• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಗಂದೂರು ಸೇತುವೆ ನಿರ್ಮಾಣದ ಬಗ್ಗೆ ಸಂತೃಪ್ತಿ ಇದೆ
ಶರಾವತಿ ಹಿನ್ನೀರು ಪ್ರದೇಶದ ದಶಕಗಳ ಸಂಕೋಲೆ ಬಿಡಿಸುವ ಭಾಗ್ಯದ ಕೆಲಸ ನಮ್ಮ ಕಾಲದಲ್ಲಿ ಆಯಿತೆನ್ನುವ ಸಂತೃಪ್ತ ಭಾವ ನಮಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹರ್ಷ ವ್ಯಕ್ತಪಡಿಸಿದರು.
ಮೋದಿ ಆಡಳಿತದಿಂದ ವಿಶ್ವದಲ್ಲೇ ಭಾರತ ಸುಭದ್ರ
ಭಾರತ ಸ್ವಾತಂತ್ರ್ಯ ನಂತರ ಅತ್ಯಂತ ಶಕ್ತಿಶಾಲಿಯಾಗಿ ಸಮೃದ್ಧ ಪಥದಲ್ಲಿ ಮುನ್ನೆಡೆಯುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಾರಣವಾಗಿದೆ. ಜನಸಾಮಾನ್ಯರು ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವರು ರೂಪಿಸಿರುವ ಜನಪರ ಯೋಜನೆಗಳು ಜನಮಾನಸದಲ್ಲಿ ಎಂದಿಗೂ ಅಚ್ಚಳಿಯದೇ ಉಳಿಯುತ್ತವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಜೆಸಿ ಆಸ್ಪತ್ರೆಯಿಂದ 6 ಮಂದಿ ವೈದ್ಯರ ವರ್ಗಾವಣೆಗೆ ಆಕ್ಷೇಪ
ತಾಲೂಕು ಸರ್ಕಾರಿ ಜೆಸಿ ಆಸ್ಪತ್ರೆಯಿಂದ 6 ಮಂದಿ ವೈದ್ಯರು ಮತ್ತು ನಾಲ್ಕು ಮಂದಿ ಸ್ಟಾಫ್ ನರ್ಸ್‍ಗಳನ್ನು ಬೇರೆಡೆಗೆ ವರ್ಗ ಮಾಡಿರುವ ಬಗ್ಗೆ ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿರುವ ಶಾಸಕ ಆರಗ ಜ್ಞಾನೇಂದ್ರ ಆರೋಗ್ಯ ಇಲಾಖೆ ನಿರ್ಧರಿಸಿರುವ ಕ್ರಿಟಿಕಲ್ -ನಾನ್ ಕ್ರಿಟಿಕಲ್ ಮಾನದಂಡವೇ ಅವೈಜ್ಞಾನಿಕವಾಗಿದೆ ಎಂದಿದ್ದಾರೆ.
ಸರ್ಕಾರದ ವಿರುದ್ಧ ಶೀಘ್ರ ರಾಜ್ಯ ವ್ಯಾಪಿ ಹೋರಾಟ
ರಾಜ್ಯ ಸರ್ಕಾರದ ಅನೇಕ ಭ್ರಷ್ಟಾಚಾರ ಪ್ರಕರಣದ ವಿರುದ್ಧ ಶೀಘ್ರದಲ್ಲೇ ರಾಜ್ಯ ವ್ಯಾಪಿ ಹೋರಾಟ ನಡೆಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದರು.
ಮಕ್ಕಳ ಕಲಿಕೆಯಲ್ಲಿ ದೈಹಿಕ ಶಿಕ್ಷಕರ ಪಾತ್ರ ಪ್ರಮುಖ
ಮಕ್ಕಳ ಕಲಿಕೆ ಮತ್ತು ಶಿಕ್ಷಣ ವ್ಯವಸ್ಥೆಯ ಕರ್ತವ್ಯದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಅತಿ ಮುಖ್ಯ, ಪ್ರಾತ್ಯಕ್ಷಿಕೆಯ ದೈಹಿಕ ಶ್ರಮದಿಂದ ಹಾಗೂ ದೈಹಿಕ ಕಸರತ್ತುಗಳಿಂದ ಮಕ್ಕಳ ಮನೋವಿಜ್ಞಾನ ವೃದ್ಧಿಸಲು ಹೇಗೆ ಸಾಧ್ಯವೋ ಅದರಲ್ಲಿ ಸಕ್ರಿಯರಾಗುವ ದೈಹಿಕ ಶಿಕ್ಷಕರ ಪಾತ್ರ ಶಿಕ್ಷಣ ವ್ಯವಸ್ಥೆಯಲ್ಲಿ ಅತಿ ಮುಖ್ಯ ಎಂದು ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ತಿಳಿಸಿದರು.
ಗುಣಮಟ್ಟದ ಸಿನಿಮಾಗಳು ಇಂದಿನ ಪೀಳಿಗೆಗೆ ಅವಶ್ಯಕ
ಸಿನಿಮಾಗಳು ಕೇವಲ ದೃಶ್ಯ ಕಥಾನಕಗಳಲ್ಲ. ಅವು ಜೀವನದ ಸಣ್ಣ ತುಣುಕುಗಳು. ದೃಶ್ಯ, ಧ್ವನಿ, ಸಂಗೀತ, ಪಾತ್ರ ಮತ್ತು ದೃಶ್ಯ ಸಜ್ಜಿಕೆಯ ಮೂಲಕ ನಿರ್ದೇಶಕ ಕಟ್ಟಿಕೊಡುವ ವಾಸ್ತವಿಕ ಜಗತ್ತು. ಈ ನಿಟ್ಟಿನಲ್ಲಿ ಪ್ರೇಕ್ಷಕರ ಅಭಿರುಚಿ ಬೆಳೆಸುವ ಮತ್ತು ಕಲಾತ್ಮಕತೆಯನ್ನು ಅನಾವರಣಗೊಳಿಸುವ ಜಾಗತಿಕ ಗುಣಮಟ್ಟದ ಸಿನಿಮಾಗಳು ಇಂದಿನ ಅಗತ್ಯ ಎಂದು ಕುವೆಂಪು ವಿವಿಯ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಅಭಿಪ್ರಾಯಪಟ್ಟರು.
ಪ್ರತಿಯೊಬ್ಬರೂ ರಕ್ತದಾನ ಮಾಡಿ
ವಿದ್ಯಾರ್ಥಿಗಳಿಗೆ ಶಾಲೆ ದಿನದಿಂದಲೆ ರಕ್ತದ ಮಹತ್ವ ಹಾಗೂ ಆರೋಗ್ಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಉಚಿತ ರಕ್ತದಾನ ಹಾಗೂ ಆರೋಗ್ಯ ಶಿಬಿರ ಆಯೋಜಿಸಲಾಗಿದೆ ಎಂದು ಕೊಮ್ಮನಾಳು ಗ್ರಾಮದ ಜ್ಞಾನಸಾಗರ ಸೆಂಟ್ರಲ್ ಸ್ಕೂಲ್ ಪ್ರಾಂಶುಪಾಲ ಟಿ.ಆರ್.ಪ್ರದೀಪ ಕುಮಾರ್ ಹೇಳಿದರು.
ಹಿರಿಯರ ಬಳಿ ಚರ್ಚೆ ಬಳಿಕ ಬಿಜೆಪಿ ಸೇರುವೆ
ಕೆಲವು ಹಿರಿಯರ ಬಳಿ ಚರ್ಚೆಮಾಡಿ, ನಂತರ ಬಿಜೆಪಿಗೆ ಸೇರಿಕೊಳ್ಳುವೆ ಎಂದು ಮಾಜಿ ಡಿಸಿಎಂ, ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಸುಳಿವು ನೀಡಿದರು.
ರೈತರು ನೆಮ್ಮದಿಯಿಂದ ಬದುಕಲು ಗಮನಹರಿಸಿ
ಯಡಿಯೂರಪ್ಪನವರ ರೈತ ಪರವಾದ ಚಿಂತನೆ ಕಾಳಜಿಯ ಫಲವಾಗಿ ಮುಖ್ಯಮಂತ್ರಿಯಾದ ಅವಧಿಯಲ್ಲಿ ತುಂಗಾ ನದಿಯಿಂದ ಅಂಜನಾಪುರ ಜಲಾಶಯಕ್ಕೆ ನೀರು ತರುವ ಏತ ನೀರಾವರಿ ಯೋಜನೆ ಜಾರಿಯಾಗಿದ್ದು, ರೈತರ ಸಹಿತ ಶಿಕಾರಿಪುರ ಹಾಗೂ ಶಿರಾಳಕೊಪ್ಪ ಪಟ್ಟಣದ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಜಲಾಶಯದ ನೀರು ಒದಗಿಸುವ ಯೋಜನೆ ಜಾರಿಗೊಳಿಸಿದ ಯಡಿಯೂರಪ್ಪನವರ ಜತೆಗೆ ಶ್ರಮಿಸಿದ ಸಂಸದ ರಾಘವೇಂದ್ರರಿಗೆ ಅಭಿನಂದಿಸುವುದಾಗಿ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಯಕ್ಷಗಾನ ಕನ್ನಡ ನಾಡಿನ ಹೆಮ್ಮೆಯ ಕಲೆಯಾಗಿದೆ: ಶಾಸಕ ಆರಗ ಜ್ಞಾನೇಂದ್ರ
ರಂಗಭೂಮಿಯಲ್ಲಿ ಧಾರ್ಮಿಕ ಭಾವನೆಯೊಂದಿಗೆ ಹೊಸ ಮಜಲನ್ನು ಸೃಷ್ಟಿಸುತ್ತಿರುವ ಯಕ್ಷಗಾನ ಕನ್ನಡನಾಡಿನ ಹೆಮ್ಮೆಯ ಕಲೆಯಾಗಿದೆ. ಸನಾತನ ಮೌಲ್ಯಗಳನ್ನು ನಿಖರವಾಗಿ ಮುಂದಿನ ತಲೆಮಾರಿಗೆ ತಲುಪಿಸುವಲ್ಲಿಯೂ ಯಕ್ಷಗಾನ ಪರಿಣಾಮಕಾರಿಯಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 516
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved