ಕೋಳಿ ಮಾಂಸದ ಅಂಗಡಿಗಳನ್ನು ತೆರವುಗೊಳಿಸಿಪಟ್ಟಣದ ಬಸ್ ನಿಲ್ದಾಣದ ಸಮೀಪದಲ್ಲಿರುವ ಪ್ರಗತಿ ನಗರ ಸುತ್ತಮುತ್ತ ವಿಪರೀತ ಕೋಳಿ ಮಾಂಸದಂಗಡಿಯಿಂದಾಗಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಕ್ಕಳು ಸಾರ್ವಜನಿಕರು, ದನ ಕರುಗಳ ಮೇಲೆ ಹಲವು ಬಾರಿ ಮಾರಣಾಂತಿಕ ದಾಳಿ ನಡೆಸುತ್ತಿರುವುದರಿಂದ ಕೂಡಲೇ ಅಂಗಡಿಗಳನ್ನು ತೆರವುಗೊಳಿಸಿ ಜನಸಾಮಾನ್ಯರಿಗೆ ನೆಮ್ಮದಿಯ ವಾತಾವರಣ ನಿರ್ಮಿಸಿಕೊಡುವಂತೆ ಗುರುವಾರ ನಡೆದ ಪುರಸಭೆಯ ಸ್ಥಾಯಿ ಸಮಿತಿ ಸಭೆಯಲ್ಲಿ ಸದಸ್ಯರು ಆಗ್ರಹಿಸಿದ ಘಟನೆ ನಡೆಯಿತು.