• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭದ್ರಾ ಬಲದಂಡೆ ನಾಲೆ ಸೀಳೋದು ಬೇಡ
ಭದ್ರಾ ಅಚ್ಚುಕಟ್ಟು ರೈತರ ಬದುಕಿಗೆ ಮಾರಕವಾಗುವಂತೆ ಭದ್ರಾ ಜಲಾಶಯದ ಬಲದಂಡೆ ನಾಲೆ ಸೀಳಿ ನೀರು ಪೂರೈಸುವ ಕಾಮಗಾರಿ ತಕ್ಷಣ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ದಾವಣಗೆರೆ ಜಿಲ್ಲಾ ರೈತ ಒಕ್ಕೂಟ ಹಾಗೂ ಬಿಜೆಪಿ ಜಿಲ್ಲಾ ರೈತ ಮೋರ್ಚಾ ವತಿಯಿಂದ ಸೋಮವಾರ ಇಲ್ಲಿನ ಭದ್ರಾ ಜಲಾಶಯದ ಬಳಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಯೋಗವು ರೋಗಿಯ ಜೀವನ ಶೈಲಿಯನ್ನು ಸದೃಢವಾಗಿಸುತ್ತದೆ: ಡಾ.ಸುರೇಂದ್ರ
ಯೋಗವು ರಕ್ತದೊತ್ತಡ ಹಾಗೂ ಮಧುಮೇಹದಂತಹ ರೋಗಿಗಳ ಜೀವನ ಶೈಲಿಯನ್ನು ಸದೃಡವಾಗಿಸುತ್ತದೆ ಎಂದು ಆಯುಷ್ ವೈಧ್ಯಾಧಿಕಾರಿ ಡಾ.ಸುರೇಂದ್ರ ಹೇಳಿದರು.
ಅಕ್ರಮ ಕಲ್ಲು ಸಾಗಾಟ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ
ತಾಲೂಕಿನ ಕಣಿವೆ ಮನೆ, ಜಕ್ಕನಹಳ್ಳಿ ಸೇರಿದಂತೆ ವಿವಿಧ ಗ್ರಾಮದ ಗುಡ್ಡಗಳಲ್ಲಿ ಕಳೆದ ಆರು ತಿಂಗಳಿಂದ ಅಕ್ರಮ ಕಲ್ಲು ಸಾಗಾಟ ಮಾಡುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ನಾಗರಿಕರ ಶಕ್ತಿ ವೇದಿಕೆಯಿಂದ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಭೂಮಿಯ ಕಾಳಜಿಯೇ ನಮ್ಮ ನಿಮ್ಮೆಲ್ಲರ ಕಾಳಜಿ: ಡಾ.ಕೆ.ಎಸ್.ಪಲ್ಲವಿ
ಭೂಮಿಯ ಕಾಳಜಿಯೇ ನಮ್ಮ, ನಿಮ್ಮೆಲ್ಲರ ಕಾಳಜಿ ಎಂದು ಶಿವಮೊಗ್ಗದ ಅದ್ವೈತ ಆಯುರ್ವೇದ ಚಿಕಿತ್ಸಾಲಯದ ವೈದ್ಯೆ ಡಾ.ಕೆ.ಎಸ್.ಪಲ್ಲವಿ ಹೇಳಿದರು.
ಚಿನ್ನಾಭರಣ ಕಳ್ಳತನ: ಆರೋಪಿಗಳ ಬಂಧನ
ಸಮೀಪದ ಅರದೋಟ್ಲು ಗ್ರಾಮದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಆರೋಪಿಗಳನ್ನು ಬಂದಿಸುವಲ್ಲಿ ಪಟ್ಟಣದ ಪೋಲೀಸರು ಯಶಸ್ವಿಯಾಗಿದ್ದಾರೆ.
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ಶರಾವತಿ ನದಿಯ ಹಿನ್ನೀರಿನಲ್ಲಿ ನಿರ್ಮಿಸಲಾಗಿರುವ ಬಹುನಿರೀಕ್ಷಿತ ಸಿಗಂದೂರು ಸೇತುವೆ ಇದೀಗ ಮುಗಿಯುವ ಹಂತದಲ್ಲಿದ್ದು, ಲೋಕಾರ್ಪಣೆಗೆ ಸಿದ್ಧವಾಗಿದೆ.
ಯೋಗ, ಆಯುರ್ವೇದದಿಂದ ಭಾರತಕ್ಕೆ ವಿಶ್ವಗುರು ಸ್ಥಾನ: ಶಾಸಕ ಆರಗ ಜ್ಞಾನೇಂದ್ರ
ಭಾರತೀಯ ಮೂಲದ ಯೋಗ ಮತ್ತು ಆಯುರ್ವೇದದ ಮೂಲಕ ಭಾರತ ವಿಶ್ವ ಗುರುವಿನ ಸ್ಥಾನ ಹೊಂದುವ ಅರ್ಹತೆಯನ್ನು ಹೊಂದಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಜಿಲ್ಲೆಯಲ್ಲಿ ಹಿಗ್ಗುತ್ತಿದೆ ಅಡಕೆ ಬೆಳೆಯುವ ಪ್ರಮಾಣ
ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ಕಾಲದಲ್ಲಿ ಪ್ರಮುಖ ಬೆಳೆಯಾಗಿದ್ದ ಭತ್ತ ಹಾಗೂ ಮೆಕ್ಕೆಜೋಳ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದ್ದು, ಈ ಪ್ರದೇಶವನ್ನು ಅಡಕೆ ಬೆಳೆ ವರ್ಷದಿಂದ ವರ್ಷಕ್ಕೆ ಆಕ್ರಮಿಸಿಕೊಳ್ಳುತ್ತಿದೆ.
ಇಡೀ ವಿಶ್ವವೇ ಇಂದು ಯೋಗವನ್ನು ಒಪ್ಪಿ ಅಪ್ಪಿದೆ: ಸಂಸದ ಬಿ.ವೈ. ರಾಘವೇಂದ್ರ
ದೇಹ, ಮನಸ್ಸು, ಮತ್ತು ಆತ್ಮವನ್ನು ಸಂಯೋಜಿಸುವ ಹಾಗೂ ಮಾನವ ಪಂಚೇಂದ್ರಿಯಗಳ ಮೇಲೆ ಹಿಡಿತ ಸಾಧಿಸಲು ಸಹಕರಿಸುವ ಯೋಗವನ್ನು ಎಲ್ಲರೂ ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಸಂಸದರಾದ ಬಿ.ವೈ.ರಾಘವೇಂದ್ರ ಕರೆ ನೀಡಿದರು.
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಹಂಚಿಕೆಯ ಶಿಫಾರಸು ವರದಿಯನ್ನು ಬೇಗ ಕೊಡಿ : ಸಚಿವ ಮಧುಬಂಗಾರಪ್ಪ
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಹಂಚಿಕೆಯ ಶಿಫಾರಸುಗಳ ವರದಿಯನ್ನು ಬೇಗನೇ ಸರ್ಕಾರಕ್ಕೆ ಸಲ್ಲಿಸುವಂತೆ ನಿವೃತ್ತ ನ್ಯಾಯ ಮೂರ್ತಿ ನಾಗಮೋಹನ ದಾಸ್ ಅವರಿಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಮನವಿ ಮಾಡಿದರು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 516
  • next >
Top Stories
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಗಡಿನಾಡಿನಲ್ಲಿ ಖಾಸಾಮಠದಿಂದ ಕನ್ನಡ ಕೈಂಕರ್ಯ
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved