ಸಾಕ್ಷರತೆ ಪ್ರಮಾಣ ಹೆಚ್ಚಿದರೂ ನೈತಿಕತೆಯ ಕೊರತೆಭಾರತದಲ್ಲಿ ಸಾಕ್ಷರತೆ ಸಾಕಷ್ಟು ಪ್ರಮಾಣದಲ್ಲಿ ಹೆಚ್ಚಿದ್ದರೂ ಇನ್ನೂ ನೈತಿಕತೆಯ ಕೊರತೆಯಿದೆ. ಧರ್ಮಾಂಧತೆ ಸೇರಿದಂತೆ ಭ್ರಷ್ಟಾಚಾರ ಮುಂತಾದ ಸಮಾಜಕ್ಕೆ ಮಾರಕವಾಗಿರುವ ಬೆಳವಣಿಗೆ ವಿದ್ಯಾವಂತರಿಂದಲೇ ನಡೆಯುತ್ತಿದ್ದು, ಈ ಕುರಿತಂತೆ ಶಿಕ್ಷಣ ಸಂಸ್ಥೆಗಳು ಕಾಳಜಿ ವಹಿಸುವ ಅಗತ್ಯವಿದೆ ಎಂದು ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅಭಿಪ್ರಾಯಪಟ್ಟರು.