• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮಾಂತರ ಠಾಣೆಯಲ್ಲಿ ರೈತ ಸಂಘಕ್ಕೆ ಅಗೌರವ ಖಂಡಿಸಿ ಪ್ರತಿಭಟನೆ
ರೈತರಿಗೆ ಅಗೌರವ ತರುವ ರೀತಿಯಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್, ಸಬ್ ಇನ್‌ಸ್ಪೆಕ್ಟರ್ ನಡೆದುಕೊಂಡಿದ್ದಾರೆ. ತಕ್ಷಣ ಪೊಲೀಸ್ ಅಧಿಕಾರಿಗಳು ರೈತರ ಬಳಿ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳುವುದು ಅನಿವಾರ್ಯ
ಪೌರಕಾರ್ಮಿಕರಿಗೆ ಸೌಲಭ್ಯ ಕಲ್ಪಿಸುವುದು ಎಲ್ಲರ ಜವಾಬ್ದಾರಿ
ಪೌರಕಾರ್ಮಿಕರಿಗೆ ಒದಗಿಸಲಾಗುತ್ತಿರುವ ಮನೆಗಳು ಸಕಲ ಸೌಲಭ್ಯಗಳಿಂದ ಕೂಡಿದ್ದು, ಸುಸಜ್ಜಿತವಾಗಿ ನಿರ್ಮಾಣಗೊಳಿಸಲಾಗಿದೆ. ನಗರದ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ಪ್ರಮುಖವಾಗಿದೆ. ಅದೇ ರೀತಿ ಪೌರಕಾರ್ಮಿಕರ ಆರೋಗ್ಯ ಕಾಪಾಡುವುದು ನಗರಸಭೆ ಕರ್ತವ್ಯ. ಈ ನಿಟ್ಟಿನಲ್ಲಿ ನಗರಸಭೆ ಹಲವು ಕ್ರಮಗಳನ್ನು ಕೈಗೊಂಡಿದೆ
ಮಹಿಳಾ ಉದ್ಯಮಿಗಳಿಗೆ ಸೂಕ್ತ ಪ್ರೋತ್ಸಾಹ ಅಗತ್ಯ: ಮೇಯರ್‌
ಸ್ವೇದ ಸಂಸ್ಥೆ ಅಧ್ಯಕ್ಷೆ ಡಾ. ಬಿ.ವಿ. ಲಕ್ಷ್ಮಿದೇವಿ ಗೋಪಿನಾಥ್ ಮಾತನಾಡಿ, ನವೆಂಬರ್ 16ರಿಂದ 20ರವರೆಗೆ ಮಹಿಳಾ ಸ್ವೇದ ಸಂತೆ ಹಮ್ಮಿಕೊಂಡಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮಹಿಳಾ ಉದ್ಯಮಿದಾರರಿಗೆ ಸೂಕ್ತ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.
ಯತೀಂದ್ರ ಮೊಬೈಲ್ ಸಂಭಾಷಣೆ ವಿಚಾರ ತನಿಖೆಯಾಗಲಿ: ಆರಗ ಜ್ಞಾನೇಂದ್ರ
ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಮೊಬೈಲ್ ಸಂಭಾಷಣೆಯಲ್ಲಿ ಏನು ಮಾತನಾಡುತ್ತಿದ್ದಾರೆ, ಯಾರ ಜೊತೆ ಮಾತನಾಡುತ್ತಿದ್ದಾರೆ, ಏನು ನಿರ್ದೇಶನ ಕೊಡುತ್ತಿದ್ದಾರೆ, ಈ ಎಲ್ಲವೂ ಗೊತ್ತಾಗಬೇಕು
ಮಲ್ಲೇಶ್ ಹತ್ಯೆ ಪ್ರಕರಣದಲ್ಲಿ ಏಳು ಆರೋಪಿಗಳ ಬಂಧನ
ಚಿಕ್ಕಲ್ ರಸ್ತೆಯ ಮೇಲ್ವೇತುವೆ ಕೆಳಗಿನ ಬಾ‌ರ್‌ವೊಂದರ ಬಳಿ ರಾತ್ರಿ ಮಲ್ಲೇಶ್‌ನನ್ನು ಹತ್ಯೆ ಮಾಡಲಾಗಿತ್ತು. ಹಿಂಬದಿಯಿಂದ ಬೈಕ್‌ನಲ್ಲಿ ಬಂದ ಮೂವರು ಮಲ್ಲೇಶ್‌ನ ಬೈಕ್‌ಗೆ ಡಿಕ್ಕಿ ಹೊಡೆಸಿ ಬೀಳಿಸಿದ್ದರು. ನೋಡ ನೋಡುತ್ತಿದ್ದಂತೆ ಏಳು ಮಂದಿ ಮಲ್ಲೇಶ್ ನನ್ನು ಸುತ್ತುವರಿದು ಕುತ್ತಿಗೆ ಮತ್ತು ಹೊಟ್ಟೆಗೆ ಇರಿದು, ಕಲ್ಲು ಎತ್ತಿಹಾಕಿ ಪರಾರಿಯಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮಲ್ಲೇಶ್ ಸ್ಥಳದಲ್ಲೇ ಮೃತಪಟ್ಟಿದ್ದ.
ಯುವ ಸಂಸತ್‌ನಲ್ಲಿ ಪ್ರತಿಧ್ವನಿಸಿದ ಗೃಹಲಕ್ಷ್ಮೀ ದೋಷಗಳು!
ಪ್ರಶ್ನೋತ್ತರ ವೇಳೆಯಲ್ಲಿ ವಿರೋಧ ಪಕ್ಷದ ಸದಸ್ಯರು ಗೃಹಲಕ್ಷ್ಮಿ ಯೋಜನೆಯಡಿ ಇನ್ನೂ ಹಲವಾರು ಮಹಿಳಾ ಫಲಾನುಭವಿಗಳ ಖಾತೆಗೆ ಗ್ಯಾರಂಟಿ ಹಣ ಮಂಜೂರಾಗಿಲ್ಲ. ತಮ್ಮದು ಕೇವಲ ಹುಸಿ ಭರವಸೆ ನೀಡುವ ಸರ್ಕಾರ ಎಂದು ಮೂದಲಿಸಿದರು. ಕಾವೇರಿ ನದಿ ನೀರನ್ನು ಹೊರರಾಜ್ಯಕ್ಕೆ ಹರಿಸುವ ಸಂಬಂಧ ಮುಖ್ಯಮಂತ್ರಿ ಅವರು ಸ್ವತಃ ತಾವೇ ನಿರ್ಧಾರ ಕೈಗೊಂಡಿದ್ದರಿಂದ ರಾಜ್ಯಕ್ಕೆ ಮೋಸವಾಗುತ್ತಿದೆ ಎಂದು ದೂರಿದರು.
ಯುವಜನರು ಸಹಕಾರಿ ವಲಯ ಸೇವೆಗೆ ಬರಬೇಕು
ಸರ್ಕಾರ ಮಾಡದ ಸಾಕಷ್ಟು ಕೆಲಸಗಳನ್ನು ಸಹಕಾರಿ ವಲಯ ಮಾಡುತ್ತದೆ. ಸಹಕಾರ ಕ್ಷೇತ್ರ ಎಂದರೆ ರೈತರಿಗೆ ಜೀವಕೋಶ ಇದ್ದಂತೆ. ಇದನ್ನು ಮತ್ತಷ್ಟು ಬಲಪಡಿಸಬೇಕು. ಸಹಕಾರ ಕ್ಷೇತ್ರದ ಅನೇಕ ಸಮಸ್ಯೆಗಳನ್ನು ನಾವೆಲ್ಲರೂ ಸೇರಿ ಬಗೆಹರಿಸೋಣ. ರೈತರು ಸಹಕಾರ ಕ್ಷೇತ್ರವನ್ನೇ ನಂಬಿಕೊಂಡಿದ್ದಾರೆ. ರೈತರನ್ನು ಮೇಲೆತ್ತುವ ಕೆಲಸ ಸಹಕಾರ ಸಂಸ್ಥೆಗಳಿಂದ ಆಗಬೇಕು
ದಿ ವೇಕೆಂಟ್ ಹೌಸ್ ಸಿನಿಮಾ ಬಿಡುಗಡೆ ಸಿದ್ಧ
ಕೇವಲ 1 ಗಂಟೆ 40 ನಿಮಿಷದ ಚಿತ್ರವಾಗಿದ್ದು, ಚಿತ್ರದಲ್ಲಿ ಎಲ್ಲಿಯೂ ಬೇಕಾಬಿಟ್ಟು ಪಾತ್ರಗಳನ್ನು ತೋರಿಸಿಲ್ಲ. ಚಿತ್ರದ ಕಥೆಗೆ ಅಗತ್ಯವಾದ ಪಾತ್ರಗಳನ್ನು ಮಾತ್ರಲೀ ಚಿತ್ರದಲ್ಲಿ ಇದೆ. ಚಿತ್ರದಲ್ಲಿ 2 ಹಾಡುಗಳಿದ್ದು, ಸಿನಿಮಾದ ಸ್ಯಾಂಪಲ್ಸ್ ಈಗಾಗಲೇ ಭಾರಿ ಸದ್ದು ಮಾಡುತ್ತಿವೆ. ಹಾಡುಗಳು, ಟೀಸರ್ ಗಮನ ಸೆಳೆಯುತ್ತಿವೆ. ಕನ್ನಡ ಹಾಗೂ ಕೊಂಕಣಿ ಭಾಷೆಯಲ್ಲಿ ಮೂಡಿಬಂದಿರುವ ಈ ಚಿತ್ರ ಮಂಗಳೂರಿನಲ್ಲಿ ಚಿತ್ರೀಕರಣಗೊಂಡಿದೆ.
ನಾಳೆಯಿಂದ ಶಿವಮೊಗ್ಗ ಅಂತರ ರಾಜ್ಯ ಮಹಿಳಾ ಕ್ರಿಕೆಟ್ ಪಂದ್ಯಾವಳಿ
ಪಂದ್ಯವನ್ನು ಬಿಳಿ ಬಣ್ಣದ ಬಾಲ್‌ನಲ್ಲಿ ಆಡಲಾಗುವುದು. ಆಟಗಾರರು ಬಣ್ಣದ ಪೋಷಾಕಿನಲ್ಲಿ ಆಡುತ್ತಾರೆ. ಪ್ರತಿ ತಂಡವು 35 ಓವರ್ ಮಿತಿಯಲ್ಲಿ ಒನ್ ಡೇ ಲಿಮಿಟೆಡ್ ಓವರ್ ಪಂದ್ಯಾವಳಿಯ ನಿಯಮಾವಳಿಯಂತೆ ನಡೆಯಲಿದೆ. ಬಿಸಿಸಿಐನ ತೀರ್ಪುಗಾರರು ಮತ್ತು ಪಂದ್ಯ ವೀಕ್ಷಕರ ನೇತ್ರೃತ್ವದಲ್ಲಿ ನಡೆಯಲಿದೆ
26ರಿಂದ ಬೆಂಗಳೂರಿನಲ್ಲಿ 72 ತಾಸು ಮಹಾಧರಣಿ: ಬಸವರಾಜಪ್ಪ ಮಾಹಿತಿ
ರಾಜ್ಯ ಸಂಪೂರ್ಣ ಬರಗಾಲವೆಂದು ಘೋಷಿತ ಆಗಿದ್ದರಿಂದ ತತ್‌ಕ್ಷಣದಿಂದ ರೈತರಿಗೆ ಎಕರೆಗೆ 20 ಸಾವಿರ ಪರಿಹಾರ ಘೋಷಿಸಬೇಕು. ರಾಜ್ಯದ 214 ತಾಲೂಕುಗಳನ್ನು ಬರಗಾಲ ಎಂದು ಘೋಷಣೆ ಮಾಡಿದೆ. ಆದರೆ, ರೈತರಿಗೆ ಬರಗಾಲ ಪರಿಹಾರಧನ ವಿತರಿಸುವ ಪ್ರಕ್ರಿಯೆ ಇದುವರೆಗೂ ಪ್ರಾರಂಭಿಸಿಲ್ಲ. ಇತ್ತೀಚೆಗೆ ರೈತರ ಐಪಿ ಸೆಟ್‌ಗಳಿಗೆ ಮೂಲಸೌಕರ್ಯವನ್ನು ರೈತರೇ ಮಾಡಿಕೊಳ್ಳಬೇಕೆಂದು ಸೂಚಿಸಿದೆ. ಇದರಿಂದ ರೈತರಿಗೆ ನಷ್ಟದ ಗಾಯದ ಮೇಲೆ ಬರೆ ಎಳೆದಂತಾಗಿದೆ
  • < previous
  • 1
  • ...
  • 449
  • 450
  • 451
  • 452
  • 453
  • 454
  • 455
  • 456
  • 457
  • ...
  • 484
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved