• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೂಡಾದಿಂದ ಬಡವರಿಗೆ ಲೇಔಟ್‌ ಸಿದ್ಧಪಡಿಸಬೇಕು: ಸಚಿವ ಸುರೇಶ
250ರಿಂದ 500 ಎಕರೆಯ ಸರ್ಕಾರಿ ಲೇಔಟ್ ಸಿದ್ಧಪಡಿಸಿ
ಬಾಲಕಾರ್ಮಿಕರ ಪತ್ತೆ ಕಾರ್ಯಕ್ಕೆ ವೇಗ ನೀಡಿ : ಡಾ.ಆರ್.ಸೆಲ್ವಮಣಿ
ಜಿಲ್ಲೆಯಲ್ಲಿ ಕಳೆದ ಕೆಲವು ವರ್ಷಗಳಲ್ಲಿ ಬಾಲಕಾರ್ಮಿಕರ ಪತ್ತೆ ಕಾರ್ಯ ನಿಧಾನಗತಿಯಲ್ಲಿ ಸಾಗುತ್ತಿದೆ. ಈ ಕಾರ್ಯಕ್ಕೆ ವೇಗ ನೀಡಿ ಇನ್ನಷ್ಟು ಬಾಲಕಾರ್ಮಿಕರನ್ನು ಗುರುತಿಸಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ತುರ್ತು ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ ಅಧಿಕಾರಿಗಳಿಗೆ ತಿಳಿಸಿದರು.
ಹುಲಿ ಉಗುರು ನಕಲಿ, ಅಸಲಿ ಎಂದು ನಮಗೆ ಗೊತ್ತಾಗಲ್ಲ: ಮಧು ಬಂಗಾರಪ್ಪ
ಇದು ಒಮ್ಮೆಲೆ ವಿಷಯ ಬಂದು ಬಿಟ್ಟಿದೆ. ಹುಲಿಯುಗುರು ಶೋಕಿಗಾಗಿ ಕೆಲವರು ಹಾಕಿಕೊಳ್ಳುತ್ತಾರೆ. ಸದ್ಯ ನಾನು ಈವರೆಗೂ ಹಾಕಿಕೊಂಡಿಲ್ಲ. ಅದು ಒರಿಜಿನಲ್ಲಾ, ಡೂಪ್ಲಿಕೇಟಾ ಎಂಬುದು ನಮಗೆ ಗೊತ್ತಾಗಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿಕಾರಿಪುರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ದೇಶದ ಕಾನೂನಿನ ಪರಿಜ್ಞಾನ ಎಲ್ಲರೂ ಇಟ್ಟುಕೊಳ್ಳಬೇಕು. ಜನಪ್ರತಿನಿಧಿಗಳಾದವರು ಸ್ವಲ್ಪ ಹುಷಾರಿಗಿರಬೇಕು. ದೊಡ್ಡ ಮನುಷ್ಯರಾಗರಲೀ, ಚಿಕ್ಕವರಾಗಿರಲೀ ನಾವು ಸ್ವಲ್ಪ ಹುಷಾರಾಗಿರಬೇಕು. ಕಾನೂನು ಎಲ್ಲರಿಗೂ ಒಂದೇ ಎಂದರು.
ವಿದ್ಯುತ್‌ನಿಂದ ಗಾಯಗೊಂಡವರಿಗೆ ಸೂಕ್ತ ಪರಿಹಾರ ವಿತರಿಸಿ
ನವೀನ್‌ ಪ್ರಕರಣ ಖಂಡಿಸಿ ಮಟ್ಟಿಕೋಟೆ ಗ್ರಾಮಸ್ಥರಿಂದ ಮೆಸ್ಕಾಂಗೆ ಮುತ್ತಿಗೆ ಹಾಕಿ ಪ್ರತಿಭಟನೆ
ರಾಜ್ಯಮಟ್ಟದ ಹಸೆ, ಬೂಮಣ್ಣಿ ಬುಟ್ಟಿ ಚಿತ್ತಾರ ಸ್ಪರ್ಧೆ: ಸೂಚನೆ
ದೀವರ ಸಮುದಾಯದ ಸಾಂಪ್ರದಾಯಿಕ ಕಲೆಯಾದ ಹಸೆ ಚಿತ್ತಾರವನ್ನು ಉಳಿಸಿ ಬೆಳೆಸುವ ಉದ್ದೇಶ
ನಾಯಕತ್ವ ಗುಣ ಬೆಳೆಸುವಲ್ಲಿ ಸ್ಕೌಟ್ಸ್‌-ಗೈಡ್ಸ್‌ ಸಹಕಾರಿ
ಜಂಬೂರೀ ಆನ್ ದಿ ಏರ್ ( ಜೋಟ) ಮತ್ತು ಜಂಬೂರೀ ಆನ್ ದಿ ಇಂಟರ್ನೆಟ್ (ಜೋಟಿ) ಕಾರ್ಯಕ್ರಮ
28ರಂದು ಶಿವದೂತ ಗುಳಿಗ ನಾಟಕ: ವಿಕ್ರಮ್‌ ಶೆಟ್ಟಿ
ದೈವವನ್ನೇ ಮುಖ್ಯವಾಗಿಟ್ಟುಕೊಂಡು ವಿಭಿನ್ನ ಶೈಲಿಯಲ್ಲಿ ನಾಟಕ ಮೂಡಲಿದೆ
ಹುಲಿ ಉಗುರು ಧಾರಣೆ: ಶಿವಮೊಗ್ಗದಲ್ಲಿ ಯಾವುದೇ ಪ್ರಕರಣಗಳಿಲ್ಲ
ಎಲ್ಲವೂ ಇಲಾಖೆ ಅನುಮತಿಯೊಂದಿಗೇ ನಡೆದಿತ್ತು
ಗ್ರಾಮ ಸಡಕ್‌ ಯೋಜನೆಯಡಿ ರಸ್ತೆ, ಸೇತುವೆಗಳ ನಿರ್ಮಾಣಕ್ಕೆ ಆದ್ಯತೆ
₹3.96 ಕೋಟಿ ಅನುದಾನ
28, 29ರಂದು ಹುದ್ದೆಗಳ ನೇಮಕಾತಿಗೆ ಪರೀಕ್ಷೆ: ಜಿಲ್ಲಾಡಳಿತ ಸಜ್ಜು
ಬೆಳಗ್ಗೆ 10.30ರಿಂದ ನಡೆಯುವ ಅಧಿವೇಶನದಲ್ಲಿ 6945 ಪರೀಕ್ಷಾರ್ಥಿಗಳು ಹಾಗೂ ಮಧ್ಯಾಹ್ನ 2.30ರಿಂದ ನಡೆಯುವ 2ನೇ ಅಧಿವೇಶನದಲ್ಲಿ 7,000 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
  • < previous
  • 1
  • ...
  • 465
  • 466
  • 467
  • 468
  • 469
  • 470
  • 471
  • 472
  • 473
  • ...
  • 483
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved