• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಡಳಿತ, ವಿಪಕ್ಷ ಶಾಸಕರ ವಾಕ್ಸಮರ
ಶಿವಮೊಗ್ಗ: ವಿಧಾನಭೆಯಲ್ಲಿ ಅಮಾನತ್ತುಗೊಂಡ ಶಾಸಕರು ಕೆಡಿಪಿ ಸಭೆಯಲ್ಲಿ ಭಾಗವಹಿಸಬಹುದೇ ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಎತ್ತಿದ ಪ್ರಶ್ನೆ ಭಾರಿ ವಿವಾದಕ್ಕೆ ಕಾರಣಯಿತು. ಇದರಿಂದ ಸಭೆ ಗದ್ದಲ, ವಾಗ್ವಾದಕ್ಕೆ ಕಾರಣವಾಯಿತು.
ಸರ್ಕಾರದ ಆದೇಶದ ನಡುವೆಯೂ ರೈತರಿಗೆ ನೋಟಿಸ್‌
ಶಿವಮೊಗ್ಗ: ಸರ್ಕಾರದ ಆದೇಶದ ಹೊರತಾಗಿಯೂ ಅರಣ್ಯ ಇಲಾಖೆಯವರು ಜಿಲ್ಲೆಯಲ್ಲಿ ರೈತರಿಗೆ ನೋಟಿಸ್ ನೀಡುತ್ತಿರುವುದನ್ನು ಪಕ್ಷಭೇದ ಮರೆತು ಜನಪ್ರತಿನಿಧಿಗಳು ಖಂಡಿಸಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಆಟದ ಮೈದಾನದಲ್ಲಿ ಪ್ರತಿಭಟನೆಗೆ ಅವಕಾಶ ನೀಡಬಾರದೆಂದು ಆಗ್ರಹ
ಶಿವಮೊಗ್ಗ: ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಆಟದ ಮೈದಾನದಲ್ಲಿ ಪ್ರತಿಭಟನೆಗೆ ಅಥವಾ ಇನ್ನಿತರ ಉದ್ದೇಶಗಳಿಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿ ರಾಷ್ಟ್ರಭಕ್ತ ಬಳಗದಿಂದ ಪಾಲಿಕೆ ಆಯುಕ್ತರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
ಸಿದ್ದರಾಮಯ್ಯರನ್ನು ಪಕ್ಷದಲ್ಲಿ ಏಕೆ ಇಟ್ಟುಕೊಂಡಿದ್ದೀರಿ?
ಶಿವಮೊಗ್ಗ: ಕಾಶ್ಮೀರದಲ್ಲಿ ಉಗ್ರರ ದಾಳಿಯನ್ನು ಇಡೀ ದೇಶವೇ ಖಂಡಿಸುತ್ತಿರುವಾಗ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಮುಸಲ್ಮಾನರ ಚೇಲಾಗಳಂತೆ ಮಾತನಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರ ಮಾತನ್ನೇ ಕೇಳದಿದ್ದ ಮೇಲೆ ಅವರನ್ನು ಪಕ್ಷದಲ್ಲಿ ಏಕೆ ಇಟ್ಟುಕೊಂಡಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದರು.
ಮಂಜುನಾಥ್‌ ರಾವ್‌ ಕುಟಂಬಕ್ಕೆ ಸಾಂತ್ವನ ಹೇಳಿದ 103 ವರ್ಷದ ವೃದ್ಧೆ
ಶಿವಮೊಗ್ಗ: ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್‌ ರಾವ್‌ ಅವರ ಮನೆಗೆ ದೂರದೂರಿನಿಂದ 103 ವರ್ಷದ ವೃದ್ಧೆ ಆಗಮಿಸಿ, ಸಂತ್ರಸ್ತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಹೃದಯ ತುಂಬಿದ ಘಟನೆ ಮಂಗಳವಾರ ನಡೆಯಿತು.
ಕೆರೆಯಿಂದ ಸತ್ತು ಬಿದ್ದ ಮೀನುಗಳ ತೆರವು
ಶಿಕಾರಿಪುರ: ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಮೀನುಗಳು ಸಾವನ್ನಪ್ಪುತ್ತಿರುವ ಬಗ್ಗೆ ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟವಾದ ವರದಿ ಹಿನ್ನೆಲೆಯಲ್ಲಿ ಸಂಬಂಧಿಸಿದ ನೀರಾವರಿ ಇಲಾಖೆ ಹಾಗೂ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಸೋಮವಾರ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಸತ್ತು ಬಿದ್ದ ಮೀನುಗಳನ್ನು ಕೆರೆಯಿಂದ ತೆರವುಗೊಳಿಸಿ ಸ್ವಚ್ಛತೆ ಮೂಲಕ ಪರಿಸರದಲ್ಲಿನ ದುರ್ವಾಸನೆಯನ್ನು ತಡೆಗಟ್ಟಲು ತುರ್ತು ಕ್ರಮ ಕೈಗೊಂಡರು.
ಉಗ್ರರ ದಾಳಿಯನ್ನು ಎಲ್ಲರೂ ಖಂಡಿಸಬೇಕು
ಶಿವಮೊಗ್ಗ: ಭಾರತ ಮಾತೆಯ ಮಕ್ಕಳಾಗಿ ಹುಟ್ಟಿದ್ದು ಸಾರ್ಥಕವಾಗಬೇಕಾದರೆ ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯನ್ನು ಕೇವಲ ಹಿಂದುಗಳಷ್ಟೇ ಅಲ್ಲ ದೇಶದ ಮೌಲ್ವಿಗಳು, ಮಸೀದಿಗಳ ಮುಖ್ಯಸ್ಥರು, ಕ್ರಿಶ್ಚಿಯನ್ನರು ಎಲ್ಲರೂ ಖಂಡಿಸಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಒಳಮೀಸಲಾತಿ: ನಿಗದಿತ ವೇಳೆಗೆ ಸಮೀಕ್ಷೆ ಪೂರೈಸಿ
ಶಿವಮೊಗ್ಗ: ಪ್ರತಿ ಮನೆ ಮನೆಗೆ ತೆರಳಿ ನಿಗದಿತ ಸಮಯದೊಳಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತಾದ ಸಮೀಕ್ಷೆಯನ್ನು ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸಮೀಕ್ಷೆದಾರರಿಗೆ ಸೂಚನೆ ನೀಡಿದರು.
ಶಿಕ್ಷಣದಿಂದ ಅಸಮಾನತೆ ಹೋಗಲಾಡಿಸಲು ಸಾಧ್ಯ
ಶಿಕಾರಿಪುರ: ಶಿಕ್ಷಣದಿಂದ ಮಾತ್ರ ಅಸಮಾನತೆ ಹೋಗಲಾಡಿಸಲು ಸಾಧ್ಯ. ದೇವಾಲಯದ ಗಂಟೆಗಳಿಗಿಂತ ಶಾಲೆಗಳ ಗಂಟೆ ಹೆಚ್ಚು ಮೊಳಗಬೇಕು ಎಂಬುದು ಡಾ.ಅಂಬೇಡ್ಕರ್ ರವರ ಬಹು ದೊಡ್ಡ ಕನಸಾಗಿತ್ತು. ಈ ದಿಸೆಯಲ್ಲಿ ಸರ್ಕಾರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಿಕ್ಷಣ ದೊರಕಿಸಿಕೊಡಬೇಕು ಎನ್ನುವ ನಿಟ್ಟಿನಲ್ಲಿ ಹೆಚ್ಚು ಕ್ರಿಯಾಶೀಲವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಅಂಬೇಡ್ಕರ್‌ನ್ನು ದೇವರನ್ನಾಗಿಸುವುದುಸಲ್ಲದು : ರಾಜಪ್ಪ ಮಾಸ್ತರ್
ಸೊರಬ: ಸಮಾಜದ ಸುಧಾರಣೆಗೆ ಶ್ರಮಿಸಿದ ಬುದ್ಧ ಮತ್ತು ಬಸವರನ್ನು ದೇವರನ್ನಾಗಿ ಮಾಡಿದಂತೆ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ದೇವರನ್ನಾಗಿಸುವುದು ಸಲ್ಲದು. ಬದಲಿಗೆ ಅವರ ವಿಚಾರಧಾರೆಗಳು, ಆದರ್ಶ ಮತ್ತು ಮಾರ್ಗದರ್ಶನವನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಾಮಾಜಿಕ ಚಿಂತಕ ರಾಜಪ್ಪ ಮಾಸ್ತರ್ ಹೇಳಿದರು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 485
  • next >
Top Stories
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
ಆಳಂದ ಚುನಾವಣಾ ಅಕ್ರಮ ತನಿಖೆ - ಕಾಂಗ್ರೆಸ್‌ನಿಂದ ಮತ್ತೆ ಟಾರ್ಗೆಟ್‌ ಆಯೋಗ
ಬುರುಡೆ ಸಿಕ್ಕ ಜಾಗದ ಮಣ್ಣು ಎಫ್‌ಎಸ್‌ಎಲ್‌ಗೆ
ವಿಸರ್ಜನೆ ವೇಳೆ ಗಣೇಶಗೆ ಕಲ್ಲು : ಮದ್ದೂರು ಉದ್ವಿಗ್ನ
ಮೇಲ್ಮನೆಗೆ ಆರತಿ ಕೃಷ್ಣ ಸೇರಿ 4 ಎಂಎಲ್ಸಿ ನಾಮನಿರ್ದೇಶನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved