• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಯೋತ್ಪಾದಕರ ವಿರುದ್ಧ ದಿಟ್ಟ ಕ್ರಮ ಕೈಗೊಳ್ಳಿ
ಸಾಗರ: ಜಮ್ಮುಕಾಶ್ಮೀರದ ಪಹಲ್ಗಾಮಂನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಶನಿವಾರ ಪಟ್ಟಣದಲ್ಲಿ ಸಾಂಘಿಕ ವರ್ತಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
'ಕಾಂಗ್ರೆಸಿಗರಿಗೆ ಭದ್ರತಾ ವೈಫಲ್ಯದ ಬಗ್ಗೆ ಮಾತನಾಡುವ ಅರ್ಹತೆ ಇಲ್ಲ'
ಶಿವಮೊಗ್ಗ: ಕಾಂಗ್ರೆಸಿಗರಿಗೆ ದೇಶದ ಭದ್ರತಾ ವೈಫಲ್ಯದ ಬಗ್ಗೆ ಮಾತನಾಡುವ ಅರ್ಹತೆ ಇಲ್ಲ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಕನಿಷ್ಠ ವೇತನ ಕರಡು ಅಧಿಸೂಚನೆ ಪರಿಷ್ಕರಿಸಿ : ಬಿ.ಗೋಪಿನಾಥ್

  ಸರ್ಕಾರವು ಸಣ್ಣ, ಅತಿ ಸಣ್ಣ, ಮಧ್ಯಮ ಕೈಗಾರಿಕೆ ವಲಯಗಳ ಅಸ್ತಿತ್ವ ಕಾಪಾಡಬೇಕು ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಒತ್ತಾಯಿಸಿದರು.

ಮೂಲ ಸಂತ್ರಸ್ತರ ಜಮೀನು ಬಿಟ್ಟು ಸರ್ವೆ
ಶಿವಮೊಗ್ಗ: ತಾಲೂಕಿನ ಬ್ಯಾಡನಾಳ, ಜೋಡನಾಳ ಗ್ರಾಮದಲ್ಲಿರುವ ಮೂಲ ಶರಾವತಿ ಮುಳುಗಡೆ ಸಂತ್ರಸ್ತರ ಅನುಭವದಲ್ಲಿರುವ ಜಮೀನು ಕೈಬಿಟ್ಟು, ಶರಾವತಿ ಮುಳುಗಡೆ ರೈತರಲ್ಲದ ಜಮೀನನ್ನು ಅರಣ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸರ್ವೆ ನಡೆಸಿದ್ದಾರೆ ಎಂದು ರೈತ ಪ್ರವೀಣ ಬ್ಯಾಡನಾಳ್‌ ಆರೋಪಿಸಿದರು.
ವಿಶ್ವದ ಭೂಪಟದಲ್ಲಿ ಪಾಕಿಸ್ತಾನ ಇರಲ್ಲ
ಶಿವಮೊಗ್ಗ: ಭಯೋತ್ಪಾದಕತೆ ತಡೆಯಲು ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸ್ವಾಗತಿಸಿದರು.
ಇಚ್ಛಾಶಕ್ತಿ ಇದ್ದರೆ ಯಾವುದೇ ಸಾಧನೆ ಸಾಧ್ಯ
ಶಿವಮೊಗ್ಗ: ಸರ್ಕಾರಿ ಕಾಲೇಜಿನಲ್ಲಿ ಅನೇಕ ಸೌಲಭ್ಯಗಳನ್ನು ಇವೆ. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಪೂರಕ ವಾತಾವರಣವೂ ಇದೆ. ವಿದ್ಯಾರ್ಥಿಗಳಿಗೆ ಇಚ್ಛಾಶಕ್ತಿ ಇದ್ದರೆ ಎಲ್ಲವನ್ನೂ ಗೆಲ್ಲಬಹುದು ಎಂದು ಪ್ರಾಂಶುಪಾಲ ಪ್ರೊ. ಚನ್ನೇಶ್ ಹೇಳಿದರು.
ವಕೀಲರಿಂದ ಮಾನವ ಸರಪಳಿ ನಿರ್ಮಿಸಿ ಆಕ್ರೋಶ
ಭದ್ರಾವತಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರಗಾಮಿಗಳು ಹಿಂದೂ ಪ್ರವಾಸಿಗರನ್ನು ಹತ್ಯೆ ಮಾಡಿರುವುದನ್ನು ಖಂಡಿಸಿ ತಾಲೂಕು ವಕೀಲರ ಸಂಘದ ವತಿಯಿಂದ ಪ್ರತಿಭಟನಾ ಮೆರವಣಿಗೆಯೊಂದಿಗೆ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
ರಕ್ತದಾನ ಮಾಡಿ ಸದೃಢವಾದ ಸಮಾಜ ನಿರ್ಮಿಸಿ
ಶಿವಮೊಗ್ಗ: ಎಲ್ಲಾ ದಾನಗಳಿಗಿಂತ ರಕ್ತದಾನ ತುಂಬಾ ಶ್ರೇಷ್ಠವಾದ ದಾನ. ರಕ್ತದಾನಕ್ಕಿಂತ ಅನ್ಯದಾನ ಬೇರೊಂದಿಲ್ಲ. ರಕ್ತದಾನದಿಂದ ಸದಾ ಲವವಲವಿಕೆಯಿಂದ ಇರುವುದರ ಜೊತೆಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿಯ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ಹೇಳಿದರು.
ಜಮ್ಮುಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಹತ್ಯೆಗೆ ಭದ್ರತಾ ವ್ಯವಸ್ಥೆ ವೈಪಲ್ಯವೇ ಕಾರಣ

 ಜಮ್ಮುಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಭಯೋತ್ಪಾದನಾ ದಾಳಿ ಖಂಡಿಸಿ, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಗುರುವಾರ ಮಜಲಿಸ್ ಎ ಮುಂತಾಜಿಮಾ ಮತ್ತು ಅಂಜುಮನ್ ಕಮಿಟಿ ವತಿಯಿಂದ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಉಗ್ರರನ್ನು ಸೆರೆ ಹಿಡಿದು ಕಠಿಣ ಶಿಕ್ಷೆ ನೀಡಿ
ಭದ್ರಾವತಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರಗಾಮಿಗಳು ಅಮಾನುಷ್ಯವಾಗಿ ದೇಶದ ೨೮ ಪ್ರವಾಸಿಗರನ್ನು ಹತ್ಯೆ ಮಾಡಿರುವುದನ್ನು ಖಂಡಿಸಿ ಗುರುವಾರ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮಾಂತರ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 485
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved