• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶೇಷಚೇತನರಿಗೆ ಪ್ರತ್ಯೇಕ ಉದ್ಯೋಗ ಮೇಳ
ಶಿವಮೊಗ್ಗ ನಗರ ಕ್ಷೇತ್ರ ಶಾಸಕ ಎಸ್‌.ಎನ್‌. ಚನ್ನಬಸಪ್ಪ ಮಾತನಾಡಿ, 1992ರಿಂದ ವಿಶ್ವ ಅಂಗವಿಕಲರ ದಿನಾಚರಣೆ ಮಾಡಬೇಕೆಂದು ಆಯೋಜನೆ ಮಾಡಲಾಗಿದೆ. ಮಾನವೀಯತೆಯ ಮೌಲ್ಯಗಳಿದ್ದಲ್ಲಿ ಆತ್ಮ ಸ್ಥೈರ್ಯ, ಆತ್ಮ ವಿಶ್ವಾಸ ಹೆಚ್ಚಾಗಿರುತ್ತದೆ. ನಿಮ್ಮಲ್ಲಿ ಆತ್ಮಶಕ್ತಿ ಇದೆ, ಅದನ್ನು ಮುಂದೆ ತರಲು ನಾವು ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.
ಸಕ್ರೇಬೈಲ್‌ನಲ್ಲಿ ಪ್ರೀ ವೆಡ್ಡಿಂಗ್‌ ಶೂಟಿಂಗ್‌ ವೇಳೆ ಆನೆ ಮೇಲಿಂದ ಬಿದ್ದ ಮಾವುತ
ಮಾವುತ ಬೀಳುತ್ತಿದ್ದಂತೆ ಫೊಟೋ ಶೂಟ್‌ನಲ್ಲಿದ್ದ ಯುವಕ- ಯುವತಿ ಗಾಬರಿಯಿಂದ ಓಡಿದ್ದಾರೆ. ಈ ಘಟನೆಯಿಂದ ಬಿಡಾರದಲ್ಲಿ ಕೆಲಹೊತ್ತು ಗೊಂದಲ, ಭಯದ ವಾತಾವರಣ ನಿರ್ಮಾಣವಾಗಿತ್ತು. ತಿಂಗಳಿಗೂ ಹಿಂದೆ ಗರ್ಭಿಣಿ ಆನೆ ಭಾನುಮತಿ ಬಾಲ ತುಂಡಾಗುವಂಥ ಸ್ಥಿತಿಯಲ್ಲಿ ಪೆಟ್ಟುಬಿದ್ದಿತ್ತು. ದಸರಾ ಮೆರವಣಿಗೆ ಹಿಂದಿನ ದಿನ ಮೆರವಣಿಯಲ್ಲಿ ಭಾಗಿ ಆಗಬೇಕಿದ್ದ ಗೀತಾ ಆನೆ ಮರಿಹಾಕಿತ್ತು. ಈ ಎಲ್ಲ ಘಟನೆಗಳಿಂದ ಸಕ್ರೆಬೈಲು ಆನೆ ಬಿಡಾರ ಅಧಿಕಾರಿ-ಸಿಬ್ಬಂದಿ, ವೈದ್ಯರು ಟೀಕೆಗೆ ಗುರಿಯಾಗಿದ್ದರು. ಹೀಗಿರುವಾಗಲೇ ಈಗ ಪ್ರೀ ವೆಡ್ಡಿಂಗ್‌ ಚಿತ್ರೀಕರಣ ವೇಳೆ ಆನೆ ಮೇಲಿಂದ ಮಾವುತ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಅವಘಡ ಸಂಭವಿಸಿದೆ.
ಶಿಕಾರಿಪುರ ಕ್ಷೇತ್ರಕ್ಕೆ ಶಾಸಕ ವಿಜಯೇಂದ್ರ ಕೊಡುಗೆ ಶೂನ್ಯ
ಚುನಾವಣೆಯಲ್ಲಿ ಪರಾಭವ ಬಳಿಕವೂ ತಾವು ಮತದಾರರ ಸಮಸ್ಯೆ ಅರಿಯಲು ಗ್ರಾಮೀಣ ಭಾಗದಲ್ಲಿ ಪ್ರವಾಸ ಹಮ್ಮಿಕೊಂಡಿದ್ದೇನೆ. ಹಲವು ಕಡೆ ಏತ ನೀರಾವರಿ ಪೈಪ್‌ಲೈನ್‌ ಹಾಳಾಗಿ ನೀರು ಪೋಲಾಗುತ್ತಿರುವುದು ಬೆಳಕಿಗೆ ಬಂದಿದೆ. ಇದನ್ನು ಸಚಿವರ ಗಮನಕ್ಕೆ ತಂದು ಅಧಿಕಾರಿಗಳ ಮೂಲಕ ಸರಿಪಡಿಸಲಾಗಿದೆ. ಈ ಸಂದರ್ಭ ಸಹಚರರು ತೆಗೆದ ಫೋಟೋ ಬಗ್ಗೆ ವಿಜಯೇಂದ್ರ ವೇದಿಕೆಯಲ್ಲಿ ಕಾಂಗ್ರೆಸ್ ಪುಡಾರಿಗಳಿಗೆ ಲೋಕಸಭಾ ಚುನಾವಣೆ ನಂತರದಲ್ಲಿ ಉತ್ತರ ನೀಡುವುದಾಗಿ ಧಮ್ಕಿ ಹಾಕುತ್ತಿದ್ದಾರೆ. ಇಂತಹ ಗೊಡ್ಡು ಬೆದರಿಕೆಗಳಿಗೆ ಹೆದರುವ ಕಾಲ ಮುಗಿದಿದೆ ಎಂದರು.
ಸಕ್ರೇಬೈಲ್‌ನಲ್ಲಿ ಪ್ರೀ ವೆಡ್ಡಿಂಗ್‌ ಶೂಟಿಂಗ್‌ ವೇಳೆ ಆನೆ ಮೇಲಿಂದ ಬಿದ್ದ ಮಾವುತ
ಮಾವುತ ಬೀಳುತ್ತಿದ್ದಂತೆ ಫೊಟೋ ಶೂಟ್‌ನಲ್ಲಿದ್ದ ಯುವಕ- ಯುವತಿ ಗಾಬರಿಯಿಂದ ಓಡಿದ್ದಾರೆ. ಈ ಘಟನೆಯಿಂದ ಬಿಡಾರದಲ್ಲಿ ಕೆಲಹೊತ್ತು ಗೊಂದಲ, ಭಯದ ವಾತಾವರಣ ನಿರ್ಮಾಣವಾಗಿತ್ತು. ತಿಂಗಳಿಗೂ ಹಿಂದೆ ಗರ್ಭಿಣಿ ಆನೆ ಭಾನುಮತಿ ಬಾಲ ತುಂಡಾಗುವಂಥ ಸ್ಥಿತಿಯಲ್ಲಿ ಪೆಟ್ಟುಬಿದ್ದಿತ್ತು. ದಸರಾ ಮೆರವಣಿಗೆ ಹಿಂದಿನ ದಿನ ಮೆರವಣಿಯಲ್ಲಿ ಭಾಗಿ ಆಗಬೇಕಿದ್ದ ಗೀತಾ ಆನೆ ಮರಿಹಾಕಿತ್ತು. ಈ ಎಲ್ಲ ಘಟನೆಗಳಿಂದ ಸಕ್ರೆಬೈಲು ಆನೆ ಬಿಡಾರ ಅಧಿಕಾರಿ-ಸಿಬ್ಬಂದಿ, ವೈದ್ಯರು ಟೀಕೆಗೆ ಗುರಿಯಾಗಿದ್ದರು. ಹೀಗಿರುವಾಗಲೇ ಈಗ ಪ್ರೀ ವೆಡ್ಡಿಂಗ್‌ ಚಿತ್ರೀಕರಣ ವೇಳೆ ಆನೆ ಮೇಲಿಂದ ಮಾವುತ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಅವಘಡ ಸಂಭವಿಸಿದೆ.
ಪ್ರಾಂಜಲ್‌ರಂಥ ಯೋಧರು ದೇಶಕ್ಕೆ ಶಕ್ತಿ: ರಮೇಶ್‌ ಶಾಸ್ತ್ರಿ
ಕ್ಯಾಪ್ಟನ್ ಪ್ರಾಂಜಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಮತ್ತು ಒಂದು ನಿಮಿಷ ಮೌನ ಪ್ರಾರ್ಥನೆಯೊಂದಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ರಾಜೇಶ್ ವಿ. ಅವಲಕ್ಕಿ ಅವರು ಕ್ಯಾಪ್ಟನ್ ಪ್ರಾಂಜಲ್ ಕುರಿತು ಮಾಹಿತಿ ನೀಡಿದರು. ಹುತಾತ್ಮರಾದ ವೀರ ಯೋಧರಾದ ಕ್ಯಾಪ್ಟನ್ ಶುಭಂ ಗುಪ್ತ, ಲ್ಯಾನ್ಸ್ ನಾಯ್ಕ್ ಸಂಜಯ್ ಬಿಸ್ಟ್, ಹವಾಲ್ದಾರ್ ಅಬ್ದುಲ್ ಮಜೀದ್, ಪಾರಾಟ್ರೂಪರ್ ಸಚಿನ್ ಲಾರ್ ಬಗ್ಗೆಯೂ ಮಾಹಿತಿ ನೀಡಲಾಯಿತು.
ವಿಕಲಚೇತನರಿಗೆ ಅನುಕಂಪಕ್ಕಿಂತ ಅವಕಾಶಗಳ ನೀಡಬೇಕು
ಚೈತನ್ಯ ವಿಶೇಷ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಬಿ.ಎಚ್. ರಾಘವೇಂದ್ರ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಕಾಕಾಲ್ ಫೌಂಡೇಷನ್ ಸಂಸ್ಥಾಪಕ ಚಂದ್ರಶೇಖರ ಕಾಕಾಲ್, ಭೀಮನಕೋಣೆ ಗ್ರಾಪಂ ಅಧ್ಯಕ್ಷ ಮಂಜುನಾಥ ಶೆಟ್ಟಿ, ಉಪಾಧ್ಯಕ್ಷೆ ಮಮತಾಕೃಷ್ಣ, ಎಲ್.ಟಿ. ತಿಮ್ಮಪ್ಪ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಚಂದ್ರಪ್ಪ ಎನ್., ಶ್ರೀನಾಥ್ ಎ.ಎನ್., ಎಚ್.ಆರ್. ಶ್ರೀಪಾದ್, ಡಾ.ರಾಜನಂದಿನಿ ಕಾಗೋಡು, ಆನಂದಕುಮಾರ್, ಗ್ರಾ.ಪಂ. ಸದಸ್ಯೆ ಆಶಾ ಕೇಶವ, ಕೃಷ್ಣಪ್ಪ ಎಸ್.ಎ., ಅಮರೇಂದ್ರ, ಶಾಲೆ ಸಂಸ್ಥಾಪಕಿ ಶಾಂತಲಾ, ಸಂಸ್ಥೆ ಕಾರ್ಯದರ್ಶಿ ಸುರೇಶ್ ಮತ್ತಿತರರು ಹಾಜರಿದ್ದರು.
ರಾಜ್ಯ ಸುರಭಿಶ್ರೀ ಪ್ರಶಸ್ತಿಗೆ ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಆಯ್ಕೆ
ಗೌರಿಗದ್ದೆಯ ಸ್ವರ್ಣ ಪೀಠಿಕಾಪುರ ಅವದೂತ ವಿನಯ್ ಗುರೂಜಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ದಿವ್ಯ ಸಾನ್ನಿಧ್ಯವನ್ನು ಕರ್ಕಿ ಕ್ಷೇತ್ರದ ಜ್ಞಾನೇಶ್ವರಿ ಪೀಠದ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಮಹಾಸ್ವಾಮೀಜಿ ವಹಿಸುವರು. ಜಡೆ ಸಂಸ್ಥಾನ ಮಠದ ಡಾ. ಮಹಾಂತ ಸ್ವಾಮಿಗಳು, ಲಕ್ಕವಳ್ಳಿ ಮೋಕ್ಷ ಮಂದಿರದ ವೃಷಭಸೇನ ಪಟ್ಟಾಚಾರಕ ಮಹಾಸ್ವಾಮಿಗಳು, ರೇವಣಸಿದ್ದೇಶ್ವರ ಮಹಾಸ್ವಾಮಿಗಳು ದುಗ್ಲಿ, ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಶಾಂತಪುರಮಠ ಭಾಗವಹಿಸುವರು. ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್, ಡಿಡಿ ಪಿಕ್ಚರ್ ಪ್ರೈವೈಟ್‌ ಲಿಮಿಟೆಡ್‌ನ ಎಂ.ವಿ. ಕೃಷ್ಣಪ್ಪ, ಮಾಜಿ ಶಾಸಕ ಗಂಗಾಧರ್ ಭಟ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ತಿಳಿಸಿದರು.
ಕೆಎಫ್‌ಡಿ ವ್ಯಾಕ್ಸಿನ್‌ ಕೊರತೆಯಿಂದ ಕಾಡಂಚಿನ ಜನರಲ್ಲಿ ಹೆಚ್ಚಿದ ಜೀವಭಯ
ಹೊತ್ತಿಗೆ ಮುಂಚೆಯೇ ನೆರೆಯ ಜಿಲ್ಲೆ ಚಿಕ್ಕಮಗಳೂರಲ್ಲಿ ಈ ವರ್ಷದ ಮೊದಲ ಪ್ರಕರಣ ದಾಖಲಾಗಿದೆ. ಇದು ಈ ಆತಂಕ ಹೆಚ್ಚಲು ಕಾರಣವಾಗಿದೆ. ಜಿಲ್ಲೆಯಲ್ಲಿ ಸಾಮಾನ್ಯವಾಗಿ ನವೆಂಬರ್‌ನಿಂದ ಮಳೆಗಾಲ ಆರಂಭ ಆಗುವವರೆಗೂ ಮಂಗನ ಕಾಯಿಲೆ ಪ್ರಕರಣ ಕಾಣಿಸಿಕೊಳ್ಳುತ್ತದೆ. ಬೇಸಿಗೆಯಲ್ಲಿ ಇದರ ಆರ್ಭಟ ಹೆಚ್ಚು. ಆದರೆ, ಕಳೆದೆರಡು ವರ್ಷದಿಂದ ಜನವರಿಯಲ್ಲಿ ಪ್ರಕರಣ ಕಾಣಿಸಿಕೊಳ್ಳುತ್ತಿದೆ. ಇದರ ನಡುವೆ ನವಂಬರ್‌ ಕೊನೆ ವಾರ ಅಥವಾ ಡಿಸೆಂಬರ್‌ ಮೊದಲಾರಂಭದಲ್ಲಿಯೇ ನೆರೆ ಜಿಲ್ಲೆ ಚಿಕ್ಕಮಗಳೂರಿನಲ್ಲಿ ವ್ಯಕ್ತಿಗೆ ಕೆಎಫ್‌ಡಿ ಪತ್ತೆ ಆಗಿರುವುದು ಇಲ್ಲಿಯ ಜನರಿಗೆ ಆತಂಕ ಉಂಟುಮಾಡುವಂತೆ ಮಾಡಿದೆ.
ಕೂಲಿ ಕಲ್ಪಿಸಲು ನರೇಗಾ ಯೋಜನೆ ಸದ್ಬಳಕೆಯಾಗಲಿ: ಸಚಿವ ಮಧು
ಜಿಲ್ಲೆಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಇದು ಪೂರ್ಣಗೊಳ್ಳಲು ಸಮಯ ತೆಗೆದುಕೊಳ್ಳುತ್ತದೆ. ಆದ್ದರಿಂದ ಜಲಜೀವನ್ ಮಿಷನ್ ಯೋಜನೆಯಲ್ಲಿ ಮನೆ ಮನೆ ಗಂಗೆ ಮೂಲಕ ಗ್ರಾಮೀಣ ಭಾಗಕ್ಕೆ ಕುಡಿಯುವ ನೀರು ಪೂರೈಸಲಾಗುತ್ತದೆ. ಯಾವ್ಯಾವ ಗ್ರಾಮಗಳು ಯೋಜನೆಯಲ್ಲಿ ಕೈಬಿಟ್ಟು ಹೋಗಿದೆಯೋ ಅಂತಹ ಪ್ರದೇಶಗಳ ಪಟ್ಟಿ ಮಾಡಿಕೊಡಿ. ಜನರಿಗೆ ಕುಡಿಯುವ ನೀರು ಪೂರೈಕೆಗೆ ಯಾವುದೇ ತೊಂದರೆ ಆಗಬಾರದು ಎಂದ ಅವರು, ಕೆಲವೆಡೆ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಪಡವಗೋಡು ಗ್ರಾಪಂನ ಕೆಲವು ಗ್ರಾಮಗಳಲ್ಲಿ 3 ತಿಂಗಳಿನಿಂದ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ತಕ್ಷಣ ಸರಿಪಡಿಸಿ ಎಂದು ತಾಕೀತು ಮಾಡಿದರು.
ದೇಶದ 40 ಲಕ್ಷ ಜನರಲ್ಲಿ ಏಡ್ಸ್‌ ಸೋಂಕು: ಡಾ.ಸೆಲ್ವಮಣಿ
ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಕಾಲೇಜ್‍ಗಳಲ್ಲಿ ಆಪ್ತ ಸಮಾಲೋಚನೆ ಮಾಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಹೆಚ್ಚು ಅರಿವು ಮೂಡಿಸಬಹುದು. ಜಿಲ್ಲೆಯಲ್ಲಿ ಎಚ್.ಐ.ವಿ ಮತ್ತು ಏಡ್ಸ್ ಕುರಿತು ಜಾಗೃತಿ ಮೂಡಿಸಲು 42 ರೆಡ್ ರಿಬ್ಬನ್ ಕ್ಲಬ್‍ಗಳು ಸ್ಥಾಪನೆಯಾಗಿವೆ ಎಂದು ಹೇಳಿದರು.
  • < previous
  • 1
  • ...
  • 438
  • 439
  • 440
  • 441
  • 442
  • 443
  • 444
  • 445
  • 446
  • ...
  • 484
  • next >
Top Stories
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
ದಸರಾ ಉದ್ಘಾಟನೆ ಒಪ್ಪಬೇಡಿ : ಬಾನು ಮುಷ್ತಾಕ್‌ಗೆ ಅಜೀಂ ಮನವಿ
ಸರ್ಕಾರಿ ಉದ್ಯೋಗಕ್ಕೆ ಅರ್ಜಿ ವೇಳೆ ಹಿಂದಿನ ನೌಕರಿ ಬಹಿರಂಗ ಕಡ್ಡಾಯ
ಖಾರ ಬೂಂದಿಯೂ ಸೇಫ್‌ ಅಲ್ಲ : ಪರಿಶೀಲನೇಲಿ ಕೃತಕ ಬಣ್ಣ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved