• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಯೋಜನೆಗಳ ಉದ್ದೇಶ ಜೀವನಮಟ್ಟ ಸುಧಾರಣೆ: ವಿಜಯೇಂದ್ರ
2047 ಆಗಸ್ಟ್ 15ಕ್ಕೆ ಭಾರತಕ್ಕೆ ಸ್ವಾತಂತ್ರ್ಯ ದೊರೆತು 100 ವರ್ಷವಾಗಲಿದೆ. ಈ ಸಂಭ್ರಮಾಚರಣೆ ಸಂದರ್ಭ ಭಾರತ ಸಮಗ್ರ ಅಭಿವೃದ್ಧಿ ಹೊಂದಿದ ದೇಶ ಆಗಿರಬೇಕು ಎಂಬುದು ಪ್ರಧಾನಿ ಕನಸು. ಕೇಂದ್ರ ಸರ್ಕಾರದ ಯೋಜನೆಗಳು ದೇಶದ ಕಟ್ಟಕಡೆಯ ವ್ಯಕ್ತಿಗೂ ಜಾತ್ಯತೀತ, ಪಕ್ಷಾತೀತ ಹಾಗೂ ಧರ್ಮಾತೀತವಾಗಿ ತಲುಪಬೇಕು ಎಂಬುದು ಅವರ ಕಾಳಜಿಯಾಗಿದೆ ಎಂದು ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಗುದ್ದಲಿಪೂಜೆಗೆ ವರ್ಷ<bha>;</bha> ಇನ್ನೂ ಶುರುವಾಗದ ಭದ್ರಾವತಿ ಗುರುಭವನ ಕಾಮಗಾರಿ!
ಸರ್ಕಾರದ ಮೂಲಮಂತ್ರವೇ ಸರ್ವಾಂಗೀಣ ಅಭಿವೃದ್ಧಿ. ಜನರಿಗೆ, ಸಮಾಜಕ್ಕೆ ಅಗತ್ಯವಾದ ಎಲ್ಲ ರೀತಿಯ ಮೂಲಸೌಲಭ್ಯಗಳನ್ನು, ಅವಕಾಶಗಳನ್ನು ನೀಡುವುದು ಸರ್ಕಾರದ ಹೊಣೆ. ಆದರೆ, ಬಹುತೇಕ ಕಡೆ ಸಮರ್ಪಕವಾಗಿ ಸರ್ಕಾರ ಕಾರ್ಯನಿರ್ವಹಿಸುವುದಿಲ್ಲ ಎಂಬುದಕ್ಕೆ ಭದ್ರಾವತಿ ಗುರುಭವನ ಕಾಮಗಾರಿ ಶುರುವಾಗದಿರುವ ಸಂಗತಿ ಸಾಕ್ಷಿಯಾಗಬಲ್ಲದು.
ಹಲವರ ತ್ಯಾಗ, ಬಲಿದಾನದಿಂದಾಗಿ ರಾಮಮಂದಿರ ನಿರ್ಮಾಣ: ವಿಜಯೇಂದ್ರ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ದೇಶದ ಕೋಟ್ಯಂತರ ಜನತೆಯ ಹಲವು ಶತಮಾನದ ಕನಸಾಗಿದೆ. ಇದೀಗ ನನಸಾಗುತ್ತಿರುವ ಈ ಸಂದರ್ಭದಲ್ಲಿ ಎಲ್ಲ ದೇವಾಲಯಗಳಲ್ಲಿ ಜ.22ರಂದು ಪೂಜೆ, ಭಜನೆ ಮತ್ತಿತರ ಧಾರ್ಮಿಕ ಕಾರ್ಯಗಳ ಮೂಲಕ ಪ್ರತಿಯೊಬ್ಬರೂ ಈ ಸಂಭ್ರಮದಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಶಿಕಾರಿಪುರದಲ್ಲಿ ದೇಗುಲ ಸ್ವಚ್ಛತಾ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಯುವನಿಧಿ ಕಾರ್ಯಕ್ರಮ ಯುವಜನತೆ ಕಣ್ಣಿಗೆ ಮಣ್ಣೆರೆಚುವ ತಂತ್ರ: ಸಂಸದ ಆರೋಪ
ರಾಜಕೀಯ ಎಂದ ಮೇಲೆ ಹೊಗೊಳೋದು ಇದ್ದಿದ್ದೇ, ತೆಗಳೋದೂ ಇದ್ದಿದ್ದೆ. ಈ ಮಾತಿಗೆ ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ಯುವನಿಧಿ ಯೋಜನೆ ಚಾಲನೆ ಸಾಕ್ಷಿ. ಏಕೆಂದರೆ, ಕಾಂಗ್ರೆಸ್ ಸರ್ಕಾರದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂಸದ ಬಿ.ವೈ.ರಾಘವೇಂದ್ರ ಅವರು ಯುವನಿಧಿ ಉತ್ತಮ ಯೋಜನೆ ಎಂದಿದ್ದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಯುವನಿಧಿ ಯೋಜನೆ ಯುವಜನತೆ ಕಣ್ಣಿಗೆ ಮಣ್ಣೆರಚುವ ತಂತ್ರವಾಗಿದೆ ಎಂದು ಟೀಕಿಸಿದ್ದಾರೆ.
ತೀರ್ಥಹಳ್ಳಿಯಲ್ಲಿ ಶ್ರೀ ರಾಮೇಶ್ವರ ತೆಪ್ಪೋತ್ಸವ ಸಂಪನ್ನ, ಸಿಡಿಮದ್ದು ಚಿತ್ತಾರ
ತೀರ್ಥಹಳ್ಳಿ ಪಟ್ಟಣದಲ್ಲಿ ಎಳ್ಳಮಾವಾಸ್ಯೆ ಅಂಗವಾಗಿ ಮೂರನೇ ದಿನದಂದು ನಡೆಯುವ ಶ್ರೀ ರಾಮೇಶ್ವರ ತೆಪ್ಪೋತ್ಸವ ಅದ್ಧೂರಿಯಾಗಿ ನಡೆಯಿತು. ತುಂಗಾ ತೀರದ ವರ್ಣರಂಜಿತ ವಾತಾವರಣದಲ್ಲಿ ಬಾನಂಗಣದಲ್ಲಿ ಮೂಡಿದ ಸಿಡಿಮದ್ದುಗಳ ಚಿತ್ತಾರ ಭಕ್ತರು, ಸಾರ್ವಜನಿಕರಿಗೆ ಮುದ ನೀಡಿತು. ಶನಿವಾರ ಪ್ರಕೃತಿ ಸೌಂದರ್ಯದ ನಡುವಿನ ತುಂಗಾನದಿಯಲ್ಲಿ ದಾಖಲೆ ಸಂಖ್ಯೆಯಲ್ಲಿ ಭಕ್ತಸಮೂಹ ಸೇರಿದ್ದರು.
ಯುವಸಾಗರದಿಂದ ತುಂಬಿ ತುಳುಕಿದ ಫ್ರೀಡಂ ಪಾರ್ಕ್‌: ಆಯನೂರು
ಶಿವಮೊಗ್ಗ ನಗರದಲ್ಲಿ ಶುಕ್ರವಾರ ಯುವನಿಧಿ ಚಾಲನೆ ಕಾರ್ಯಕ್ರಮದಲ್ಲಿ ಯುವಕರ ಜನಸಾಗರವೇ ಹರಿದು ಬಂದಿದೆ. ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರುಗಿದೆ. ಉಪಮುಖ್ಯಮಂತ್ರಿ, ಸರ್ಕಾರದ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಯುವನಿಧಿ ಕಾರ್ಯಕ್ರಮ ಸ್ವಾಮಿ ವಿವೇಕಾನಂದ ಜಯಂತಿ ದಿನವೇ ಚಾಲನೆ ಸಿಕ್ಕಿದ್ದು ಹೆಮ್ಮೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹರ್ಷದಿಂದ ಹೇಳಿದ್ದಾರೆ.
ಸುಂದರ ಸಾಗರ ನಿರ್ಮಾಣಕ್ಕೆ ಅಗತ್ಯ ಅನುದಾನ: ಬೇಳೂರು
ಸೊರಬ ರಸ್ತೆ ಮತ್ತು ಬೈಪಾಸ್ ರಸ್ತೆ ಕಾಮಗಾರಿ ತ್ವರಿತವಾಗಿ ನಡೆಯುತ್ತಿದೆ. ಸಾಗರದ ಅಭಿವೃದ್ಧಿಯಲ್ಲಿ ಯಾವುದೇ ಕೊರತೆ ಆಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ. ಸುಂದರ ಸಾಗರ ನಿರ್ಮಿಸುವ ಉದ್ದೇಶದಿಂದ ಗುಣಮಟ್ಟದ ರಸ್ತೆ ಕಾಮಗಾರಿಗಳು ತ್ವರಿತವಾಗಿ ನಡೆಯುತ್ತಿವೆ. ರಾಜ್ಯ ಸರ್ಕಾರ ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡುತ್ತಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ.
ನಾಳೆಯಿಂದ ಬಂಕಸಾಣ ಹೊಳೆಲಿಂಗೇಶ್ವರಸ್ವಾಮಿ ರಥೋತ್ಸವ
ಪ್ರವಾಸಿ ತಾಣಗಳು, ಧಾರ್ಮಿಕ ತಾಣಗಳಲ್ಲಿ ಮೂಲಸೌಕರ್ಯಗಳು ಅತ್ಯಗತ್ಯ. ಆದರೆ, ಸರ್ಕಾರ ಹಾಗೂ ಸ್ಥಳೀಯ ಜನನಾಯಕರು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಹುತೇಕ ಕಡೆ ಸೌಲಭ್ಯಗಳಿಲ್ಲ, ಇದ್ದರೂ ಸೂಕ್ತ ನಿರ್ವಹಣೆಗಳಿರುವುದಿಲ್ಲ. ಸೊರಬ ತಾಲೂಕಿನ ಬಂಕಸಾಳದ ಸಂಗಮ ಕ್ಷೇತ್ರದಲ್ಲಿಯೂ ಜ.15ರಿಂದ ಎರಡು ದಿನಗಳ ಜಾತ್ರೋತ್ಸವ ನಡೆಯುತ್ತಿದೆ. ಆದರೆ, ಈ ಪುಣ್ಯಕ್ಷೇತ್ರದಲ್ಲೂ ಸೌಕರ್ಯಗಳಿಲ್ಲ.
ಕೋಟಿಪುರದಲ್ಲಿ ಮಂಗನ ಶವ ಪತ್ತೆ: ಮೆರವಣಿಗೆ ನಡೆಸಿ, ಹೂಳಿದ ಗ್ರಾಮಸ್ಥರು!
ಸೊರಬ ತಾಲೂಕಿನ ಕೋಟಿಪುರಲ್ಲಿ ಶನಿವಾರ ಮಂಗವೊಂದು ಮೃತಪಟ್ಟ ಹಿನ್ನೆಲೆ ಪೂಜಿಸಿ, ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ ಮಾಡಿ, ವಿಧಿವಿಧಾನದಂತೆ ನೆಲದಲ್ಲಿ ಹೂಳಿ, ಅಂತ್ಯಸಂಸ್ಕಾರ ನಡೆಸಲಾಗಿದೆ. ಆದರೆ, ಈ ಬಗ್ಗೆ ಅರಣ್ಯ ಇಲಾಖೆ, ಪಶುವೈದ್ಯ ಇಲಾಖೆಗೆ ಮಾಹಿತಿಯೇ ನೀಡಿಲ್ಲ. ಕೆಲ ಗ್ರಾಮಗಳಲ್ಲಿ ಮಂಗನಕಾಯಿಲೆ ಹಾವಳಿ ಇದ್ದಾಗ್ಯೂ, ಕೋತಿಯ ಶವಪರೀಕ್ಷೆ ನಡೆಸಲು ಇಲಾಖೆ ಗಮನಕ್ಕೆ ತಾರದೇ ಅಂತ್ಯಸಂಸ್ಕಾರ ನಡೆಸಲಾಗಿದೆ.
ಕೃಷಿ ಮೇಳಗಳಲ್ಲಿ ರೈತರಿಗೆ ಮಾಹಿತಿ ಮಹಾಪೂರ ಹರಿಸಿ
ದೇಶದಲ್ಲಿಂದು ರೈತ ಸಮುದಾಯ ಸಂಕಷ್ಟ ಹಾಗೂ ಸಂಕ್ರಾಂತಿಯ ಸ್ಥಿತಿಯಲ್ಲಿದೆ. ಇವರಿಗೆ ಕೃಷಿ ಮೇಳಗಳು ಸಹಕಾರ, ಸಹಾಯ ನೀಡುವಂತೆ ಆಗಬೇಕು ಎಂದು ಹೊಸನಗರದಲ್ಲಿ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹೇಳಿದ್ಧಾರೆ.
  • < previous
  • 1
  • ...
  • 436
  • 437
  • 438
  • 439
  • 440
  • 441
  • 442
  • 443
  • 444
  • ...
  • 516
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved