• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
10ರಂದು ಆರ್ಯ ಈಡಿಗರ ಬೃಹತ್‌ ಸಮಾವೇಶ
ರಾಜ್ಯದಲ್ಲಿ 50 ಲಕ್ಷಕ್ಕೂ ಹೆಚ್ಚು ಈಡಿಗ ಸಮುದಾಯದವರಿದ್ದಾರೆ. ಆದರೂ ರಾಜಕೀಯ, ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕವಾಗಿ ಈ ನಾಡು ಕಟ್ಟುವ ಕಾಯದಲ್ಲಿ ಸಮುದಾಯದ ಪಾತ್ರ ಹಿರಿದುದಾಗಿದೆ.
ಪ್ಯೂರಿಫೈಯರ್ ಖರೀದಿ ಭ್ರಷ್ಟಾಚಾರ ವಿರುದ್ಧ ತನಿಖೆ ನಡೆಸಿ
ಒಂದು ವಾಟರ್ ಪ್ಯೂರಿಫೈಯರ್‌ಗೆ 5,650 ರು. ದಾಖಲಿಸಲಾಗಿದ್ದು, ಆದರೆ ವಾಸ್ತವವಾಗಿ ಅಂಗನವಾಡಿ ಕೇಂದ್ರಗಳಿಗೆ ನೀಡಲಾಗಿರುವ ಪ್ಯೂರಿಫೈಯರ್ ಕಳಪೆ ಗುಣಮಟ್ಟದಿಂದ ಕೂಡಿದ್ದು, ಮಾರುಕಟ್ಟೆಯಲ್ಲಿ 1, 200 ರು. ಮೌಲ್ಯ ಹೊಂದಿರುವಂತೆ ಕಂಡುಬರುತ್ತಿದೆ. ಬಳಸಲು ಯೋಗ್ಯವಿಲ್ಲದ ಕಾರಣ ಬಹಳಷ್ಟು ವಾಟರ್ ಪ್ಯೂರಿಫೈಯರ್‌ಗಳು ಅಂಗನವಾಡಿ ಕೇಂದ್ರಗಳಲ್ಲಿ ಮೂಲೆ ಸೇರಿವೆ ಎಂದು ಆರೋಪಿಸಿದ್ದಾರೆ.
ಎಕರೆಗೆ 25 ಸಾವಿರ ರು. ಬರ ಪರಿಹಾರ ಘೋಷಿಸಿ
ಸ್ವಾಮಿನಾಥನ್ ಆಯೋಗದ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು, ಪ್ರಧಾನಿಯವರು ರೈತರಿಗೆ ಭರವಸೆ ನೀಡಿದಂತೆ ಕೂಡಲೇ ಜಾರಿ ಮಾಡಬೇಕು. ಕಬ್ಬಿನ ಉತ್ಪಾದನಾ ವೆಚ್ಚ ಏರಿಕೆಯಾಗಿದೆ. ಪ್ರತಿ ಟನ್ ಕಬ್ಬಿನ ಉತ್ಪಾದನಾ ವೆಚ್ಚ 3580, ಕೇಂದ್ರ ಸರ್ಕಾರ ನಿಗದಿ ಮಾಡಿರುವ ದರ 3150 ರು. ಆಗಿದ್ದು, ಇದು ಅವೈಜ್ಞಾನಿಕವಾಗಿದೆ. ರಾಜ್ಯ ಸರ್ಕಾರ ಕಬ್ಬು ಬೇಸಾಯ ಕೂಲಿ ಕಾರ್ಮಿಕರ ಸಮಸ್ಯೆ ತಪ್ಪಿಸಲು ಎನ್ಆರ್‌ಇಜಿ ಯೋಜನೆಯನ್ನು ಲಿಂಕ್ ಮಾಡಬೇಕು ಎಂದು ಆಗ್ರಹಿಸಿದರು.
ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾದರಿ: ಆರಗ ಜ್ಞಾನೇಂದ್ರ
5 ಎಕರೆ ಪ್ರದೇಶದಲ್ಲಿ ಟ್ರೀಟ್‍ಮೆಂಟ್ ಪ್ಲಾಂಟ್ ನಿರ್ಮಿಸಿ ವೈಜ್ಞಾನಿಕವಾಗಿ ಅಭಿವೃದ್ಧಿ ಪಡಿಸಲಾದ ಈ ಯೋಜನೆಯಲ್ಲಿ ಪ್ರತಿ ಗ್ರಾ.ಪಂ. ಮಟ್ಟದಲ್ಲಿ ನೀರಿನ ಟ್ಯಾಂಕ್‍ಗೆ ಪೈಪ್ ಮೂಲಕ ನೀರನ್ನು ಒದಗಿಸುವ ಮೂಲಕ ಶುದ್ಧ ನೀರನ್ನು ಒದಗಿಸಲಾಗುತ್ತಿದೆ. ತೀರ್ಥಹಳ್ಳಿ ತಾಲೂಕಿನ 36 ಗ್ರಾ.ಪಂ. ವ್ಯಾಪ್ತಿಯ 1.30 ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಉದ್ದೇಶಿತ ಕುಡಿಯುವ ನೀರಿನ ಯೋಜನೆಗೂ ಮಾದರಿಯಾಗಿದೆ ಎಂದಿದ್ದಾರೆ.
ಪತಿ ವಿಜಯ್‌ ರಾಥೋಡ್‌ ಜೊತೆ ಕುಪ್ಪಳ್ಳಿಗೆ ಭೇಟಿ ನೀಡಿದ ನಟಿ ಪೂಜಾ ಗಾಂಧಿ
ಮಂತ್ರ ಮಾಂಗಲ್ಯ ಪದ್ಧತಿಯಂತೆ ಕುಪ್ಪಳ್ಳಿಯಲ್ಲಿ ಮದುವೆಯಾಗ ಬಯಸಿದ್ದ ಪೂಜಾ ಗಾಂಧಿ, ಅವರ ತಾಯಿ ಆರೋಗ್ಯದ ಕಾರಣದಿಂದಾಗಿ ಬೆಂಗಳೂರಿನಲ್ಲಿಯೇ ಮಂತ್ರಮಾಂಗಲ್ಯದಂತೆ ವಿವಾಹವಾಗಿದ್ದರು. ಈ ವಿವಾಹವನ್ನು ಕುವೆಂಪು ಪ್ರತಿಷ್ಠಾನದ ಸಮ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ನೇತೃತ್ವದಲ್ಲಿ ಚಿತ್ರ ಸಾಹಿತಿ, ತಾಲೂಕಿನವರಾದ ಕವಿರಾಜ ಅವರು ನಡೆಸಿಕೊಟ್ಟಿದ್ದರು.
ಎಚ್‌ಐವಿ ಪೀಡಿತರು ಉಚಿತ ಯೋಜನೆಗಳ ಪ್ರಯೋಜನ ಪಡೆಯಬೇಕು: ಡಾ.ವೀಣಾ ಭಟ್‌
ವಿಶ್ವ ಆರೋಗ್ಯ ಸಂಸ್ಥೆ ಮುಂಬರುವ 5ರಿಂದ 6 ವರ್ಷಗಳಲ್ಲಿ ಎಚ್‌ಐವಿ ಪಿಡುಗನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಧ್ಯೇಯ ಹೊಂದಿದೆ. ಇದರ ನಿಟ್ಟಿನಲ್ಲಿ ಹೆಣ್ಣುಮಕ್ಕಳು ಹಾಗೂ ಸಮುದಾಯಗಳು ಜಾಗೃತಿ ವಹಿಸಲು ಕರೆ ನೀಡಿದರು.
ಡಿಎಸ್‌ಎಸ್ ಹೋರಾಟ ಫಲವಾಗಿ ಬೆತ್ತಲೆ ಸೇವೆ ನಿಷೇಧ
ನಾಗರಿಕ ಸಮಾಜ ತಲೆತಗ್ಗಿಸುವಂತ ಅನಿಷ್ಠ ಪದ್ಧತಿ ಇಂದು ಸಂಪೂರ್ಣ ನಿಷೇಧಕ್ಕೊಳಗಾಗಿ ಭಕ್ತರು ನಿರಾಳವಾಗಿ ದೇವಿಯ ದರ್ಶನ, ಪೂಜಾ ಕೈಂಕರ್ಯಗಳಲ್ಲಿ ತೊಡಗಿದ್ದಾರೆ. ದಲಿತರಿಗೆ ಸಾಮಾಜಿಕ ಹೋರಾಟದ ಕಣ್ಣು ನೀಡಿದ ಅಂಬೇಡ್ಕರ್ ಹಾಕಿಕೊಟ್ಟ ಹಾದಿಯಲ್ಲಿ ದಲಿತ ಸಂಘರ್ಷ ಸಮಿತಿ ನಡೆಯುತ್ತಿದೆ ಎಂದರು.
ಬೆಟ್ಟದಕೂರ್ಲಿಯಲ್ಲಿ ವಿಜೃಂಭಣೆಯ ಹೋರಿಹಬ್ಬ
ಕನ್ನಡಪ್ರಭ ವಾರ್ತೆ ಸೊರಬ ಮಲೆನಾಡು ಮತ್ತು ಬಯಲುಸೀಮೆ ಭಾರದ ರೈತರ ಅಚ್ಚುಮೆಚ್ಚಿನ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬವನ್ನು ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಗ್ರಾಮ ಸಮಿತಿ ನೇತೃತ್ವದಲ್ಲಿ ವಿಜೃಂಭಣೆಯಿಂದ ಆಚರಿಸಿದರು. ತಾಲೂಕು ಸೇರಿದಂತೆ ನೆರೆಯ ಜಿಲ್ಲೆಗಳಿಂದ ಸುಮಾರು 200ಕ್ಕೂ ಅಧಿಕ ಹೋರಿಗಳು ಆಗಮಿಸಿದ್ದವು. ಒಂದಕ್ಕಿಂತ ಒಂದು ಹೋರಿಗಳು ನಾವೇನು ಯಾರಿಗೂ ಕಮ್ಮಿ ಇಲ್ಲ ಎನ್ನುವ ಹಾಗೆ ಮಿಂಚಿನ ಓಟ ಮಾಡಿ, ನೋಡುಗರ ಗಮನ ಸೆಳೆದವು. ಅಖಾಡದಲ್ಲಿ ಹೋರಿಗಳು ಓಡುವುದನ್ನು ನೋಡಲು ನೆರೆಯ ಗ್ರಾಮಗಳು ಸೇರಿದಂತೆ ನೆರೆಯ ತಾಲೂಕು ಹಾಗೂ ಜಿಲ್ಲೆಗಳಿಂದ ಸಾವಿರಾರು ಹೋರಿ ಅಭಿಮಾನಿಗಳು ಆಗಮಿಸಿದ್ದರು. ಅಖಾಡದಲ್ಲಿ ಪೈಲ್ವಾನರ ಕೈಗೆ ಸಿಗದಂತೆ ಹೋರಿಗಳು ಓಡುವ ದೃಶ್ಯ ರೋಮಾಂಚನಗಳಿಸಿತು. ಹೋರಿಗಳ ಮಾಲೀಕರು ತಮ್ಮ ನೆಚ್ಚಿನ ಹೋರಿಗಳನ್ನು ಬಣ್ಣ ಬಣ್ಣದ ಜೂಲ, ಬಲೂನು, ಹೂವು, ಕೊಬ್ಬರಿ ಹಾರ ಕಟ್ಟಿ ಶೃಂಗರಿಸಿದ್ದರು.
ಶಿಕಾರಿಪುರ ಯಾತ್ರಿನಿವಾಸ ನಿರ್ವಹಣೆ ಮರೆತ ಸರ್ಕಾರ: ಕೃಷ್ಣ ಹುಲಗಿ ಆರೋಪ
ಸಾರ್ವಜನಿಕರ ಆಸ್ತಿ ಆಗಿರುವ ಕಟ್ಟಡವನ್ನು ಬಾಡಿಗೆ ಆಧಾರದಲ್ಲಿ ಸ್ಥಳೀಯ ಸಂಘ ಸಂಸ್ಥೆಗೆ ವಹಿಸಿದಲ್ಲಿ ಸರ್ಕಾರಕ್ಕೆ ಆದಾಯದ ಜತೆಗೆ, ಸಾರ್ವಜನಿಕರಿಗೂ ಉಪಯೋಗವಾಗಲಿದೆ. ಯಾತ್ರಿ ನಿವಾಸದಲ್ಲಿನ ಅವ್ಯವಸ್ಥೆಯಿಂದಾಗಿ ಸುತ್ತಮುತ್ತಲಿನ ದೇವಸ್ಥಾನ, ಉದ್ಯಾವನ, ಮಠ ಮಂದಿರದ ಮಹತ್ವ, ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ. ಪರಸ್ಥಳದಿಂದ ನಿತ್ಯ ನೂರಾರು ಭಕ್ತರು ಶ್ರೀ ಹುಚ್ಚುರಾಯನ ದರ್ಶನಕ್ಕೆ ಧಾವಿಸುತ್ತಿದ್ದಾರೆ. ಇವರಿಗೆ ತಂಗಲು ಯಾತ್ರಿ ನಿವಾಸ ಇಲ್ಲದೇ ಸಮಸ್ಯೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಕ್ಷರ, ಅರಿವು, ಆಚಾರಗಳ ಪರಿಶುದ್ಧತೆ ಪ್ರೇರಕ ಅಂಬೇಡ್ಕರ್
ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಕುಲಪತಿ ಪ್ರೊ. ಎಸ್.ವೆಂಕಟೇಶ್ ಮಾತನಾಡಿ, ಅಂಬೇಡ್ಕರ್ ಅವರ ಜೀವನ ಚರಿತ್ರೆ ಎಂದರೆ ವಿರೂಪಗೊಂಡಿರುವ ಭಾರತೀಯ ಸಾಮಾಜಿಕ ಸ್ವರೂಪವನ್ನು ಸುರೂಪಗೊಳಿಸುವ ಪ್ರಯತ್ನದ ಚರಿತ್ರೆ. ಅದು ಅನನ್ಯವಾದುದು. ಸಂಶೋಧಕರು, ಸಂಸ್ಕೃತಿ ಚಿಂತಕರು, ಸಮಸಮಾಜದ ಕನಸುಗಾರರು ಆದ ಅಂಬೇಡ್ಕರರ ದೃಷ್ಟಿ ಧೋರಣೆಗಳನ್ನು ಸಮಗ್ರವಾಗಿ ಅಭ್ಯಸಿಸಿದಾಗ ಅವರ ವಿದ್ವತ್, ಬರವಣಿಗೆಯ ಶಕ್ತಿ, ಚಿಂತನೆಗಳ ಒಳನೋಟಗಳು ಅಚ್ಚರಿಗೊಳಿಸುತ್ತವೆ ಎಂದರು.
  • < previous
  • 1
  • ...
  • 466
  • 467
  • 468
  • 469
  • 470
  • 471
  • 472
  • 473
  • 474
  • ...
  • 515
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved