• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಬಹುತೇಕ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಕಾರಣ: ಸಂಗಮೇಶ್ವರ್
ಸ್ವಾತಂತ್ರ್ಯಕ್ಕೂ ಮುನ್ನ, ಸ್ವಾತಂತ್ರ್ಯದ ನಂತರವೂ ಉಳಿದಿರುವ ಕಾಂಗ್ರೆಸ್‌ ಪಕ್ಷವು ಭಾರತ ದೇಶಕ್ಕೆ ಬಹಳಷ್ಟು ಕೊಡುಗೆ ನೀಡಿದೆ. ದೇಶದ ಬಹುತೇಕ ಎಲ್ಲ ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್ ಸರ್ಕಾರ ಕಾರಣವಾಗಿದೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಭದ್ರಾವತಿಯಲ್ಲಿ ಹೇಳಿದ್ದಾರೆ.
ಬೀದಿಬದಿ ವ್ಯಾಪಾರಿಗಳು ಸ್ವನಿಧಿ ಸೆ ಸಮೃದ್ಧಿ ಯೋಜನೆ ಬಳಸಲಿ
ಪಿ.ಎಂ. ಸ್ವನಿಧಿ ಸೇ ಸಮೃದ್ಧಿ ಯೋಜನೆಯಿಂದ ಬೀದಿಬದಿ ವ್ಯಾಪಾರಿಗಳು ಮಾತ್ರವೇ ಬೆಳೆಯದೇ, ಕುಟುಂಬ ಸಮೃದ್ಧಿ ಆಗಬೇಕು ಎಂಬುದು ಯೋಜನೆ ಉದ್ದೇಶವಾಗಿದೆ ಎಂದು ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಸುರೇಶ್ ಶಿರಾಳಕೊಪ್ಪದಲ್ಲಿ ಹೇಳಿದ್ದಾರೆ.
ಇಂದು ಕುಪ್ಪಳ್ಳಿಯಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮದಿನೋತ್ಸವ
ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ರಾಷ್ಟ್ರಕವಿ ಕುವೆಂಪು ವಿಶ್ವಮಾನವರಾಗಿ ಬೆಳೆದವರು. ವಿಶ್ವಮಾನವತ್ವವನ್ನು ಸಾರಿದ ಅವರ ಜನ್ಮದಿನೋತ್ಸವದ ಅಂಗವಾಗಿ ವಿಶ್ವಮಾನವ ದಿನಾಚರಣೆ ಮತ್ತು ಕುವೆಂಪು ರಾಷ್ಟ್ರೀಯ ಪುರಸ್ಕಾರ ಸಮಾರಂಭವು ಡಿ.29ರಂದು ತೀರ್ಥಹಳ್ಳಿ ತಾಲೂಕು ಕುಪ್ಪಳಿಯ ಹೇಮಾಂಗಣದಲ್ಲಿ ನಡೆಯಲಿದೆ.
ಜ.6ರಂದು ಸುಗಮ ಸಂಗೀತ, ದಾಸರ ಪದಗಳ ಕಲಿಕಾ ಶಿಬಿರ
ಶಿವಮೊಗ್ಗದಲ್ಲಿ ಸಂಗೀತ್ ಸಮಪರ್ಣ್ ಟ್ರಸ್ಟ್ ವತಿಯಿಂದ ಜ.6ರಂದು ಸುಗಮ ಸಂಗೀತ ಮತ್ತು ದಾಸರ ಪದಗಳ ಕಲಿಕಾ ಶಿಬಿರ ನಡೆಯಲಿದೆ. ಸಾಗರ ರಸ್ತೆಯ ಡಾ. ಪಂಡಿತ್ ಪುಟ್ಟರಾಜಕವಿ ಗವಾಯಿ ಅವರ ಸಂಗೀತ ವಿದ್ಯಾಲಯ ಮತ್ತು ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಹಿನ್ನಲೆ ಗಾಯಕಿ ಸುರೇಖಾ ಹೆಗ್ಡೆ ಹೇಳಿದ್ದಾರೆ.
ಕನಕದಾಸ, ಬಸವಣ್ಣರನ್ನು ಯಾವುದೇ ಜಾತಿಗೆ ಸೀಮಿತ ಮಾಡಬೇಡಿ
ಜಾತಿ ವ್ಯವಸ್ಥೆ ವಿರುದ್ಧ ಧ್ವನಿ ಎತ್ತಿದವರಲ್ಲಿ ಬಹುತೇಕ ದಾರ್ಶನಿಕರು, ಸಮಾಜ ಸುಧಾರಕರು ಆಗಿಹೋಗಿದ್ದಾರೆ. ಅವರಲ್ಲಿ ಇಂದಿಗೂ ಜನಮನದಲ್ಲಿ ನೆಲೆಸಿರುವವರು ಕನಕದಾಸರು. ಇಂಥ ಸಾಧಕರನ್ನು ಜಾತಿಗೆ ಸೀಮಿತಗೊಳಿಸುವ ಮಾನಸಿಕ ಸಂಕುಚಿತ ಭಾವನೆಯಿಂದ ಸಮಾಜ ಹೊರಬರಬೇಕಾಗಿದೆ ಎಂದು ಶಿಕಾರಿಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಚ್.ಎಸ್. ರಘು ಹೇಳಿದ್ದಾರೆ.
ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟು
ಸಮಾಜದ ರಕ್ಷಣೆಗೆ ಟೊಂಕಕಟ್ಟಿ ನಿಂತಿರುವ, ಹಗಲಿರುಳು ಶ್ರಮಿಸುವ ಪೊಲೀಸರ ಮೇಲೆ ಒಂದಿಲ್ಲೊಂದು ಕಾರಣ, ಸಂದರ್ಭದಲ್ಲಿ ಹಲ್ಲೆಗಳು ನಡೆಯುತ್ತಲೇ ಇವೆ. ಇಂಥ ಹಲ್ಲೆಗಳಲ್ಲಿ ರೌಡಿಗಳೂ ಸೇರಿದ್ದಾರೆ. ಹೌದು. ಶಿವಮೊಗ್ಗ ಪೊಲೀಸರ ಮೇಲೆ ಬುಧವಾರ ರಾತ್ರಿ ಹಲ್ಲೆ ನಡೆಸಲು ಯತ್ನಿಸಿದ ಹಿನ್ನೆಲೆ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ, ಬಂಧಿಸಿದ್ದಾರೆ.
ಶ್ರೀರಾಮ ಮಂದಿರ ಉದ್ಘಾಟನೆ. ಜ.1ರಿಂದ ಸಂಪರ್ಕ ಅಭಿಯಾನ
ಬಹುವರ್ಷಗಳಿಂದ ಭಾರೀ ಹೋರಾಟ, ಬಲಿದಾನಗಳ ಕಂಡ ಅಯೋಧ್ಯೆ ಶ್ರೀ ರಾಮ ಮಂದಿರ ವಿವಾದ ಕಡೆಗೂ ಅಂತಿಮಗೊಂಡು, ಶ್ರೀರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಹತ್ತಿರವಾಗಿದೆ. ಈ ಹಿನ್ನೆಲೆ ಜನವರಿ 1ರಿಂದ 15ರವರೆಗೆ ವಿಶ್ವ ಹಿಂದೂ ಪರಿಷತ್ತು ಪರಿವಾರದ ಎಲ್ಲ ಸಂಘಟನೆಗಳು ಹಾಗೂ ಶ್ರೀರಾಮ ಭಕ್ತರನ್ನು ಜೋಡಿಸಿಕೊಂಡು ಸಂಪರ್ಕ ಅಭಿಯಾನ ನಡೆಯಲಿದೆ.
ಮಕ್ಕಳಿಂದ ಶೌಚಾಲಯ ಸ್ವಚ್ಚತೆ, ಪ್ರಭಾರ ಮುಖ್ಯಶಿಕ್ಷಕ ಅಮಾನತು
ಭದ್ರಾವತಿ ತಾಲೂಕಿನ ಗುಡ್ಡದ ನೇರಲೆಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶಾಲಾ ಶೌಚಾಲಯ ಸ್ವಚ್ಛಗೊಳಿಸಿದ ಪ್ರಭಾರ ಮುಖ್ಯಶಿಕ್ಷಕನ ತಲೆದಂಡವಾಗಿದ್ದು, ಡಿಡಿಪಿಐ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಯುವನಿಧಿ ಸೌಲಭ್ಯಕ್ಕೆ ಅರ್ಹರು ಹೆಸರು ನೋಂದಾಯಿಸಿ
ಕರ್ನಾಟಕ ರಾಜ್ಯದ ಪದವಿ, ಡಿಪ್ಲೊಮಾ ನಿರುದ್ಯೋಗಿಗಳು ಕೆಲಸ ಸಿಗಲಿಲ್ಲ, ಸಂಬಳ ಕಾಣಲಿಲ್ಲ ಎಂಬ ಕೊರಗು ಸ್ವಲ್ಪಮಟ್ಟಿಗೆ ನೀಗಿಸಲೆಂದು, ಅವರಿಗೆ ಸಹಾಯಹಸ್ತ ಚಾಚಲೆಂದು ನಿರುದ್ಯೋಗ ಭತ್ಯೆ ಘೋಷಿಸಿದೆ. ಈ ನೆರವು ಪಡೆಯಲು ಯುವನಿಧಿ ಯೋಜನೆಗೆ ಅರ್ಹರು ನೋಂದಣಿ ಮಾಡಿಕೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್‌.ಸೆಲ್ವಮಣಿ ಸೂಚಿಸಿದ್ದಾರೆ.
ನಾಳೆ ಶಿವಮೊಗ್ಗ ತಾಲೂಕು ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಬಿ.ಎಸ್‌.ರಕ್ಷಾ
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ನೇತೃತ್ವದಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಹಕಾರದಲ್ಲಿ ಡಿ.29ರಂದು ನಗರದ ಗುರುಪುರದಲ್ಲಿರುವ ಬಿಜಿಎಸ್ ಗುರುಕುಲ ಶಾಲೆ ಮತ್ತು ಕಾಲೇಜು ಆವರಣದಲ್ಲಿ ಶಿವಮೊಗ್ಗ ತಾಲೂಕು 10ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಮತ್ತು ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಮ್ಮೇಳನ ಅಧ್ಯಕ್ಷತೆ ಬಿ.ಎಸ್‌.ರಕ್ಷಾ ವಹಿಸಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಿ. ಮಂಜುನಾಥ ಹೇಳಿದ್ದಾರೆ.
  • < previous
  • 1
  • ...
  • 451
  • 452
  • 453
  • 454
  • 455
  • 456
  • 457
  • 458
  • 459
  • ...
  • 516
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved