• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹವ್ಯಾಸಿ ಗಾಯಕರಿಗಾಗಿ ಜಿಲ್ಲಾಮಟ್ಟದ ಕರೋಕೆ ಸ್ಪರ್ಧೆ: ರಾಮಚಂದ್ರ ಗುಣಾರಿ
ಆಸಕ್ತರು ಪತ್ರಿಕಾ ಭವನ, ಶಿವಮೊಗ್ಗ ಪ್ರೆಸ್ ಟ್ರಸ್ಟ್​ ಆರ್‌ಟಿಒ ರಸ್ತೆ ಶಿವಮೊಗ್ಗಕ್ಕೆ ನೇರವಾಗಿ ಭೇಟಿಯಾಗಿ ಹೆಸರು ನೋಂದಾಯಿಸಿಕೊಳ್ಳಬಹುದು. ಅಥವಾ ಹೊನ್ನಾಳಿ ಚಂದ್ರಶೇಖರ್: 9844518866 , ರಾಮಚಂದ್ರ ಗುಣಾರಿ 9448093362, ಸಂತೋಷ್:​ 9632541408 ಅವರನ್ನು ವಾಟ್ಸಪ್‌ ​ಮೆಸೇಜ್ ಮೂಲಕ ಸಂಪರ್ಕಿಸಿ, ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.
ಏಡ್ಸ್‌ ಬಗ್ಗೆ ಭಯಕ್ಕಿಂತ ಮುಂಗಾಗ್ರತೆ ಇರಬೇಕು
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ.ಶಿವಕುಮಾರ್ ಜಿ.ಎಸ್ ಮಾತನಾಡಿ,ಏಡ್ಸ್ನಂತಹ ಮಾರಕ ರೋಗವನ್ನು ನಿರ್ಮೂಲನೆ ಮಾಡಲು ರೋಗದ ಕುರಿತು ಅರಿವು,ವಿಚಾರ ಮಂಥನಗಳನ್ನು ನಿಯಮಿತವಾಗಿ ಏರ್ಪಡಿಸಬೇಕು.ಜನತೆಗೆ ಎಚ್ಚರಿಕೆ,ಮುಂಜಾಗ್ರತೆ,ಚಿಕಿತ್ಸೆ ಬಗ್ಗೆ ಸೂಕ್ತ ಮಾಹಿತಿ ನೀಡಬೇಕಾಗಿದೆ.ಇಂದಿನ ಯುವ ಜನತೆಯಲ್ಲಿ ರೋಗ ಹೆಚ್ಚು ಕಂಡುಬರುತ್ತಿರುವುದು ವಿಷಾನೀಯ.ಶೇ 1.5 ಮಿಲಿಯನ್ ಜನತೆಯಲ್ಲಿ 14 ವರ್ಷದೊಳಗಿನ ಮಕ್ಕಳು ರೋಗಕ್ಕೆ ತುತ್ತಾಗುತ್ತಿರುವು ತೀವ್ರ ಆತಂಕದ ಸಂಗತಿಯಾಗಿದೆ.ಆದ್ದರಿಂದ ಸಮುದಾಯದಲ್ಲಿ ಹೆಚ್ಚು ಜಾಗೃತಿ ಮೂಡಿಸಿ ಭಯಮುಕ್ತರನ್ನಾಗಿಸುವುದು ತುರ್ತು ಅಗತ್ಯವಾಗಿದೆ.ಆಧುನಿಕತೆಯ ನೆಪದಲ್ಲಿ ನಡೆಯುವ ರೇವಾ ಪಾರ್ಟಿ ಆಚರಣೆಗಳಿಂದ ಏಡ್ಸ್ ಕಾಯಿಲೆ ಹೆಚ್ಚಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು
ಏಡ್ಸ್‌ ಬಗ್ಗೆ ಭಯಕ್ಕಿಂತ ಮುಂಗಾಗ್ರತೆ ಇರಬೇಕು
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ.ಶಿವಕುಮಾರ್ ಜಿ.ಎಸ್ ಮಾತನಾಡಿ,ಏಡ್ಸ್ನಂತಹ ಮಾರಕ ರೋಗವನ್ನು ನಿರ್ಮೂಲನೆ ಮಾಡಲು ರೋಗದ ಕುರಿತು ಅರಿವು,ವಿಚಾರ ಮಂಥನಗಳನ್ನು ನಿಯಮಿತವಾಗಿ ಏರ್ಪಡಿಸಬೇಕು.ಜನತೆಗೆ ಎಚ್ಚರಿಕೆ,ಮುಂಜಾಗ್ರತೆ,ಚಿಕಿತ್ಸೆ ಬಗ್ಗೆ ಸೂಕ್ತ ಮಾಹಿತಿ ನೀಡಬೇಕಾಗಿದೆ.ಇಂದಿನ ಯುವ ಜನತೆಯಲ್ಲಿ ರೋಗ ಹೆಚ್ಚು ಕಂಡುಬರುತ್ತಿರುವುದು ವಿಷಾನೀಯ.ಶೇ 1.5 ಮಿಲಿಯನ್ ಜನತೆಯಲ್ಲಿ 14 ವರ್ಷದೊಳಗಿನ ಮಕ್ಕಳು ರೋಗಕ್ಕೆ ತುತ್ತಾಗುತ್ತಿರುವು ತೀವ್ರ ಆತಂಕದ ಸಂಗತಿಯಾಗಿದೆ.ಆದ್ದರಿಂದ ಸಮುದಾಯದಲ್ಲಿ ಹೆಚ್ಚು ಜಾಗೃತಿ ಮೂಡಿಸಿ ಭಯಮುಕ್ತರನ್ನಾಗಿಸುವುದು ತುರ್ತು ಅಗತ್ಯವಾಗಿದೆ.ಆಧುನಿಕತೆಯ ನೆಪದಲ್ಲಿ ನಡೆಯುವ ರೇವಾ ಪಾರ್ಟಿ ಆಚರಣೆಗಳಿಂದ ಏಡ್ಸ್ ಕಾಯಿಲೆ ಹೆಚ್ಚಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು
ರಾಜಸ್ಥಾನ, ಛತ್ತೀಸ್‌ಗಡ, ಮಧ್ಯಪ್ರದೇಶ ಚುನಾವಣೆಯಲ್ಲಿ ಮೇಲುಗೈ ಹಿನ್ನೆಲೆ ಬಿಜೆಪಿ ಸಂಭ್ರಮ
ಶಾಸಕ ಎಸ್‌.ಎನ್‌. ಚನ್ನಬಸಪ್ಪ ಮಾತನಾಡಿ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತಿಸ್‌ಘಡ ರಾಜ್ಯಗಳ ಪ್ರಜ್ಞಾವಂತ ಮತದಾರರು ಗ್ಯಾರಂಟಿಗಳಿಗೆ ಮಣಿಯದೇ, ಸಮರ್ಥ ನಾಯಕನ ಕೊರತೆ ಇರುವ, ಹಿಂದೂ ವಿರೋಧಿ ಕಾಂಗ್ರೆಸ್ಸನ್ನು ತಿರಸ್ಕರಿಸಿದ್ದಾರೆ. ಮೋದಿ ನಾಯಕತ್ವ ಮೆಚ್ಚಿ ಮತ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಮುಂದುವರಿಯಲಿದೆ ಎಂದರು.
ಉತ್ತರ ರಾಜ್ಯಗಳ ಫಲಿತಾಂಶ ಲೋಕಸಭೆ ಚುನಾವಣೆಗೆ ದಿಕ್ಸೂಚಿ
ಕರ್ನಾಟಕ ಮಾದರಿಯಲ್ಲಿ ಗ್ಯಾರಂಟಿ ಕೊಡುತ್ತೇವೆ ಅಂದ್ರು, ಕರ್ನಾಟಕದಲ್ಲಿ ಆರು ತಿಂಗಳಲ್ಲೇ ಗ್ಯಾರಂಟಿ ಭರವಸೆ ವಿಫಲವಾಗಿವೆ. ನರೇಂದ್ರ ಮೋದಿ‌ ಪ್ರಧಾನಮಂತ್ರಿ ಮಾಡುವ ದಿಕ್ಕಿನಲ್ಲಿ ಈ ಚುನಾವಣಾ ‌ಫಲಿತಾಂಶ ಸ್ಫೂರ್ತಿ ಆಗಿದೆ. ಮುಂದಿನ ಚುನಾವಣೆಯಲ್ಲಿ ತೆಲಂಗಾಣ ಗೆಲ್ಲಲು ಆಗಲ್ಲ. ಈಗ ರಾಜಸ್ಥಾನ, ಮಧ್ಯಪ್ರದೇಶ, ಛತ್ತಿಸ್ ಘಡ ಗೆದ್ದಿದ್ದೇವೆ. ಮುಂದಿನ ಚುನಾವಣೆಯಲ್ಲಿ ದೇಶ ಗೆಲ್ಲುತ್ತೇವೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗ್ತಾರೆ ಎಂದರು.
ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಪೆಟ್ರೋಲ್‌ ಸುರಿದು ಬೆಂಕಿಹಚ್ಚಿ ಹತ್ಯೆ
ಆಸ್ತಿ ವಿವಾದಕ್ಕೆ ನಡೆಯಿತಾ ಕೃತ್ಯ?: ಮಹೇಶಪ್ಪ ಅವರಿಗೆ ಬೆಳಲಕಟ್ಟೆಯಲ್ಲಿ 3 ಎಕರೆ ಜಮೀನಿದ್ದು, ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಕುಮಾರಪ್ಪ ಅವರ ಮಗ ಕಾರ್ತಿಕ್ ನಡುವೆ ಮಹೇಶಪ್ಪ ಅವರಿಗೆ ಜಮೀನು ವಿಚಾರ ಮನಸ್ಥಾಪವಿತ್ತು. ಈ ಮನಸ್ಥಾಪವೇ ಮಹೇಶಪ್ಪ ಅವರನ್ನು ಜೀವಂತ ಸುಡಲು ಕಾರಣ ಎಂದು ಕುಟುಂಬದವರು ಆರೋಪಿಸಿದ್ದಾರೆ. ಸುಟ್ಟ ಗಾಯಗಳಿಂದಾಗಿ ಸಾಯುವ ಮುನ್ನ ಮಹೇಶಪ್ಪ ಹೇಳಿಕೆ ನೀಡಿದ್ದು, ಕುಮಾರಪ್ಪ, ಮಗ ಕಾರ್ತಿಕ್ ಮತ್ತು ಇತರರ ಹೆಸರು ಮಹೇಶಪ್ಪ ಹೇಳಿರುವುದನ್ನು ಸ್ಥಳೀಯರು ವಿಡಿಯೋ ಮಾಡಿಕೊಂಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಮಾಜ ಒಳಿತಿಗೆ ಶ್ರಮಿಸಿದವರ ಗೌರವಿಸಬೇಕು
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಮಾತನಾಡಿ, ಕಾಗೋಡು ತಿಮ್ಮಪ್ಪ ಮತ್ತು ಹರನಾಥ ರಾವ್ ಸಮಾಜದ ಅವಶ್ಯಕತೆ, ಆದ್ಯತೆ, ಭವಿಷ್ಯದ ಆಗುಹೋಗುಗಳ ಬಗ್ಗೆ ಚಿಂತಿಸಿ ಹೋರಾಟ ಸೇರಿದಂತೆ ವಿವಿಧ ಸ್ತರದ ಮೂಲಕ ಸಾಮಾಜಿಕ ನ್ಯಾಯ ದೊರಕಿಸುವ ಕೆಲಸ ಮಾಡಿದ್ದಾರೆ. ಇಂತಹ ಹಿರಿಯರನ್ನು ಪಕ್ಷ ಜಾತಿ ಬೇಧವಿಲ್ಲದೆ ಗೌರವಿಸುವುದರಿಂದ ಸಮಾಜಕ್ಕೆ ಉತ್ತಮ ಸಂದೇಶ ಕೊಟ್ಟಂತಾಗುತ್ತದೆ ಎಂದರು.
ಭದ್ರಾವತಿಯಲ್ಲಿ ಕಬ್ಬಿಣದ ಬೃಹತ್‌ ಗೇಟ್ ಬಿದ್ದು ಬಾಲಕನಿಗೆ ಗಾಯ
ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ರೂಪೇಶ್‌ ಅವರ 8 ವರ್ಷದ ಬಾಲಕ ಗಾಯಗೊಂಡಿದ್ದಾನೆ. ತಕ್ಷಣ ಹಳೇ ನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಖಾಸಗಿ ಆಸ್ಪತ್ರೆ ಚಿಕಿತ್ಸೆಗೆ ದಾಖಲಿಸಲಾಯಿತು. ಈ ದುರ್ಘಟನೆಗೆ ಕಳಪೆ ಗುಣಮಟ್ಟದ ಕಬ್ಬಿಣದ ಗೇಟ್ ಅಳವಡಿಸಿರುವುದೇ ಕಾರಣ ಎಂದು ರೂಪೇಶ್ ಆರೋಪಿಸಿದ್ದಾರೆ.
ವಿಶೇಷಚೇತನರಿಗೆ ಪ್ರತ್ಯೇಕ ಉದ್ಯೋಗ ಮೇಳ
ಶಿವಮೊಗ್ಗ ನಗರ ಕ್ಷೇತ್ರ ಶಾಸಕ ಎಸ್‌.ಎನ್‌. ಚನ್ನಬಸಪ್ಪ ಮಾತನಾಡಿ, 1992ರಿಂದ ವಿಶ್ವ ಅಂಗವಿಕಲರ ದಿನಾಚರಣೆ ಮಾಡಬೇಕೆಂದು ಆಯೋಜನೆ ಮಾಡಲಾಗಿದೆ. ಮಾನವೀಯತೆಯ ಮೌಲ್ಯಗಳಿದ್ದಲ್ಲಿ ಆತ್ಮ ಸ್ಥೈರ್ಯ, ಆತ್ಮ ವಿಶ್ವಾಸ ಹೆಚ್ಚಾಗಿರುತ್ತದೆ. ನಿಮ್ಮಲ್ಲಿ ಆತ್ಮಶಕ್ತಿ ಇದೆ, ಅದನ್ನು ಮುಂದೆ ತರಲು ನಾವು ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.
ಸಕ್ರೇಬೈಲ್‌ನಲ್ಲಿ ಪ್ರೀ ವೆಡ್ಡಿಂಗ್‌ ಶೂಟಿಂಗ್‌ ವೇಳೆ ಆನೆ ಮೇಲಿಂದ ಬಿದ್ದ ಮಾವುತ
ಮಾವುತ ಬೀಳುತ್ತಿದ್ದಂತೆ ಫೊಟೋ ಶೂಟ್‌ನಲ್ಲಿದ್ದ ಯುವಕ- ಯುವತಿ ಗಾಬರಿಯಿಂದ ಓಡಿದ್ದಾರೆ. ಈ ಘಟನೆಯಿಂದ ಬಿಡಾರದಲ್ಲಿ ಕೆಲಹೊತ್ತು ಗೊಂದಲ, ಭಯದ ವಾತಾವರಣ ನಿರ್ಮಾಣವಾಗಿತ್ತು. ತಿಂಗಳಿಗೂ ಹಿಂದೆ ಗರ್ಭಿಣಿ ಆನೆ ಭಾನುಮತಿ ಬಾಲ ತುಂಡಾಗುವಂಥ ಸ್ಥಿತಿಯಲ್ಲಿ ಪೆಟ್ಟುಬಿದ್ದಿತ್ತು. ದಸರಾ ಮೆರವಣಿಗೆ ಹಿಂದಿನ ದಿನ ಮೆರವಣಿಯಲ್ಲಿ ಭಾಗಿ ಆಗಬೇಕಿದ್ದ ಗೀತಾ ಆನೆ ಮರಿಹಾಕಿತ್ತು. ಈ ಎಲ್ಲ ಘಟನೆಗಳಿಂದ ಸಕ್ರೆಬೈಲು ಆನೆ ಬಿಡಾರ ಅಧಿಕಾರಿ-ಸಿಬ್ಬಂದಿ, ವೈದ್ಯರು ಟೀಕೆಗೆ ಗುರಿಯಾಗಿದ್ದರು. ಹೀಗಿರುವಾಗಲೇ ಈಗ ಪ್ರೀ ವೆಡ್ಡಿಂಗ್‌ ಚಿತ್ರೀಕರಣ ವೇಳೆ ಆನೆ ಮೇಲಿಂದ ಮಾವುತ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಅವಘಡ ಸಂಭವಿಸಿದೆ.
  • < previous
  • 1
  • ...
  • 469
  • 470
  • 471
  • 472
  • 473
  • 474
  • 475
  • 476
  • 477
  • ...
  • 515
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved