಮಾಭಿವೃದ್ಧಿ ಸಂಘ ಕಾರ್ಯಾಧ್ಯಕ್ಷ ಹಾಗೂ ತಾಪಂ ಮಾಜಿ ಉಪಾಧ್ಯಕ್ಷ ಸುರೇಶ್ ಹಾವಣ್ಣನವರ್ ಸೊರಬದಲ್ಲಿ ಹೇಳಿದ್ದಾರೆ.
ಹಸಿ ಅಡಕೆ ಸಾಗಣೆ ವಾಹನ ಪಲ್ಟಿ: ಮೂವರ ಸಾವು
ಅಡಕೆ ತುಂಬಿಸಿಕೊಂಡು ಬರುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ ಮೂವರು ಮೃತಪಟ್ಟ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಚಿನ್ನಿಕಟ್ಟೆ ಜೋಗದ ಬಳಿ ಭಾನುವಾರ ನಡೆದಿದೆ.
ಸಂಕ್ರಾಂತಿ ಅಂಗವಾಗಿ ಮನೆ ಮನೆಗಳಲ್ಲಿ ಎಳ್ಳು-ಬೆಲ್ಲ ಸಂಭ್ರಮ
ಮಕರ ಸಂಕ್ರಮಣ ಹಬ್ಬವನ್ನು ಜಿಲ್ಲಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಹಿನ್ನೆಲೆ ಜಿಲ್ಲೆಯ ಎಲ್ಲ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆದರೆ, ಮಾರುಕಟ್ಟೆಯಲ್ಲಿ ಜನಜಂಗುಳಿ ಕಂಡುಬಂದಿತು.
ಹಿರಿಯರ ಅಥ್ಲೆಟಿಕ್ಸ್‌: ಬಿ.ನಂಜೇಗೌಡಗೆ ಪ್ರಶಸ್ತಿ
ಸಾಧನೆಗೆ ವಯಸ್ಸು, ದೇಹಪ್ರಕೃತಿ, ಬಡತನ ಎಂದೂ ಅಡ್ಡಬರುವುದಿಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ಸಾಮಾನ್ಯ ವಿಷಯ. ಸಾಧನೆ ಮಾಡುವ ಮನಸು ಎಲ್ಲರಿಗೂ ಇರುತ್ತದೆ. ಆದರೆ, ಸೂಕ್ತ ಶ್ರಮ, ಅವಕಾಶ ಸದ್ಬಳಕೆಯಲ್ಲಿ ಸೋಲುವವರೇ ಹೆಚ್ಚು. ಇಂಥ ಸಂದರ್ಭದಲ್ಲಿ ಭದ್ರಾವತಿಯ ಹಿರಿಯ ಕ್ರೀಡಾಪಟು ಬಿ.ನಂಜೇಗೌಡ ಅಥ್ಲೆಟಿಕ್ಸ್‌ನಲ್ಲಿ ಸಾಧನೆ ಮೆರೆದು ಯುವಜನರಿಗೆ ಮಾದರಿ ಎನಿಸಿದ್ದಾರೆ.
ಸಾಮಾಜಿಕ ಸಮಾನತೆಗೆ ಹೋರಾಡಿದ ಶರಣ ಸಿದ್ದರಾಮೇಶ್ವರ
ಸಕಲ ಜೀವಿಗಳ ನೆಮ್ಮದಿ ಬದುಕಿಗಾಗಿ ಶಿವಶರಣ ಸಿದ್ದರಾಮೇಶ್ವರ ಅವರು ಕೆರೆ- ಕಟ್ಟೆಗಳನ್ನು ಕಟ್ಟಿಸಿದ್ದರು. ಕಾಯಕದಲ್ಲಿ ತೊಡಗಿದ್ದ ಈ ಕರ್ಮಯೋಗಿ ಜಾತಿ, ಧರ್ಮವನ್ನು ಮೀರಿದ ಅನುಭಾವಿಗಳಾಗಿದ್ದರು. ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಶರಣ, ಮೇರು ವ್ಯಕ್ತಿತ್ವದ ಚಿಂತಕ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಟಿ.ಡಿ.ಮೇಘರಾಜ್‌ ಪುನರ್‌ ನೇಮಕ
ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಟಿ.ಡಿ. ಮೇಘರಾಜ್‌ ಮರುನೇಮಕ ಆಗಿದ್ದಾರೆ. ಇವರ ಆಯ್ಕೆ ಲೋಕಸಭೆ ಚುನಾವಣೆ ದೃಷ್ಟಿಯಿಂದ ಮಾತ್ರವಲ್ಲದೇ, ಯಡಿಯೂರಪ್ಪ ಬಣದಲ್ಲಿ ಮೇಘರಾಜ್‌ ಗುರುತಿಸಿಕೊಂಡಿರುವುದರಿಂದಲೂ ಮುಂದುವರಿಸಲಾಗಿದೆ ಎಂಬ ಲೆಕ್ಕಾಚಾರ ಶುರುವಾಗಿದೆ
21ರಂದು ಗೋಕರ್ಣ ಬೀಚ್ ಟ್ರಕ್ಕಿಂಗ್
ಸಮುದ್ರ ತೀರಗಳು, ಕಾಡಂಚಿನ ಕಡಲ ತೀರಗಳ ಪರಿಸರ ಎಂದರೆ ಎಲ್ಲರಿಗೂ ಅಲ್ಲಿಯೇ ವಾಸ್ತವ್ಯ ಹೂಡಿ ಬದುಕಬೇಕೆಂಬ ಉತ್ಸಾಹ ಮೂಡಿಸುತ್ತದೆ. ಇಂಥ ಪ್ರದೇಶಗಳಿಗೆ ಚಾರಣ ತೆರಳಲು ಶಿವಮೊಗ್ಗ ನಗರದ ದಿಕ್ಸೂಚಿ ಅಡ್ವೆಂಚರ್ಸ್‌ ಅವಕಾಶ ಕಲ್ಪಿಸಿದೆ. ಜ.21ರಂದು ಗೋಕರ್ಣ ಬೀಚ್ ಟ್ರಕ್ಕಿಂಗ್ ಹಮ್ಮಿಕೊಂಡಿದ್ದು, ಆಸಕ್ತರು ಪಾಲ್ಗೊಳ್ಳಬಹುದಾಗಿದೆ.
  • < previous
  • 1
  • ...
  • 434
  • 435
  • 436
  • 437
  • 438
  • 439
  • 440
  • 441
  • 442
  • ...
  • 516
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved