• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವಮೊಗ್ಗ: ಆಂಬುಲೆನ್ಸ್‌ ಮೂಲಕ ಹಾರ್ಟ್‌ ಪೇಸೆಂಟ್‌ ಮಣಿಪಾಲ ಆಸ್ಪತ್ರೆಗೆ ರವಾನೆ

ಎದೆ ನೋವಿನಿಂದ ಬಳಲುತ್ತಿದ್ದ ಶಿವಮೊಗ್ಗದ ಗಾಂಧಿ ಬಜಾರ್‌ ನಿವಾಸಿಯೊಬ್ಬರನ್ನು ಏರ್‌ ಆಂಬುಲೆನ್ಸ್‌ ಮೂಲಕ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಚೇತನ್‌ ಎಂಬುವವರು ಜ.8ರಂದು ನೆಹರು ಕ್ರೀಡಾಂಗಣದಲ್ಲಿ ಜಾಗಿಂಗ್‌ ವೇಳೆ ಕುಸಿದು ಬಿದ್ದಿದ್ದರು.

ಟ್ಯಾಂಕ್‌ಗೆ ಸಿಮೆಂಟ್‌ ಪ್ಲಾಸ್ಟರ್‌, ಮತ್ತೆ ಪೈಪ್‌ಲೈನ್‌ಗೆ ಸೂಚನೆ
ಹೊಳೆಜೋಳದಗುಡ್ಡೆಯಲ್ಲಿ ಕಳಪೆ ಕಾಮಗಾರಿಯಿಂದ ಸೋರುತ್ತಿದ್ದ ನೀರನ ಟ್ಯಾಂಕ್‌ ಕಾಮಗಾರಿಯನ್ನು ಸರಿಪಡಿಸಲು ಗುತ್ತಿಗೆದಾರರನಿಗೆ ಸೊರಬ ಪಂಚಾಯತ್‌ರಾಜ್‌ ಎಂಜಿನಿರಿಂಗ್‌ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಣಂತರರು ಸಲಹೆ, ಸೂಚನೆ ನೀಡಿದ್ದಾರೆ. ಕನ್ನಡಪ್ರಭ ಪತ್ರಿಕೆ ಈ ಟ್ಯಾಂಕ್‌ ಕಳಪೆ ಕಾಮಗಾರಿ ಕುರಿತು ವರದಿ ಪ್ರಕಟಿಸಿ ಸರ್ಕಾರದ ಗಮನ ಸೆಳೆದಿದ್ದು, ಇದಕ್ಕೆ ಉತ್ತಮ ಸ್ಪಂದನೆ ದೊರೆತಂತಾಗಿದೆ.
3ಕ್ಕೆ. (ಲೀಡ್‌) ನಾಳೆಯಿಂದ ಕೂಚ್ ಬೆಹಾರ್ ಟ್ರೋಫಿ
ಶಿವಮೊಗ್ಗ ನಗರದಲ್ಲಿ ಜ.12ರಿಂದ ಮೂರು ದಿನಗಳವರೆಗೆ ಕರ್ನಾಟಕ- ಮುಂಬೈ ನಡುವೆ ನಡೆಯುವ 19 ವರ್ಷದೊಳಗಿನವರ ಬಿಸಿಸಿಐ ಕೂಚ್ ಬೆಹಾರ್ ಟ್ರೋಫಿ ಕ್ರಿಕೆಟ್‌ ಫೈನಲ್‌ ಪಂದ್ಯಕ್ಕೆ ಕೆಎಸ್‌ಸಿಎ ನವುಲೆ ಕ್ರೀಡಾಂಗಣ ಸಜ್ಜಾಗಿದ್ದು, ಪ್ರತಿದಿನ ಸರಾಸರಿ 90 ಓವರ್‌ ಪಂದ್ಯ ನಡೆಯಲಿದೆ. ಎಂದು ಶಿವಮೊಗ್ಗ ವಲಯದ ಸಂಚಾಲಕ ಎಚ್.ಎಸ್. ಸಂದಾನಂದ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಎನ್‌ಎಸ್‌ಯುಐ ಘಟಕದಿಂದ ಯುವಜ್ಯೋತಿ ಜಾಥಾ
ಶಿವಮೊಗ್ಗದಲ್ಲಿ ಜ.12ರಂದು ಯುವನಿಧಿಗೆ ಚಾಲನೆ ದೊರೆಯಲಿದ್ದು, ಕಾಂಗ್ರೆಸ್‌ ನಿರಂತರ ಕಾರ್ಯಕ್ರಮ, ಸುದ್ದಿಗೋಷ್ಠಿಯಂಥ ಕಾರ್ಯಕ್ರಮಗಳ ಮೂಲಕ ಭರ್ಜರಿ ಪ್ರಚಾರ ನೀಡುತ್ತಿದೆ. ಅಂತೆಯೇ, ಬುಧವಾರ ಸಂಜೆ ಶಿವಮೊಗ್ಗದಲ್ಲಿ ಜಿಲ್ಲಾ ಎನ್‌ಎಸ್‌ಯುಐ ಘಟಕದ ನೇತೃತ್ವದಲ್ಲಿ ಯುವಜ್ಯೋತಿ ಜಾಥಾ ನಡೆಯಿತು. ಸಚಿವರಾದ ಮಧು ಬಂಗಾರಪ್ಪ, ಶರಣ ಪ್ರಕಾಶ್‌ ಪಾಟೀಲ್‌ ಮತ್ತಿತರ ಮುಖಂಡರು ಪಾಲ್ಗೊಂಡಿದ್ದರು.
ಭದ್ರಾವತಿಯಲ್ಲಿ ಇಸ್ಪೀಟ್, ಗಾಂಜಾ,ಕ್ಕೆ ಕಡಿವಾಣ ಹಾಕಿ
ಭದ್ರಾವತಿ ತಾಲೂಕಿನಲ್ಲಿ ಓ.ಸಿ., ಇಸ್ಪೀಟ್ ಮತ್ತು ಗಾಂಜಾ ಪ್ರಕರಣಗಳಿಗೆ ಕಡಿವಾಣವೇ ಬಿದ್ದಿಲ್ಲ. ಪೊಲೀಸ್‌ ಇಲಾಖೆ ಶೀಘ್ರ ಕ್ರಮ ಕೈಗೊಂಡು ಯುವಜನರನ್ನು ಅಪಾಯದಿಂದ ರಕ್ಷಿಸಬೆಕು ಎಂದು ಭದ್ರಾವತಿ ಜೆಡಿಎಸ್ ಮುಖಂಡರಾದ ಶಾರದಾ ಅಪ್ಪಾಜಿಗೌಡ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ ಬುಧವಾರ ಜಿಲ್ಲಾ ಎಸ್‌ಪಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಆಗ್ರಹಿಸಿದ್ದಾರೆ.
ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪಿಸಬೇಕು: ಶ್ರೀನಿವಾಸ ರೆಡ್ಡಿ
ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣೆ ದೃಷ್ಟಿಯಿಂದ ನಡೆಸಲಾದ ಕ್ಷೇತ್ರ ಮರುವಿಂಗಡಣೆ ನೀತಿಯಿಂದ ಹೊಸನಗರ ವಿಧಾನಸಭಾ ಕ್ಷೇತ್ರ ಸ್ವಾತಂತ್ರ್ಯ ಕಳೆದುಕೊಂಡಂತಾಗಿ, ಸಾಗರ-ಹೊಸನಗರ ಕ್ಷೇತ್ರ ಎಂದಾಗಿದೆ. ಪರಿಣಾಮ ಹೊಸನಗರ ತಾಲೂಕಿನಲ್ಲಿ ಸರ್ಕಾರದಿಂದ ಅಭಿವೃದ್ಧಿ ಕಾರ್ಯಗಳಿಗೆ ಭಾರೀ ಹಿನ್ನಡೆಯಾಗಿದೆ ಎಂದು ತಾಲೂಕು ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಒಕ್ಕೂಟ ಅಧ್ಯಕ್ಷ ಶ್ರೀನಿವಾಸ ರೆಡ್ಡಿ ಹೇಳಿದ್ದಾರೆ.
ಬಿಜೆಪಿ ಆರೋಪಗಳಿಗೆ ಕಾರ್ಯಕ್ರಮಗಳ ಮೂಲಕವೇ ಉತ್ತರ
ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ಪಕ್ಷದವರ ಆರೋಪಕ್ಕೆ ಸಿದ್ದರಾಮಯ್ಯ ನೇತೃತ್ವದಲ್ಲಿ ನಮ್ಮ ಕಾರ್ಯಕ್ರಮಗಳ ಮೂಲಕವೇ ಉತ್ತರಿಸುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ತೀರ್ಥಹಳ್ಳಿಯಲ್ಲಿ ಮಳೆ ಅತಂಕ ನಡುವೆ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ
ತೀರ್ಥಹಳ್ಳಿಯಲ್ಲಿ ಮಾತೃಹತ್ಯೆ ದೋಷವನ್ನು ನಿವಾರಿಸಿದ ಐತಿಹ್ಯದ ಪುರಾಣ ಪ್ರಸಿದ್ಧವಾದ ಪಟ್ಟಣದ ಎಳ್ಳಮಾವಾಸ್ಯೆ ಜಾತ್ರೆ ಗುರುವಾರದಿಂದ ಮೂರು ದಿನಗಳ ಪರ್ಯಂತ ನಡೆಯಲಿದೆ. ಮಳೆಯೂ ಆಗಾಗ ಸುರಿಯುವ ವಾತಾವರಣದಲ್ಲಿ ಜಾತ್ರೆ ಅಂಗವಾಗಿ ಶ್ರೀ ರಾಮೇಶ್ವರ ದೇವಸ್ಥಾನ ಸಂಕೀರ್ಣ ಸೇರಿದಂತೆ ಪಟ್ಟಣವನ್ನು ಅದ್ಧೂರಿಯ ಸಿದ್ಧತೆಯೊಂದಿಗೆ ಅಲಂಕಾರಗೊಳಿಸಲಾಗಿದೆ.
ಅರಣ್ಯಕ್ಕೆ ಪಹಣಿ, ಸಾಗುವಳಿ ಚೀಟಿ ನೀಡಿ ಅಕ್ರಮ
ಭದ್ರಾವತಿ ತಹಸೀಲ್ದಾರ್‌ ಆಗಿದ್ದವರು ನಿಯಮ ಮೀರಿ ಅರಣ್ಯ ಪ್ರದೇಶಕ್ಕೆ ಸಾಗುವಳಿ ಚೀಟಿ, ಪಹಣಿ ನೀಡಿ ಜಮೀನು ಮಂಜೂರಾತಿ ಮಾಡಿದ್ದ ಬಗ್ಗೆ ಭದ್ರಾವತಿಯ ಸಾಮಾಜಿಕ ಕಾರ್ಯಕರ್ತ ಶಿವಕುಮಾರ್‌ 6 ತಿಂಗಳ ಹಿಂದೆಯೇ ಸೂಕ್ತ ಕ್ರಮಕ್ಕಾಗಿ ಡಿಸಿಗೆ ದೂರು ಸಲ್ಲಿಸಿದ್ದಾರೆ. ಆದರೆ, ಇದುವರೆಗೂ ಜಿಲ್ಲಾಧಿಕಾರಿ ಕ್ರಮ ಜರುಗಿಸಿಲ್ಲ. ಹೀಗೆಂದು ಶಿವಕುಮಾರ್‌ ಆರೋಪಿಸಿದ್ದಾರೆ.
ವಿಶ್ವಕರ್ಮ ಯೋಜನೆ ಜಾರಿಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ: ರಾಮದಾಸ್
ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಮೇಲಿಂದ ಮೇಲೆ ಬಹುಪಯೋಗಿ ಯೋಜನೆಗಳು ಜಾರಿಯಾಗುತ್ತಿವೆ. ಅಷ್ಟೇ ಪರಿಣಾಮಕಾರಿಯಾಗಿಯೂ ಇರುವುದು ಗಮನೀಯ. ಇವುಗಳ ಸಾಲಿನಲ್ಲಿರುವ ಪಿಎಂ ಸ್ವನಿಧಿ-ವಿಶ್ವಕರ್ಮ ಯೋಜನೆಗಳ ಅನುಷ್ಠಾನದಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಯೋಜನೆಗಳ ಅನುಷ್ಠಾನದ ರಾಜ್ಯ ಉಸ್ತುವಾರಿ ಹಾಗೂ ಮಾಜಿ ಸಚಿವ ಎಸ್.ಎ. ರಾಮದಾಸ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 439
  • 440
  • 441
  • 442
  • 443
  • 444
  • 445
  • 446
  • 447
  • ...
  • 516
  • next >
Top Stories
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಗಡಿನಾಡಿನಲ್ಲಿ ಖಾಸಾಮಠದಿಂದ ಕನ್ನಡ ಕೈಂಕರ್ಯ
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved