• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐಎಸ್‌ಐ ಪ್ರಮಾಣೀಕೃತ ಹೆಲ್ಮೆಟ್‌ ಧರಿಸುವುದು ಜನರ ಜವಾಬ್ದಾರಿ
ಇದಕ್ಕೂ ಮೊದಲು ನಗರದ ಪ್ರಮುಖ ವೃತ್ತಗಳಲ್ಲಿ ಕಾರ್ಯಾಚರಣೆ ನಡೆಸಿ ಅರ್ಧ ಹೆಲ್ಮೆಟ್ ಧರಿಸಿರುವ ದ್ವಿಚಕ್ರ ವಾಹನ ಸವಾರರಿಂದ ಹೆಲ್ಮೆಟ್‌ಗಳನ್ನು ವಶಪಡಿಸಿಕೊಳ್ಳಲಾಯಿತು.
ರಾಜಮಹಾರಾಜರಂತೆ ಸರ್ಕಾರಗಳು ಕಲಾವಿದರಿಗೆ ಪ್ರೋತ್ಸಾಹ ನೀಡಲಿ
ಜಾನಪದ ಕಲಾವಿದ ಯುಗಧರ್ಮ ರಾಮಣ್ಣ ಮಾತನಾಡಿ, ಜಾನಪದರು ವಿದ್ಯಾವಂತರಲ್ಲ. ಆದರೆ, ಬದುಕಿನ ಮಹತ್ವ ಅರಿತವರು. ಆರೋಗ್ಯದ ಮಹತ್ವ ತಿಳಿದವರು. 64 ವಿದ್ಯೆಗಳಿಗೂ ತಾಯಿಬೇರು ಭಾರತ. ಜ್ಞಾನಪೀಠ ಪಡೆದ ಎಲ್ಲ ಸಾಹಿತಿಗಳು ಹಳ್ಳಿಯ ಮಹತ್ವ ಅರಿತಿದ್ದರು. ಆದ್ದರಿಂದ ಅವರಿಗೆ ಬದುಕು-ಬವಣೆಗಳ ಮಹತ್ವ ತಿಳಿದಿತ್ತು ಎಂದರು.
ಹವ್ಯಾಸಿ ಗಾಯಕರಿಗಾಗಿ ಜಿಲ್ಲಾಮಟ್ಟದ ಕರೋಕೆ ಸ್ಪರ್ಧೆ: ರಾಮಚಂದ್ರ ಗುಣಾರಿ
ಆಸಕ್ತರು ಪತ್ರಿಕಾ ಭವನ, ಶಿವಮೊಗ್ಗ ಪ್ರೆಸ್ ಟ್ರಸ್ಟ್​ ಆರ್‌ಟಿಒ ರಸ್ತೆ ಶಿವಮೊಗ್ಗಕ್ಕೆ ನೇರವಾಗಿ ಭೇಟಿಯಾಗಿ ಹೆಸರು ನೋಂದಾಯಿಸಿಕೊಳ್ಳಬಹುದು. ಅಥವಾ ಹೊನ್ನಾಳಿ ಚಂದ್ರಶೇಖರ್: 9844518866 , ರಾಮಚಂದ್ರ ಗುಣಾರಿ 9448093362, ಸಂತೋಷ್:​ 9632541408 ಅವರನ್ನು ವಾಟ್ಸಪ್‌ ​ಮೆಸೇಜ್ ಮೂಲಕ ಸಂಪರ್ಕಿಸಿ, ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.
ಏಡ್ಸ್‌ ಬಗ್ಗೆ ಭಯಕ್ಕಿಂತ ಮುಂಗಾಗ್ರತೆ ಇರಬೇಕು
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ.ಶಿವಕುಮಾರ್ ಜಿ.ಎಸ್ ಮಾತನಾಡಿ,ಏಡ್ಸ್ನಂತಹ ಮಾರಕ ರೋಗವನ್ನು ನಿರ್ಮೂಲನೆ ಮಾಡಲು ರೋಗದ ಕುರಿತು ಅರಿವು,ವಿಚಾರ ಮಂಥನಗಳನ್ನು ನಿಯಮಿತವಾಗಿ ಏರ್ಪಡಿಸಬೇಕು.ಜನತೆಗೆ ಎಚ್ಚರಿಕೆ,ಮುಂಜಾಗ್ರತೆ,ಚಿಕಿತ್ಸೆ ಬಗ್ಗೆ ಸೂಕ್ತ ಮಾಹಿತಿ ನೀಡಬೇಕಾಗಿದೆ.ಇಂದಿನ ಯುವ ಜನತೆಯಲ್ಲಿ ರೋಗ ಹೆಚ್ಚು ಕಂಡುಬರುತ್ತಿರುವುದು ವಿಷಾನೀಯ.ಶೇ 1.5 ಮಿಲಿಯನ್ ಜನತೆಯಲ್ಲಿ 14 ವರ್ಷದೊಳಗಿನ ಮಕ್ಕಳು ರೋಗಕ್ಕೆ ತುತ್ತಾಗುತ್ತಿರುವು ತೀವ್ರ ಆತಂಕದ ಸಂಗತಿಯಾಗಿದೆ.ಆದ್ದರಿಂದ ಸಮುದಾಯದಲ್ಲಿ ಹೆಚ್ಚು ಜಾಗೃತಿ ಮೂಡಿಸಿ ಭಯಮುಕ್ತರನ್ನಾಗಿಸುವುದು ತುರ್ತು ಅಗತ್ಯವಾಗಿದೆ.ಆಧುನಿಕತೆಯ ನೆಪದಲ್ಲಿ ನಡೆಯುವ ರೇವಾ ಪಾರ್ಟಿ ಆಚರಣೆಗಳಿಂದ ಏಡ್ಸ್ ಕಾಯಿಲೆ ಹೆಚ್ಚಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು
ಏಡ್ಸ್‌ ಬಗ್ಗೆ ಭಯಕ್ಕಿಂತ ಮುಂಗಾಗ್ರತೆ ಇರಬೇಕು
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ.ಶಿವಕುಮಾರ್ ಜಿ.ಎಸ್ ಮಾತನಾಡಿ,ಏಡ್ಸ್ನಂತಹ ಮಾರಕ ರೋಗವನ್ನು ನಿರ್ಮೂಲನೆ ಮಾಡಲು ರೋಗದ ಕುರಿತು ಅರಿವು,ವಿಚಾರ ಮಂಥನಗಳನ್ನು ನಿಯಮಿತವಾಗಿ ಏರ್ಪಡಿಸಬೇಕು.ಜನತೆಗೆ ಎಚ್ಚರಿಕೆ,ಮುಂಜಾಗ್ರತೆ,ಚಿಕಿತ್ಸೆ ಬಗ್ಗೆ ಸೂಕ್ತ ಮಾಹಿತಿ ನೀಡಬೇಕಾಗಿದೆ.ಇಂದಿನ ಯುವ ಜನತೆಯಲ್ಲಿ ರೋಗ ಹೆಚ್ಚು ಕಂಡುಬರುತ್ತಿರುವುದು ವಿಷಾನೀಯ.ಶೇ 1.5 ಮಿಲಿಯನ್ ಜನತೆಯಲ್ಲಿ 14 ವರ್ಷದೊಳಗಿನ ಮಕ್ಕಳು ರೋಗಕ್ಕೆ ತುತ್ತಾಗುತ್ತಿರುವು ತೀವ್ರ ಆತಂಕದ ಸಂಗತಿಯಾಗಿದೆ.ಆದ್ದರಿಂದ ಸಮುದಾಯದಲ್ಲಿ ಹೆಚ್ಚು ಜಾಗೃತಿ ಮೂಡಿಸಿ ಭಯಮುಕ್ತರನ್ನಾಗಿಸುವುದು ತುರ್ತು ಅಗತ್ಯವಾಗಿದೆ.ಆಧುನಿಕತೆಯ ನೆಪದಲ್ಲಿ ನಡೆಯುವ ರೇವಾ ಪಾರ್ಟಿ ಆಚರಣೆಗಳಿಂದ ಏಡ್ಸ್ ಕಾಯಿಲೆ ಹೆಚ್ಚಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು
ರಾಜಸ್ಥಾನ, ಛತ್ತೀಸ್‌ಗಡ, ಮಧ್ಯಪ್ರದೇಶ ಚುನಾವಣೆಯಲ್ಲಿ ಮೇಲುಗೈ ಹಿನ್ನೆಲೆ ಬಿಜೆಪಿ ಸಂಭ್ರಮ
ಶಾಸಕ ಎಸ್‌.ಎನ್‌. ಚನ್ನಬಸಪ್ಪ ಮಾತನಾಡಿ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತಿಸ್‌ಘಡ ರಾಜ್ಯಗಳ ಪ್ರಜ್ಞಾವಂತ ಮತದಾರರು ಗ್ಯಾರಂಟಿಗಳಿಗೆ ಮಣಿಯದೇ, ಸಮರ್ಥ ನಾಯಕನ ಕೊರತೆ ಇರುವ, ಹಿಂದೂ ವಿರೋಧಿ ಕಾಂಗ್ರೆಸ್ಸನ್ನು ತಿರಸ್ಕರಿಸಿದ್ದಾರೆ. ಮೋದಿ ನಾಯಕತ್ವ ಮೆಚ್ಚಿ ಮತ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಮುಂದುವರಿಯಲಿದೆ ಎಂದರು.
ಉತ್ತರ ರಾಜ್ಯಗಳ ಫಲಿತಾಂಶ ಲೋಕಸಭೆ ಚುನಾವಣೆಗೆ ದಿಕ್ಸೂಚಿ
ಕರ್ನಾಟಕ ಮಾದರಿಯಲ್ಲಿ ಗ್ಯಾರಂಟಿ ಕೊಡುತ್ತೇವೆ ಅಂದ್ರು, ಕರ್ನಾಟಕದಲ್ಲಿ ಆರು ತಿಂಗಳಲ್ಲೇ ಗ್ಯಾರಂಟಿ ಭರವಸೆ ವಿಫಲವಾಗಿವೆ. ನರೇಂದ್ರ ಮೋದಿ‌ ಪ್ರಧಾನಮಂತ್ರಿ ಮಾಡುವ ದಿಕ್ಕಿನಲ್ಲಿ ಈ ಚುನಾವಣಾ ‌ಫಲಿತಾಂಶ ಸ್ಫೂರ್ತಿ ಆಗಿದೆ. ಮುಂದಿನ ಚುನಾವಣೆಯಲ್ಲಿ ತೆಲಂಗಾಣ ಗೆಲ್ಲಲು ಆಗಲ್ಲ. ಈಗ ರಾಜಸ್ಥಾನ, ಮಧ್ಯಪ್ರದೇಶ, ಛತ್ತಿಸ್ ಘಡ ಗೆದ್ದಿದ್ದೇವೆ. ಮುಂದಿನ ಚುನಾವಣೆಯಲ್ಲಿ ದೇಶ ಗೆಲ್ಲುತ್ತೇವೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗ್ತಾರೆ ಎಂದರು.
ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಪೆಟ್ರೋಲ್‌ ಸುರಿದು ಬೆಂಕಿಹಚ್ಚಿ ಹತ್ಯೆ
ಆಸ್ತಿ ವಿವಾದಕ್ಕೆ ನಡೆಯಿತಾ ಕೃತ್ಯ?: ಮಹೇಶಪ್ಪ ಅವರಿಗೆ ಬೆಳಲಕಟ್ಟೆಯಲ್ಲಿ 3 ಎಕರೆ ಜಮೀನಿದ್ದು, ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಕುಮಾರಪ್ಪ ಅವರ ಮಗ ಕಾರ್ತಿಕ್ ನಡುವೆ ಮಹೇಶಪ್ಪ ಅವರಿಗೆ ಜಮೀನು ವಿಚಾರ ಮನಸ್ಥಾಪವಿತ್ತು. ಈ ಮನಸ್ಥಾಪವೇ ಮಹೇಶಪ್ಪ ಅವರನ್ನು ಜೀವಂತ ಸುಡಲು ಕಾರಣ ಎಂದು ಕುಟುಂಬದವರು ಆರೋಪಿಸಿದ್ದಾರೆ. ಸುಟ್ಟ ಗಾಯಗಳಿಂದಾಗಿ ಸಾಯುವ ಮುನ್ನ ಮಹೇಶಪ್ಪ ಹೇಳಿಕೆ ನೀಡಿದ್ದು, ಕುಮಾರಪ್ಪ, ಮಗ ಕಾರ್ತಿಕ್ ಮತ್ತು ಇತರರ ಹೆಸರು ಮಹೇಶಪ್ಪ ಹೇಳಿರುವುದನ್ನು ಸ್ಥಳೀಯರು ವಿಡಿಯೋ ಮಾಡಿಕೊಂಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಮಾಜ ಒಳಿತಿಗೆ ಶ್ರಮಿಸಿದವರ ಗೌರವಿಸಬೇಕು
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಮಾತನಾಡಿ, ಕಾಗೋಡು ತಿಮ್ಮಪ್ಪ ಮತ್ತು ಹರನಾಥ ರಾವ್ ಸಮಾಜದ ಅವಶ್ಯಕತೆ, ಆದ್ಯತೆ, ಭವಿಷ್ಯದ ಆಗುಹೋಗುಗಳ ಬಗ್ಗೆ ಚಿಂತಿಸಿ ಹೋರಾಟ ಸೇರಿದಂತೆ ವಿವಿಧ ಸ್ತರದ ಮೂಲಕ ಸಾಮಾಜಿಕ ನ್ಯಾಯ ದೊರಕಿಸುವ ಕೆಲಸ ಮಾಡಿದ್ದಾರೆ. ಇಂತಹ ಹಿರಿಯರನ್ನು ಪಕ್ಷ ಜಾತಿ ಬೇಧವಿಲ್ಲದೆ ಗೌರವಿಸುವುದರಿಂದ ಸಮಾಜಕ್ಕೆ ಉತ್ತಮ ಸಂದೇಶ ಕೊಟ್ಟಂತಾಗುತ್ತದೆ ಎಂದರು.
ಭದ್ರಾವತಿಯಲ್ಲಿ ಕಬ್ಬಿಣದ ಬೃಹತ್‌ ಗೇಟ್ ಬಿದ್ದು ಬಾಲಕನಿಗೆ ಗಾಯ
ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ರೂಪೇಶ್‌ ಅವರ 8 ವರ್ಷದ ಬಾಲಕ ಗಾಯಗೊಂಡಿದ್ದಾನೆ. ತಕ್ಷಣ ಹಳೇ ನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಖಾಸಗಿ ಆಸ್ಪತ್ರೆ ಚಿಕಿತ್ಸೆಗೆ ದಾಖಲಿಸಲಾಯಿತು. ಈ ದುರ್ಘಟನೆಗೆ ಕಳಪೆ ಗುಣಮಟ್ಟದ ಕಬ್ಬಿಣದ ಗೇಟ್ ಅಳವಡಿಸಿರುವುದೇ ಕಾರಣ ಎಂದು ರೂಪೇಶ್ ಆರೋಪಿಸಿದ್ದಾರೆ.
  • < previous
  • 1
  • ...
  • 437
  • 438
  • 439
  • 440
  • 441
  • 442
  • 443
  • 444
  • 445
  • ...
  • 484
  • next >
Top Stories
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
ದಸರಾ ಉದ್ಘಾಟನೆ ಒಪ್ಪಬೇಡಿ : ಬಾನು ಮುಷ್ತಾಕ್‌ಗೆ ಅಜೀಂ ಮನವಿ
ಸರ್ಕಾರಿ ಉದ್ಯೋಗಕ್ಕೆ ಅರ್ಜಿ ವೇಳೆ ಹಿಂದಿನ ನೌಕರಿ ಬಹಿರಂಗ ಕಡ್ಡಾಯ
ಖಾರ ಬೂಂದಿಯೂ ಸೇಫ್‌ ಅಲ್ಲ : ಪರಿಶೀಲನೇಲಿ ಕೃತಕ ಬಣ್ಣ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved