• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಬೆಂಕಿಯಾಗದೇ, ದೀಪದಂತೆ ಬೆಳಗಬೇಕು: ಕಮಾಂಡೆಂಟ್‌ ಎಸ್‌.ಯುವಕುಮಾರ್‌
ಹಳೆ ವಿದ್ಯಾರ್ಥಿಗಳ ಸಂಘದ ಸಂಚಾಲಕ ಹಾಗೂ ಇತಿಹಾಸ ಪ್ರಾಧ್ಯಾಪಕ ಡಾ. ಕೆ.ಎನ್. ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಬೆಂಗಳೂರಿನ ಮಲ್ನಾಡ್ ಕೋಚಿಂಗ್ ಸೆಂಟರ್ ನಿರ್ದೇಶಕ ತೀರ್ಥಹಳ್ಳಿ ಕೇಶವಮೂರ್ತಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಸ್ತು ಅತಿ ಮುಖ್ಯ. ಸರ್ಕಾರಿ ಉದ್ಯೋಗಗಳು ಲಭಿಸಲು ಇಂದು ಕಷ್ಟಪಡಬೇಕಾಗಿದೆ. ಮಲ್ನಾಡ್ ಕೋಚಿಂಗ್ ಸೆಂಟರ್ ಲಕ್ಷಾಂತರ ಜನರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದೆ. ವಿದ್ಯಾರ್ಥಿಗಳು ದೊಡ್ಡ ದೊಡ್ಡ ಪರೀಕ್ಷೆಗಳನ್ನು ಪಾಸ್ ಮಾಡಲು ನನ್ನಿಂದ ಸಾಧ್ಯವಿಲ್ಲ ಎಂಬ ಕೀಳರಿಮೆ, ಸೋಮಾರಿತನ ಬಿಟ್ಟು ಸಾಮಾಜಿಕ ಜಾಲತಾಣಗಳ ದಾಸರಾಗದೇ ಪರೀಕ್ಷೆಗಳನ್ನು ಎದುರಿಸಬೇಕು ಎಂದರು.
ಕನ್ನಡ ಭಾಷಾ ಕಲಿಕೆ ಸಂಸ್ಕೃತಿ ಭಾಗ: ಪ್ರೊ.ಪದ್ಮನಾಭ
ವಿಶೇಷ ಉಪನ್ಯಾಸ ನೀಡಿದ ಸಾಹಿತಿ ಬಿ.ಎಂ. ಜಯಶೀಲ ಮಾತನಾಡಿ, ಕನ್ನಡ ಭಾಷೆ ನಮ್ಮ ಬದುಕಿನ ಭಾಗವಾಗಬೇಕು‌. ಸದಾಕಾಲ ಸಾಹಿತ್ಯ, ಸಂಸ್ಕೃತಿ, ಹಾಡು ಯಾವುದರ ಸಂಪರ್ಕವಿಲ್ಲದೇ ಇದ್ದರೆ ಬದುಕು ಏನಾಗುತ್ತದೆ ಎನ್ನುವುದನ್ನು ಊಹಿಸಲೂ ಸಾಧ್ಯವಿಲ್ಲ. ಕಷ್ಟವನ್ನು ಮರೆಯಲು ಸಾಹಿತ್ಯ ಸಂಸ್ಕೃತಿಯ ಸಂಪರ್ಕಬೇಕು ಎಂದು ಅಭಿಪ್ರಾಯಪಟ್ಟರು.
ದಂತಗಳ ಉತ್ತಮ ಪೋಷಣೆಯಿಂದ ಮುಖದಲ್ಲಿ ಕಾಂತಿ
ನಗುವಿನ ಗುಟ್ಟು ಅಡಗಿರುವುದೇ ದಂತ ಪಂಕ್ತಿಯಲ್ಲಿ. ಮುಖದ ಸೌಂದರ್ಯಕ್ಕೆ ಹಲ್ಲುಗಳು ಸಹ ಕಾರಣ ಅಗಿವೆ. ಆರೋಗ್ಯದ ವಿಷಯದಲ್ಲಿ ಬಹಳಷ್ಟು ಕಾಳಜಿ ಮಾಡುವ ಮಂದಿಯೂ ಕೆಲವೊಮ್ಮೆ ಬಾಯಿಯ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರುವುದು ಸಾಮಾನ್ಯವಾಗಿದೆ. ಆದರೆ, ದೇಹದ ಸಂಪೂರ್ಣ ಸ್ವಾಸ್ಥ್ಯದಲ್ಲಿ ಬಾಯಿಯ ಆರೋಗ್ಯ ಮುಖ್ಯ ಪಾತ್ರ ವಹಿಸುತ್ತದೆ ಎನ್ನುವ ಅರಿವು ಪ್ರತಿಯೊಬ್ಬರಿಗೂ ಇರಬೇಕು. ಸಣ್ಣ ಕಿರಿಕಿರಿಯಿಂದ ಆರಂಭವಾಗಿ, ತಡೆಯಲಾರದ ನೋವಿನವರೆಗೆ ಹಲವು ರೀತಿಯಲ್ಲಿ ಹಲ್ಲು ಮತ್ತು ಒಸಡುಗಳ ಸಮಸ್ಯೆಗಳು ಕಾಡಬಲ್ಲವು. ಆದ್ದರಿಂದ ದಂತಗಳ ಪೋಷಣೆ ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ ಎಂದರು.
ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೊಡುಗೆ ಅಪಾರ
ಶಾಸಕಿ ಶಾರದ ಪೂರ್ಯಾ ನಾಯ್ಕ್ ಮಾತನಾಡಿ, ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿರುವುರಿಂದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಅನುದಾನದ ಅವಶ್ಯಕತೆ ಇದೆ. ಸಂಸದರ ಅನುದಾನದಿಂದ ಕ್ಷೇತ್ರವು ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಮುಂದಿನ ದಿನಗಳಲ್ಲಿ ಅವರೊಂದಿಗೆ ಕೈ ಜೋಡಿಸಿ, ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರಲಾಗುವುದು. ಈ ಕೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.
ಬಾಪೂಜಿ ಶಿಕ್ಷಣ ಸಂಸ್ಥೆ ಸೇವೆಗೆ ಸಂದ ಪ್ರಶಸ್ತಿ, ಪಾರಿತೋಷಕ
ಅತ್ಯಂತ ವೆಚ್ಚದಾಯಕ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ಪದವಿಪೂರ್ವ ಶಿಕ್ಷಣವನ್ನು ಗುಣಮಟ್ಟದಲ್ಲಿ ಸಾವಿರಾರು ಮಕ್ಕಳಿಗೆ ಉಚಿತವಾಗಿ ನೀಡಲಾಗುತ್ತಿದೆ. 2011-12 ರಲ್ಲಿ ಗ್ರಾಮೀಣ ಪ್ರತಿಭಾನ್ವಿತ ಮಕ್ಕಳಿಗೆ ಅನುಕೂಲ ಕಲ್ಪಿಸುವ ದಿಸೆಯಲ್ಲಿ ವೈದ್ಯಕೀಯ ಶಿಕ್ಷಣ ಸುಲಭದಲ್ಲಿ ದೊರಕಿಸಿಕೊಡಲು ಪ್ಯಾರಾ ಮೆಡಿಕಲ್ ಕಾಲೇಜು ಆರಂಭಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ ದೊರಕಿಸಿಕೊಟ್ಟ ಹಿರಿಮೆಗೆ ಶಿಕ್ಷಣ ಸಂಸ್ಥೆ ಪಾತ್ರವಾಗಿದೆ ಎಂದು ತಿಳಿಸಿದರು.
ಹಾರನಹಳ್ಳಿಯಲ್ಲಿ ಸ್ವಾಮೀಜಿ ಗದ್ದುಗೆ ನಾಶ ವಿರುದ್ಧ ಕ್ರಮಕ್ಕೆ ಆಗ್ರಹ
ಕೆ.ಆರ್. ವಿಶ್ವನಾಥ್, ಶಿವಕುಮಾರ್ ತಂಡದ 20 ಜನರು ಗ್ರಾಮದಲ್ಲಿ ಭಯೋತ್ಪಾದಕರಂತೆ ವರ್ತಿಸಿದ್ದಾರೆ. ಊರಿನಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣಕ್ಕೆ ಕಾರಣರಾಗಿದ್ದಾರೆ. ಈ ಬಗ್ಗೆ ಕೂಡಲೇ ತನಿಖೆ ತೀವ್ರಗೊಳಿಸಿ ಸಂಬಂಧಪಟ್ಟವರ ಮೇಲೆ ಕಾನೂನು ರೀತಿ ಕ್ರಮ ಜರುಗಿಸಬೇಕು. ಅಲ್ಲದೇ, ಸೂಕ್ತ ರಕ್ಷಣೆ ನೀಡುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು.
ಭಾವನಾತ್ಮಕ ಹೃದಯ ಅರಳಿದಲ್ಲಿ ಪ್ರತಿಭೆ ಹೊಮ್ಮಲು ಸಾಧ್ಯ
ಕರ್ನಾಟಕ ಸಂಘದ ಆಧ್ಯಕ್ಷ ಎಂ.ಎನ್. ಸುಂದರರಾಜ್ ಮಾತನಾಡಿ, ಅರ್ಜಿ ಮರ್ಜಿಗಳಿಲ್ಲದೆ ಕರ್ನಾಟಕ ಸಂಘಕ್ಕೆ ಎರಡು ಬಾರಿ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯಿಂದ ಬಂದ ಹಣವನ್ನು ಇಡಿ ಗಂಟಾಗಿ ಇಟ್ಟು ಕನ್ನಡಪರ ಕಾರ್ಯಕ್ರಮಗಳ ಆಯೋಜನೆಗೆ ಬಳಸಲಾಗುವುದು ಎಂದು ಹೇಳಿದರು.
ಇಂದು ಶಿವಮೊಗ್ಗ ನಗರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಕೆ.ಎಸ್. ಈಶ್ವರಪ್ಪ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್‌.ಎನ್‌. ಚನ್ನಬಸಪ್ಪ, ವಿಧಾನ ವರಿಪತ್‌ ಸದಸ್ಯರಾದ ಡಿ.ಎಸ್. ಅರುಣ್, ಎಸ್.ರುದ್ರೇಗೌಡ, ಮಾಜಿ ಶಾಸಕರಾದ ಅಶೋಕ್ ನಾಯಕ್, ಹರತಾಳು ಹಾಲಪ್ಪ, ಸ್ವಾಮಿರಾವ್‌ ಸೇರಿದಂತೆ ಜಿಲ್ಲಾ ಬಿಜೆಪಿಯ ಪದಾಧಿಕಾರಿಗಳು ಗಣ್ಯರು, ಕಾರ್ಯಕರ್ತರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಚಿನ್ನದ ಸರ ನುಂಗಿದ್ದ ಹಸುಗೆ ಯಶಸ್ವಿ ಶಸ್ತ್ರಚಿಕಿತ್ಸೆ
ಅದರಂತೆ ಕೋಣಂದೂರು ಪಶುವೈದ್ಯ ಡಾ.ಆನಂದ ಅವರ ತಂಡವು ಭಾನುವಾರ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿ, ಹಸುವಿನ ಹೊಟ್ಟೆಯಲ್ಲಿದ್ದ ಚಿನ್ನದ ಸರವನ್ನು ಹೊರತೆಗೆದಿದೆ. ಹಸುವು ಈಗ ಆರೋಗ್ಯವಾಗಿದೆ ಎಂದು ಪಾಲಕರು ತಿಳಿಸಿದ್ದಾರೆ.
ಗುಡವಿ ಪಕ್ಷಿಗಳ ಸಾವಿಗೆ ಹೇನು, ಅಧಿಕ ಉಷ್ಣಾಂಶವೂ ಕಾರಣ!
ಅಕ್ಟೊಬರ್ ತಿಂಗಳಲ್ಲಿ ಪಕ್ಷಿಧಾಮದಲ್ಲಿ 30ಕ್ಕೂ ಅಧಿಕ ಕರಿತಲೆ ಪಕ್ಷಿಗಳ ಮೃತದೇಹಗಳು ಪತ್ತೆಯಾಗಿದ್ದವು. ಹಕ್ಕಿಗಳು ಕಲುಷಿತ ನೀರು ಸೇವನೆ, ರೈತರು ಬೆಳೆಗಳಿಗೆ ಸಿಂಪಪಡಿಸುವ ಅಧಿಕ ಕೀಟನಾಶಕ ಸೇವನೆ, ಹಕ್ಕಿಜ್ವರ ಅಥವಾ ಇನ್ನಾವುದೋ ಕಾರಣದಿಂದ ಸಾವನ್ನಪ್ಪಿವೆಯೇ ಎನ್ನುವ ಆತಂಕ ಪಕ್ಷಿಪ್ರಿಯರಲ್ಲಿ ಮೂಡಿತ್ತು. ನಿಗೂಢವಾಗಿ ಸಾವು ಕಾಣುತ್ತಿದ್ದ ಪಕ್ಷಿಗಳ ಸಾವು ಅರಣ್ಯ ಇಲಾಖೆಗೂ ತಲೆನೋವಾಗಿ ಪರಿಣಮಿಸಿತ್ತು. ಆದರೆ, ಬರದ ಹಿನ್ನೆಲೆ ನೀರು-ನೆರಳು ಕಾಣದೇ ಗುಡವಿ ಧಾಮದಲ್ಲಿನ ಪಕ್ಷಿಗಳು ಸಾವು ಕಾಣುತ್ತಿವೆ ಎಂದು ಅಕ್ಟೋಬರ್ 27ರಂದು ಕನ್ನಡಪ್ರಭ ವರದಿ ಪ್ರಕಟಿಸಿ, ಗಮನ ಸೆಳೆದಿತ್ತು.
  • < previous
  • 1
  • ...
  • 473
  • 474
  • 475
  • 476
  • 477
  • 478
  • 479
  • 480
  • 481
  • ...
  • 515
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved