• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನ, ಜಾತಿ ಗಣತಿ ನಿರ್ಧಾರಕ್ಕೆ ಸ್ವಾಗತ
ಶಿವಮೊಗ್ಗ: ಜನಗಣತಿ ಜೊತೆಗೆ ಜಾತಿ ಗಣತಿಗೂ ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಹಾಗೂ ನಮ್ಮ ಸರ್ಕಾರದ ಯೋಜನೆಯನ್ನು ಕೇಂದ್ರ ಸರ್ಕಾರ ಕಾಪಿ ಮಾಡಿದ್ದಕ್ಕೆ ಧನ್ಯವಾದ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವ್ಯಂಗ್ಯವಾಡಿದರು.
ಸಹಕಾರಿ ಸಂಘಗಳಿಗೆ ₹9 ಕೋಟಿ ಸಾಲ ವಿತರಣೆ
ಹೊಳೆಹೊನ್ನೂರು: ಸರ್ಕಾರದಿಂದ ಸಹಕಾರ ಸಂಘಗಳಿಗೆ ಈವರೆಗೆ 9 ಕೋಟಿ ರು. ಸಾಲ ನೀಡಲಾಗಿದ್ದು, ಮುಂಬರುವ ದಿನಗಳಲ್ಲಿ ಈ ಮೊತ್ತ ಹತ್ತು ಪಟ್ಟು ಹೆಚ್ಚಾಗಲಿದ್ದು, 90 ಕೋಟಿ ರು.ಗೂ ಅಧಿಕ ಮೊತ್ತ ಸಹಕಾರ ಸಂಘಗಳಿಗೆ ಸಿಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಪ್ರಯತ್ನಕ್ಕೆ ಮತ್ತೊಂದು ಹೆಸರೇ ಶ್ರೀ ಭಗೀರಥ
ಶಿವಮೊಗ್ಗ: ಪ್ರಯತ್ನಕ್ಕೆ ಮತ್ತೊಂದು ಹೆಸರೇ ಶ್ರೀ ಭಗೀರಥ. ಪಿತೃಗಳಿಗೆ ಮುಕ್ತಿ ನೀಡಲು ಅತ್ಯಂತ ಪವಿತ್ರಳಾದ ದೇವ ಗಂಗೆಯನ್ನು ಧರೆಗಿಳಿಸಿ, ನಮ್ಮೆಲ್ಲರನ್ನು ಪವಿತ್ರಗೊಳಿಸಿದವರು ಭಗೀರಥರು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.
ನಂದಿನಿ ಪಾರ್ಲರ್‌ನಿಂದ ಉದ್ಯೋಗ ಸೃಷ್ಟಿ
ಸಾಗರ: ನಂದಿನ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಇದ್ದು ಸ್ವಯಂ ಉದ್ಯೋಗಿಗಳು ಆರ್ಥಿಕ ಚೈತನ್ಯ ಹೊಂದಲು ಸಾಧ್ಯವಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು.
ಗಣತಿ: ಜಾತಿ ಭೋವಿ, ಉಪಜಾತಿ ವಡ್ಡರ ಎಂದು ಬರೆಸಿ
ಆನವಟ್ಟಿ: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ಒಳಗೊಂಡ ಆಯೋಗವು ಸೋಮವಾರದಿಂದ ಮೇ 25 ರವರೆಗೆ ನಡೆಸುವ ಜನಗಣತಿ ಹಾಗೂ ಒಳಮೀಸಲಾತಿ ಜಾತಿ ಗಣತಿಯಲ್ಲಿ ಭೋವಿ ಜಾತಿಗೆ ಸೇರಿರುವ ಎಲ್ಲಾ ಪಂಗಡದವರು “ಜಾತಿ ಭೋವಿ, ಉಪಜಾತಿ ವಡ್ಡರʼ ಎಂದು ಬರೆಯಿಸುವಂತೆ ಸೊರಬ ತಾಲೂಕು ಭೋವಿ ಜನಾಂಗದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್‌.ಜಯಪ್ಪ ಕರೆ ನೀಡಿದರು.
ಸರ್ಕಾರಿ ಶಾಲೆ: ದಾಖಲಾತಿ ಹೆಚ್ಚಳಕ್ಕೆ ಇಂಗ್ಲಿಷ್ ತಂತ್ರ
ಸರ್ಕಾರ ಏನೇ ಸೌಲಭ್ಯ ನೀಡಿದರೂ ಪೋಷಕರು ಮಾತ್ರ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಹಿಂದೇಟು ಹಾಕುತ್ತಲೇ ಇದ್ದಾರೆ. ಹೀಗಾಗಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಲೇ ಇದೆ. ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಸಂಖ್ಯೆಯನ್ನು ಹೆಚ್ಚಿಸಲು ನಾನಾ ಪ್ರಯತ್ನ ಮಾಡುತ್ತಿರುವ ಶಾಲಾ ಮತ್ತು ಸಾಕ್ಷರತಾ ಇಲಾಖೆ ಈಗ ಇಂಗ್ಲಿಷ್‌ ಮಂತ್ರ ಜಪಿಸುತ್ತಿದೆ.
ಜನಗಣತಿಯೊಂದಿಗೆ ಜಾತಿಗಣತಿ: ಕೇಂದ್ರದ ನಿರ್ಧಾರ ಸ್ವಾಗತಾರ್ಹ
ಸೊರಬ: ಕೇಂದ್ರ ಸರ್ಕಾರ ಎಲ್ಲಾ ವರ್ಗದ ಜನರ ಆರ್ಥಿಕ ಪ್ರಗತಿಗಾಗಿ ಹಾಗೂ ದೇಶದ ಸಮಗ್ರತೆ ಮತ್ತು ಏಕತೆಯ ದೃಷ್ಟಿಯಿಂದ ಜನಗಣತಿ ಜೊತೆಗೆ ಜಾತಿ ಗಣತಿಗೆ ಮುಂದಾಗಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ ಎಂದು ಬಿಜೆಪಿ ಮುಖಂಡ ಡಾ.ಎಚ್.ಇ.ಜ್ಞಾನೇಶ್ ಹೇಳಿದರು.
ಹಿಂದೂ ಕಾರ್ಯಕರ್ತನ ಹತ್ಯೆ ಖಂಡಿಸಿ ರಸ್ತೆತಡೆ ಪ್ರತಿಭಟನೆ
Roadblock protest condemning the killing of Hindu activist
ದೇಶದಲ್ಲಿ ಒಂದು ಧರ್ಮವನ್ನು ಗುರಿಯಾಗಿರಿಸಿ ದಬ್ಬಾಳಿಕೆ
Oppression targeting a religion in the country
ಸಮೀಕ್ಷೆ ವೇಳೆ ಉಪಜಾತಿ ಚನ್ನಯ್ಯ ಎಂದು ನಮೂದಿಸಿ
Enter the sub-caste as Channayya during the survey.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 484
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved