• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೀರ್ಥಹಳ್ಳಿ ತಾಲೂಕಿನಲ್ಲಿ ನೀರಿನ ಕೊರತೆ ಆಗದಂತೆ ಎಚ್ಚರವಹಿಸಿ
ನಿಮಗೆ ಪ್ರತ್ಯೇಕ ಇಲಾಖೆ ಇದ್ದೂ ಕೊಳವೆಬಾವಿ ತೆಗೆದು ವರ್ಷ ಕಳೆದಿದ್ದರೂ ಪೈಪ್ ಲೈನ್ ಕೆಲಸ ಪೂರ್ಣಗೊಳಿಸದೇ ಜನರಿಗೆ ನೀರು ಒದಗಿಸುತ್ತಿಲ್ಲ. ಈ ವರ್ಷ ನೀರಿಗೆ ಹಾಹಾಕಾರ ಉಂಟಾಗುವ ಸಾಧ್ಯತೆಯಿದೆ. ತಾಲೂಕು ಕೇಂದ್ರದಲ್ಲೇ ಮನೆ ಮಾಡಿಕೊಂಡು ಕೆಲಸ ಮಾಡದಿದ್ರೆ ನಿಮ್ಮನ್ನು ಎತ್ತಂಗಡಿ ಮಾಡುವುದು ಅನಿವಾರ್ಯ. ಈ ಸಭೆಗೆ ಸರಿಯಾದ ಮಾಹಿತಿಯನ್ನೂ ನೀಡಿಲ್ಲ. 10 ದಿನ ಬಿಟ್ಟು ಮತ್ತೆ ಈ ಬಗ್ಗೆಯೇ ಸಭೆ ಕರೀತೀನಿ ಎಂದೂ ಎಚ್ಚರಿಸಿದರು.
ವಿಜಯೇಂದ್ರಗೆ ಬಿಜೆಪಿ ಸಂಘಟಿಸುವ ಶಕ್ತಿಯಿದೆ: ಸಂಸದ ರಾಘವೇಂದ್ರ
ಕೇಂದ್ರ ಸರ್ಕಾರ ಅನೇಕ ಜನಪರ ಕಾರ್ಯಕ್ರಮ ನೀಡಿದೆ. ಅವುಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು. ಕೇಂದ್ರ ಸರ್ಕಾರದ ಯೋಜನೆಗಳು ಕಟ್ಟಕಡೆಯ ವ್ಯಕ್ತಿಗೆ ತಲುಪಬೇಕು. ನಮ್ಮ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಆಗುತ್ತಿದೆ. ನಮ್ಮ ಮುಂದಿನ ಯುವಪೀಳಿಗೆಗೆ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೇನೆ. ಮುಂದೆ ಯಡಿಯೂರಪ್ಪ ಅವರ ಆಸೆಯಂತೆ ಯುವಕರಿಗೆ ಉದ್ಯೋಗ ಸಿಗಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ. ಮುಂದೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳಲ್ಲೂ ಯಶಸ್ವಿಯಾಗಬೇಕಿದೆ. ಮೊನ್ನೆಯಾದ ಸೋಲನ್ನು ಸುಳ್ಳು ಎಂಬುವುದನ್ನು ತೋರಿಸಬೇಕಿದೆ ಎಂದು ಕರೆ ನೀಡಿದರು.
ಇವತ್ತು ಎಲೆಕ್ಷನ್‌ ನಡೆದ್ರೂ 135ಕ್ಕಿಂತ ಹೆಚ್ಚು ಸೀಟು ಗೆಲ್ತೀವಿ: ಯಡಿಯೂರಪ್ಪ ಹೇಳಿಕೆ
ಈಗ ಚುನಾವಣೆ ನಡೆದರೂ ಸ್ಪಷ್ಟ ಬಹುಮತ ಬರೋದು ನಿಶ್ಚಿತ. ವಿಧಾನಸಭೆ ಚುನಾವಣೆಯಲ್ಲನ್ನಮಗೆ ಹಿನ್ನಡೆಯಾಗಿದೆ. ಆಗಿರುವ ತಪ್ಪನ್ನು ಸರಿಪಡಿಸಿಕೊಂಡು ಮುಂದೆ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷವನ್ನು ಬಲಪಡಿಸಿ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನಗಳನ್ನು ಗೆಲ್ಲಬೇಕು ಎಂದು ಸಂಕಲ್ಪ ಮಾಡಬೇಕಿದೆ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಅಜ್ಞಾನಿಕ ಬೈಪಾಸ್‌ ನಿರ್ಮಾಣ ಕೈ ಬಿಡಬೇಕು
ಕೃಷಿ ಭೂಮಿ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ ಡಿ.ಎಸ್ ಈಶ್ವರಪ್ಪ ಮಾತನಾಡಿ, ರಾಣೇಬೆನ್ನೂರು- ಬೈಂದೂರು ರಾಷ್ಟ್ರೀಯ ಹೆದ್ದಾರಿಯು ಬೈಪಾಸ್ ರಸ್ತೆ ಮೂಲಕ ಸಾಲೂರು ರಸ್ತೆಯಿಂದ ಶಿರಾಳಕೊಪ್ಪ ರಸ್ತೆ ಮೂಲಕ ಮಾಸೂರು ರಸ್ತೆ ಸಂಪರ್ಕ ಕಲ್ಪಿಸುತ್ತಿದೆ. ಈ ಯೋಜನೆಗೆ ಅನಗತ್ಯವಾದ ಗಬ್ಬೂರು, ಚನ್ನಳ್ಳಿ, ಸದಾಶಿವಪುರ, ನೆಲವಾಗಿಲು, ಕಾನೂರು, ಹಳಿಯೂರು ಗ್ರಾಮಗಳ ಜಮೀನುಗಳು ಭೂಸ್ವಾಧಿನಕ್ಕೆ ಒಳಪಡುತ್ತಿದೆ. ಈ ಕುರಿತು ಜಿಲ್ಲಾಧಿಕಾರಿ, ತಹಸೀಲ್ದಾರ್ ಸಂಸದರು ಮತ್ತು ಶಾಸಕರು ಒಟ್ಟಿಗೆ ಸೇರಿ ಸಭೆ ಕರೆಯಲು 4 ಬಾರಿ ಮನವಿ ಮಾಡಿದರೂ ಫಲ ನೀಡಿಲ್ಲ. ವಾಹನಗಳ ಒತ್ತಡ ಕಡಿಮೆ ಇದ್ದರೂ ಹೆದ್ದಾರಿ ನಿರ್ಮಾಣ ಮಾಡಲು ಹೊರಟಿದ್ದಾರೆ. ಸಂಸದರು ಅವರ ಜಮೀನುಗಳಲ್ಲಿ ಕೈಗಾರಿಕೆ, ವಿದ್ಯಾ ಸಂಸ್ಥೆಗಳನ್ನು ಕಟ್ಟುತಿದ್ದಾರೆ. ಬಡರೈತರ ಜಮೀನು ಭೂಸ್ವಾಧೀನ ಮಾಡಬೇಡಿ ಎಂದು ಮನವಿ ಮಾಡಿದರೆ ಉತ್ತರ ಕೊಡುತ್ತಿಲ್ಲ.
ವಿಜಯೆಂದ್ರ ದೇಶದ ಹಿಂದೂ ನಾಯಕ ಆಗ್ತಾರೆ: ಈಶ್ವರಪ್ಪ ಭವಿಷ್ಯ
ವಿಜಯೇಂದ್ರ ಜೊತೆ ಕರ್ನಾಟಕದ ಒಂದು ಕೋಟಿ ಕಾರ್ಯಕರ್ತರು ಇದ್ದಾರೆ. ರಾಜ್ಯಾಧ್ಯಕ್ಷರ ಆಯ್ಕೆ ವೇಳೆ ಪಕ್ಷದಲ್ಲಿ ಅಸಮಾಧಾನ ಇದ್ದಿದ್ದು ಹೌದು. ಯಾರೋ ಮೂವರಿಗೆ ಅಸಮಾಧಾನ ಇದೆ. ಅವರ ಬಳಿ ರಾಷ್ಟ್ರೀಯ ನಾಯಕರು ಮಾತನಾಡಿ, ಸರಿಪಡಿಸುತ್ತಾರೆ ಎಂದರು. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ 25 ಸೀಟ್ ಗೆದ್ದಿದ್ದೇವೆ. ಸ್ಯಾಂಪಲ್‌ಗೆ ಒಂದು ಸ್ಥಾನವನ್ನು ಕಾಂಗ್ರೆಸ್ ಗೆದ್ದಿದೆ. ಆದರೆ, ಈ ಬಾರಿ ಒಂದೂ ಸೀಟ್ ಕೂಡ ಕಾಂಗ್ರೆಸ್ ಗೆಲ್ಲಲ್ಲ. ನಾವು 28ಕ್ಕೆ 28 ಸ್ಥಾನ ಗೆಲ್ಲುತ್ತೇವೆ. ಇದು ನೂರಕ್ಕೆ ನೂರು ಸತ್ಯಎಂದು ಹೇಳಿದರು.
ದೈಹಿಕ ಕ್ಷಮತೆ ಇದ್ದರಷ್ಟೇ ವೃತ್ತಿ ಬದುಕಿನಲ್ಲಿ ಯಶಸ್ಸು: ನ್ಯಾ.ಮಂಜುನಾಥ ನಾಯ್ಕ್‌
3 ದಿನಗಳ ಕ್ರೀಡಾಕೂಟ, 9 ತಂಡಗಳು ಲಾಠಿ ಹಿಡಿದು ಸದಾ ಬಂದೋಬಸ್ತ್‌ನಲ್ಲಿದ್ದ ಪೊಲೀಸರು, ಕರ್ತವ್ಯದ ಒತ್ತಡ ಬಿಟ್ಟು ಮೈದಾನಕ್ಕೆ ಇಳಿದು, ಕ್ರೀಡೆಯಲ್ಲಿ ಪಾಲ್ಗೊಂಡರು. ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ನಡೆದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿದ ಖಾಕಿ ಪಡೆ ರಿಲ್ಯಾಕ್ಸ್ ಮೂಡಿಗೆ ಜಾರಿತ್ತು. ಎಸ್‌ಪಿ ಜಿ.ಕೆ.ಮಿಥುನ್‌ಕುಮಾರ್‌ ನೇತೃತ್ವದಲ್ಲಿ ಕ್ರೀಡಾಕೂಟ ಆಯೋಜನೆ ಮಾಡಲಾಗಿತ್ತು. ಮೇಲಾಧಿಕಾರಿಗಳು, ಕಿರಿಯರು ಎನ್ನದೇ ಎಲ್ಲರೂ ಸಮಾನವಾಗಿ ಆಟದಲ್ಲಿ ಪಾಲ್ಗೊಂಡರು. ಮೂರು ದಿನ ನಡೆಯುವ ಕ್ರೀಡಾಕೂಟದಲ್ಲಿ 9 ತಂಡಗಳು ಪಾಲ್ಗೊಂಡಿವೆ. ಪ್ರತಿ ಕ್ರೀಡಾ ತಂಡಗಳು ಪ್ರದರ್ಶಿಸಿದ ಪಥಸಂಚಲನ ಗಮನ ಸೆಳೆಯಿತು.
ಕನ್ನಡ ಎಂಬುದು ಬದುಕು, ತಿಳಿವಿನ ಬೆಳಕು: ಡಾ.ವಿಜಯಾದೇವಿ
ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಪಿ.ಭಾರತಿದೇವಿ ಮಾತನಾಡಿ, ರಾಜ್ಯಕ್ಕೆ ಕರ್ನಾಟಕ ಎಂಬ ಹೆಸರು ಬಂದು ಐವತ್ತು ವರ್ಷಗಳಾಗಿವೆ. ಇದು ಸಂಭ್ರಮದ ಜೊತೆಗೆ ಅವಲೋಕನ ಮತ್ತು ಮುನ್ನೋಟ ಹರಿಸುವ ಹೊತ್ತು. ಶ್ರೀವಿಜಯನಿಂದ ಹಿಡಿದು ಕುವೆಂಪುವರೆಗೆ ಎಲ್ಲರೂ ಸಹಿಷ್ಣುತೆ ಮತ್ತು ಸಮನ್ವಯವನ್ನು ಒತ್ತಿ ಹೇಳಿದ್ದಾರೆ ಎಂದರು.
ವಿದ್ಯಾರ್ಥಿಗಳು ಬೆಂಕಿಯಾಗದೇ, ದೀಪದಂತೆ ಬೆಳಗಬೇಕು: ಕಮಾಂಡೆಂಟ್‌ ಎಸ್‌.ಯುವಕುಮಾರ್‌
ಹಳೆ ವಿದ್ಯಾರ್ಥಿಗಳ ಸಂಘದ ಸಂಚಾಲಕ ಹಾಗೂ ಇತಿಹಾಸ ಪ್ರಾಧ್ಯಾಪಕ ಡಾ. ಕೆ.ಎನ್. ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಬೆಂಗಳೂರಿನ ಮಲ್ನಾಡ್ ಕೋಚಿಂಗ್ ಸೆಂಟರ್ ನಿರ್ದೇಶಕ ತೀರ್ಥಹಳ್ಳಿ ಕೇಶವಮೂರ್ತಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಸ್ತು ಅತಿ ಮುಖ್ಯ. ಸರ್ಕಾರಿ ಉದ್ಯೋಗಗಳು ಲಭಿಸಲು ಇಂದು ಕಷ್ಟಪಡಬೇಕಾಗಿದೆ. ಮಲ್ನಾಡ್ ಕೋಚಿಂಗ್ ಸೆಂಟರ್ ಲಕ್ಷಾಂತರ ಜನರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದೆ. ವಿದ್ಯಾರ್ಥಿಗಳು ದೊಡ್ಡ ದೊಡ್ಡ ಪರೀಕ್ಷೆಗಳನ್ನು ಪಾಸ್ ಮಾಡಲು ನನ್ನಿಂದ ಸಾಧ್ಯವಿಲ್ಲ ಎಂಬ ಕೀಳರಿಮೆ, ಸೋಮಾರಿತನ ಬಿಟ್ಟು ಸಾಮಾಜಿಕ ಜಾಲತಾಣಗಳ ದಾಸರಾಗದೇ ಪರೀಕ್ಷೆಗಳನ್ನು ಎದುರಿಸಬೇಕು ಎಂದರು.
ಮಾತೃಭಾಷಾ ಶಿಕ್ಷಣ ನಿರ್ಲಕ್ಷ್ಯವೇ ಕನ್ನಡ ಸೊರಗಲು ಕಾರಣ
ಸಮಾರಂಭ ಉದ್ಘಾಟಿಸಿದ ಸಾಹಿತಿ, ವಿಮರ್ಶಕ ಡಾ. ರಾಜೇಂದ್ರ ಚೆನ್ನಿ ಮಾತನಾಡಿ, ಎಲ್ಲ ಸಾಹಿತ್ಯದ ಸಂಪ್ರದಾಯಗಳಲ್ಲಿ ಒಬ್ಬ ಶ್ರೇಷ್ಠ ಬರಹಗಾರ ಜನಿಸಿ, ದೇಶ- ಭಾಷೆ ಮತ್ತು ಚರಿತ್ರೆಯನ್ನು ಕಟ್ಟಿಕೊಡಬಲ್ಲ ಸಾಹಿತಿಗಳು ಹುಟ್ಟುವುದು ಅಪರೂಪ. ಅಂಥವರಲ್ಲಿ ಈ ನೆಲದಲ್ಲಿ ಜನಿಸಿರುವ ಜಗದ ಕವಿಯೆಂದೇ ಪ್ರಸಿದ್ಧರಾಗಿರುವ ಕುವೆಂಪು ಒಬ್ಬರು. ಕನ್ನಡ ಸಾಹಿತ್ಯಕ್ಕೆ ವಿಶ್ವದರ್ಜೆಯನ್ನು ತಂದು ಕೊಟ್ಟಿರುವ ಅವರ ಮಲೆಗಳಲ್ಲಿ ಮದುಮಗಳು ವಿಶ್ವದ 5 ಅತ್ಯುತ್ತಮ ಕಾದಂಬರಿಗಳಲ್ಲಿ ಒಂದಾಗಿದೆ ಎಂದರು.
ದೈಹಿಕ ಕ್ಷಮತೆ ಇದ್ದರಷ್ಟೇ ವೃತ್ತಿ ಬದುಕಿನಲ್ಲಿ ಯಶಸ್ಸು: ನ್ಯಾ.ಮಂಜುನಾಥ ನಾಯ್ಕ್‌
3 ದಿನಗಳ ಕ್ರೀಡಾಕೂಟ, 9 ತಂಡಗಳು ಲಾಠಿ ಹಿಡಿದು ಸದಾ ಬಂದೋಬಸ್ತ್‌ನಲ್ಲಿದ್ದ ಪೊಲೀಸರು, ಕರ್ತವ್ಯದ ಒತ್ತಡ ಬಿಟ್ಟು ಮೈದಾನಕ್ಕೆ ಇಳಿದು, ಕ್ರೀಡೆಯಲ್ಲಿ ಪಾಲ್ಗೊಂಡರು. ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ನಡೆದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿದ ಖಾಕಿ ಪಡೆ ರಿಲ್ಯಾಕ್ಸ್ ಮೂಡಿಗೆ ಜಾರಿತ್ತು. ಎಸ್‌ಪಿ ಜಿ.ಕೆ.ಮಿಥುನ್‌ಕುಮಾರ್‌ ನೇತೃತ್ವದಲ್ಲಿ ಕ್ರೀಡಾಕೂಟ ಆಯೋಜನೆ ಮಾಡಲಾಗಿತ್ತು. ಮೇಲಾಧಿಕಾರಿಗಳು, ಕಿರಿಯರು ಎನ್ನದೇ ಎಲ್ಲರೂ ಸಮಾನವಾಗಿ ಆಟದಲ್ಲಿ ಪಾಲ್ಗೊಂಡರು. ಮೂರು ದಿನ ನಡೆಯುವ ಕ್ರೀಡಾಕೂಟದಲ್ಲಿ 9 ತಂಡಗಳು ಪಾಲ್ಗೊಂಡಿವೆ. ಪ್ರತಿ ಕ್ರೀಡಾ ತಂಡಗಳು ಪ್ರದರ್ಶಿಸಿದ ಪಥಸಂಚಲನ ಗಮನ ಸೆಳೆಯಿತು.
  • < previous
  • 1
  • ...
  • 440
  • 441
  • 442
  • 443
  • 444
  • 445
  • 446
  • 447
  • 448
  • ...
  • 484
  • next >
Top Stories
ಬೆಂಗಳೂರು : ಪಿಜಿ, ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಗುಡ್ ನ್ಯೂಸ್
ಮಹಿಳಾ ಡಿಎಸ್ಪಿಗೆ ‘ಎಷ್ಟು ಧೈರ್ಯ’ ಎಂದ ಅಜಿತ್‌: ವಿವಾದ
ಭಾರತಕ್ಕೆ ಮತ್ತಷ್ಟು ರಕ್ಷಣಾ ಬಲ: 15 ವರ್ಷದ ನೀಲನಕ್ಷೆ ಸಿದ್ಧ
ಬಿ ಅಂದ್ರೆ ಬಿಹಾರ, ಬೀಡಿ : ಕೇರಳ ಕಾಂಗ್ರೆಸ್‌ ವಿವಾದ
ನಿವೃತ್ತಿಯಿಂದ ಹೊರಬಂದ ರಾಸ್‌ ಟೇಲರ್‌, ಆದರೆ ನ್ಯೂಜಿಲೆಂಡ್‌ ಪರ ಆಡಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved