ವಿಶ್ವಮಾನವ ತತ್ವ ಬಾಲ್ಯದಿಂದಲೇ ಉಳಿಯಲಿ: ಸರ್ವಾಧ್ಯಕ್ಷೆ ಬಿ.ಬಿಂದುಸರ್ವೋದಯ, ಸಮನ್ವಯದಂತಹ ವಿಶ್ವಮಾನವ ತತ್ವಗಳು ಬಾಲ್ಯದ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯಲಿ ಎಂದು ಜಿಲ್ಲಾ 20ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷೆ ಬಿ.ಬಿಂದು ಕರೆ ನೀಡಿದರು. ಶಿವಮೊಗ್ಗದಲ್ಲಿ ಜಿಲ್ಲಾ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಉದ್ದೇಶಿಸಿ ಮಾತನಾಡಿದರು.