• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸರ ಸೇವೆ ಸ್ಮರಣೀಯ: ನ್ಯಾ.ಮಂಜುನಾಥ ನಾಯಕ್‌
ಸ್ವಾತಂತ್ರ್ಯ ನಂತರ ದೇಶದಲ್ಲಿ ಈವರೆಗೆ ಒಟ್ಟು 36000 ಪೊಲೀಸ್‌ ಸಿಬ್ಬಂದಿ, ಸೇನೆಯ ಹೋರಾಟದಲ್ಲಿ 23000 ಸೈನಿಕರು ಪ್ರಾಣತ್ಯಾಗ ಮಾಡಿದ್ದಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್‌ ತಿಳಿಸಿದರು.
13 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಪ್ರಕಟ
ರಾಜ್ಯಾದ್ಯಂತ 13 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಚನ್ನಶೆಟ್ಟಿ ಕೊಪ್ಪದಲ್ಲಿ ವಿಶೇಷ ನೋನಿ ಹಬ್ಬ ಆಚರಣೆ
ಸಮೀಪದ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನಶೆಟ್ಟಿಕೊಪ್ಪ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವಿಶೇಷ ನೋನಿ ಹಬ್ಬವನ್ನು ಸೋಮವಾರ ಸಂಭ್ರಮದಿಂದ ಆಚರಿಸಲಾಯಿತು.
ಸಂಭ್ರಮದ ದೀಪಾವಳಿಗೆ ಖರೀದಿ ಜೋರು
ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ-ಸಡಗರ ಶಿವಮೊಗ್ಗ ಸೇರಿದಂತೆ ಜಿಲ್ಲೆಯಾದ್ಯಂತ ಕಂಡುಬಂದಿದೆ. ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳ ಖರೀದಿ ಭರಾಟೆ ಬಲು ಜೋರಾಗಿ ಸಾಗಿದೆ.
ಅಡಕೆ ಬಗ್ಗೆ ತೆಗೆದುಕೊಂಡಿರುವ ಕಠಿಣ ನಿರ್ಣಯಗಳು ಅನುಮಾನಕ್ಕೆ ಕಾರಣ
ಶ್ರೀಲಂಕಾದಲ್ಲಿ ಅ.16ರಂದು ಸಮಾಪನಗೊಂಡ ವಿಶ್ವ ಆರೋಗ್ಯ ಸಂಸ್ಥೆಯ ಸಮಾವೇಶದಲ್ಲಿ ಅಡಕೆ ಬಗ್ಗೆ ತೆಗೆದುಕೊಂಡಿರುವ ನಿರ್ಣಯಗಳು ಕಠಿಣವಾಗಿದ್ದು, ಅನುಮಾನಕ್ಕೂ ಕಾರಣವಾಗಿದೆ. ಇದರ ಹಿಂದಿರುವ ಲಾಬಿಯ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
ಪ್ಲಾಸ್ಟಿಕ್ ಕವರ್ ತ್ಯಜಿಸಿ, ಬಟ್ಟೆ ಬ್ಯಾಗ್ ಬಳಸಿ ಅಭಿಯಾನ
ಪ್ಲಾಸ್ಟಿಕ್ ಹೆಚ್ಚಾದ ಬಳಕೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದು, ಪ್ರತಿಯೊಬ್ಬರೂ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು. ಅಗತ್ಯ ಕೆಲಸಗಳಿಗೆ ಬಟ್ಟೆ ಬ್ಯಾಗ್ ಬಳಸಬೇಕು ಎಂದು ಪ್ರೊ.ಚಂದ್ರಶೇಖರ್ ಹೇಳಿದರು.
ಐದೂವರೆ ವರ್ಷದ ಬಳಿಕ ಮಲೆನಾಡಲ್ಲಿ ಮತ್ತೆ ರಣಜಿ ಹವಾ
2020ರ ಬಳಿಕ ಮಲೆನಾಡಿನಲ್ಲಿ ಮತ್ತೆ ರಣಜಿ ಹವಾ ಶುರುವಾಗಿದ್ದು, ಕರ್ನಾಟಕ ಮತ್ತು ಗೋವಾ ತಂಡಗಳ ನಡುವೆ ನಡೆಯಲಿರುವ ರಣಜಿ ಪಂದ್ಯಕ್ಕೆ ನವುಲೆಯ ಕೆಎಸ್‌ಸಿಎ ಮೈದಾನ ಸಾಕ್ಷಿಯಾಗಲಿದೆ.
ಬಿಹಾರ ಚುನಾವಣೆ ಹೆಸರಲ್ಲಿ ಸಚಿವರು ಹಣ ವಸೂಲಿ
ಬಿಹಾರ ಚುನಾವಣೆ ಹೆಸರಲ್ಲಿ ಅಧಿಕಾರಿಗಳಿಂದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಸಚಿವರು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಗಂಭೀರ ಆರೋಪ ಮಾಡಿದರು.
ಕಾಂಗ್ರೆಸ್ ಪಕ್ಷವನ್ನು ಮೊದಲು ಬ್ಯಾನ್ ಮಾಡಬೇಕು
ಬಿಜೆಪಿ ರಾಷ್ಟ್ರೀಯತೆ ಆಧಾರದ ಪಕ್ಷವಾಗಿದ್ದು, ಕಾಂಗ್ರೆಸ್‌ನ ದುರಾಡಳಿತದಿಂದ ಬೇಸತ್ತು ಅನೇಕ ಪಕ್ಷಗಳಿಂದ ಯುವಕರು ಬಿಜೆಪಿಗೆ ಸೇರುತ್ತಿದ್ದಾರೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಶಾಸಕರ ಕೈಗೊಂಬೆಯಾಗಿ ನೇರ ಲೂಟಿಗಿಳಿದ ಅಧಿಕಾರಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪನೆಗೊಂಡ ಬಳಿಕ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ ವಿಷಯದಲ್ಲಿ ಸಂಪೂರ್ಣ ವೈಫಲ್ಯ ಕಂಡುಬಂದಿದೆ. ಅದು ಅಲ್ಲದೇ ಹೊಸನಗರ ತಾಲೂಕಿನ ಅಧಿಕಾರಿಗಳು ಶಾಸಕರ ಮತ್ತು ಅವರ ಹಿಂಬಾಲಕರ ಕೈಗೊಂಬೆಯಾಗಿ ಕ್ಷೇತ್ರದಾದ್ಯಂತ ಲೂಟಿಗಿಳಿದ್ದಿದ್ದಾರೆ. ಬಡವರಿಗೆ, ರೈತರಿಗೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಹಿಂಸೆ ನೀಡುತ್ತಿದ್ದಾರೆ. ಇನ್ಮುಂದೆ ಶಾಸಕರ ಹಾಗೂ ಅವರ ಹಿಂಬಾಲಕರ ಆಟ ನಡೆಯುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಎಚ್ಚರಿಕೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 514
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved