• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಷ್ಟ್ರಭಕ್ತರ ಬಳಗಕ್ಕೆ ಹಲವು ಮುಖಂಡರ ಸೇರ್ಪಡೆ
ರಾಷ್ಟ್ರಭಕ್ತರ ಬಳಗಕ್ಕೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಲ್ಲದೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಬುಧವಾರ ಹಿಂದುತ್ವದ ಪರವಾಗಿ ಬಂದು ಸೇರಿದ್ದಾರೆ. ಇದು ಕೇವಲ ಟ್ರೇಲರ್ ಅಷ್ಟೇ. ಪಿಚ್ಚರ್ ಅಬೀ ಬಾಕೀ ಹೈ ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.
ನಕಲಿ ನೋಟು ವ್ಯವಹಾರ: ರಿಯಲ್ ಎಸ್ಟೇಟ್ ಉದ್ಯಮಿ ಬಂಧನ
ನಕಲಿ ನೋಟು ನೀಡಿ ವ್ಯವಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ವ್ಯಾಪ್ತಿಯ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ನ್ಯೂಟೌನ್ ಠಾಣೆ ಪೊಲೀಸರು ಬಂಧಿಸಿ ಆತನಿಂದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ಅನಾಹುತ ಎದುರಿಸಲು ನಗರಸಭೆ ಸಜ್ಜು
ತಾಲೂಕಿನಾದ್ಯಂತ ಎಡಬಿಡದೆ ಸುರಿಯುತ್ತಿರುವ ಬಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಾರಿ ಗಾಳಿ ಸಹಿತವಾಗಿ ಸುರಿಯುತ್ತಿರುವ ಮೃಗಶಿರಾ ಮಳೆಯ ಅಬ್ಬರಕ್ಕೆ ಜನ ಕಂಗಾಲಾಗಿದ್ದಾರೆ. ಹನಿಕಡಿಯದ ಮಳೆಗೆ ಇಡೀ ವಾತಾವರಣ ತಂಪಾಗಿದ್ದು ಶೀತ ಗಾಳಿಗೆ ಚಳಿ ಕೊರೆಯುತ್ತಿದೆ.
ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಿದ್ದತೆ ಕೈಗೊಳ್ಳಿ
ಜೂ.21 ರಂದು ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದ್ದು, ಆಚರಣೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಮದ್ಯದಂಗಡಿ ಆರಂಭಿಸಿದ್ದಕ್ಕೆ ರಸ್ತೆ ತಡೆದು ಪ್ರತಿಭಟನೆ
ತಾಲೂಕಿನ ಆಲಳ್ಳಿ ಗ್ರಾಮದಲ್ಲಿ ಬಾರ್ ಮತ್ತು ರೆಸ್ಟೋರೆಂಟ್ ತೆರೆದಿರುವುದನ್ನು ಖಂಡಿಸಿ ಸೋಮವಾರ ಗ್ರಾಮಸ್ಥರು ಬಾರ್ ಎದುರಿನ ರಾಷ್ಟ್ರೀಯ ಹೆದ್ದಾರಿ ೨೦೬ನ್ನು ತಡೆದು ಪ್ರತಿಭಟನೆ ನಡೆಸಿದರು.
ಮುಂದುವರೆದ ಮಳೆ: ತುಂಗಾ ನದಿಯಿಂದ ನೀರು ಬಿಡುಗಡೆ
ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಜಿಲ್ಲೆಯ ಹೊಸನಗರ, ಸಾಗರ, ತೀರ್ಥಹಳ್ಳಿ ತಾಲೂಕಿನಲ್ಲಿ ನಿರಂತರ ಮಳೆ ಸುರಿದಿದೆ.
ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ
ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು ಅದನ್ನು ಕುರಿತು ಜಾಗೃತಿ ಮೂಡಿಸುವ ಪ್ರಯತ್ನ ಮಠ ಮಾನ್ಯಗಳು, ಸಂಘ-ಸಂಸ್ಥೆಗಳು ಇನ್ನೂ ಹೆಚ್ಚಿನ ರೀತಿಯಲ್ಲಿ ಮಾಡಬೇಕು. ಆಗ ಮಾತ್ರ ಪರಿಸರ ದಿನಾಚರಣೆಗೆ ಅರ್ಥ ಮೂಡುತ್ತದೆ ಎಂದು ಜಡೆ ಸಂಸ್ಥಾನ ಮಠದ ಡಾ. ಮ.ನಿ.ಪ್ರ. ಮಹಾಂತ ಸ್ವಾಮೀಜಿ ಹೇಳಿದರು.
ಯುವಕರು ಪಕ್ಷಕ್ಕೆ ಸೇರ್ಪಡೆ ಸಂಘಟನೆಗೆ ಪೂರಕ: ಶಾಸಕ ಆರಗ ಜ್ಞಾನೇಂದ್ರ
ಚುನಾವಣೆ ಇಲ್ಲದ ಸಮಯದಲ್ಲೂ ಭಾರತೀಯ ಜನತಾಪಕ್ಷದ ತತ್ವಸಿದ್ದಾಂತವನ್ನು ಒಪ್ಪಿ ಯುವಕರು ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವುದು ಪಕ್ಷದ ಸಂಘಟನೆಗೆ ಪೂರಕವಾಗಲಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ವಿಪರೀತ ಮಳೆ: ಅಧಿಕಾರಿಗಳು ರಜೆ ಹಾಕದೆ ಕರ್ತವ್ಯ ನಿರ್ವಹಿಸಿ
ವಿಪರೀತ ಮಳೆ ಹಿನ್ನೆಲೆಯಲ್ಲಿ ಅಧಿಕಾರಿ ಸಿಬ್ಬಂದಿ ಕರ್ತವ್ಯಕ್ಕೆ ರಜೆ ಹಾಕದೆ ನೆರೆ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಮೂರ್ತಿ ಸೂಚಿದರು.
ವೈಎಂಸಿಎ ಸಂಸ್ಥಾಪಕರ ದಿನಾಚರಣೆ: ವಿದ್ಯಾರ್ಥಿಗಳಿಗೆ ಸನ್ಮಾನ
ನಗರದ ನ್ಯೂಟೌನ್ ವೈಎಂಸಿಎ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 484
  • next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved