• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತ್ತೊಬ್ಬರ ಜೀವ ಉಳಿಸುವ ರಕ್ತದಾನ: ಡಾ.ಎಚ್.ಇ.ಜ್ಞಾನೇಶ್
ಪೊಲೀಸ್ ಇಲಾಖೆಯಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಸಾಮಾಜಿಕ ಕಳಕಳಿಯೊಂದಿಗೆ ರಕ್ತದಾನ ಶಿಬಿರ ಏರ್ಪಡಿಸಿರುವುದು ಮಾದರಿಯಾಗಿದೆ. ಅಪಘಾತ, ಕಾಯಿಲೆಯಂತಹ ಸಂದರ್ಭದಲ್ಲಿ ರಕ್ತದ ಅವಶ್ಯತೆ ಇರುವವರಿಗೆ ರಕ್ತದಾನ ಮಾಡುವುದರಿಂದ ಜೀವ ಉಳಿಸಿದಂತಾಗುತ್ತದೆ ಎಂದು ಡಾ.ಎಚ್.ಇ.ಜ್ಞಾನೇಶ್ ಹೇಳಿದರು.
ಮೋದಿ ಸಹಕಾರದಿಂದ ಜಿಲ್ಲೆಯ ಅಭಿವೃದ್ಧಿ ಸಾಕಾರ
ಜಿಲ್ಲೆಯನ್ನು ಅಂತರರಾಷ್ಟ್ರೀಯ ಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಹಕಾರದಿಂದ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಸಾಕಾರಗೊಳ್ಳುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಯುವಕರು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಲಿ: ಶಾಸಕ ಚನ್ನಬಸಪ್ಪ
ಯುವಕರು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ಸ್ಪರ್ಧಾತ್ಮಕ ಗುಣದೊಂದಿಗೆ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ತಲುಪಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಕರೆ ನೀಡಿದರು.
ಬಿವೈಆರ್‌ ಜನ್ಮದಿನ: ಹಲವೆಡೆ ಸಾಮಾಜಿಕ ಕಾರ್ಯ
ನಗರದ ವಿವಿಧೆಡೆ ಶನಿವಾರ ಸಂಸದ ಬಿ.ವೈ.ರಾಘವೇಂದ್ರ ಅವರ ಜನ್ಮದಿನ ಆಚರಿಸಲಾಯಿತು.
ಗೊಲ್ಲರ ಸಮಾಜ ಮುಖ್ಯವಾಹಿನಿಗೆ ಬರಲಿ
ತಿ-ವಿಶ್ವಾಸಕ್ಕೆ ಮತ್ತೊಂದು ಹೆಸರೇ ಶ್ರೀ ಕೃಷ್ಣ. ಎಲ್ಲರೊಂದಿಗೆ ಅತ್ಯಂತ ಪ್ರೀತಿಯಿಂದ ಬೆರೆಯುವ ಗುಣವಿರುವ ಶ್ರೀ ಕೃಷ್ಣನ ವ್ಯಕ್ತಿತ್ವವನ್ನೇ ಹೊಂದಿರುವ ಗೊಲ್ಲರ ಸಮಾಜ ಸರ್ವಾಂಗೀಣವಾಗಿ ಅಭಿವೃದ್ಧಿ ಹೊಂದಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಆಶಿಸಿದರು.
ಬೀಡಾಡಿ ದನಗಳ ಸಂರಕ್ಷಣೆಗಾಗಿ ಗೋವರ್ಧನ ಟ್ರಸ್ಟ್‌
ಬೀಡಾಡಿ ಗೋವಿನ ರಕ್ಷಣೆ ಮತ್ತು ಆರೈಕೆಗಾಗಿ ಸಮಾನ ಮನಸ್ಕರೆಲ್ಲರೂ ಕೂಡಿ ಶಿವಮೊಗ್ಗದಲ್ಲಿ ‘ಗೋವರ್ಧನ’ ಎಂಬ ಟ್ರಸ್ಟ್‌ ಅನ್ನು ಅಸ್ವಿತ್ವಕ್ಕೆ ತಂದಿದ್ದು, ನಗರದ ಗೋ ಪ್ರೇಮಿಗಳೆಲ್ಲರೂ ಇದರಲ್ಲಿ ಭಾಗಿಯಾಗುವ ಮೂಲಕ ಗೋ ಸಂರಕ್ಷಣಾ ಅಭಿಯಾನ ಆರಂಭಿಸಲಾಗುವುದು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.
.ಆನಂದಪುರದಲ್ಲಿ ಸ್ವಾತಂತ್ರ್ಯ ಹಬ್ಬ
ಎರಡು ಶತಮಾನ ಬ್ರಿಟಿಷರ ಆಳ್ವಿಕೆಯಿಂದ ಮುಕ್ತಿ ಪಡೆದ ಭಾರತ ದೇಶ ಇಂದು 79ನೆಯ ಸ್ವಾತಂತ್ರ್ಯೋತ್ಸವ ಆಚರಿಸುತ್ತಿದೆ ಎಂದು ನಾಡಕಚೇರಿಯ ಪ್ರಭಾರಿ ಉಪ ತಹಸೀಲ್ದಾರ್ ಕವಿರಾಜ್ ತಿಳಿಸಿದರು.
ಶಿವಮೊಗ್ಗ ನಗರದಲ್ಲಿ ಸಂಭ್ರಮ, ಸಡಗರದ ಸ್ವಾತಂತ್ರ್ಯ ಹಬ್ಬ
ನಗರದಲ್ಲಿ ಶುಕ್ರವಾರ ವಿವಿಧಡೆ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಿವಿಧ ಶಾಲಾ-ಕಾಲೇಜು, ಸಂಘ-ಸಂಸ್ಥೆಗಳಲ್ಲಿ ಧ್ವಜರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನ ಆಚರಿಸಲಾಯಿತು.
ಭವಿಷ್ಯದ ಕನಸು ಹೊಂದುವ ದಿನ: ಜೋಸೆಫ್
ಸ್ವಾತಂತ್ರ್ಯ ಎಂಬುದು ಭವಿಷ್ಯದ ಕನಸು ಮತ್ತು ಆಕಾಂಕ್ಷೆಗಳನ್ನು ಹೊಂದುವ ದಿನವಾಗಿದೆ ಎಂದು ಅರವಿಂದೋ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್.ಎಂ.ಜೋಸೆಫ್ ಹೇಳಿದರು.
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಸೊರಬ ಹಾಗೂ ಭದ್ರಾವತಿ ತಾಲೂಕಿನಲ್ಲಿ ನೂತನ ನೀರಾವರಿ ಯೋಜನೆ ಮಂಜೂರು ಮಾಡಲಾಗಿದ್ದು, ಒಟ್ಟಾರೆ 307.80 ಕೋಟಿ ರು. ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 480
  • next >
Top Stories
15 ವರ್ಷದ ಅಪ್ರಾಪ್ತೆ ಮದುವೆಯಾದ ಗ್ರಾಪಂ ಅಧ್ಯಕ್ಷ
ಮೆಟ್ರೋ ಹಳದಿ ಮಾರ್ಗದಲ್ಲಿ 4ನೇ ರೈಲು ಸಂಚಾರ ಶೀಘ್ರ
2024ರ ಆಸ್ತಿಗೂ ಪರಿಷ್ಕೃತ ನೋಂದಣಿ ಶುಲ್ಕ ಕಟ್ಟಿ: ಎಸ್ಸೆಮ್ಮೆಸ್‌ನಿಂದ ಗೊಂದಲ
ಕ್ಸಿ ಭೇಟಿಯಾಯ್ತು, ಇಂದು ಪುಟಿನ್‌, ಮೋದಿ ಮಾತುಕತೆ ಕುತೂಹಲ
ಬಾನು ಮುಷ್ತಾಕ್‌ ಅವರಿಂದಲೇ ದಸರಾ ಚಾಲನೆ : ಸಿದ್ದರಾಮಯ್ಯ ಸ್ಪಷ್ಟೋಕ್ತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved