• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನಿಂದ ತಿರುಪತಿ, ಗೋವಾ, ಹೈದ್ರಾಬಾದ್‌ಗೆ ವಿಮಾನ ಸೇವೆ
2023ರ ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ ಬಳಿಕ ಆಗಸ್ಟ್ ತಿಂಗಳಲ್ಲಿ ವಿಮಾನ ಹಾರಾಟ ಆರಂಭಗೊಂಡಿತ್ತು. ಮೊದಲಿಗೆ ಇಂಡಿಗೋ ವಿಮಾನ ಸಂಸ್ಥೆ ಶಿವಮೊಗ್ಗ- ಬೆಂಗಳೂರು ನಡುವೆ ನಿತ್ಯ ಹಾರಾಟ ಆರಂಭಿಸಿತ್ತು.
ಕಾಂತರಾಜ್ ಆಯೋಗ ವರದಿ ಅಂಗೀಕರಿಸಿ ಶೀಘ್ರ ಜಾರಿಗೊಳಿಸಿ
ಹಿಂದುಳಿದ ಜನಜಾಗೃತ ವೇದಿಕೆ ಅಧ್ಯಕ್ಷ ತೀ.ನ. ಶ್ರೀನಿವಾಸ್ ಮಾತನಾಡಿ, ಎಚ್‌.ಕಾಂತರಾಜ್ ಆಯೋಗದ ವರದಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಂದಿದ್ದರೂ, ಸದರಿ ಸಮೀಕ್ಷೆಯಲ್ಲಿ ಜಾತಿ ವಿವರಗಳು, ಸಾಮಾಜಿ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಗಳನ್ನು ಕಲೆ ಹಾಕಲಾಗಿದೆ. ಹಿಂದುಳಿದ ಜಾತಿ- ವರ್ಗಗಳಿಗೆ ಸಂಜೀವಿನಿ ಆಗಿರುವ ಕಾಂತರಾಜ್ ಆಯೋಗದ ವರದಿಯನ್ನು ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿರುವ ಮುಖ್ಯಮಂತ್ರಿ ಅವರು ಶೀಘ್ರವೇ ಸ್ವೀಕರಿಸಿ ಅನುಷ್ಠಾನಗೊಳಿಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯ ಕಾಂಗ್ರೆಸ್‌ ಸರ್ಕಾರ ಬಲಗೈಲಿ ಕೊಟ್ಟು, ಎಡಗೈಲಿ ಕಿತ್ತುಕೊಳ್ಳುತ್ತಿದೆ: ಕೆ.ಬಿ.ಪ್ರಸನ್ನಕುಮಾರ್‌ ಟೀಕೆ
ಆರೋಗ್ಯ ವಿಚಾರದಲ್ಲಿ ಸರ್ಕಾರ ನಿರ್ಲಕ್ಷಿಸುತ್ತಿದೆ. ಸ್ವಚ್ಛತೆ ಇಲ್ಲದೆ ಸಾರ್ವಜನಿಕರು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಗಮನಹರಿಸುತ್ತಿಲ್ಲ. ರಾಜ್ಯ ಸರ್ಕಾರದ ಜನವಿರೋಧಿ ಆಡಳಿತವನ್ನು ಖಂಡಿಸಿ ಜಿಲ್ಲಾ ಜೆಡಿಎಸ್ ವತಿಯಿಂದ ನ.22ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ ಎಂದು ಕೆ.ಬಿ.ಪ್ರಸನ್ನಕುಮಾರ್‌ ಹೇಳಿದರು. ಪ್ರತಿಭಟನಾ ಮೆರವಣಿಗೆ ನಂತರ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಗ್ರಾಮಾಂತರ ಶಾಸಕಿ ಶಾರದಾ ಪೂರ್‍ಯಾ ನಾಯ್ಕ ಅವರ ಹುಟ್ಟುಹಬ್ಬವನ್ನು ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳ ಸಮ್ಮುಖ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ರೈತಪರ ಸಹಕಾರಿ ಕಾರ್ಯಾಗಾರಗಳು ಅಗತ್ಯ
ಈಗಾಗಲೇ ರಾಜ್ಯ ಸಹಕಾರಿ ಸಚಿವರು ತಿಳಿಸಿದಂತೆ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಒಂದು ಸಹಕಾರಿ ಸಂಘ ಆರಂಭಿಸಬೇಕು ಎಂಬ ನಿಯಮದಂತೆ ಶೀಘ್ರದಲ್ಲಿ ಆರಂಭಿಸುವ ಬಗ್ಗೆ ಸಹಕಾರಿಗಳು ನಿರ್ಣಯ ಕೈಗೊಳ್ಳಬೇಕು. ಸಹಕಾರಿ ಮಹಿಳಾ ಸಂಘಗಳು ಸಹ ಸ್ಥಾಪನೆ ಆಗಬೇಕು. ಸಣ್ಣ ಮತ್ತು ಅತಿಸಣ್ಣ ರೈತರಿಗೆ ಭತ್ತದ ಬೆಳೆಗೆ ಕಡಿಮೆ ಸಾಲ ದೊರೆಯುತ್ತಿದ್ದು, ಇದನ್ನು ಮುಂದಿನ ದಿನಗಳಲ್ಲಿ ಎಕರೆಗೆ 1 ಲಕ್ಷಕ್ಕೆ ಹೆಚ್ಚಿಸುವ ಬಗ್ಗೆ ಶಾಸನ ಸಭೆಯಲ್ಲಿ ಚರ್ಚಿಸುವಂತೆ ಸಹಕಾರ ಸಂಘದವರು ಶಾಸಕರಲ್ಲಿ ಮನವಿ ಮಾಡಿದ್ದಾರೆ. ಈ ಬಗ್ಗೆ ವಿಧಾನಸಭೆಯಲ್ಲಿ ಭರವಸೆ ನೀಡಿದರು.
ನೀರಿನ ತತ್ವಾರಕ್ಕೆ ಮೊದಲೇ ತುರ್ತು ಯೋಜನೆ ರೂಪಿಸಿ
ತಾಲೂಕಿನ ಹಲವಷ್ಟು ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೊಂದರೆ ಆಗುತ್ತಿದೆ. ಕಳೆದ ವರ್ಷ ಕೊನೆಯ ತಿಂಗಳಲ್ಲಿ ಟ್ಯಾಂಕರ್ ಬಳಸಿ ಕುಡಿಯುವ ನೀರು ಒದಗಿಸಲಾಗಿತ್ತು. ಭಾರೀ ಮಳೆ ಬೀಳುವ ಪ್ರದೇಶದಲ್ಲೂ ನೀರಿಗೆ ತತ್ವಾರ ಉಂಟಾಗಿತ್ತು. ಈ ಸಾರಿಯೂ ಬಾರಿ ಪ್ರಮಾಣದಲ್ಲಿ ಮಳೆ ಹಿನ್ನೆಡೆಯಾಗಿದೆ. ಕುಡಿಯುವ ನೀರು ಸಮಸ್ಯೆಯಾಗಿ ಕಾಡಲಿದೆ. ಹಾಗಾಗಿ, ಅಧಿಕಾರಿಗಳು ತಮ್ಮಲ್ಲಿ ಇರುವ ಎಲ್ಲ ಸವಲತ್ತುಗಳನ್ನು ಬಳಸಿಕೊಂಡು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಸಿದರು.
ಡಿಜಿಟಲ್ ಗ್ರಂಥಾಲಯ ಶೀಘ್ರ ಪ್ರಾರಂಭ: ಸಚಿವ ಮಧು
ದೇಶದಲ್ಲೇ ಅತಿ ಹೆಚ್ಚು ಗ್ರಂಥಾಲಯಗಳನ್ನು ಹೊಂದಿರುವ ರಾಜ್ಯ ನಮ್ಮದು. ಅದರಲ್ಲೂ ಶಿಕ್ಷಣ ಇಲಾಖೆ ಹೆಚ್ಚು ಸಂಖ್ಯೆಯ ಗ್ರಂಥಾಲಯಗಳನ್ನು ಹೊಂದಿದೆ. ಇಲಾಖಾ ವ್ಯಾಪ್ತಿಯಲ್ಲಿ 7000ಕ್ಕೂ ಹೆಚ್ಚು ಗ್ರಂಥಾಲಯಗಳಿದ್ದು, ಅವುಗಳಲ್ಲಿ 1300 ಗ್ರಂಥಾಲಯ ಶಿಕ್ಷಣ ಇಲಾಖೆ ಹಾಗೂ ಉಳಿದವು ಗ್ರಾಮ ಪಂಚಾಯಿತಿಗಳಿಗೆ ಸೇರಿವೆ. ಇವುಗಳನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ವಹಿಸಲಾಗುವುದು. ಬೆಂಗಳೂರಿನ ವೆಸ್ಟ್ ಝೋನ್ ಎಂಬ ಸರ್ಕಾರಿ ಗ್ರಂಥಾಲಯ ಎಲ್ಲ ಸೌಕರ್ಯಗಳನ್ನು ಹೊಂದಿದ್ದು, ಅತ್ಯಂತ ಸುಸಜ್ಜಿತವಾಗಿದೆ ಎಂದು ತಿಳಿಸಿದರು.
ಮಡಿವಂತಿಕೆ ಇಲ್ಲದ ಸಾಹಿತ್ಯ ಸಮ್ಮೇಳನ ಇಂದಿನ ಅಗತ್ಯ
ತಾಲೂಕು ಕಸಾಪ ಅಧ್ಯಕ್ಷ ಟಿ.ಕೆ. ರಮೇಶ್ ಶೆಟ್ಟಿ ಮಾತನಾಡಿ, ಶಾಸಕರು ಅನುಮಾನ ವ್ಯಕ್ತಪಡಿಸಿದಂತೆ ಯಾವುದೇ ವಿವಾದಾತ್ಮಕ ಸಂಗತಿಗಳಿಗೆ ಅವಕಾಶ ನೀಡಿಲ್ಲ. ಸಮ್ಮೇಳನದ ಗೋಷ್ಠಿಯಲ್ಲಿ ಕೇವಲ ಮಲೆನಾಡಿಗೆ ಸಂಬಂಧಿಸಿದ ವಿಷಯಗಳನ್ನು ಮಾತ್ರ ನೀಡಲಾಗಿದೆ. ಸದಸ್ಯರೆಲ್ಲರೂ ಸೇರಿಕೊಂಡು ವಿವಾದ ಆಗದಂತೆ ಜಾಗೃತಿ ವಹಿಸಿ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ ಎಂದು ಹೇಳಿದರು.
ನವೆಂಬರ್ ಕನ್ನಡಿಗರಾಗದೇ ನಿತ್ಯ ಕನ್ನಡಿಗರಾಗಬೇಕು: ಬಲೀಂದ್ರಪ್ಪ
ಅನ್ಯಭಾಷಿಗರಿಗೂ ಕನ್ನಡವನ್ನು ಕಲಿಸಿ, ನಾವು ಹೆಚ್ಚು ಕನ್ನಡವನ್ನು ಬಳಕೆ ಮಾಡಿ, ಭಾಷಾ ಶ್ರೀಮಂತಿಕೆಯನ್ನು ಎತ್ತಿಹಿಡಿಯಬೇಕು. ರಾಜ್ಯದಲ್ಲಿ ಕನ್ನಡ ನಾಡು-ನುಡಿ, ಗಡಿಯ ವಿಷಯದಲ್ಲಿ ಯಾವುದೇ ಸಮಸ್ಯೆ ಎದುರಾದಾಗ ಕರವೇ ಖಂಡಿಸುತ್ತ ಬಂದಿದೆ. ಈ ಮೂಲಕ ಕನ್ನಡಿಗರನ್ನು ಒಗ್ಗೂಡಿಸಲು ವೇದಿಕೆಯು ಶ್ರಮಿಸುತ್ತಿದೆ. ಆನವಟ್ಟಿಯಲ್ಲಿಯೂ ಕಳೆದ ಸುಮಾರು 15 ವರ್ಷಗಳಿಂದ ಉತ್ತಮ ಸೇವಾ ಕಾರ್ಯಗಳನ್ನು ಮಾಡಿಕೊಂಡು ಬರಲಾಗುತ್ತಿದೆ ಎಂದರು.
ಕನ್ನಡ ಎಲ್ಲ ಭಾಷೆಗಳಿಗಿಂತ ಶ್ರೀಮಂತ ಭಾಷೆ: ರಂಜಾನ್‌ ದರ್ಗಾ
ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಉಪಾಧ್ಯಕ್ಷ ನಾಗರಾಜ್ ದೊಡ್ಡಮನಿ ಮಾತನಾಡಿ, ಕನ್ನಡ ನಾಡು, ನುಡಿ, ಸಂಸ್ಕೃತಿಯ ಕುರಿತ ಅರಿವು ಮೂಡಿಸಲು ಈ ವೇದಿಕೆ ರಚಿಸಲಾಯಿತು. ಇದು ಸಂಸ್ಥೆ ಅಲ್ಲ. ಪ್ರಸ್ತುತ ರಾಜ್ಯದಲ್ಲಿ ದೊಡ್ಡ ಕುಟುಂಬವಾಗಿ ವೇದಿಕೆ ಬೆಳೆದು ನಿಂತಿದೆ ಎಂದು ಹೇಳಿದರು.ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾಧ್ಯಕ್ಷೆ ಎಚ್.ಕೆ. ಹಸೀನಾ ಮಾತನಾಡಿ, ಸಮಾಜದಲ್ಲಿ ಸೌಹಾರ್ದತೆಯ ಬೇರು ಸದೃಢಗೊಳಿಸಲು ಈ ಕವಿ ಸಮ್ಮಿಲನ ಆಯೋಜಿಸಲಾಗಿದೆ. ಬಸವಣ್ಣ, ಕನಕದಾಸ ಸೇರಿದಂತೆ ಅನೇಕ ಮಹನಿಯರ ಆದರ್ಶದ ಹಾದಿಯಲ್ಲಿ ಎಲ್ಲರೂ ನಡೆಯಬೇಕು ಎಂಬುದು ನಮ್ಮ ಆಶಯ ಎಂದು ತಿಳಿಸಿದರು.
ಇಸ್ಲಾಂ ಆಶಯ ಶಾಂತಿಯೇ ಹೊರತು, ರಕ್ತವಲ್ಲ
ಏಸುಕ್ರಿಸ್ತ, ಪೈಗಂಬರ್, ಬುದ್ಧ, ಅಂಬೇಡ್ಕರ್‌, ಗಾಂಧೀಜಿ ಅವರ ಚಿಂತನೆಗಳು ಇಂದು ನಮಗೆ ಅತ್ಯವಶ್ಯವಾಗಿವೆ. ಎಲ್ಲರೂ ಒಗ್ಗೂಡಿ ಜವಾಬ್ದಾರಿಗಳನ್ನು ನಿರ್ವಹಿಸಬೇಕು. ವೇದಗಳು ಹಾಗೂ ಪೈಗಂಬರ್, ಮಹಮದ್ ನಡುವಿನ ಸಾಮ್ಯತೆಗಳ ಬಗ್ಗೆ ಪುಸ್ತಕವೊಂದು ಪ್ರಕಟವಾಗಿವೆ. ಇದು ಎಲ್ಲ ಧರ್ಮಗಳ ನಡುವೆ ಇರುವ ಸಾಮಾನ್ಯ ಸಾಮರಸ್ಯಕ್ಕೆ ನಿದರ್ಶನವಾಗಿದೆ
  • < previous
  • 1
  • ...
  • 447
  • 448
  • 449
  • 450
  • 451
  • 452
  • 453
  • 454
  • 455
  • ...
  • 484
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved