• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಷುಲ್ಲಕ ಕಾರಣಕ್ಕೆ ಸಹೋದರರ ಜಗಳ: ಕೊಲೆಯಲ್ಲಿ ಅಂತ್ಯ
ಸಹೋದರರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಹೊಡೆದಾಟದಲ್ಲಿ ಓರ್ವ ಮೃತಪಟ್ಟ ಘಟನೆ ನಡೆದಿದೆ.
ಸೇವಾನಿರತ ನೌಕರರ ಮೇಲಿನ ಹಲ್ಲೆಗೆ ನಿರ್ಧಾಕ್ಷಿಣ್ಯ ಕ್ರಮ: ಡೀಸಿ ಗುರುದತ್ತ ಹೆಗಡೆ
ಸೇವಾನಿರತ ಸರ್ಕಾರಿ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಯಾವುದೇ ಆತಂಕ ಪಡದೆ, ಸರ್ಕಾರಿ ನೌಕರರು ನಿರ್ಭೀತಿಯಿಂದ ಪ್ರಾಮಾಣಿಕವಾಗಿ ಜನಸಾಮಾನ್ಯರ ಸೇವೆಗೆ ಸಮರ್ಪಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.
ಎಲ್ಲರ ಮನ ಗೆಲ್ಲುವಂತೆ ಹಬ್ಬಗಳ ಆಚರಿಸಿ: ನವೀನ್
ತಾಲೂಕಿನ ಚಂದ್ರಗುತ್ತಿ ಗ್ರಾಮದ ಗಾಂಧಿ ವೃತ್ತದಲ್ಲಿ ಸಾರ್ವಜನಿಕ ಶ್ರೀ ಗಜಾನನೋತ್ಸವ ಸಮಿತಿಯಿಂದ ಪ್ರತಿಷ್ಠಾಪಿಸಲ್ಪಡುವ ಶ್ರೀ ಗಣೇಶ ಮೂರ್ತಿಯ ಸ್ಥಳಕ್ಕೆ ಪೊಲೀಸ್ ಇಲಾಖೆಯಿಂದ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಬಗೆಗಿನ ಅಪಪ್ರಚಾರ ಖಂಡನೀಯ: ಮಾಜಿ ಸಚಿವ ಹಾಲಪ್ಪ
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಹಾಗೂ ಪೂಜ್ಯ ವೀರೇಂದ್ರ ಹೆಗ್ಗಡೆಯವರ ಹೆಸರಿಗೆ ಕಳಂಕ ತರುತ್ತಿರುವವರ ಮೇಲೆ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಗುರುವಾರ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ಜನಾಗ್ರಹ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳ ಕಚೇರಿ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
300 ಜಾತಿಗೆ ಮೀಸಲು ಕಲ್ಪಿಸಿದ್ದ ಅರಸು: ಡಾ.ಧನಂಜಯ
ಡಿ.ದೇವರಾಜ ಅರಸು ಅವರು ಹಾವನೂರು ಆಯೋಗ ರಚಿಸಿ 300 ವಿವಿಧ ಜಾತಿ, ಪಂಗಡಗಳಿಗೆ ಶಿಕ್ಷಣ,ಉದ್ಯೋಗದಲ್ಲಿ ಮೀಸಲಾತಿ ತಂದು ಸಮಾಜದಲ್ಲಿ ಬದಲಾವಣೆ ತಂದಿದ್ದರು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಧನಂಜಯ ತಿಳಿಸಿದರು.
ಅರಸು ರಾಜ್ಯ ಕಂಡ ಅಪರೂಪದ ರಾಜಕಾರಣಿ: ರವಿ ಕಲ್ಲಂಬಿ
ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ರಾಜ್ಯ ಕಂಡ ಅಪರೂಪದ ರಾಜಕಾರಣಿಯಾಗಿದ್ದು, ಬಡವರು, ಸಾಮಾಜಿಕ ನ್ಯಾಯದ ಪರವಾಗಿ ಜಾರಿಗೆ ತಂದ ಕಾಯ್ದೆಗಳು ಅಜರಾಮರ ಎಂದು ಉಪನ್ಯಾಸಕ ರವಿ ಕಲ್ಲಂಬಿ ಹೇಳಿದರು.
ಹಿಂದೂಗಳು ಒಗ್ಗಟ್ಟಾಗಿ ಧ್ವನಿ ಎತ್ತದಿರುವುದು ವಿಷಾಧನೀಯ: ರೋಹಿತ್‌ ಚಕ್ರತೀರ್ಥ
ಹಿಂದೂ ಧರ್ಮವನ್ನು ನಿಶ್ಯಕ್ತಗೊಳಿಸುವ ವ್ಯವಸ್ಥಿತ ಷಡ್ಯಂತ್ರ ನಿರಂತರವಾಗಿ ನಡೆಯುತ್ತಿದೆ ಎಂದು ಪಠ್ಯಪುಸ್ತಕ ಸಮಿತಿಯ ಮಾಜಿ ಅಧ್ಯಕ್ಷ ರೋಹಿತ ಚಕ್ರತೀರ್ಥ ಅಭಿಪ್ರಾಯಪಟ್ಟರು.
ಹಬ್ಬಗಳ ಆಚರಣೆಯಿಂದ ಇನ್ನೊಬ್ಬರಿಗೆ ತೊಂದರೆಯಾಗದಿರಲಿ: ಎಸ್ಪಿ ಜಿ.ಕೆ ಮಿಥುನ್ ಕುಮಾರ್
ಹಬ್ಬಗಳನ್ನು ಆಚರಿಸುವುದು ನಾಗರಿಕರ ಹಕ್ಕು. ನಾಗರಿಕರು ತಮ್ಮ ಕರ್ತವ್ಯಗಳನ್ನು ನಿಭಾಯಿಸುವ ಜವಾಬ್ದಾರಿ ಹೊರಬೇಕಾಗಿದೆ. ಹಬ್ಬಗಳ ಆಚರಣೆಯಿಂದ ಇನ್ನೊಬ್ಬರಿಗೆ ತೊಂದರೆಯಾಗಬಾರದು ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಹೇಳಿದರು.
ತನಿಖೆ ದಿಕ್ಕು ತಪ್ಪಿಸುವ ಶಾಸಕರ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟ ಕಿಡಿ
ಧರ್ಮಸ್ಥಳದಲ್ಲಿ ಎಸ್‌ಐಟಿ ತನಿಖೆಯನ್ನು ದಿಕ್ಕುತಪ್ಪಿಸಲು ಯತ್ನಿಸುತ್ತಿರುವ ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರ ಸದಸ್ಯತ್ವವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ವ್ಯಸನ ಮುಕ್ತ ದೇಶ ನಿರ್ಮಾಣಕ್ಕೆ ಯುವ ಪಡೆ ಶ್ರಮಿಸಬೇಕು: ಎಸ್ಪಿ ಜಿ.ಕೆ.ಮಿಥುನ್ ಕುಮಾರ್
ಯುವ ಸಮೂಹ ಮಾದಕ ವ್ಯಸನಗಳ ಅಡಿಯಾಳಾಗದೆ ವ್ಯಸನ ಮುಕ್ತ ಸುಸ್ಥಿರ ದೇಶ ನಿರ್ಮಾಣ ಮಾಡಲು ಕಂಕಣ ಬದ್ದರಾಗೋಣ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಕರೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 480
  • next >
Top Stories
15 ವರ್ಷದ ಅಪ್ರಾಪ್ತೆ ಮದುವೆಯಾದ ಗ್ರಾಪಂ ಅಧ್ಯಕ್ಷ
ಮೆಟ್ರೋ ಹಳದಿ ಮಾರ್ಗದಲ್ಲಿ 4ನೇ ರೈಲು ಸಂಚಾರ ಶೀಘ್ರ
2024ರ ಆಸ್ತಿಗೂ ಪರಿಷ್ಕೃತ ನೋಂದಣಿ ಶುಲ್ಕ ಕಟ್ಟಿ: ಎಸ್ಸೆಮ್ಮೆಸ್‌ನಿಂದ ಗೊಂದಲ
ಕ್ಸಿ ಭೇಟಿಯಾಯ್ತು, ಇಂದು ಪುಟಿನ್‌, ಮೋದಿ ಮಾತುಕತೆ ಕುತೂಹಲ
ಬಾನು ಮುಷ್ತಾಕ್‌ ಅವರಿಂದಲೇ ದಸರಾ ಚಾಲನೆ : ಸಿದ್ದರಾಮಯ್ಯ ಸ್ಪಷ್ಟೋಕ್ತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved