• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದಿ ರಾಯಭಾರಿಯಂತೆ ಕೆಲಸ ಮಾಡಿ
ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜರಾಯರೆಡ್ಡಿ ಅವರೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕೆಂಬ ಹೇಳಿಕೆ ಇದಕ್ಕೆ ಸಾಕ್ಷಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
''ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರೇ ಮುಂದುವರಿಯುತ್ತಾರೆ''
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರೇ ಮುಂದುವರೆಯುತ್ತಾರೆ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಪಾಲಿಕೆ ಜಾಗದಲ್ಲಿ ಅಕ್ರಮವಾಗಿ ಕಟ್ಟಿದ್ರೆ ತೆರುವು ?
ಪಾಲಿಕೆ ಜಾಗದಲ್ಲಿ ಅಕ್ರಮವಾಗಿ ಕಟ್ಟಿರುವ ಮನೆಗಳನ್ನು ತಕ್ಷಣ ತೆರುವುಗೊಳಿಸಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಪಾಲಿಕೆ ಆಯುಕ್ತರನ್ನು ಆಗ್ರಹಿಸಿದರು.
ಆಜಾನ್ ಕೂಗಲು ಹೊಸ ತಂತ್ರಾಂಶ ಬಳಸಲು ಸೂಚಿಸಿ
ಮಸೀದಿಗಳಲ್ಲಿ ಆಜಾನ್ ಕೂಗುವಾಗ ಉಂಟಾಗುವ ಅತಿಯಾದ ಶಬ್ದಮಾಲಿನ್ಯವನ್ನು ನಿಯಂತ್ರಿಸಲು ಹೊಸ ತಂತ್ರಾಂಶವನ್ನು ಬಳಸುವಂತೆ ರಾಜ್ಯ ಸರ್ಕಾರ ಮಸೀದಿಗಳಿಗೆ ಸೂಚಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದರು.
ಸಾರ್ವಜನಿಕರಿಗಾಗಿ ಸ್ವಂತ ಹಣದಲ್ಲಿ ಸೇತುವೆ ನಿರ್ಮಿಸಿದ ರೈತ
ಸರ್ಕಾರದ ಸೌಲಭ್ಯ ಹಾಗೂ ಸಾರ್ವಜನಿಕರ ಸ್ವತ್ತುಗಳು ನಮೆಗೆಲ್ಲಿ ಸಿಗುತ್ತದೆ ಎನ್ನುವ ಈ ಕಾಲದಲ್ಲಿ ಸ್ವಂತ ಖರ್ಚಿನಲ್ಲಿ ಸಾರ್ವಜನಿಕರ ಅನುಕೂಲಕ್ಕೆ ಕಬ್ಬಿಣದ ಸೇತುವೆ ನಿರ್ಮಿಸಿದ ಅಪರೂಪದ ವ್ಯಕ್ತಿತ್ವ ಹೊಂದಿದ ಯುವ ರೈತ ಎಚ್.ಆರ್.ಗುರುನಾಥ್ ಅವರ ಸಾಧನೆ ಪ್ರಶಂಸನೀಯ.
ಕುಡಿವ ನೀರಿನ ಯೋಜನೆ ಪೂರ್ಣಮಾಡಿ
ಶಿಕಾರಿಪುರ ತಾಲೂಕು ಅಂಜನಾಪುರ ಡ್ಯಾಮ್‌ನಿಂದ 199 ಜನವಸತಿ ಪ್ರದೇಶಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ವಿಳಂಬ ಮಾಡದೇ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರುಗಳಿಗೆ ಶುದ್ಧವಾದ ಕುಡಿಯುವ ನೀರನ್ನು ಪೂರೈಸಲು ಅಗತ್ಯ ಕ್ರಮ ವಹಿಸಬೇಕು ಎಂದು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.
ದೆವ್ವ ಬಿಡುಸುವುದಾಗಿ ಹೇಳಿ ಥಳಿತ : ಮಹಿಳೆ ಸಾವು
ದೆವ್ವ ಬಿಡುಸುವುದಾಗಿ ಹೇಳಿ ಮಹಿಳೆಯೊಬ್ಬರನ್ನು ಥಳಿಸಿ ಕೊಂದಿರುವ ಘಟನೆ ಸಮೀಪದ ಜಂಬರಗಟ್ಟೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಹೊಸ ಜಂಬರಘಟ್ಟೆ ಗ್ರಾಮದ ಗೀತಮ್ಮ (45) ಮೃತ ಮಹಿಳೆ.
ಪ್ರಾಣಿಗಳಿಂದ ಹರಡುವ ಸೋಕಿನ ಬಗ್ಗೆ ಎಚ್ಚರಿಕೆ ವಹಿಸಿ
ಪ್ರಾಣಿಗಳಿಂದ ಮನುಷ್ಯರಿಗೆ ಹಲವಾರು ಸೋಂಕುಗಳು ಹರಡುವ ಕಾರಣ ಪ್ರಾಣಿಗಳ ಕುರಿತು ಎಚ್ಚರಿಕೆ ವಹಿಸುವುದು ಅತ್ಯಗತ್ಯ ಎಂದು ಡಿಎಚ್‌ಒ ಡಾ.ನಟರಾಜ್ ಹೇಳಿದರು.
ಶಿವಮೊಗ್ಗ : 89 ಸರ್ಕಾರಿ ಶಾಲೇಲಿ 5ಕ್ಕಿಂತ ಕಡಿಮೆ ಮಕ್ಕಳು
ಬೀದಿಗೆ ಒಂದರಂತೆ ಖಾಸಗಿ ಶಾಲೆಗಳು ತಲೆ ಎತ್ತಿದ್ದು, ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ಪರಿಣಾಮ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪಡೆಯುತ್ತಿರುವ ಮಕ್ಕಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕುಸಿತ ಕಾಣುತ್ತಿದೆ.
ರಸ್ತೆ ಗುಂಡಿ ಮುಚ್ಚಿಸಲಾಗದ ಜಿಲ್ಲಾ ಉಸ್ತುವಾರಿ ಸಚಿವ : ಕುಮಾರ್ ಬಂಗಾರಪ್ಪ

ತಾಲೂಕಿನ ಅಭಿವೃದ್ಧಿಗೆ ಕೋಟ್ಯಾಂತರ ರು.ಗಳ ಅನುದಾನ ತಂದಿದ್ದೇನೆ ಎಂದು ಜನರಲ್ಲಿ ತಪ್ಪು ಮಾಹಿತಿ ನೀಡುತ್ತಿರುವ ಉಸ್ತುವಾರಿ ಸಚಿವರು ಕೊನೆಯ ಪಕ್ಷ ಗ್ರಾಮಾಂತರ ಪ್ರದೇಶದ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗಿಲ್ಲ.  

  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 516
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved