• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಗುಲಾಬಿ ಹೂ ನೀಡಿದ ತಹಸೀಲ್ದಾರ್
ಆನವಟ್ಟಿಯ ಸರ್ಕಾರಿ ಬಾಲಿಕಾ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ಹಾಗೂ ಸಿಹಿ ನೀಡುವ ಮೂಲಕ ಅತ್ಯಂತ ಸಂಭ್ರಮದಿಂದ ತಹಸೀಲ್ದಾರ್‌ ಮಂಜುಳಾ ಹೆಗಡಾಳ್‌ ಅವರು ಮೊದಲ ದಿನ ವಿದ್ಯಾರ್ಥಿಗಳಿಗೆ ಶಾಲೆಗೆ ಬರಮಾಡಿಕೊಂಡರು.
ಸರ್ಕಾರಿ ಶಾಲೆಯಿಂದ ಗುಣಮಟ್ಟದ ಶಿಕ್ಷಣ ದೊರೆಯಲಿದೆ: ಬಿಇಒ ಆರ್.ಪುಷ್ಪಾ
ಪಿಎಂಶ್ರೀ ಯೋಜನೆ ಶಾಲೆಗಳನ್ನು ಮೇಲ್ದರ್ಜೆಗೇರಿಸುವ ಮತ್ತು ಅತ್ಯಾಧುನಿಕ ಮಾದರಿಯಲ್ಲಿ ಮಕ್ಕಳಿಗೆ ಬೋಧನಾ ಸೌಲಭ್ಯ ಕಲ್ಪಿಸುವುದು ಇದರ ಆಶಯವಾಗಿದ್ದು, ಈ ಯೋಜನೆ ಮೂಲಕ ಶಾಲೆಗೆ ಹಲವು ಸೌಲಭ್ಯಗಳೊಂದಿಗೆ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಪುಷ್ಪಾ ಹೇಳಿದರು.
ಸಂಸ್ಕೃತ ಮನೆ ಮನೆಗಳಲ್ಲಿ ಮೊಳಗಬೇಕು: ಕೆ.ಸುಚೇಂದ್ರ ಪ್ರಸಾದ್
ಹಿಮಾಲಯದ ಶಿಖರದಿಂದ ಭಾರತದ ಪ್ರತಿ ಮನೆ ಮನೆ ಗಳಲ್ಲಿ ಸಂಸ್ಕೃತ ವಾಣಿ ಮೊಳಗಬೇಕು ಎಂದು ಕನ್ನಡ ಹಾಗೂ ಸಂಸ್ಕೃತ ಭಾಷೆಯ ಪ್ರಸಿದ್ಧ ಚಲನಚಿತ್ರ ನಟ ಕೆ.ಸುಚೇಂದ್ರ ಪ್ರಸಾದ್ ತಿಳಿಸಿದರು.
ಶಿವಮೊಗ್ಗದಲ್ಲಿ ಉತ್ಸಾಹದಿಂದ ಶಾಲೆಗೆ ಮರಳಿದ ಮಕ್ಕಳು
2025-26ನೇ ಶೈಕ್ಷಣಿಕ ಸಾಲು ಆರಂಭಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಏಕಕಾಲಕ್ಕೆ ಶುಕ್ರವಾರ ಸರ್ಕಾರಿ ಶಾಲೆಗಳು ಶುರುವಾದವು. ಮೊದಲ ಮಕ್ಕಳು ಬಹಳ ಹುರುಪಿನಿಂದ ಆಗಮಿಸಿದರು. ಇದರೊಂದಿಗೆ ಶಾಲೆಗಳಲ್ಲಿ ಮಕ್ಕಳಿಂದಾಗಿ ಮತ್ತೆ ಕಳೆಗಟ್ಟಿದ ವಾತಾವರಣ ನಿರ್ಮಾಣವಾಗಿತ್ತು.
ಕೈ ಸರ್ಕಾರ ವಿರುದ್ಧ ಜನರ ದಂಗೆ ಸನ್ನಿಹಿತ: ಕೆ.ಎಸ್.ಈಶ್ವರಪ್ಪ
ಕಾಂಗ್ರೆಸ್ ಸರ್ಕಾರ ಧರ್ಮ, ದೇಶ, ಸಂವಿಧಾನಕ್ಕೆ ನಿರಂತರವಾಗಿ ಅಪಚಾರ ಮಾಡುತ್ತಿದೆ. ಇನ್ನಾದರೂ ಕಾಂಗ್ರೆಸ್ ಸರ್ಕಾರ ತನ್ನ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳದಿದ್ದರೆ ಜನರೇ ಸರ್ಕಾರದ ವಿರುದ್ಧ ದಂಗೆಯೇಳುವ ಕಾಲ ದೂರವಿಲ್ಲ ಎಂದು ಬಿಜೆಪಿ ಮುಖಂಡ, ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಹರಿಹಾಯ್ದರು.
ದುಷ್ಕರ್ಮಿಗಳಿಂದ ಯುವಕನ ಕೊಲೆ ನೋವಿನ ಸಂಗತಿ
ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವುದು ಬಹಳ ನೋವಿನ ಸಂಗತಿ. ಪೊಲೀಸರಿಗೆ ಕೊಲೆ ಆರೋಪಿಗಳ ಪ್ರಾಥಮಿಕ ಸುಳಿವು ಸಿಕ್ಕಿದೆ. ಶೀಘ್ರದಲ್ಲೇ ಬಂಧಿಸುತ್ತಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಸಾಹಿತ್ಯ ಗ್ರಾಮ ಯೋಜನೆಎಲ್ಲ ಜಿಲ್ಲೆಗಳಿಗೆ ವಿಸ್ತರಿಸಲಿ
ಶಿವಮೊಗ್ಗ: ಸಾಹಿತ್ಯಾತ್ಮಕ ಬರವಣಿಗೆ, ಅಧ್ಯಯನದಂತಹ ಕ್ರಿಯಾಶೀಲತೆಯ ಸಂಗಮವಾದ ಸಾಹಿತ್ಯ ಗ್ರಾಮ ಯೋಜನೆಯು ರಾಜ್ಯಕ್ಕೆ ಮಾದರಿಯಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು.
ಕಮಲ್‌ಹಾಸನ್ ಕನ್ನಡಿಗರ ಕ್ಷಮೆ ಕೇಳಲಿ
ಶಿವಮೊಗ್ಗ: ನಟ ಕಮಲ್‌ಹಾಸನ್ ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಕರ್ನಾಟಕ ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ಕಾರ್ಯಕರ್ತರು ಬುಧವಾರ ಶಿವಪ್ಪನಾಯಕ ವೃತ್ತದಲ್ಲಿ ಕಮಲಾಹಾಸನ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ಬೋಧಕ ಸಿಬ್ಬಂದಿ, ಸ್ಟಾಫ್‌ನರ್ಸ್ ನೇಮಕಕ್ಕೆ ಕ್ರಮ
ಶಿವಮೊಗ್ಗ: ಇಲ್ಲಿನ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಗೆ ಬುಧವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ರೈತರಿಗೆ ಸೌಲಭ್ಯ ನೀಡಿದರೆ ದೇಶದ ಅಭಿವೃದ್ಧಿ
ಶಿವಮೊಗ್ಗ: ನಮ್ಮ ದೇಶದ ಆರ್ಥಿಕತೆಯ ಬೆನ್ನೆಲುಬಾಗಿರುವ ರೈತರಿಗೆ ಉತ್ತಮ ಸಹಕಾರ ಮತ್ತು ಸೌಲಭ್ಯಗಳನ್ನು ನೀಡಿದಲ್ಲಿ ದೇಶದ ಅಭಿವೃದ್ಧಿ ಸಹ ಉತ್ತಮವಾಗಿ ಆಗಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಎಪಿಎಂಸಿ ರೈತರಿಗೆ ಸಹಕಾರಿಯಾಗಿದ್ದು ಉತ್ತಮ ವಹಿವಾಟು ಮೂಲಕ ಜಿಲ್ಲೆಗೆ ಕಿರೀಟಪ್ರಾಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 484
  • next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved